ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಶಾಸಕ ಬಸವನಗೌಡ ಪಾಟೀಲ ಯತ್ನಾಳ ವಿರುದ್ಧ ಲಿಂಗಾಯತ ಸಂಘಟನೆಗಳ ಆಕ್ರೋಶ
ಸಮಾನತೆಯ ಹರಿಕಾರ ಬಸವಣ್ಣನವರು 12ನೇ ಶತಮಾನದಲ್ಲಿ ವಿಶ್ವಕ್ಕೆ ಪ್ರಜಾಪ್ರಭುತ್ವ ನೀಡಿದ್ದಾರೆ. ಆಗಿನ ಸಂದರ್ಭದಲ್ಲಿ ಮನೋವಾದಿಗಳ ಧಿಕ್ಕರಿಸಿ ಸಮಾನತೆ, ಸರಳತೆಯ ಸಮಾಜ ನೀಡಿದ್ದಾರೆ.
ಕುಂದಗೋಳದಲ್ಲಿ ವಾಡಿಕೆಗಿಂತ 47ರಷ್ಟು ಹೆಚ್ಚು ಮಳೆ: ಶಾಸಕ ಎಂ.ಆರ್. ಪಾಟೀಲ
ಅತಿ ಮಳೆಯಿಂದ ಬೆಳೆ ಹಾನಿಯಾಗಿದೆ. ಬಿದ್ದ ಮನೆಗೆ ಕೇವಲ ₹ 6500 ನೀಡುತ್ತಿದ್ದು ₹ 5 ಲಕ್ಷಕ್ಕೆ ಏರಿಸಬೇಕು.
ಸಂಚಾರಿ ನಿಯಮ ಪಾಲಿಸಿದರೆ ಸುರಕ್ಷಿತ
ರಸ್ತೆ ಸಾರ್ವಜನಿಕರಿಗೆ ಸೇರಿದ್ದು, ಸ್ವೇಚ್ಛಾಚಾರಿಗಳಾಗಿ ತಮಗೆ ತಿಳಿದಂತೆ ರಸ್ತೆಗಳಲ್ಲಿ ವಾಹನ ಓಡಿಸಬಾರದು. ಇದರಿಂದ ಸವಾರನ ಜತೆಗೆ ಸಂಚರಿಸುವವರಿಗೆ ಮತ್ತು ಇತರ ಸಹ ಪ್ರಯಾಣಿಕರ ಪ್ರಾಣಕ್ಕೂ ತೊಂದರೆ ಆಗುತ್ತದೆ.
ಭಗವದ್ಗೀತಾ ಅಭಿಯಾನ ಸ್ಪರ್ಧೆ: ವಿಜೇತರಿಗೆ ಬಹುಮಾನ ವಿತರಣೆ
ಸೋಂದಾ ಶ್ರೀ ಸ್ವರ್ಣವಲ್ಲಿ ಮಹಾ ಸಂಸ್ಥಾನದ ಭಗವದ್ಗಿತಾ ಅಭಿಯಾನದಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ಕವಲುದಾರಿಯಲ್ಲಿ ಪತ್ರಿಕೋದ್ಯಮ: ವ್ಯಾಸ ದೇಶಪಾಂಡೆ
ಬದಲಾದ, ಬದಲಾಗುತ್ತಿರುವ ಸಂದರ್ಭದಲ್ಲಿ ಪತ್ರಿಕಾ ಭಾಷೆ, ಸಾಹಿತ್ಯ ಹಾಗೂ ರಂಗಭೂಮಿಯ ಭಾಷೆ ಕೂಡ ಬದಲಾಗುತ್ತಿದೆ. ಇನ್ನಷ್ಟು ಪರಿಣಾಮಕಾರಿಯಾಗಿಸುವ ನಿಟ್ಟಿನಲ್ಲಿ ಸಮಷ್ಟಿ ಚಿಂತನೆಗಳು ನಡೆಯಬೇಕು.
ಸವಾಲುಗಳು ಮಧ್ಯೆ ಕನ್ನಡ ಭಾಷೆ: ಕಸಾಪ ಜಿಲ್ಲಾಧ್ಯಕ್ಷ ಲಿಂಗರಾಜ ಅಂಗಡಿ
ಆಂಗ್ಲ ಮತ್ತು ಅನ್ಯಭಾಷೆಗಳ ವ್ಯಾಮೋಹ ನಮ್ಮನ್ನು ಆವರಿಸಿಕೊಂಡು ಕನ್ನಡ ಉಳಿಸಲು ಹೋರಾಟ ಮಾಡುವ ಪರಿಸ್ಥಿತಿ ಎದುರಾಗಿದೆ.
ಮಾದರಿ ಹೆಸ್ಕಾಂಗೆ ಶ್ರಮಿಸುವೆ: ಅಜೀಮ್ಪೀರ್ ಖಾದ್ರಿ
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹ ಜ್ಯೋತಿ ಯೋಜನೆಯು ಬಡವರಿಗೆ ಆಸರೆಯಾಗಿದೆ. ಪ್ರತಿ ಜಿಲ್ಲೆ, ತಾಲೂಕುಗಳಿಗೆ ಭೇಟಿ ನೀಡಿ, ಸಮಾಲೋಚನೆ ನಡೆಸಲಾಗುವುದು. ಹೆಸ್ಕಾಂ ಇಲಾಖೆಯನ್ನು ಮಾದರಿ ಇಲಾಖೆಯನ್ನಾಗಿ ಮಾಡಲು ಮುಂದಾಗುತ್ತೇನೆ.
ಶಕ್ತಿ ಯೋಜನೆ ನಿಲ್ಲಿಸಿ: ಆಟೋ ರಿಕ್ಷಾ ಚಾಲಕರ ಪ್ರತಿಭಟನೆ
ಶಕ್ತಿ ಯೋಜನೆ ಜಾರಿಯಾದ ಬಳಿಕ ನಮ್ಮ ದುಡಿಮೆ ತುಂಬ ಕಡಿಮೆಯಾಗಿದೆ. ಇದರಿಂದ ಕುಟುಂಬ ನಿರ್ವಹಣೆ ಸಹ ಕಷ್ಟವಾಗಿದೆ. ಆದರಿಂದ ತಕ್ಷಣ ಈ ಯೋಜನೆ ಕೂಡಲೇ ಸ್ಥಗಿತಗೊಳಿಸಬೇಕು.
ಮಕ್ಕಳಲ್ಲಿ ಸಾಂಸ್ಕೃತಿಕ ಮೌಲ್ಯ ಬೆಳೆಸಿ: ಡಾ. ಆನಂದ ಪಾಟೀಲ
ಮಕ್ಕಳಲ್ಲಿ ಸೃಜನಶೀಲತೆ ಮತ್ತು ಹೊಸ ವಿಚಾರ ಅಳವಡಿಸಿ ಪ್ರೋತ್ಸಾಹಿಸಿದರೆ ಅವರು ಅದಕ್ಕೆ ತಕ್ಕಂತೆ ಸ್ಪಂದಿಸುತ್ತಾರೆ. ಭವಿಷ್ಯದಲ್ಲಿ ಉತ್ತಮ ಕಲಾಕಾರರಾಗಿ ಬೆಳೆಯುತ್ತಾರೆ.
ಮುಸ್ಲಿಂಮರ ಹೆಸರಲ್ಲಿ ಬಿಜೆಪಿಯಿಂದ ಗೊಂದಲ ಸೃಷ್ಟಿ: ಸಿ.ಎಂ. ಇಬ್ರಾಹಿಂ
ವಕ್ಫ್ ಕಾಯ್ದೆ ಜಾರಿ ತಂದಿದ್ದು ಕಾಂಗ್ರೆಸ್ ಅಲ್ಲ, ಇದನ್ನು ಜಾರಿಗೆ ತಂದವರು ಬ್ರಿಟಿಷರು. ಯಾವುದೇ ಆಸ್ತಿಯನ್ನು ವಕ್ಫ್ ಮಾಡಲು ಆಗುವುದಿಲ್ಲ. ಸಚಿವ ಜಮೀರ್ ಅಹ್ಮದ್ ಖಾನ್ ಅವರು ರಾಜ್ಯಾದ್ಯಂತ ವಕ್ಫ್ ಕುರಿತು ಲೋಕ್ ಅದಾಲತ್ ಮಾಡಲು ಹೋಗಿ ಬೀದಿಯಲ್ಲಿರುವ ಕಸವನ್ನು ಮೈಮೇಲೆ ಹಾಕಿಕೊಂಡರು.
< previous
1
...
129
130
131
132
133
134
135
136
137
...
461
next >
Top Stories
ಹಾಂಕಾಂಗ್, ಸಿಂಗಾಪುರ ದೇಶಗಳಲ್ಲಿ ಮತ್ತೆ ಕೋವಿಡ್ ಸೋಂಕು ಹೆಚ್ಚಳ ಪತ್ತೆ
ಕದನ ವಿರಾಮ ಕೋರಿದ್ದ ಭಾರತ: ಪಾಕ್ ಪ್ರಧಾನಿ ಬೊಗಳೆ!
ಪಾಕ್ ಉಗ್ರ ಮುಖವಾಡ ಬಯಲಿಗೆ ಭಾರತದಿಂದ ಜಾಗತಿಕ ಅಭಿಯಾನ
ಈಗ ಟ್ರೇಲರ್ ಅಷ್ಟೆ, ಮುಂದೆ ಮಾರಿಹಬ್ಬ : ರಾಜನಾಥ್ ಕಿಡಿ
ದಾರ್ ತೋರಿದ ವರದಿ ಸುಳ್ಳು : ಸ್ವತಃ ಪಾಕಿಸ್ತಾನ ಮಾಧ್ಯಮಗಳ ಸ್ಪಷ್ಟನೆ!