• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ದೌರ್ಜನ್ಯ: ಹುಬ್ಬಳ್ಳಿಯಲ್ಲಿ ಬೃಹತ್‌ ಪ್ರತಿಭಟನೆ
ಇಸ್ಕಾನ್ ಸಂತನ ನಡೆಸಿಕೊಂಡ ರೀತಿ ಅಸಹನೀಯ ಹಾಗೂ ಹೇಯ ಕೃತ್ಯವಾಗಿದೆ. ಇದು ನೀಚತನದ ಪ್ರವೃತ್ತಿಯಾಗಿದೆ. ಬಾಂಗ್ಲಾದೇಶದ ನಡೆಯನ್ನು ಹಿಂದೂಗಳು ಖಂಡಿಸುತ್ತೇವೆ.
20ಕ್ಕೆ ಯುಐ ದೇಶಾದ್ಯಂತ ಬಿಡುಗಡೆ: ನಟ ಉಪೇಂದ್ರ
ಚಿತ್ರಕ್ಕೆ ಯುಐ ಎಂದು ಟೈಟಲ್ ನೀಡಲಾಗಿದ್ದು, ಬಹಳಷ್ಟು ಸಸ್ಪೇನ್ಸ್‌ ಚಿತ್ರದಲ್ಲಿದೆ. ಪ್ರತಿಯೊಬ್ಬರು ಚಿತ್ರ ನೋಡಿ, ಅವರೇ ಅದರ ಅರ್ಥ ಹೇಳಬೇಕು. ಬಹುತೇಕ ಎಲ್ಲ ಚಿತ್ರದಲ್ಲಿ ಹೀರೋ ಮತ್ತು ಹೀರೋಯಿಸಂ ಇರುತ್ತದೆ. ಆದರೆ, ಈ ಚಿತ್ರದಲ್ಲಿ ನಮ್ಮ ಪ್ರೇಕ್ಷಕರೇ ಹೀರೋಗಳಾಗಿದ್ದಾರೆ.
ನಿಮ್ಮೊಳಗಿನ ಆತ್ಮದೊಂದಿಗೆ ಮಾತನಾಡಿ: ನಟ ಉಪೇಂದ್ರ
ವಿದ್ಯಾರ್ಥಿಗಳೇ ದೇವರು. ನಿಮ್ಮೊಳಗೊಬ್ಬ ನಾಯಕ ಇದ್ದಾನೆ. ಎಲ್ಲದಕ್ಕೂ ನಿಮ್ಮಲ್ಲೇ ಉತ್ತರ ಇರುತ್ತದೆ. ನಾನು ಐ ಆ್ಯಮ್ ಗಾಡ್, ಗಾಡ್ ಇಸ್ ಗ್ರೇಟ್ ಎಂದಿದ್ದೆ. ಅದೆಲ್ಲವನ್ನೂ ನೀವು ಹೇಳಿಕೊಳ್ಳಬೇಕು.
ಮಾದಕ ವಸ್ತುಗಳ ದುಷ್ಪರಿಣಾಮ ಪಾಠದ ಮಾಡಿದ ನಟ ಉಪೇಂದ್ರ
ನಮಗೆ ಏನು ಖುಷಿ ಕೊಡುತ್ತದೆಯೋ ಅದನ್ನು ಮಾಡಬೇಕು. ಮನಸ್ಸಿಗೆ ಮುದ ಎನಿಸುವ, ಸಮಾಜಕ್ಕೂ ಪೂರಕವಾಗಿರುವ ಕೆಲಸ ಮಾಡುವ ಮೂಲಕ ಮಾದರಿಯಾಗಬೇಕು.
ಕೊಳಗೇರಿ ನಿವಾಸಿಗಳ ಕೂಗು ಕೇಳುವವರಿಲ್ಲ!
ಸರ್ಕಾರಗಳು ಕೇವಲ ಬಾಯಿಮಾತಿನಲ್ಲಿ ಕೊಳಗೇರಿ ಅಭಿವೃದ್ಧಿ ಕುರಿತು ಮಾತನಾಡುತ್ತಿವೆಯೇ ಹೊರತು ನಿರೀಕ್ಷಿತ ಮಟ್ಟದಲ್ಲಿ ಕೊಳಗೇರಿ ಪ್ರದೇಶಗಳ ಅಭಿವೃದ್ಧಿ ಆಗಿಲ್ಲ ಎನ್ನುವ ಆರೋಪ ಕೇಳಿಬರುತ್ತಿದೆ. ಈ ನಡುವೆ ಸ್ಲಂಗಳಲ್ಲಿ ವಾಸಿಸುವ ಜನರ ಜೀವನಮಟ್ಟ ಇನ್ನಷ್ಟು ಹದಗೆಟ್ಟಿದೆ.
ಗ್ರಾಹಕರಿಗೆ ತೆಂಗಿನಕಾಯಿ ಬೆಲೆ ಏರಿಕೆ ಬಿಸಿ
ತೆಂಗಿನಕಾಯಿ ಮಾರುಕಟ್ಟೆಗಳಲ್ಲಿಯೇ ಕ್ವಿಂಟಲ್‌ಗೆ ಸಗಟು ಬೆಲೆ ₹5200 ರಿಂದ ₹5400 ವರೆಗೂ ಮಾರಾಟವಾಗುತ್ತಿದೆ. ಚಿಲ್ಲರೆ ಮಾರಾಟಗಾರರು ಸಗಟು ವ್ಯಾಪಾರಸ್ಥರಿಂದ ₹58ರಿಂದ ₹60 ಗೆ. ಖರೀದಿಸುತ್ತಾರೆ.
ಮಾವು, ಕಡಲೆ, ಭತ್ತಕ್ಕೆ ಕುತ್ತು ತಂದ ಫೆಂಗಲ್‌!
ಪ್ರತಿ ಬಾರಿಯೂ ಮಾವು ಹವಾಮಾನ ವೈಪರೀತ್ಯದ ಕುತ್ತಿಗೆ ಬಲಿಯಾಗುತ್ತಿದೆ. ಹೂ ಬಿಡುವ ಆರಂಭದ ಸಮಯದಲ್ಲೇ ತೊಂದರೆ ಉಂಟಾದರೆ ಇಳುವಳಿ ಮೇಲೆ ತುಂಬ ಪರಿಣಾಮ ಬೀರಲಿದೆ.
ಕಾಲೇಜಿಗೆ ಮೂಲಭೂತ ಸೌಲಭ್ಯ ಕಲ್ಪಿಸಲು ಒತ್ತಾಯಿಸಿ ವಿದ್ಯಾರ್ಥಿಗಳ ಪ್ರತಿಭಟನೆ
ಪ್ರತಿ ವರ್ಷವೂ ಎಲ್ಲ ಕಾಲೇಜುಗಳಲ್ಲಿ ನಡೆಯುವಂತೆ ಇಲ್ಲಿ ಎನ್‌ಎಸ್‌ಎಸ್‌ ಕ್ಯಾಂಪ್‌ ನಡೆಸುತ್ತಿಲ್ಲ. ನಿಗದಿತ ಶುಲ್ಕಕ್ಕಿಂತ ಹೆಚ್ಚಿನ ಶುಲ್ಕ ಭರಿಸಿಕೊಳ್ಳುವುದು, ನೀಡಿದ ಹಣಕ್ಕೆ ರಸೀದಿ ನೀಡುವುದಿಲ್ಲ.
ವಿಕಲಚೇತನರನ್ನು ಸಮಾಜ ಗುರುತಿಸಲಿ: ಜೀತೇಂದ್ರ ಮಜೇಥಿಯಾ
ವಿಕಲಚೇತನರನ್ನು ಸಮಾಜದಲ್ಲಿ ಗುರುತಿಸುವ ಕೆಲಸವಾಗಬೇಕು. ಉತ್ತಮ ಕೆಲಸ ಮಾಡುವವರಿಗೆ ಪ್ರೋತ್ಸಾಹ ನೀಡಬೇಕು.
ಇಂಗ್ಲೆಂಡ್‌ನ ಎನ್‌ಎಚ್‌ಎಲ್‌, ಬಿಟಿಎ ಜತೆ ಬಾಲಾಜಿ ಆಸ್ಪತ್ರೆ ಒಡಂಬಡಿಕೆ
ಒಡಂಬಡಿಕೆಯಿಂದ ಉತ್ಕೃಷ್ಟ ಗುಣಮಟ್ಟದ ವೈದ್ಯಕೀಯ ಸೇವೆ, ಶಿಕ್ಷಣ, ಸಂಶೋಧನೆ ಹಾಗೂ ತುರ್ತು ಚಿಕಿತ್ಸಾ ಆರೈಕೆಯ ಬಗ್ಗೆ ವೈದ್ಯರು, ಶುಶ್ರೂಷಕರು ಹಾಗೂ ವೈದ್ಯಕೀಯ ಸಿಬ್ಬಂದಿಗೆ ಕೌಶಲ್ಯಾಧಾರಿತ ತರಬೇತಿ ದೊರೆಯಲಿದೆ.
  • < previous
  • 1
  • ...
  • 128
  • 129
  • 130
  • 131
  • 132
  • 133
  • 134
  • 135
  • 136
  • ...
  • 461
  • next >
Top Stories
ಹಾಂಕಾಂಗ್‌, ಸಿಂಗಾಪುರ ದೇಶಗಳಲ್ಲಿ ಮತ್ತೆ ಕೋವಿಡ್‌ ಸೋಂಕು ಹೆಚ್ಚಳ ಪತ್ತೆ
ಕದನ ವಿರಾಮ ಕೋರಿದ್ದ ಭಾರತ: ಪಾಕ್‌ ಪ್ರಧಾನಿ ಬೊಗಳೆ!
ಪಾಕ್‌ ಉಗ್ರ ಮುಖವಾಡ ಬಯಲಿಗೆ ಭಾರತದಿಂದ ಜಾಗತಿಕ ಅಭಿಯಾನ
ಈಗ ಟ್ರೇಲರ್‌ ಅಷ್ಟೆ, ಮುಂದೆ ಮಾರಿಹಬ್ಬ : ರಾಜನಾಥ್‌ ಕಿಡಿ
ದಾರ್‌ ತೋರಿದ ವರದಿ ಸುಳ್ಳು : ಸ್ವತಃ ಪಾಕಿಸ್ತಾನ ಮಾಧ್ಯಮಗಳ ಸ್ಪಷ್ಟನೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved