ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಅದ್ವೈತ ವೇದಾಂತ ತಿಳಿವಳಿಕೆ ಅತ್ಯಗತ್ಯ: ನಿರ್ಮಲಾನಂದ ಶ್ರೀ
ಭೌತಶಾಸ್ತ್ರ ವಿದ್ಯಾರ್ಥಿಗಳು ವೇದಾಂತ ತತ್ವವನ್ನು ಅಧ್ಯಯನ ಮಾಡುವ ಅಗತ್ಯವಿದೆ ಎಂದು ಆದಿಚುಂಚನಗಿರಿ ಮಠದ ಡಾ. ನಿರ್ಮಲಾನಂದನಾಥ ಶ್ರೀಗಳು ಹೇಳಿದರು.
ನಿರ್ಲಕ್ಷ್ಯ, ಹೆಚ್ಚಿನ ಹಣ ಸಂಪಾದನೆಯಿಂದ ಉದ್ಯೋಗದಿಂದ ವಂಚನೆ: ಡಾ. ಅಜಿತ ಪ್ರಸಾದ
ಕೆಲಸದಲ್ಲಿ ಆಸಕ್ತಿ, ಶ್ರದ್ಧೆ ಮತ್ತು ಏನಾದರೂ ಸಾಧಿಸಬೇಕೆಂಬ ಛಲ ಇದ್ದರೇ, ನೀವು ಕಾರ್ಯನಿರ್ವಹಿಸುವ ಕಂಪನಿ ಹಾಗೂ ನಿಮ್ಮ ಯಶಸ್ಸು ಸಹ ಕಟ್ಟಿಟ್ಟ ಬುತ್ತಿ ಎಂದು ಅಜಿತ್ ಪ್ರಸಾದ್ ಹೇಳಿದರು.
ನಿರ್ದಿಗಂತ ಉತ್ಸವ ಚಿಂತನೆಗೆ ಹಚ್ಚುವ ನಾಟಕಗಳು, ಅದ್ಭುತ ರಂಗ ಚಿಂತನೆಗಳ ಸಂಗಮ
ವರ್ತಮಾನದ ತಲ್ಲಣಗಳಿಗೆ ಮಿಡಿಯುವಂತಹ ಅನಾಮಿಕನ ಸಾವು ನಾಟಕದ ಬಗ್ಗೆ ಪ್ರಶಂಸೆ ವ್ಯಕ್ತವಾಯಿತು. ಪೌರತ್ವ ಕಾಯ್ದೆಯ ಸಂಕಟಗಳನ್ನು ಈ ನಾಟಕ ಪ್ರಸ್ತುತ ಪಡಿಸಿದ ಬಗ್ಗೆ ಚರ್ಚೆಗಳು ನಡೆದವು.
ದೇಶದ ಪ್ರಗತಿಗೆ ವಿದ್ಯಾರ್ಥಿಗಳು ಕೈಜೋಡಿಸಿ: ಡಾ. ಸಿ. ಬಸವರಾಜ
ವಿದ್ಯಾರ್ಥಿಗಳು ದೇಶದ ಆರ್ಥಿಕ ಪ್ರಗತಿಗೆ ಕೈಜೋಡಿಸುವ ಮೂಲಕ ತಮ್ಮ ಜೀವನದಲ್ಲಿಯೂ ಪ್ರಗತಿಯನ್ನು ತಂದುಕೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಕಾನೂನು ಮಹಾವಿದ್ಯಾಲಯದ ಉಪಕುಲಪತಿ ಡಾ. ಸಿ. ಬಸವರಾಜ ಹೇಳಿದರು.
ರೈಲು ನಿಲ್ದಾಣದಲ್ಲಿ ಲಕ್ಷಾಂತರ ಮೌಲ್ಯದ ಗಾಂಜಾ ಪತ್ತೆ
ಇಲ್ಲಿನ ಶ್ರೀ ಸಿದ್ಧಾರೂಢ ಸ್ವಾಮಿ ರೈಲು ನಿಲ್ದಾಣದಲ್ಲಿ ಭಾನುವಾರ ಲಕ್ಷಾಂತರ ಮೌಲ್ಯದ ಗಾಂಜಾ ಪತ್ತೆಯಾಗಿದೆ. ರೈಲು ನಿಲ್ದಾಣದ 4ನೇ ಪ್ಲಾಟ್ಫಾರ್ಮ್ನಲ್ಲಿ ವಾರಸುದಾರರಿಲ್ಲದ ಬ್ಯಾಗ್ವೊಂದರಲ್ಲಿ ₹4 ಲಕ್ಷ ಮೌಲ್ಯದ 4 ಕೆಜಿ ಗಾಂಜಾ ಪತ್ತೆಯಾಗಿದೆ.
ಎಲ್ಲೆಂದರಲ್ಲಿ ಬಿಸಾಡಿದ ಹಳೆಯ ಪೈಪ್-ತಪ್ಪದ ಕಿರಿಕಿರಿ
ಹುಬ್ಬಳ್ಳಿ-ಧಾರವಾಡ ಮಹಾನಗರದಲ್ಲಿ ನಿರಂತರ ನೀರು ಯೋಜನೆಯ ಕಾಮಗಾರಿ ಭರದಿಂದ ಸಾಗಿದ್ದು, ಕೆಲ ಕಡೆಗಳಲ್ಲಿ ಹಳೆಯ ಪೈಪ್ ತೆರವುಗೊಳಿಸಿ ಅಲ್ಲಲ್ಲೇ ಬಿಸಾಡಿದ್ದು ಸಾರ್ವಜನಿಕರಿಗೆ ಕಿರಿಕಿರಿಯುಂಟು ಮಾಡುತ್ತಿದೆ.
ಶಾಲೆಗಳಲ್ಲಿ ಪರೀಕ್ಷಾ ಸ್ನೇಹಿ ಪರಿಸರ ನಿರ್ಮಿಸಿ: ಜಿಲ್ಲಾಧಿಕಾರಿ ದಿವ್ಯ ಪ್ರಭು
ಕಲಘಟಗಿ ತಾಲೂಕಿನ ದಾಸ್ತಿಕೊಪ್ಪ ಆದರ್ಶ ವಿದ್ಯಾಲಯದಲ್ಲಿ ಮಿಶನ್ ವಿದ್ಯಾಕಾಶಿ ಯೋಜನೆಯಡಿ ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ ಹಾಗೂ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಸಂವಾದ ಆಯೋಜಿಸಲಾಗಿತ್ತು.
ತನ್ನನ್ನು ತಾನು ಅರಿತ ಜ್ಞಾನಿಯೇ ಶ್ರೇಷ್ಠ ಭಕ್ತ
ಇಲ್ಲಿನ ಶ್ರೀ ಸಿದ್ಧಾರೂಢಸ್ವಾಮಿಗಳ ಮಠದಲ್ಲಿ ವಿಶ್ವಶಾಂತಿಗಾಗಿ ಆರಂಭವಾಗಿರುವ ವಿಶ್ವವೇದಾಂತ ಪರಿಷತ್ ಕಾರ್ಯಕ್ರಮದಲ್ಲಿ ಭಾನುವಾರ ಶ್ರೀ ಕೃಷ್ಣ ಭಗವದ್ಗೀತೆಯ 7ನೇ ಅಧ್ಯಾಯದ ಚತುರ್ವಿಧಾ ಭಜಂತೆ ಮಾಂ ಜನಾಃ ಎಂಬ ವಾಕ್ಯ ಕುರಿತು ಚಿಂತನಾ ಗೋಷ್ಠಿ ನಡೆಯಿತು.
ಬದುಕಿನ ಪರವಾಗಿ ಹೊಸ ಆಶಯ ಹುಟ್ಟಿಸಿದ ನಿರ್ದಿಗಂತ ಉತ್ಸವ: ಗಣೇಶ ದೇವಿ
ಖ್ಯಾತ ಚಿತ್ರನಟ ಪ್ರಕಾಶ ರಾಜ್ ನೇತೃತ್ವದ ನಿರ್ದಿಗಂತ ಸಂಸ್ಥೆಯು ಇಲ್ಲಿಯ ಸೃಜನಾ ರಂಗಮಂದಿರದಲ್ಲಿ ಆಯೋಜಿಸಿರುವ ನಾಲ್ಕು ದಿನಗಳ ನಿರ್ದಿಗಂತ ಉತ್ಸವಕ್ಕೆ ಚಿಂತಕ ಗಣೇಶ ಎನ್. ದೇವಿ ಚಾಲನೆ ನೀಡಿದರು.
ಸಿದ್ಧಾರೂಢ ಮಠದಲ್ಲಿ ದೇಶ- ವಿದೇಶಿ ಸಂತರ ಸಮಾಗಮ
ಸಿದ್ಧಾರೂಢ ಮಠದಲ್ಲಿ ಶಿವರಾತ್ರಿ ಮಹೋತ್ಸವ ಅಂಗವಾಗಿ ಏರ್ಪಡಿಸಲಾಗಿರುವ ವಿಶ್ವವೇದಾಂತ ಪರಿಷತ್ ಕಾರ್ಯಕ್ರಮ ಶನಿವಾರ ದೇಶ- ವಿದೇಶಗಳ ಸಂತರ ಸಮಾಗಮಕ್ಕೆ ಸಾಕ್ಷಿ ಆಯಿತು
< previous
1
...
134
135
136
137
138
139
140
141
142
...
534
next >
Top Stories
ಮಾಜಿ ಸಂಸದೆ ಸುಮಲತಾ ನಿರ್ಮಿಸಿದ್ದ ಬಸ್ ತಂಗುದಾಣ ನೆಲಸಮ..!
ದಸರಾ ಉದ್ಘಾಟನೆಗೆ ಬಾನು : ಬಿಜೆಪಿ vs ಕಾಂಗ್ರೆಸ್ ಜಟಾಪಟಿ
ಧರ್ಮಸ್ಥಳ ಎಸ್ಐಟಿ ಅಧಿಕಾರಿ ಅನುಚೇತ್ ಅಮೆರಿಕ ಪ್ರವಾಸಕ್ಕೆ
ಮೇಲ್ಮನೆಗೆ ಬಂದು ಹೋಯ್ತು ‘ನಿಗೂಢ’ ನಾನ್ಸ್ಟಾಪ್ ರೈಲು!
ದಿ ಗ್ರೇಟ್ ಪೂಜಾರ ಕ್ರಿಕೆಟ್ಗೆ ವಿದಾಯ : ದ್ರಾವಿಡ್ ಬಳಿಕ ಭಾರತಕ್ಕೆ ‘ಗೋಡೆ’ಯಾಗಿದ್ದ ಪೂಜಾರ