• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚಂದ್ರಮೌಳೇಶ್ವರ ದೇವಸ್ಥಾನದ ಕಾರಿಡಾರ್ ನಿರ್ಮಾಣ: ನಾಳೆ ಅರ್ಜಿ ಸಮಿತಿ ಸಭೆ
12ನೇ ಶತಮಾನದ ಐತಿಹಾಸಿಕ ಚಂದ್ರಮೌಳೇಶ್ವರ ದೇವಸ್ಥಾನಕ್ಕೆ ಕಾಯಕಲ್ಪ ಕಲ್ಪಿಸುವ ಉದೇಶದಿಂದ ಹಲವು ಅಧಿವೇಶನಗಳಲ್ಲಿ ಧ್ವನಿ ಎತ್ತಲಾಗಿತ್ತು. ಬಳಿಕ ಅದನ್ನು ಅರ್ಜಿ ಸಮಿತಿಗೆ ಒಪ್ಪಿಸಲಾಯಿತು. ನಂತರ ಅರ್ಜಿ ಸಮಿತಿ ಅಧ್ಯಕ್ಷ ಹಾಗೂ ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿ ನೇತೃತ್ವದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಪರಿಶೀಲನೆ ನಡೆಸಿದ್ದರು.
ಕಲೆಗಾಗಿ ಜೀವನವನ್ನೇ ಮುಡುಪಾಗಿಟ್ಟ ದೇಸಾಯಿ
ಕಲಾವಿದರು ತಾವು ರಚಿಸಿದ ಕಲಾ ಕೃತಿ ಮಾರಾಟ ಮಾಡಬಾರದು. ಇದರಿಂದ ಸಂಸ್ಕೃತಿ ಸಂಪತ್ತು ನಶಿಸಿಹೋಗುತ್ತದೆ. ಎನ್.ಸಿ. ದೇಸಾಯಿ ಅವರು ಕುರಿತು ಪುಸ್ತಕ ಪ್ರಕಟವಾಗಬೇಕು.
ಶೌಚಾಲಯ ಹಗರಣ ತನಿಖೆಗೆ 4 ದಿನ ಗಡುವು
ಭ್ರಷ್ಟಾಚಾರಕ್ಕೆ ಕಾರಣರಾದ ಪಿಡಿಒ ಹಾಗೂ ಗ್ರಾಪಂ ಆಡಳಿತದ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ನಾಲ್ಕು ದಿನಗಳ ಕಾಲಮಿತಿ ನೀಡಲಾಗಿದೆ. ಒಂದೂವರೆ ವರ್ಷದಿಂದ ನಿರಂತರ ಹೋರಾಟ ನಡೆಸಲಾಗುತ್ತಿದೆ.
ಕಲಿತ ವಿಷಯ ಜೀವನದಲ್ಲಿ ಅಳವಡಿಕೆಯಾಗಲಿ
ಗಣಿತಶಾಸ್ತ್ರ ಅಧ್ಯಯನ ವಿಭಾಗವು ಆಧುನಿಕ ಸಾಫ್ಟವೇರ್ ಹಾಗೂ ಗಣಿತೀಯ ಟೂಲ್ಸ್‌ಗಳ ಪರಿಚಯಾತ್ಮಕ ಕಾರ್ಯಕ್ರಮ ಆಯೋಜಿಸಿದ್ದು ವಿಶ್ವವಿದ್ಯಾಲಯದ ಶ್ರೇಷ್ಠತೆಗೆ ಸಾಕ್ಷಿಯಾಗಿದೆ.
ಮಾಲಿನ್ಯ ನಿಯಂತ್ರಣ ಮಂಡಳಿ ಸುವರ್ಣ ಮಹೋತ್ಸವ ಇಂದು
ರಾಜ್ಯದ 15 ಕಡೆ ಸುವರ್ಣ ಮಹೋತ್ಸವದ ಬೃಹತ್ ಕಾರ್ಯಕ್ರಮ ಮಾಡಲಾಗುತ್ತಿದೆಯಾದರೂ ರಾಜ್ಯದ ಎಲ್ಲ ಜಿಲ್ಲೆಗಳನ್ನೂ ಒಳಗೊಳ್ಳಲಾಗಿದೆ. ಜಿಲ್ಲಾ ಮಟ್ಟದಲ್ಲಿ ಮಾತ್ರವಲ್ಲದೆ ವಿಧಾನಸಭಾ ಕ್ಷೇತ್ರ ಮಟ್ಟದಲ್ಲೂ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ಹತ್ತು-ಹಲವು ರೀತಿಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಅನಧಿಕೃತ ಓಲಾ, ಉಬರ್‌ ವಾಹನ ವಿರುದ್ಧ ಕ್ರಮಕೈಗೊಳ್ಳಿ
ಕಾನೂನು ಬಾಹಿರವಾಗಿ ಸಾಗಾಣೆ ವಾಹನ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿದ್ದು, ಇವುಗಳಲ್ಲಿ ಬಹುತೇಕ ಸರ್ಕಾರ ಹಾಗೂ ಸಾರಿಗೆ ಇಲಾಖೆಯಿಂದ ಯಾವುದೇ ರೀತಿ ಅನುಮತಿ ಪಡೆದಿಲ್ಲ. ಇದರಿಂದ ಖಾಸಗಿ ವಾಹನ ಚಾಲಕರ ದುಡಿಮೆಗೆ ಅನ್ಯಾಯವಾಗುತ್ತಿದೆ.
ನವೆಂಬರ್‌ 6ರಂದು ಮಕ್ಕಳ ಸಾಹಿತ್ಯ ಸಮ್ಮೇಳನ
ಮಕ್ಕಳು ಕೇವಲ ಪುಸ್ತಕ ಓದುವಿಕೆಗೆ ಮಾತ್ರ ಸೀಮಿತವಾಗದೇ ಮಕ್ಕಳ ಕಲ್ಪನೆ, ಸೃಜನಶೀಲತೆ, ಭಾಷಾ ಕೌಶಲ್ಯ ಮತ್ತು ಸಂಸ್ಕೃತಿ ಪರಂಪರೆಯ ವೃದ್ಧಿಗೆ ಸಾಹಿತ್ಯವು ಬೇಕು. ಈ ಹಿನ್ನೆಲೆಯಲ್ಲಿ ಮಕ್ಕಳ ಸಮ್ಮೇಳನ ಆಯೋಜಿಸಲಾಗುತ್ತಿದೆ.
ಹುಡಾಕ್ಕೆ ಹೆಚ್ಚುವರಿ ಗ್ರಾಮಗಳ ಸೇರ್ಪಡೆಗೆ ರೈತರ ವಿರೋಧ
ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರ ವತಿಯಿಂದ ಸ್ಥಳೀಯ ಯೋಜನಾ ವಿಭಾಗ (ಎಲ್‌ಪಿಎ)ದ ಅಡಿ 46 ಗ್ರಾಮಗಳನ್ನು ಸೇರ್ಪಡೆಗೊಳಿಸಿ ಹೊರಡಿಸಿರುವ ಆದೇಶ ರದ್ದತಿಗೊಳಿಸಬೇಕೆಂದು ರೈತರು ಪ್ರತಿಭಟನೆ ನಡೆಸಿದರು.
ಕೋವಿಡ್‌, ಸರ್ಕಾರದ ನಿರ್ಲಕ್ಷ್ಯದಿಂದ ನಡೆಯದ ಜನಗಣತಿ
ಪ್ರಸ್ತುತ ಭಾರತೀಯರ ಜನಸಂಖ್ಯೆ 146ರಿಂದ 150 ಕೋಟಿ ಎಂದು ಹೇಳಲಾಗುತ್ತಿದೆ. 2011ರಲ್ಲಿ ಕೊನೆಯ ಜನಗಣತಿಯಾಗಿದ್ದು, 2021ರಲ್ಲಿ ಆಗಬೇಕಿತ್ತು. ಇದು ಸರ್ಕಾರದ ಜವಾಬ್ದಾರಿ ಕೂಡಾ. ಇಡೀ ಜಗತ್ತಿನ ಜನಸಂಖ್ಯೆ 800 ಕೋಟಿಯಾಗಿದ್ದು, ಈ ಪೈಕಿ ಭಾರತದಲ್ಲಿ 150 ಕೋಟಿ ವರೆಗೂ ಇದ್ದಾರೆ ಎನ್ನಲಾಗುತ್ತಿದೆ.
ನಾಳೆ ಧಾರವಾಡದಲ್ಲಿ ಕಾನೂನು ವಿವಿ ಘಟಿಕೋತ್ಸವ
ನ. 5ರಂದು ಬೆಳಗ್ಗೆ 11.30ಕ್ಕೆ ಧಾರವಾಡದ ಕೃಷಿ ವಿಶ್ವವಿದ್ಯಾಲಯದ ರೈತರ ಜ್ಞಾನಾಭಿವೃದ್ಧಿ ಕೇಂದ್ರದಲ್ಲಿ ನಡೆಯಲಿರುವ ಘಟಿಕೋತ್ಸವದಲ್ಲಿ ರಾಜ್ಯಪಾಲ ಥಾವರಚಂದ್‌ ಗೆಹಲೋತ್‌ ಅಧ್ಯಕ್ಷತೆ ವಹಿಸಲಿದ್ದು ಆಂಧ್ರಪ್ರದೇಶ ರಾಜ್ಯಪಾಲ ಅಬ್ದುಲ್‌ ನಜೀರ, ನ್ಯಾಯಮೂರ್ತಿ ಬಿ.ವಿ. ನಾಗರತ್ನಾ ಹಾಗೂ ಹಿರಿಯ ನ್ಯಾಯವಾದಿ ಬೆಂಗಳೂರಿನ ವಿ. ಸುದೇಶ ಪೈ ಅವರಿಗೆ ಗೌರವ ಡಾಕ್ಟರೇಟ್ ನೀಡಲಾಗುತ್ತಿದೆ.
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • ...
  • 604
  • next >
Top Stories
ಕಾಂಗ್ರೆಸ್ ಭವಿಷ್ಯದ ದೃಷ್ಟಿಯಿಂದ ಡಿಕೆಶಿಗೆ ಸಿಎಂ ಸ್ಥಾನ ನೀಡಬೇಕು : ಕೆ.ಎಂ.ಉದಯ್
ಸಿದ್ದರಾಮಯ್ಯ ಇರದಿದ್ದರೆ ಅನೇಕ ಕುಟುಂಬ ಸಾಲದಲ್ಲಿ ಬದುಕಬೇಕಿತ್ತು: ಮಹದೇವಪ್ಪ
ಮೆಕ್ಕೆಜೋಳ ಆಮದು ನಿಲ್ಲಿಸಿ : ಪಿಎಂಗೆ ಸಿಎಂ ಸಿದ್ದರಾಮಯ್ಯ
ಅಮಿತ್‌ ಶಾ ಜೊತೆ ರಾಜಣ್ಣ ಪುತ್ರ ಅರ್ಧಗಂಟೆ ಚರ್ಚೆ
ನಾವು ಡಿಸಿಎಂ ಮಾಡದಿದ್ದರೇ ‘ಕೈ’ ಮೂಸುತ್ತಿರಲಿಲ್ಲ : ಎಚ್‌.ಡಿ.ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved