• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರತಿ ಟನ್‌ ಕಬ್ಬಿಗೆ ₹ 4800 ನಿಗದಿಪಡಿಸಿ
ಕಬ್ಬು ಬೆಳೆಗಾರರು ಹಲವಾರು ಕಷ್ಟ-ನಷ್ಟಗಳ ನಡುವೆ ಕಬ್ಬು ಬೆಳೆದು ಕಡಿಮೆ ಬೆಲೆಗೆ ಮಾರಾಟ ಮಾಡಿ ಕಾರ್ಖಾನೆ ಮಾಲೀಕರ ಶೋಷಣೆಯಿಂದ ಬಸವಳಿದ್ದಾರೆ. ಲಾಭವಿಲ್ಲದ ಬೆಲೆ ನಿಗದಿ, ವಿಳಂಬ ಕಟಾವು, ಬಾಕಿ ಪಾವತಿ ಉಳಿಸಿಕೊಂಡಿರುವುದು, ಪ್ರಕೃತಿ ವಿಕೋಪ, ಹಲವು ವರ್ಷಗಳಿಂದ ಉತ್ಪಾದನಾ ವೆಚ್ಚಗಳು ನಿರಂತರವಾಗಿ ಏರಿಕೆಯಾಗುತ್ತಿದೆ.
ಕನ್ಹೇರಿ ಮಠದ ಸ್ವಾಮೀಜಿಗೆ ಧಾರವಾಡಕ್ಕೂ ನಿರ್ಬಂಧ
ಧಾರವಾಡ ಹಾಗೂ ಕುಂದಗೋಳದಲ್ಲಿ ಕನ್ಹೇರಿ ಮಠದ ಸ್ವಾಮೀಜಿ ಭಕ್ತರು ಶ್ರೀಗಳಿಗೆ ಯಾವುದೇ ಕಾರಣಕ್ಕೂ ನಿರ್ಬಂಧ ಹೇರಬಾರದು ಎಂದು ಪ್ರತಿಭಟನೆಗಳನ್ನು ಸಹ ಮಾಡಿದ್ದರು. ಆದರೆ, ಸಾರ್ವಜನಿಕ ಶಾಂತತೆಗೆ ಧಕ್ಕೆ ಉಂಟಾಗದಂತೆ ಮುಂಜಾಗೃತಾ ಕ್ರಮವಾಗಿ ನ. 5ರಿಂದ ಜನವರಿ 3ರ ವರೆಗೆ ಜಿಲ್ಲೆಗೆ ಪ್ರವೇಶಿಸದಂತೆ ಜಿಲ್ಲಾಧಿಕಾರಿ ದಿವ್ಯಪ್ರಭು ಬುಧವಾರ ಆದೇಶಿಸಿದ್ದಾರೆ.
ಸಾರಿಗೆ ನೇಮಕಾತಿ ಪ್ರಕ್ರಿಯೆಯಲ್ಲಿ ಅನ್ಯಾಯ: ಬೃಹತ್‌ ಪ್ರತಿಭಟನೆ
ಸಂಸ್ಥೆಯಲ್ಲಿ 2019ರಲ್ಲಿ ಚಾಲಕ ಕಂ ನಿರ್ವಾಹಕ 2814 ಹುದ್ದೆಗೆ ಅಧಿಸೂಚನೆ ಹೊರಡಿಸಲಾಗಿತ್ತು. ಇದರಂತೆ ಅರ್ಹ ಅಭ್ಯರ್ಥಿಗಳಿಗೆ ಎಲ್ಲಾ ವಿಧದ ಪರೀಕ್ಷೆಗಳನ್ನು ಮಾಡಲಾಗಿದೆ. ಆದರೆ, 1000 ಹುದ್ದೆ ಮಾತ್ರ ಭರ್ತಿ ಮಾಡಲಾಗಿದೆ. ಅಧಿಸೂಚನೆಯಂತೆ ಉಳಿದ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ನೀಡಿದ್ದ ಭರವಸೆ ಹುಸಿಯಾಗಿದೆ.
ವಕೀಲರಲ್ಲಿ ವಾಕ್‌ ಚಾತುರ್ಯದೊಂದಿಗೆ ಶಿಸ್ತು, ಮಾನವೀಯತೆ ಇರಲಿ
ಭಾರತದಲ್ಲಿ ಈಗ ಮೊಕ್ಕದ್ದಮೆಗಳ ಸ್ವರೂಪ ಬದಲಾಗಿದೆ. ಸಿವಿಲ್ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿ ಸೈಬರ್‌ ಅಪರಾಧದಂತಹ ಪ್ರಕರಣಗಳು ಹೆಚ್ಚುತ್ತಿವೆ. ಕಾನೂನು ವೃತ್ತಿಯು ಸಾಂಪ್ರದಾಯಿಕ ಹಾಗೂ ರೂಪಾಂತರದ ಕವಲು ದಾರಿಯಲ್ಲಿ ನಿಂತಿದೆ.
ಸವಾಲಾಗಿ ಪರಿಣಮಿಸಿದ ಇ ತ್ಯಾಜ್ಯ ವಿಲೇವಾರಿ
ರಾಜ್ಯ ಸರ್ಕಾರ ಶಕ್ತಿ ಯೋಜನೆಯಿಂದ ವಾಯ ಮಾಲಿನ್ಯ ಅಲ್ಪಮಟ್ಟಿಗೆ ನಿಯಂತ್ರಣಕ್ಕೆ ಬಂದಿದೆ. ಕೈಗಾರಿಕೆಗಳಿಂದಲೂ ಉಂಟಾಗುತ್ತಿರುವ ವಾಯು ಮಾಲಿನ್ಯದ ಬಗ್ಗೆ ಮಂಡಳಿ ಚಾಟಿ ಬೀಸಿದೆ. ಮಂಡಳಿಯು ನಿತ್ಯ ವಾಯು ಗುಣಮಟ್ಟ ಮಾಪನ ಮಾಡುತ್ತಿದೆ.
ಭ್ರಷ್ಟಾಚಾರ ತಡೆದು ದೇಶದ ಪ್ರಗತಿಗೆ ಕೈಜೋಡಿಸಿ
ಜನರನ್ನು ಅನಗತ್ಯವಾಗಿ ಕಚೇರಿಗೆ ಅಲೆಯದಂತೆ ನೋಡಿಕೊಂಡು ಅರ್ಜಿಗಳಿಗೆ ತಕ್ಷಣ ಸ್ಪಂದಿಸುವ ಮೂಲಕ ಸಮಸ್ಯೆಗೆ ಪರಿಹಾರ ನೀಡಬೇಕು. ನೌಕರಿ ಜೊತೆ ದೇಶ ಮತ್ತು ಸಮಾಜದ ಏಳಿಗೆಗೆ ಎಲ್ಲರೂ ಸೇರಿ ಒಗ್ಗಟ್ಟಾಗಿ ಶ್ರಮಿಸಬೇಕು.
ಕನ್ಹೇರಿ ಶ್ರೀಗಳ ನಿರ್ಬಂಧ ಹಿಂಪಡೆಯಲು ಒತ್ತಾಯ
ಕಾಯಕವೇ ಕೈಲಾಸ ಎಂಬಂತೆ ಕಾಯಕವನ್ನೇ ನಂಬಿದ, ದೇಶೀಯ ಆಕಳು ಸಾಕುವ ಮೂಲಕ ಉತ್ತೇಜನ ನೀಡಿ, ಅಧ್ಯಾತ್ಮದ ಜತೆಗೆ ಒಕ್ಕಲುತನವನ್ನು ಉತ್ತಮಗೊಳಿಸಿದ್ದು ಶ್ರೀಅದೃಶ್ಯ ಕಾಡಸಿದ್ಧೇಶ್ವರ ಶ್ರೀಗಳು.
1.22 ಲಕ್ಷ ಜನರಿಂದ ಸಮೀಕ್ಷೆ ತಿರಸ್ಕಾರ!
ಗಣತಿದಾರರು ಮಾಹಿತಿ ನೀಡುವಂತೆ ಜನರ ಮೇಲೆ ಒತ್ತಡ ಹೇರಬಾರದು ಮತ್ತು ಸಮೀಕ್ಷೆಯು ಸ್ವಯಂ ಪ್ರೇರಿತವಾಗಿರಬೇಕು ಎಂದು ನ್ಯಾಯಾಲಯ ಸಹ ಹೇಳಿತ್ತು. ಈ ಹಿನ್ನೆಲೆಯಲ್ಲಿ ಗಣತಿದಾರರು ಸ್ವಯಂ ಪ್ರೇರಿತರಾಗಿ ಮಾಹಿತಿ ನೀಡಿದವರ ಮಾಹಿತಿ ಮಾತ್ರ ದಾಖಲಿಸಿದ್ದು, ತಿರಸ್ಕರಿಸಿದವರಿಂದ ತಿರಸ್ಕಾರದ ಪತ್ರದಲ್ಲಿ ಸಹಿ ಪಡೆದಿದ್ದಾರೆ.
11 ಕೋಟಿ ಶ್ರೀಹನುಮಾನ ಚಾಲೀಸಾ ಪಾಠದ ಸಮಾರೋಪ
ಬೇರೆ ದೇಶದಲ್ಲಿ ಏಕ ದೇವೋಪಾಸನೆ ಇದ್ದರೆ, ವಿವಿಧೆತೆಯಲ್ಲಿ ಏಕತೆ ಕಾಣುವ ಭಾರತದಲ್ಲಿ ಅನೇಕ ದೇವೋಪಾಸನೆಯೂ ಹಾಸು ಹೊಕ್ಕಾಗಿದೆ. ದೇವನೊಬ್ಬ ನಾಮ ಹಲವು ಎಂಬಂತೆ ವಿವಿಧ ಹೆಸರಿನಲ್ಲಿ ಆರಾಧಿಸುವ ಭಗವಂತನ ಸಾಕ್ಷಾತ್ಕಾರವು ನಮ್ಮ ಸಾಧನೆಗೆ ದಾರಿದೀಪವಾಗಬೇಕಿದೆ.
ಧಾರವಾಡ ಐಡಲ್‌ ಆದ ಹುಬ್ಬಳ್ಳಿಯ ರೇಣುಶ್ರೀ ಕೊಡ್ಲಿ
ಮಕ್ಕಳ ಅಕಾಡೆಮಿಯು ರಜತ ಮಹೋತ್ಸವದ ನಿಮಿತ್ತ ಗುಜ್ಜಾಡಿ ಸ್ವರ್ಣ ಜುವೆಲರ್ಸ್‌ ಹಾಗೂ ಕುಮಾರೇಶ್ವರ ಕಲ್ಚರಲ್ ಸೊಸೈಟಿ ಸಹಯೋಗದಲ್ಲಿ ಏರ್ಪಡಿಸಿದ್ದ ಧಾರವಾಡ ಐಡಲ್–2025 ಗ್ರ್ಯಾಂಡ್‌ ಪಿನಾಲೆಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • ...
  • 604
  • next >
Top Stories
ಕಾಂಗ್ರೆಸ್ ಭವಿಷ್ಯದ ದೃಷ್ಟಿಯಿಂದ ಡಿಕೆಶಿಗೆ ಸಿಎಂ ಸ್ಥಾನ ನೀಡಬೇಕು : ಕೆ.ಎಂ.ಉದಯ್
ಸಿದ್ದರಾಮಯ್ಯ ಇರದಿದ್ದರೆ ಅನೇಕ ಕುಟುಂಬ ಸಾಲದಲ್ಲಿ ಬದುಕಬೇಕಿತ್ತು: ಮಹದೇವಪ್ಪ
ಮೆಕ್ಕೆಜೋಳ ಆಮದು ನಿಲ್ಲಿಸಿ : ಪಿಎಂಗೆ ಸಿಎಂ ಸಿದ್ದರಾಮಯ್ಯ
ಅಮಿತ್‌ ಶಾ ಜೊತೆ ರಾಜಣ್ಣ ಪುತ್ರ ಅರ್ಧಗಂಟೆ ಚರ್ಚೆ
ನಾವು ಡಿಸಿಎಂ ಮಾಡದಿದ್ದರೇ ‘ಕೈ’ ಮೂಸುತ್ತಿರಲಿಲ್ಲ : ಎಚ್‌.ಡಿ.ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved