ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸ್ಲಂ ವಾಸಿಗಳಿಗೆ ಹಕ್ಕೂ ಇಲ್ಲ, ಪತ್ರವೂ ಇಲ್ಲ
ಕೆಲವು ಕೊಳಗೇರಿ ಪ್ರದೇಶಗಳು ಖಾಸಗಿ ವ್ಯಕ್ತಿಗಳಿಗೆ ಸೇರಿದ ಭೂಮಿಯಲ್ಲಿರುವ ಕಾರಣ ಅಲ್ಲಿನ ನಿವಾಸಿಗಳಿಗೆ ಹಕ್ಕುಪತ್ರ ನೀಡುವುದು ಇನ್ನೂ ಕಗ್ಗಾಂಟಾಗಿಯೇ ಉಳಿದಿದೆ. ಕೆಲವೆಡೆ ಆಡಳಿತ ವ್ಯವಸ್ಥೆ ಹಾಗೂ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ನಿವಾಸಿಗಳಿಗೆ ಹಕ್ಕುಪತ್ರ ಸಿಕ್ಕಿಲ್ಲವಾಗಿದೆ.
ಕೃಷಿ ಬಿಕ್ಕಟ್ಟಿಗೆ ಸಹಕಾರಿ ಕೃಷಿ ಪದ್ಧತಿ ಶಾಶ್ವತ ಪರಿಹಾರ
ಇಂದು ಕೃಷಿ ಭೂಮಿ, ಕೃಷಿಯೇತರ ಉದ್ದೇಶಕ್ಕಾಗಿ ಹೆಚ್ಚು ಬಳಕೆಯಾಗುತ್ತಿದೆ. ಕೃಷಿ ಬಿಕ್ಕಟ್ಟಿಗೆ ಭಾರತದ ಕೃಷಿ ನೀತಿಯೂ ಒಂದು ಕಾರಣವಾದರೆ, ವಿವಿಧ ಕಂಪನಿಗಳಿಗೂ ಸರ್ಕಾರ ಕೃಷಿ ಭೂಮಿ ಖರೀದಿಗೆ ಮುಕ್ತ ಅವಕಾಶ ನೀಡಿದ್ದು ಮತ್ತೊಂದು ಕಾರಣ.
ಸ್ವೇಚ್ಛಾಚಾರದಿಂದ ಮಾರಕ ರೋಗ ತಗಲುವ ಅಪಾಯ
ಎಚ್ಐವಿ ಮತ್ತು ಏಡ್ಸ್ ಕಳೆದ 35 ವರ್ಷಗಳಿಂದ ಮಾನವ ಜನಾಂಗವನ್ನು ಕಾಡುತ್ತಿದೆ. ಇದರ ನಿಯಂತ್ರಣಕ್ಕಾಗಿ ರಾಷ್ಟ್ರೀಯ ಏಡ್ಸ್ ನಿಯಂತ್ರಣ ಸಂಸ್ಥೆ ಹಾಗೂ ಕರ್ನಾಟಕ ರಾಜ್ಯ ಏಡ್ಸ್ ಫ್ರೀವೆನಷನ್ ಸೊಸೈಟಿಯ ನಿರಂತರ ಕಾರ್ಯಕ್ರಮಗಳಿಂದಾಗಿ ಎಚ್ಐವಿ ಸೋಂಕಿತರ ಪ್ರಮಾಣವು ಕಡಿಮೆಯಾಗಿದೆ.
ಮುನ್ಸಿಪಲ್ ಬಾಂಡ್: ಮಹಾನಗರ ಪಾಲಿಕೆ ನಿರ್ಧಾರ
ಮುನ್ಸಿಪಲ್ ಬಾಂಡ್ ಮಾಡಿದರೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಅಭಿವೃದ್ಧಿ ಅಥವಾ ಮೂಲ ಸೌಲಭ್ಯ ಕಲ್ಪಿಸಲು ಆರ್ಥಿಕ ಸಂಪನ್ಮೂಲ ಕ್ರೋಡೀಕರಣಕ್ಕೆ ಪರದಾಡುವುದು ತಪ್ಪುತ್ತದೆ.
ಶಾಮನೂರಗೆ ವಯಸ್ಸಾಗಿಗೆ ಮನೆಯಲ್ಲಿ ಕೂರಲಿ: ಅರವಿಂದ ಬೆಲ್ಲದ
ಮುಡಾ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಬಹಳ ದಿನಗಳ ಹಿಂದೆಯೇ ಕಾರ್ಯಾಚರಣೆ ನಡೆಸಿದೆ. ಈ ಪ್ರಕರಣದಲ್ಲಿ ಮುಖ್ಯಮಂತ್ರಿಗಳಿದ್ದಾರೆ. ₹ 5000 ಕೋಟಿ ಅಕ್ರಮದಲ್ಲಿ ಮುಖ್ಯಮಂತ್ರಿ ಕುಟುಂಬ ಭಾಗಿಯಾಗಿದೆ. ಅದಕ್ಕಾಗಿ ಇಡಿ ವ್ಯಾಪ್ತಿಗೆ ಬರಲಿದೆ.
ಇಂದೋರ್ ಮಾದರಿ ತ್ಯಾಜ್ಯ ಕರಗಿಸಿ: ರಾಜಣ್ಣ ಕೊರವಿ
ಮಹಾನಗರದಲ್ಲಿ ತ್ಯಾಜ್ಯ ಸಂಗ್ರಹಣೆ ಹಾಗೂ ಸ್ವಚ್ಛತೆ ನಿರ್ವಹಣೆ ಕೊರತೆಯಿಂದ ಮತ್ತಷ್ಟು ಸಮಸ್ಯೆಗಳು ಉಲ್ಬಣವಾಗುತ್ತಿವೆ. ಇದು ಕಳೆದೊಂದು ತಿಂಗಳು ವಿವಿಧೆಡೆ ಪರಿಶೀಲಿಸಿದ ನಂತರ ಗಮನಕ್ಕೆ ಬಂದಿದೆ.
ಸಿಎಂ ಸಂವಿಧಾನದ ಪರವೋ, ಶರಿಯತ್ ಕಾನೂನು ಪರವೋ
ಕಂಡವರ ಆಸ್ತಿ ಕಬಳಿಸಲು ಅಲ್ಲ. ದಾನವಾಗಿ ಬಂದ ಆಸ್ತಿ ನಿರ್ವಹಿಸಲು ವಕ್ಫ್ ಅಸ್ತಿತ್ವಕ್ಕೆ ಬಂದಿದೆ. ನ್ಯಾಯಾಂಗ ವ್ಯವಸ್ಥೆಯನ್ನೂ ಮೀರಿರುವ ವಕ್ಫ್ ಮಂಡಳಿಯ ಬಗ್ಗೆ ಮುಖ್ಯಮಂತ್ರಿಯಾಗಿ ಅಲ್ಲ, ಓರ್ವ ವಕೀಲರಾಗಿ ಸಿದ್ದರಾಮಯ್ಯ ಎದೆಗಾರಿಕೆ ತೋರಿಸಬೇಕಿದೆ.
ಸ್ಲಂಗಳಲ್ಲಿ ಬಯಲು ಶೌಚ ಇನ್ನೂ ಜೀವಂತ
ಗಿರಣಿಚಾಳದಲ್ಲಿ 500ಕ್ಕೂ ಹೆಚ್ಚಿನ ಮನೆಗಳಿದ್ದು, ಶೇ. 95 ಮನೆಗೆ ಶೌಚಾಲಯಗಳಿವೆ. ಬಡವರು, ಕೂಲಿ ಕಾರ್ಮಿಕರ ಕುಟುಂಬಗಳೇ ಇಲ್ಲಿ ಹೆಚ್ಚಿವೆ. ಕೆಲವು ಮನೆಗಳಲ್ಲಿ ಮಾತ್ರ ಶೌಚಾಲಯ ಇಲ್ಲ. ಆದರೂ ಇಲ್ಲಿ ಬಯಲು ಶೌಚಾಲಯ ತಪ್ಪಿಲ್ಲ.
ರಾಜ್ಯ ಸರ್ಕಾರ 1974ರ ಗೆಜೆಟ್ ರದ್ದುಗೊಳಿಸಲಿ: ಛಲವಾದಿ ನಾರಾಯಣಸ್ವಾಮಿ
ವಕ್ಫ್ ಹೆಸರಿನಲ್ಲಿ ರೈತರ ಪಾರಂಪರಿಕ ಭೂಮಿ ಕಬಳಿಸುವ ಕೆಲಸವಾಗುತ್ತಿದೆ. 11-12ನೇ ಶತಮಾನದಲ್ಲೇ ಧರ್ಮ ಪ್ರಚಾರ ಕಾರ್ಯದಲ್ಲಿ ತೊಡಗಿದ್ದ ಮಠ ಮಾನ್ಯಗಳೂ ವಕ್ಫ್ಗೆ ಸೇರಿದ್ದು ಎಂದು ಪಹಣಿಯಲ್ಲಿ ನಮೂದಿಸಲಾಗಿದೆ.
ವಕ್ಫ್ ಗದ್ದಲ: ಮಿಶ್ರಿಕೋಟೆಗೆ ಭೇಟಿ ನೀಡಿದ ಬಿಜೆಪಿ ತಂಡ
ಮಿಶ್ರಿಕೋಟೆ ಗ್ರಾಮದಲ್ಲಿರುವ ರುದ್ರಭೂಮಿ, ಸರ್ಕಾರಿ ಶಾಲೆ, ಚಾಂಗದೇವ ಬಾಬಾ ದೇವಾಲಯ, ಗರಡಿ ಮನೆಗಳು, ಸಹಕಾರಿ ಸಂಘದ ಆಸ್ತಿ ಒಳಗೊಂಡಂತೆ 140 ಎಕರೆ ಭೂಮಿಯನ್ನು ಕಬಳಿಸಲು ಹುನ್ನಾರ ನಡೆಸುತ್ತಿದೆ.
< previous
1
...
127
128
129
130
131
132
133
134
135
...
461
next >
Top Stories
ರೆಡ್ಡಿ ಆಸ್ತಿ ಮುಟ್ಟುಗೋಲು ಹಾಕಿಕೊಂಡು ಜಿಲ್ಲೆಯ ಅಭಿವೃದ್ಧಿಗೆ ಬಳಸಲಿ: ವಿ.ಎಸ್.ಉಗ್ರಪ್ಪ
ಕರ್ನಾಟಕಕ್ಕೆ ಎರಡು ಹೊಸ ರೈಲ್ವೆ ಮಾರ್ಗ ಮಂಜೂರು
ಯೋಧರ ಬೆಂಬಲಿಸಿದ ಡಿಕೆಶಿ ನಡೆ ಅಭಿನಂದನಾರ್ಹ: ರಾಧಾ ಮೋಹನ್
ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ 2000 ಏರಿಸಿ ಆದೇಶ
ಸೋಫಿಯಾ ವಿರುದ್ಧ ಹೇಳಿಕೆ ರಾಜ್ಯದಲ್ಲೂ ಕೇಸು : ಡಾ। ಜಿ.ಪರಮೇಶ್ವರ್