• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೀದರ್‌ ಸೊಸೈಟಿ ಮಾದರಿ ಜಾರಿಗೆ ತರಲು ಆಗ್ರಹ
ಹೊರಗುತ್ತಿಗೆ ಏಜನ್ಸಿಯನ್ನು ರದ್ದುಗೊಳಿಸಿ ಬೀದರ್ ಸೊಸೈಟಿ ಮಾದರಿಯನ್ನು 2024ರ ಅಕ್ಟೋಬರ್‌ 1ರ ಆದೇಶದಂತೆ ರಾಜ್ಯದಲ್ಲಿ ಪ್ರಾಯೋಗಿಕವಾಗಿ ಕಾರ್ಮಿಕ ಸಚಿವರ ತವರು ಜಿಲ್ಲೆಯಾದ ಧಾರವಾಡದಲ್ಲಿ ಜಾರಿಗೊಳಿಸಬೇಕಾಗಿತ್ತು. ಈ ಬಗ್ಗೆ ಜಿಲ್ಲಾಧಿಕಾರಿಗಳು ಮತ್ತು ಸಹಾಯಕ ಕಾರ್ಮಿಕ ಆಯುಕ್ತರಿಗೂ ಮನವಿ ಪತ್ರ ನೀಡಿ ಚರ್ಚಿಸಲಾಗಿತ್ತು. ಆದರೆ, ಈ ಪ್ರಕ್ರಿಯೆ ಬೈಲಾ ರಚನೆ ಹಂತದಲ್ಲಿದ್ದು ಇನ್ನೂ ಆಮೆಗತಿಯಲ್ಲೇ ನಡೆಯುತ್ತಿದೆ.
ಅಣ್ಣಿಗೇರಿಯಲ್ಲಿ ದುಬಾರಿಯಾದ ಲಾವಣಿ, 1 ಎಕರೆಗೆ ₹ 25 ಸಾವಿರ!
ಹಳದಿ ಲೋಹ ಬಂಗಾರದ ಬೆಲೆ ಲಕ್ಷ ರು.ದತ್ತ ದಾಪುಗಾಲಿಡುತ್ತಿದೆ. ಇದಕ್ಕೆ ಸರಿಸಾಟಿ ಎನ್ನುವಂತೆ ಈ ಬಾರಿ ಧಾರವಾಡ ಜಿಲ್ಲೆಯಲ್ಲಿ ಲಾವಣಿ ಹೊಲದ ದರ ಕೂರಗಿಗೆ (4 ಎಕರೆ) ₹1ಲಕ್ಷ ದಾಟಿದ್ದು, ಮಳೆಯಾಶ್ರಿತ ಹೊಲಗಳಿಗೆ (ಒಣಬೇಸಾಯ) ಇದು ರಾಜ್ಯದಲ್ಲಿಯೇ ದಾಖಲೆ ದರ ಎನಿಸಿದೆ.
ಪಂಚಮಸಾಲಿಗಳಲ್ಲಿ ತಾರಕಕ್ಕೇರಿದ ಬಣ ರಾಜಕೀಯ!
ಒಂದು ಗುಂಪು ಶ್ರೀಗಳನ್ನು ಪೀಠದಿಂದ ಕೆಳಕ್ಕಿಳಿಸಲು ಪಣ ತೊಟ್ಟಿದ್ದರೆ, ಮತ್ತೊಂದು ಬಣ ಶ್ರೀಗಳ ಪರವಾಗಿ ಹೋರಾಟಕ್ಕಿಳಿದಿದೆ. ಇದರಿಂದಾಗಿ ಸಮಾಜದಲ್ಲಿನ ಭಿನ್ನಮತ ತಾರಕ್ಕೇರಿದ್ದು, ಇದು ಮತ್ತೊಂದು ಪಂಚಮಸಾಲಿ ಪೀಠ ಸ್ಥಾಪನೆಗೂ ನಾಂದಿಯಾಗಿದೆ.
ಪಂಚಮಸಾಲಿಗಳಲ್ಲಿ ತಾರಕಕ್ಕೇರಿದ ಬಣ ರಾಜಕೀಯ!
ಒಂದು ಗುಂಪು ಶ್ರೀಗಳನ್ನು ಪೀಠದಿಂದ ಕೆಳಕ್ಕಿಳಿಸಲು ಪಣ ತೊಟ್ಟಿದ್ದರೆ, ಮತ್ತೊಂದು ಬಣ ಶ್ರೀಗಳ ಪರವಾಗಿ ಹೋರಾಟಕ್ಕಿಳಿದಿದೆ. ಇದರಿಂದಾಗಿ ಸಮಾಜದಲ್ಲಿನ ಭಿನ್ನಮತ ತಾರಕ್ಕೇರಿದ್ದು, ಇದು ಮತ್ತೊಂದು ಪಂಚಮಸಾಲಿ ಪೀಠ ಸ್ಥಾಪನೆಗೂ ನಾಂದಿಯಾಗಿದೆ.
15 ದಿನ ಆಸ್ತಿ ತೆರಿಗೆ ಪಾವತಿಸದಂತೆ ಕೆಸಿಸಿಐ ಕರೆ
ಮಹಾನಗರ ಪಾಲಿಕೆಗೆ ತನ್ನ ನಿಲುವು ಪರಾಮರ್ಶಿಸಲು 15 ದಿನಗಳ ಕಾಲಾವಕಾಶ ನೀಡೋಣ. ಒಂದು ವೇಳೆ ಸ್ಪಂದನೆ ಸಿಗದಿದ್ದಲ್ಲಿ ಹುಬ್ಬಳ್ಳಿ- ಧಾರವಾಡ ಬಂದ್‌ ಮಾಡಿ ಉಗ್ರ ಹೋರಾಟ ಮಾಡಲು ಸಭೆಯಲ್ಲಿ ಒಮ್ಮತದಿಂದ ನಿರ್ಧರಿಸಲಾಯಿತು.
ಧಾರವಾಡ: ಇಡೀ ಕರ್ನಾಟಕ ತಲುಪಲಿಲ್ಲ ಆನಂದಕಂದರ ಸಾಹಿತ್ಯ - ಡಾ. ವಿನಯಾ ಒಕ್ಕುಂದ
ಇಂದು ಜಾತಿ, ಲಿಂಗ, ವರ್ಣ, ವರ್ಗ, ಭಾಷೆಗಳೆಂಬ ವೈರಸ್‌ಗಳು ಜನರ ಮನಸ್ಸನ್ನು ಒಡೆಯುತ್ತವೆ. ಭಾಷಾ ಬಾಂಧವ್ಯವನ್ನು ಬೆಸೆಯುವ ಕಾರ್ಯವನ್ನು ಡಾ. ಬೆಟಗೇರಿ ಕೃಷ್ಣಶರ್ಮ ಮಾಡಿದರು.
ಸ್ವಚ್ಛತೆ ನೆಪದಲ್ಲಿ ಕೆಲಗೇರಿ ಕೆರೆಯ ಗಿಡಮರಗಳು ನೆಲಸಮ!
ಇತ್ತೀಚೆಗೆ ನೂತನವಾಗಿ ನಿರ್ಮಾಣಗೊಂಡ, ವಾಕರ್ಸ್ ಮತ್ತು ಜಾಗರ್ಸ್ ಪುಟ್ ಪಾತ್ ಮೇಲೆ ಜೆಸಿಬಿ ಓಡಿಸಿ, ಅದರ ಬಕೆಟ್ ಬಳಸಿ ಮರದ ಟೊಂಗೆಗಳನ್ನು ಸವರಿಸಿದ್ದು ಆಡಳಿತ ವ್ಯವಸ್ಥೆಗೆ ಹಿಡಿದ ಕನ್ನಡಿ. ಟೊಂಗೆಗಳ ಜತೆಗೆ ಮರಗಳನ್ನು ಸಹ ನೆಲಸಮ ಮಾಡಲಾಗಿದೆ.
ನವಲಗುಂದ: ಸಾಮೂಹಿಕ ವಿವಾಹಗಳು ಬಡವರಿಗೆ ವರದಾನ : ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ
ದಾಂಪತ್ಯ ಜೀವನಕ್ಕೆ ಕಾಲಿಟ್ಟ ದಂಪತಿ ಮುಂದೆ ತಮ್ಮ ಮಕ್ಕಳಿಗೆ ಲೇಖನಿ ನೀಡಿ ಅಂಬೇಡ್ಕರ್ ಅವರ ಜ್ಞಾನ, ಬಸವಣ್ಣನವರ ವಚನ ಬೋಧಿಸಬೇಕು. ಬುದ್ಧನ ಆದರ್ಶಗಳ ಕುರಿತು ತಿಳಿಸಬೇಕು. ಕಲ್ಯಾಣ ಕ್ರಾಂತಿಯ ಮೂಲಕ ನವ ಸಮಾಜ ನಿರ್ಮಾಣಕ್ಕೆ ಬಸವೇಶ್ವರರು ಅಡಿಪಾಯ ಹಾಕಿದರು.
ಸಿದ್ದರಾಮಯ್ಯ ಆಣತಿಯಂತೆ ಒಡೆದಾಳುವ ಗಣತಿ: ಬೆಲ್ಲದ
ಇದು ಗಣತಿ ಅಲ್ಲ, ಕಾಂಗ್ರೆಸ್ಸಿನ ಓಲೈಕೆ ರಾಜಕಾರಣದ ಟೂಲ್‌ಕಿಟ್ ಅಷ್ಟೇ! ಬ್ರಿಟಿಷರ ವಿಭಜಿಸಿ ಆಳುವ ನೀತಿಯನ್ನೇ ಮುಂದುವರಿಸಿರುವ ಕಾಂಗ್ರೆಸ್, ಈಗಲೂ ಸಮುದಾಯಗಳಲ್ಲಿ ಬಿರುಕು ಮೂಡಿಸುವ ಕುತಂತ್ರದಲ್ಲಿ ತೊಡಗಿದೆ.
ಗಾಯತ್ರಿ ತಪೋಭೂಮಿಯ ರಜತಮಹೋತ್ಸವಕ್ಕೆ ತೆರೆ
ರಜತಮಹೋತ್ಸವ ಕೊನೆಯದ ದಿನ ಬುಧವಾರ ಶ್ರೀಕ್ಷೇತ್ರದಲ್ಲಿ ಶ್ರೀಚಕ್ರ, ದಕ್ಷಿಣಮೂರ್ತಿ ಪ್ರತಿಷ್ಠಾಪನೆ, ನವಗ್ರಹ ಮೂರ್ತಿ ಪ್ರತಿಷ್ಠಾಪನೆ ಹಾಗೂ ಧರ್ಮಧ್ವಜಾ ಪ್ರತಿಷ್ಠಾಪನೆ, ಗಾಯತ್ರಿದೇವಿಗೆ ಕುಂಭಾಭಿಷೇಕ, ಹೋಮ ಹವನಗಳು, ಪೂರ್ಣಾಹುತಿ ಸೇರಿದಂತೆ ಹಲವು ಧಾರ್ಮಿಕ ಕಾರ್ಯಕ್ರಮಗಳು ನಡೆದವು.
  • < previous
  • 1
  • ...
  • 134
  • 135
  • 136
  • 137
  • 138
  • 139
  • 140
  • 141
  • 142
  • ...
  • 574
  • next >
Top Stories
ಸರ್ಕಾರಿ ಸ್ಥಳದಲ್ಲಿ ಆರೆಸ್ಸೆಸ್‌ ನಿರ್ಬಂಧಕ್ಕೆ ಪ್ರಿಯಾಂಕ್‌ ಪತ್ರ
ಸಚಿವರಿಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಔತಣಕೂಟ
ನಕಾರಾತ್ಮಕತೆ ತುಂಬುವ ಆರ್‌ಎಸ್‌ಎಸ್‌ : ಖರ್ಗೆ
ಬಿಹಾರದಲ್ಲಿ ಎನ್‌ಡಿಎ ಸೀಟು ಹಂಚಿಕೆ ಫಲಪ್ರದ : ಬಿಜೆಪಿ, ಜೆಡಿಯುಗೆ ತಲಾ 101 ಸ್ಥಾನ
ಭಾರತದ ಶಿಕ್ಷಣ ವ್ಯವಸ್ಥೆಯಲ್ಲಿ ಬರೀ ಮೇಲ್ಜಾತಿಯವರಿಗೆ ಆದ್ಯತೆ: ರಾಗಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved