• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಿರಿಧಾನ್ಯ ಬಳಕೆಯಿಂದ ಸಂಪ್ರದಾಯದ ಉಳಿಕೆ: ಹೇಮಲತಾ
ಸಿರಿಧಾನ್ಯಗಳು ಪೋಷಕಾಂಶಗಳಿಂದ ಸಮೃದ್ಧವಾಗಿದ್ದು, ಹೃದಯ ಆರೋಗ್ಯ, ಮಧುಮೇಹ ನಿಯಂತ್ರಣ ಮತ್ತು ತೂಕ ಸಮತೋಲನಕ್ಕೆ ಬಹಳ ಸಹಾಯಕವಾಗಿವೆ.
ಹೆಚ್ಚಿನ ಬಡ್ಡಿ ವಸೂಲು ಮಾಡಿದರೆ ಕಾನೂನು ಕ್ರಮ: ಜಿಲ್ಲಾಧಿಕಾರಿ
ಆರ್ಥಿಕ, ಸಾಮಾಜಿಕವಾಗಿ ಹಿಂದುಳಿದವರು ಸಾಲದ ಹೆಸರಿನಲ್ಲಿ ಶೋಷಣೆಗೆ ಒಳಗಾಗುವ ಸಾಧ್ಯತೆ ಹೆಚ್ಚಿದೆ. ಈ ಕುರಿತು ಸಹಕಾರಿ ಇಲಾಖೆ ಮತ್ತು ಪೊಲೀಸ್ ಇಲಾಖೆ ನಿಗಾವಹಿಸಿ, ಅಂತಹ ಪ್ರಕರಣಗಳು ಕಂಡುಬಂದಲ್ಲಿ ತಕ್ಷಣ ಕಾನೂನು ಕ್ರಮ ತೆಗೆದುಕೊಳ್ಳಬೇಕು.
ಉತ್ತರದ ಸಮಸ್ಯೆಗೆ ಧ್ವನಿಯಾಗುವುದೇ ಅಧಿವೇಶನ?
ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಚರ್ಚೆಗೆ ಬರುವುದು ಕೊನೆಯ ಎರಡು ದಿನ. ಶಾಸಕರು, ಸಚಿವರು ಪೂರ್ಣ ಪ್ರಮಾಣದಲ್ಲಿ ಇರುವುದಿಲ್ಲ. ಸದನದಲ್ಲಿರುವ ಶಾಸಕರಿಗೂ ತಮ್ಮೂರಿಗೆ ಹೋಗುವ ಧಾವಂತ. ಹೀಗಾಗಿ ಕಾಟಾಚಾರಕ್ಕೆಂಬಂತೆ ಅಲ್ಲೊಬ್ಬರು, ಇಲ್ಲೊಬ್ಬರು ಶಾಸಕರು ಚರ್ಚೆ ನಡೆಸುತ್ತಾರೆ.
ಸಂಗಮ ರಥಯಾತ್ರೆ: ನಾಳೆ ಅಂಬಾರಿ ಉತ್ಸವ
ನ. 15ರಿಂದ ಆರಂಭಗೊಂಡ ಶ್ರೀಸಿದ್ಧಾರೂಢರ ಹಾಗೂ ಸಮಕಾಲೀನ ಮಹಾತ್ಮರ ಸಂಗಮ ರಥಯಾತ್ರೆ ಅಂಗವಾಗಿ 6 ಆನೆಗಳ ಅಂಬಾರಿ ಉತ್ಸವ ಮೆರವಣಿಗೆ ಡಿ. 8ರಂದು ನಗರದಲ್ಲಿ ನಡೆಯಲಿದೆ. ಬೆಳಗ್ಗೆ 8 ಗಂಟೆಗೆ ನಗರದ ನೆಹರು ಮೈದಾನದಿಂದ ಆರಂಭಗೊಂಡು ಪ್ರಮುಖ ಬೀದಿಗಳಲ್ಲಿ ಸಂಚರಿಸಲಿದೆ.
ಸ್ಲಂಗಳಲ್ಲಿ ಕಸದ ಸಾಮ್ರಾಜ್ಯವೇ ಸೃಷ್ಟಿ
ಚರಂಡಿ ಬ್ಲಾಕ್‌ ಆದರೆ ಮುಗಿಯಿತು ವಾರಗಟ್ಟಲೇ ರಸ್ತೆಯಲ್ಲಿ ನೀರು ಹರಿಯುತ್ತದೆ. ಬೀದಿಯಲ್ಲಿ ಮ್ಯಾನ್‌ಹೋಲ್‌ ಎದ್ದು ಕಾಣುತ್ತವೆ. ಇದಕ್ಕೆ ಮಹಿಳೆಯರು, ಮಕ್ಕಳು ಎಡವಿ ಬಿದ್ದು ಅನೇಕರು ಕೈ-ಕಾಲು ಮುರಿದುಕೊಂಡ ಉದಾಹರಣೆಗಳಿವೆ.
ಹಿಂದುತ್ವ, ಸಂಸ್ಕೃತಿ ರಕ್ಷಣೆಗೆ ಒಂದಾಗಿ: ಪರಮಾತ್ಮನಂದ ಸ್ವಾಮೀಜಿ
ಈಗಲಾದರೂ ಬಾಂಗ್ಲಾದೇಶದ ಅಲ್ಪಸಂಖ್ಯಾತ ಹಿಂದೂಗಳ ಪರವಾಗಿ ಧ್ವನಿಯಾಗಬೇಕು. ವಿಶ್ವದಲ್ಲಿ ನಡೆಯುತ್ತಿರುವ ಮುಸ್ಲಿಂ ಜೀಹಾದ್ ವಿರುದ್ಧ ಪ್ರತ್ಯುತ್ತರ ನೀಡಲು ತಯಾರಿ ಮಾಡಬೇಕು.
ಬಿಜೆಪಿ ಸರ್ಕಾರ ಬಂದ ಮೇಲೆ ಈ ಸರ್ಕಾರದ ನಿರ್ಣಯ ಕಿತ್ತು ಹಾಕ್ತೇವೆ: ಯತ್ನಾಳ
ಸಾಬರು ಅಂದರೆ ಸಿದ್ದರಾಮಯ್ಯಗೆ ಬಹಳ ಪ್ರೀತಿ. ಹಿಂದೂಗಳ ಪೇಟ, ಕುಂಕುಮ ಅಂದರೆ ಆಗಿ ಬರಲ್ಲ. ಮುಸ್ಲಿಮರಿಗೆ ಕಾಂಟ್ರ್ಯಾಕ್ಟ್‌, ಶಿಕ್ಷಣದಲ್ಲಿ ರಿಸರ್ವೇಶನ್‌ ಕೊಡುತ್ತಾರೆ.
ರಾಜಕೀಯ ಪಕ್ಷಗಳಿಗೆ ಬೇಡವಾಗಿದ್ದ ಅಂಬೇಡ್ಕರ್‌: ಶಿವಸುಂದರ
ಇಂದಿಗೂ ದಮನಿತ ವರ್ಗಗಳು ಶೋಷಣೆಗೆ ಒಳಪಟ್ಟಿದ್ದಾರೆ. ಸಂವಿಧಾನ ಉಳಿಸುವ, ಆದರ ಆಶಯ ರಕ್ಷಿಸುವ ಕೆಲಸ ಯುವ ಸಮುದಾಯದ ಮೇಲೆ ಇದೆ.
ಯಾರಿಗೂ ಅನಾನುಕೂಲ ಆಗದಂತೆ ಸಾಹಿತ್ಯ ಸಮ್ಮೇಳನ : ಕಸಾಪ ರಾಜ್ಯಾಧ್ಯಕ್ಷ ಡಾ. ಮಹೇಶ ಜೋಶಿ
ಈ ಬಾರಿ ಮಹಿಳೆಯರಿಗೆ ಹಾಗೂ ದೃಷ್ಟಿ ವಿಕಲಚೇತನರಿಗೆ ಪ್ರತ್ಯೇಕ ಕವಿಗೋಷ್ಠಿ ಆಯೋಜಿಸಿದೆ. ಈ ಮೂಲಕ ಅವರಲ್ಲಿಯ ಪ್ರತಿಭೆ ಅನಾವರಣ ಮಾಡಲು ಅವಕಾಶ ಕಲ್ಪಿಸಲಾಗುತ್ತಿದೆ.
ಸಮನ್ವಯ ಸಾಧಿಸಿ ಅಭಿವೃದ್ಧಿಗೆ ವೇಗ ನೀಡಿ
ಬೆಳೆಹಾನಿ ಬಗ್ಗೆ ಸಮೀಕ್ಷೆ ಮಾಡುವಾಗ ಸಣ್ಣ ಮತ್ತು ಮಧ್ಯಮ ರೈತರಿಗೆ ಆದ್ಯತೆ ನೀಡಬೇಕು. ಧ್ವನಿ ಇಲ್ಲದವರಿಗೆ ನಾವು ಶಕ್ತಿ ತುಂಬಬೇಕು. ಅರ್ಹರಿಗೆ, ಬಡವರಿಗೆ ಸರ್ಕಾರದ ಸವಲತ್ತು ನಿಯಮಾನುಸಾರ, ಪಾರದರ್ಶಕವಾಗಿ ತಲುಪಿಸುವ ಮಹತ್ವದ ಜವಾಬ್ದಾರಿ ನಮ್ಮ ಮೇಲಿದೆ.
  • < previous
  • 1
  • ...
  • 126
  • 127
  • 128
  • 129
  • 130
  • 131
  • 132
  • 133
  • 134
  • ...
  • 461
  • next >
Top Stories
ರೆಡ್ಡಿ ಆಸ್ತಿ ಮುಟ್ಟುಗೋಲು ಹಾಕಿಕೊಂಡು ಜಿಲ್ಲೆಯ ಅಭಿವೃದ್ಧಿಗೆ ಬಳಸಲಿ: ವಿ.ಎಸ್.ಉಗ್ರಪ್ಪ
ಕರ್ನಾಟಕಕ್ಕೆ ಎರಡು ಹೊಸ ರೈಲ್ವೆ ಮಾರ್ಗ ಮಂಜೂರು
ಯೋಧರ ಬೆಂಬಲಿಸಿದ ಡಿಕೆಶಿ ನಡೆ ಅಭಿನಂದನಾರ್ಹ: ರಾಧಾ ಮೋಹನ್‌
ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ 2000 ಏರಿಸಿ ಆದೇಶ
ಸೋಫಿಯಾ ವಿರುದ್ಧ ಹೇಳಿಕೆ ರಾಜ್ಯದಲ್ಲೂ ಕೇಸು : ಡಾ। ಜಿ.ಪರಮೇಶ್ವರ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved