• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾಳೆ ವಾಣಿಜ್ಯೋದ್ಯಮ ಸಂಸ್ಥೆ ಸಂಸ್ಥಾಪನಾ ದಿನ
ಸಂಸ್ಥಾಪಕರ ದಿನಾಚರಣೆ ಅಂಗವಾಗಿ ಪ್ರತಿವರ್ಷದಂತೆ ಈ ಬಾರಿಯೂ ಆರು ಜನ ಕೈಗಾರಿಕೋದ್ಯಮಿಗಳಿಗೆ ''ವಾಣಿಜ್ಯ ರತ್ನ'' ಪ್ರಶಸ್ತಿ ಆಯ್ಕೆ ಮಾಡಲಾಗಿದೆ.
ಸರ್ಕಾರಿ ಎಂಜಿನಿಯರಿಂಗ್‌ ಕಾಲೇಜಿನ ಬೇಡಿಕೆ
ಧಾರವಾಡ ಜಿಲ್ಲೆಯ ನವಲಗುಂದ, ಕಲಘಟಗಿ, ಹುಬ್ಬಳ್ಳಿ- ಧಾರವಾಡ ಪೂರ್ವ ಹಾಗೂ ಧಾರವಾಡ ಗ್ರಾಮೀಣ ಕ್ಷೇತ್ರಗಳಿಗೆ ತಲಾ ₹50 ಕೋಟಿ ನೀಡಲು ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ ಎಂದು ಶಾಸಕ ಎನ್‌.ಎಚ್‌. ಕೋನರಡ್ಡಿ ತಿಳಿಸಿದ್ದಾರೆ.
ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ಸೇತುವೆಗೆ ಕಾಮಗಾರಿಗೆ ವೇಗ ನೀಡಿ
ಗಣೇಶ ಚತುರ್ಥಿ ದೃಷ್ಟಿಯಲ್ಲಿಟ್ಟುಕೊಂಡು ಅಧಿಕಾರಿಗಳು ಮತ್ತು ಗುತ್ತಿಗೆದಾರರು ಕಾಮಗಾರಿ ವೇಗ ಹೆಚ್ಚಿಸಬೇಕು. ಇನ್ನೂ ಹೆಚ್ಚಿನ ಕಾರ್ಮಿಕರನ್ನು ನಿಯೋಜಿಸಬೇಕು. ಈಗಾಗಲೇ ಕಾಮಗಾರಿ ಮುಗಿದಿರುವ ಸ್ಥಳದಲ್ಲಿ ರಸ್ತೆ ಕಾಮಗಾರಿ ಆರಂಭಿಸಲು ಸೂಚನೆ ನೀಡಿದ ಅವರು 20 ದಿನಗಳ ನಂತರ ಮತ್ತೆ ಕಾಮಗಾರಿ ಪರಿಶೀಲಿಸುತ್ತೇನೆ ಎಂದು ಶಾಸಕ ಮಹೇಶ ಟೆಂಗಿನಕಾಯಿ ಸೂಚನೆ ನೀಡಿದರು.
ಸ್ವಾತಂತ್ರ್ಯೋತ್ಸವ ಮುನ್ನಾದಿನ ಸಾಂಸ್ಕೃತಿಕ ಯುವ ಸಂಭ್ರಮ
79ನೇ ಸ್ವಾತಂತ್ರ‍್ಯೋತ್ಸವದ ಸಾಂಸ್ಕೃತಿಕ ಯುವ ಸಂಭ್ರಮವು ಯುವಕ, ಯುವತಿಯರಲ್ಲಿ ರಾಷ್ಟ್ರ ಪ್ರೇಮವನ್ನು ಬೆಳೆಸುವಂತಹ ಕಾರ್ಯಕ್ರಮವಾಗಬೇಕು. ಅದು ಯುವಜನರಲ್ಲಿ ದೇಶಭಕ್ತಿ, ರಾಷ್ಟ್ರೀಯತೆ ಮತ್ತು ಸಾಂಸ್ಕೃತಿಕ ಮೌಲ್ಯಗಳನ್ನು ಬಿತ್ತುವ ಒಂದು ಮಹತ್ವದ ಘಟ್ಟವಾಗಬೇಕು.
ಮತಾಂತರದ ಆಧಾರ ರಹಿತ ಆರೋಪ ವಿರುದ್ಧ ಪ್ರತಿಭಟನೆ
ಡಾ. ಕಿಟೆಲ್‌ ಸೇರಿದಂತೆ ಕ್ರಿಶ್ಚಿಯನ್‌ ಮಿಶನರಿಗಳು ಭಾರತದಲ್ಲಿ ಶಿಕ್ಷಣ, ಆರೋಗ್ಯ ಸೇವೆ, ಸಾಮಾಜಿಕವಾಗಿ ನಿಸ್ವಾರ್ಥ ಸೇವೆ ಸಲ್ಲಿಸಿವೆ. ಈಗಲೂ ಸಲ್ಲಿಸುತ್ತಿವೆ. ಯಾವುದೇ ಆಸೆ- ಆಕಾಂಕ್ಷೆ ಇಲ್ಲದೇ ಸೇವೆ ಸಲ್ಲಿಸುತ್ತಿರುವ ಕ್ರೈಸ್ತ ಸನ್ಯಾಸಿಯರ ಮೇಲೆ ಆಧಾರ ರಹಿತವಾಗಿ ಆರೋಪ ಮಾಡಿ ಛತ್ತೀಸಗಢದಲ್ಲಿ ಸಿಸ್ಟರ್ಸ್ ವಂದನಾ ಫ್ರಾನ್ಸಿಸ್ ಮತ್ತು ಸಿಸ್ಟರ್‌ ಪ್ರೀತಿ ಮೇರಿ ಅವರನ್ನು ಬಂಧಿಸಲಾಗಿದೆ.
ರಾಜ್ಯ ಸರ್ಕಾರ ರೈತರನ್ನು ಕಡೆಗಣಿಸಿದೆ: ಹುಣಸಿಮರದ ಆರೋಪ
ಇನ್ನು, ಜಿಲ್ಲಾ ಉಸ್ತುವಾರಿ ಸಚಿವರು ಹದಿನೈದು ದಿನಗಳಿಗೊಮ್ಮೆ ಧಾರವಾಡಕ್ಕೆ ಬಂದು ಸರ್ಕಾರದ ಎಲ್ಲ ಇಲಾಖೆಗಳ ಅಧಿಕಾರಿಗಳ ಗುಂಪು ಕಟ್ಟಿಕೊಂಡು ಅತ್ತಿಂದಿತ್ತ ಅಲೆದಾಡುತ್ತಾರೆ. ಹತ್ತಾರು ಸಭೆ ಮಾಡಿಯೂ ಜಿಲ್ಲೆಯ ಅಭಿವೃದ್ಧಿ ಶೂನ್ಯ.
ಎಲ್‌ಆ್ಯಂಡ್‌ಟಿ ಕಂಪನಿಗೆ ಕೋಟಿ: ಕೆಯುಐಡಿಎಸಿಗೆ 50 ಲಕ್ಷ ದಂಡ
ಸಾರ್ವಜನಿಕರಿಗೆ ನಳ ಸಂಪರ್ಕ ನೀಡಲು ಒಂದು ಪಿಆರ್‌ಡಿಗೆ ಎರಡು-ಮೂರು ನಳ ಸಂಪರ್ಕ ನೀಡಬೇಕು. ಇಲ್ಲವಾದರೆ ಸೇವಾ ಶುಲ್ಕ ಭರಿಸಲಾಗಲ್ಲ.
ಹುಬ್ಬಳ್ಳಿಗೆ 10 ಹೊಸ ಮೆಮು ರೈಲು ಸಂಚಾರ ಆರಂಭಿಸಿ : ಜೋಶಿ ಮನವಿ
ಹುಬ್ಬಳ್ಳಿ ಉತ್ತರ ಕರ್ನಾಟಕದ ವಾಣಿಜ್ಯ ನಗರವಾಗಿದೆ. ಅಕ್ಕಪಕ್ಕದ ಪಟ್ಟಣ, ಗ್ರಾಮೀಣ ಪ್ರದೇಶಗಳಿಂದ ಪ್ರತಿನಿತ್ಯ ಲಕ್ಷಾಂತರ ಮಂದಿ ಸಂಚರಿಸುತ್ತಾರೆ. ಹಾಗಾಗಿ ಇಲ್ಲಿ ಹೊಸ ಮೆಮು ರೈಲುಗಳ ಸಂಚಾರಕ್ಕೆ ಕ್ರಮ ಕೈಗೊಳ್ಳಬೇಕೆಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಮನವಿ ಮಾಡಿದರು.
ಪಾಲಿಕೆ ಸಾಮಾನ್ಯಸಭೆಯಲ್ಲಿ ಹೈಡ್ರಾಮಾ!
ಮೇಯರ್‌ ಜ್ಯೋತಿ ಪಾಟೀಲ ತಮ್ಮ ಮೊದಲ ಸಭೆಯಲ್ಲಿ ಗದ್ದಲ ಮಾಡಿ ಸಭೆಗೆ ಅಡ್ಡಿ ಮಾಡುತ್ತಿದ್ದ ಪ್ರತಿಪಕ್ಷದ ಸದಸ್ಯರನ್ನು ಮಾರ್ಷಲ್‌ಗಳ ಮೂಲಕ ಹೊರಹಾಕಿದರು. ಅಲ್ಲದೇ, ಮೂವರನ್ನು ಅಮಾನತು ಕೂಡ ಮಾಡಿದರು.
400 ಪಟ್ಟು ಹೆಚ್ಚಿದ ಯೋಜನಾ ವೆಚ್ಚ..!
ಕರಾವಳಿ ಹಾಗೂ ಉತ್ತರ ಕರ್ನಾಟಕದ ಹೆಬ್ಬಾಗಿಲು ಎನಿಸಿರುವ ಹುಬ್ಬಳ್ಳಿಯನ್ನು ಸಂಪರ್ಕಿಸುವ ಹಲವು ಬಗೆಯ ಉದ್ಯಮಗಳಿಗೆ ಉತ್ತೇಜನ ನೀಡುವ ಹುಬ್ಬಳ್ಳಿ- ಅಂಕೋಲಾ ಬಗ್ಗೆ ರಾಜ್ಯಸಭೆಯಲ್ಲಿ ಇತ್ತೀಚಿಗೆ ರೈಲ್ವೆ ಖಾತೆ ಸಚಿವ ಅಶ್ವಿನಿ ವೈಷ್ಣವ ಅವರು ಪ್ರಸ್ತಾಪಿಸಿದ್ದಾರೆ. ಯೋಜನೆಗೆ ಇನ್ನು ರೈಲ್ವೆ ಅಭಿವೃದ್ಧಿ ಮಂಡಳಿಯಿಂದ ಅಧಿಕೃತವಾಗಿ ಅನುಮೋದನೆ ಸಿಕ್ಕಿಲ್ಲ. ಆದರೆ, ರೈಲ್ವೆ ಸಚಿವರೇ ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿರುವುದರಿಂದ ಯೋಜನೆಗೆ ಹಸಿರು ನಿಶಾನೆ ಸಿಗುವ ಕಾಲ ಸನ್ನಿಹಿತ ಎಂಬುದು ಮಾತ್ರ ಸ್ಪಷ್ಟ.
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • ...
  • 530
  • next >
Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved