• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಾಲಕಿ ಹತ್ಯೆ ಬೆನ್ನಲ್ಲೇ ಹುಬ್ಬಳ್ಳಿಯಲ್ಲಿ ಬಿಹಾರಿಗಳ ಬಗ್ಗೆ ಶುರುವಾದ ಶಂಕೆ!
ಐದು ವರ್ಷದ ಬಾಲಕಿಯ ಅಮಾನುಷ ಹತ್ಯೆಯ ಬೆನ್ನಲ್ಲೇ ಹುಬ್ಬಳ್ಳಿ-ಧಾರವಾಡ ಮಹಾನಗರದಲ್ಲಿ ವಿವಿಧ ಕಾಮಗಾರಿಗಳಲ್ಲಿ ಕಾರ್ಮಿಕರಾಗಿ ತೊಡಗಿರುವ ಬಿಹಾರಿಗಳ ಬಗ್ಗೆ ಜನತೆಯಲ್ಲಿ ಅತೀವ ಭಯ, ಶಂಕೆ ಶುರುವಾಗಿದೆ!
ಸೂರ್ಯ- ಚಂದ್ರರಿರುವ ವರೆಗೂ ಡಾ. ಅಂಬೇಡ್ಕರ್‌ ಶಾಶ್ವತ
ಡಾ. ಬಾಬಾ ಸಾಹೇಬ್ ಅಂಬೇಡ್ಕರ್‌ ಚಿಂತನೆ, ಕೊಡುಗೆಗಳು, ವಿಶೇಷವಾಗಿ ಅವರು ಸಂವಿಧಾನ ರಚಿಸಿರುವುದು ರಾಷ್ಟ್ರಕ್ಕೆ ನೀಡಿದ ಬಹುದೊಡ್ಡ ಕೊಡುಗೆ.
ಅಪರಿಚಿತ ವ್ಯಕ್ತಿಗಳ ಬರುವ ಕರೆಗಳಿಂದ ಜನ ಜಾಗೃತರಾಗಿ: ಮುರುಳೀಧರ
ಅಪರಿಚಿತ ವ್ಯಕ್ತಿಗಳ ಬರುವ ಕರೆಗಳಿಂದ ಜನ ಜಾಗೃತರಾಗಿರಬೇಕು. ಯಾರಾದರೂ ವಂಚನೆ ಮಾಡಲು ಯತ್ನಿಸಿದರೆ 1930 ನಂಬರಿಗೆ ದೂರು ನೀಡಬೇಕು.
ಡಾ. ಬಿ.ಆರ್. ಅಂಬೇಡ್ಕರ್ ವಿಶ್ವದ ಮಹಾನ್ ನಾಯಕ-ಪ್ರಸಾದ ಅಬ್ಬಯ್ಯ
ಡಾ. ಬಿ.ಆರ್. ಅಂಬೇಡ್ಕರ್ ಒಂದೇ ಜಾತಿಗೆ ಮತ್ತು ಒಂದೇ ಸಮುದಾಯಕ್ಕೆ ಸೀಮಿತವಾದ ವ್ಯಕ್ತಿಯಲ್ಲ. ಅವರು ಬುದ್ಧ, ಬಸವಣ್ಣನವರ ವಿಚಾರಧಾರೆ ಹೊಂದಿದ್ದರು. ಮಹಿಳೆಯರಿಗೆ ಸಾಮಾಜಿಕ, ಆರ್ಥಿಕ ಸಮಾನತೆ ಸಿಗಬೇಕೆಂದು ಹೋರಾಡಿದವರು ಎಂದು ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಹಾಗೂ ಶಾಸಕ ಪ್ರಸಾದ ಅಬ್ಬಯ್ಯ ಹೇಳಿದರು.
ಶೋಕಸಾಗರದ ಮಧ್ಯೆ ಬಾಲಕಿ ಅಂತ್ಯಸಂಸ್ಕಾರ
ಬಿಹಾರ ಮೂಲದ ವ್ಯಕ್ತಿಯ ಪೈಶಾಚಿಕ ಕೃತ್ಯಕ್ಕೆ ಬಲಿಯಾದ 5 ವರ್ಷದ ಬಾಲಕಿ ಆಧ್ಯಾ ಸಾಯಿ ಅಂತ್ಯಸಂಸ್ಕಾರ ಇಲ್ಲಿನ ದೇವಾಂಗಪೇಟೆಯ ರುದ್ರಭೂಮಿಯಲ್ಲಿ ಸೋಮವಾರ ಶೋಕಸಾಗರದ ಮಧ್ಯೆ ನೆರವೇರಿತು.
ಭಾರತದ ಪ್ರತಿ ಪ್ರಜೆಯೂ ಅಂಬೇಡ್ಕರ್ ಕೊಡುಗೆ ಸ್ಮರಿಸಬೇಕಿದೆ: ಬಸವರಾಜ
ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜನ್ಮದಿನವನ್ನು ಭಾರತದ ಪ್ರತಿ ಪ್ರಜೆಯೂ ಅವರ ಕೊಡುಗೆಗಳನ್ನು ನೆನೆದು, ಅವರನ್ನು ಸ್ಮರಿಸಿ, ಗೌರವಿಸಬೇಕಾದ ದಿನವಾಗಿದೆ ಎಂದು ಗ್ರೇಡ್ 2 ತಹಸೀಲ್ದಾರ್‌ ಬಸವರಾಜ ಹೊಂಕಣದವರ ಹೇಳಿದರು.
ಸಾಮಾನ್ಯರೂ ಉನ್ನತ ಸ್ಥಾನಕ್ಕೇರಲು ಸಂವಿಧಾನ ಕಾರಣ-ಸಚಿವ ಜೋಶಿ
ಸಾಮಾನ್ಯ ಕುಟುಂಬದ ವ್ಯಕ್ತಿಯೊಬ್ಬ ಸಮಾಜದಲ್ಲಿ ಉನ್ನತ ಸ್ಥಾನಕ್ಕೆ ಬರಲು ಡಾ. ಬಿ.ಆರ್. ಅಂಬೆಂಡ್ಕರ್ ಅವರ ಸಂವಿಧಾನವೇ ಕಾರಣ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.
ಸಾಮಾಜಿಕ ಜಾಲತಾಣದಲ್ಲಿ ಹವಾ ಸೃಷ್ಟಿಸಿದ ಪಿಎಸ್‌ಐ ಅನ್ನಪೂರ್ಣಾ!
ಎಲ್ಲೆಡೆ ಈಗ ಬಾಲಕಿ ಅತ್ಯಾಚಾರಕ್ಕೆ ಯತ್ನಿಸಿ ಕೊಲೆ ಮಾಡಿದ ಆರೋಪಿ ರಿತೇಶ್ ಕುಮಾರ್ ಎನ್‌ಕೌಂಟರ್‌ ಮಾಡಿದ ಅನ್ನಪೂರ್ಣಾ ಮುಕ್ಕಣ್ಣವರ ಅವರದ್ದೇ ಚರ್ಚೆ. ಸಾಮಾಜಿಕ ಜಾಲತಾಣದಲ್ಲಿ ಇವರ ಹೆಸರಿನ ಪೇಜ್‌ಗಳು ತೆರೆದುಕೊಂಡು ಶ್ಲಾಘನೆಯ ಮಹಾಪುರ ಹರಿಸುತ್ತಿವೆ.
ಎನ್‌ಕೌಂಟರ್‌ ಮಾಡಿದ ಪಿಎಸ್‌ಐ ಅನ್ನಪೂರ್ಣಾಗೆ ಸಚಿವ ಲಾಡ್‌ ಸೆಲ್ಯೂಟ್‌!
ಅಶೋಕನಗರ ಠಾಣೆಯ ಪಿಎಸ್‌ಐ ಅನ್ನಪೂರ್ಣಾ ಮುಕ್ಕಣ್ಣವರ ಅವರಿಗೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್‌ ಸೆಲ್ಯೂಟ್‌ ಹೊಡೆದು ಗೌರವ ಸಲ್ಲಿಸಿದರು.
ರಾಕ್ಷಸೀ ಕೃತ್ಯ ಎಸಗಿದ ಬಿಹಾರ ಮೂಲದ ರಿತೇಶ್‌ಗೆ ಲೇಡಿ ಸಿಂಗಂ ಅನ್ನಪೂರ್ಣಾ ಗುಂಡೇಟು!
ಬಾಲಕಿಯ ಹಂತಕನನ್ನು ಎನ್‌ ಕೌಂಟರ್‌ ಮಾಡಿರುವುದು ಅನ್ನಪೂರ್ಣಾ ಎಂಬ ಮಹಿಳಾ ಪಿಎಸ್‌ಐ. ಅವರನ್ನೀಗ ಹುಬ್ಬಳ್ಳಿಯ ಜನ ಲೇಡಿ ಸಿಂಗಂ ಎಂದು ಹಾಡಿಹೊಗಳುತ್ತಿದ್ದಾರೆ.
  • < previous
  • 1
  • ...
  • 136
  • 137
  • 138
  • 139
  • 140
  • 141
  • 142
  • 143
  • 144
  • ...
  • 574
  • next >
Top Stories
ಕಾಂತಾರ ಚಾಪ್ಟರ್‌ 1ನಲ್ಲಿ ನನ್ನ ಪಾತ್ರದ ನರೇಶನ್‌ ಕೇಳಿದಾಗ ಟೆನ್ಶನ್ ಆಗಿತ್ತು : ರುಕ್ಮಿಣಿ ವಸಂತ್
ಸರ್ಕಾರಿ ಸ್ಥಳದಲ್ಲಿ ಆರೆಸ್ಸೆಸ್‌ ನಿರ್ಬಂಧಕ್ಕೆ ಪ್ರಿಯಾಂಕ್‌ ಪತ್ರ
ಸಚಿವರಿಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಔತಣಕೂಟ
ನಕಾರಾತ್ಮಕತೆ ತುಂಬುವ ಆರ್‌ಎಸ್‌ಎಸ್‌ : ಖರ್ಗೆ
ಬಿಹಾರದಲ್ಲಿ ಎನ್‌ಡಿಎ ಸೀಟು ಹಂಚಿಕೆ ಫಲಪ್ರದ : ಬಿಜೆಪಿ, ಜೆಡಿಯುಗೆ ತಲಾ 101 ಸ್ಥಾನ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved