• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭಿನ್ನಾಭಿಪ್ರಾಯ ಬದಿಗಿಟ್ಟು ಸಂಬಂಧಗಳಿಗೆ ಆದ್ಯತೆ ನೀಡಿ: ರವೀಂದ್ರ ಹೊನೋಲೆ
ಮೊಬೈಲ್ ಗೀಳಿಗೆ ಒಳಗಾಗಿ ಪ್ರೀತಿಯಲ್ಲಿ ಬಿದ್ದು ಜೀವನ ಹಾಳು ಮಾಡಿಕೊಳ್ಳಬಾರದು. ಅಪರಿಚಿತ ಯುವಕನ ಪ್ರೀತಿಯಲ್ಲಿ ಬೀಳುವ ಯುವತಿಯರು ಭವಿಷ್ಯ ಹಾಳು ಮಾಡಿಕೊಳ್ಳದೇ ತಂದೆ ತಾಯಿಯರ ಸಲಹೆಯನ್ನು ಪರಿಗಣಿಸಬೇಕು.
ಹತ್ತಿ ಬೆಳೆ ಬಂಪರ್‌, ರೈತರು ಖುಷ್‌
ಧಾರವಾಡ, ಗದಗ ಜಿಲ್ಲೆಯಲ್ಲಿ ಈ ಬಾರಿ ಹೆಸರು ಕಾಳು ಹೆಚ್ಚಿನ ಪ್ರದೇಶದಲ್ಲಿ ಬೆಳೆದಿದ್ದು, ಬಿಟಿ ಹತ್ತಿ ಬಿತ್ತನೆ ಪ್ರದೇಶ ತೀವ್ರ ಕುಸಿತವಾಗಿದೆ. ಆದರೂ ಎಕರೆಗೆ 8ರಿಂದ 10 ಕ್ವಿಂಟಲ್‌ ವರೆಗೂ ಬೆಳೆ ಬಂದಿದೆ. ಕೇಂದ್ರ ಸರ್ಕಾರದ ಆಧೀನ ಸಂಸ್ಥೆ ಭಾರತೀಯ ಹತ್ತಿ ನಿಗಮದವರು ಕಾಟನ್‌ ಇಂಡಸ್ಟ್ರೀಸ್‌ಗಳ ಮೂಲಕ ಹತ್ತಿ ಖರೀದಿಸುತ್ತಿದೆ.
ಗ್ಯಾರಂಟಿ ಫಲಾನುಭವಿಗಳಿಗೆ ತೊಂದರೆಯಾಗದಿರಲಿ: ಎಸ್.ಆರ್. ಪಾಟೀಲ
ಹೆಚ್ಚು ಮಳೆಯಾಗಿದ್ದರಿಂದ ಗ್ರಾಮೀಣ ಭಾಗದಲ್ಲಿರುವ ವಿದ್ಯುತ್ ಕಂಬಗಳು ಬಾಗಿವೆ. ಇದರಿಂದ ಸಾರ್ವಜನಿಕರಿಗೆ ತೊಂದರೆ ಆಗುತ್ತಿದೆ ಎಂಬ ಸಾರ್ವಜನಿಕ ದೂರಗಳಿವೆ.
ಐಟಿ, ಟೆಲಿಕಾಂ ಕ್ರಾಂತಿ ಮಾಡಿದ ಮಾಜಿ ಪ್ರಧಾನಿ ರಾಜೀವ ಗಾಂಧಿ
ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಅಧಿಕಾರಾವಧಿಯಲ್ಲಿಯೇ ಐಟಿ ಮತ್ತು ಟೆಲಿಕಾಂ ಕ್ರಾಂತಿಯ ಬೀಜ ಬಿತ್ತಲಾಯಿತು. ರಾಜೀವ್ ಅವರ ಕಾಲದಲ್ಲಿ ಕಂಪ್ಯೂಟರ್‌ಗಳು ಮನೆಯ ಮಾತಾದವು.
ವಿದೇಶದ ಹುಚ್ಚು ಬಿಟ್ಟು ಸ್ವದೇಶ ಪ್ರೀತಿಸಿ: ಸಾಹಿತಿ ಡಾ. ಚಂದ್ರಶೇಖರ ಕಬ್ಬಾರ
ಪ್ರಪಂಚದ ಬೇರೆ ಬೇರೆ ದೇಶಗಳಿಗೂ ಹಾಗೂ ಸ್ವದೇಶಕ್ಕೂ ವ್ಯತ್ಯಾಸವಿದೆ. ಹೊರ ದೇಶದಲ್ಲಿ ಯಂತ್ರದ ಜತೆಗೆ ಜೀವನ ಮಾಡಿದರೆ, ಇಲ್ಲಿ ಮನಸ್ಸು, ಮನುಷ್ಯರ ಜತೆಗೆ ಇರುತ್ತೇವೆ. ಯಾವ ದೇಶದಲ್ಲೂ ಭಾರತದಲ್ಲಿ ಇದ್ದಷ್ಟು ಜೀವಂತಿಕೆಯ ಕಾಣುವುದಿಲ್ಲ.
ಗೌತಮ್‌ ಅದಾನಿ ಪ್ರಕರಣದಲ್ಲಿ ಸರ್ಕಾರ ದಿಟ್ಟ ಕ್ರಮಕೈಗೊಳ್ಳಲಿ: ಎಸ್‌.ಆರ್‌. ಹಿರೇಮಠ
ಸಿಟಿಜನ್ಸ್ ಫಾರ್ ಡೆಮೊಕ್ರಸಿ ಸಂಘಟನೆಯ ರಾಷ್ಟ್ರೀಯ ಸಭೆ ಡಿ. 3,4 ಹಾಗೂ 5ರಂದು ದೆಹಲಿಯಲ್ಲಿ ನಡೆಯಲಿದೆ. ಈ ವೇಳೆ ಅದಾನಿ ಪ್ರಕರಣದ ವಿರುದ್ಧದ ಜನಾಂದೋಲನದ ರೂಪರೇಷ ಸಿದ್ಧಪಡಿಸಿಕೊಳ್ಳಲು ನಿರ್ಧಾರ.
ವಿದ್ಯಾರ್ಥಿಗಳಲ್ಲಿ ಮೊಬೈಲ್‌ ಗೀಳು ತಪ್ಪಿಸಲು ಅರಳಿಕಟ್ಟೆ ವಾಚನಾಲಯ
ಹುಬ್ಬಳ್ಳಿ ತಾಲೂಕಿನ ಕಿರೇಸೂರ ಗ್ರಾಮದಲ್ಲಿರುವ ಸರ್ಕಾರಿ ಪ್ರೌಢಶಾಲೆಯ ಆವರಣದಲ್ಲಿರುವ ಅರಳಿಕಟ್ಟೆಯ ಕೆಳಗೆ ನ. 14ರಿಂದ ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಸಂಸ್ಥೆ ಬೆಂಗಳೂರು, ಐಎಫ್‌ಎ ಸಹಯೋಗದಲ್ಲಿ ಕಲಿ-ಕಲಿಸು ಶಾಲಾ ಅಂತರ್ಗತ ಯೋಜನೆಯ ಅಡಿ "ಅರಳಿಕಟ್ಟೆ ತೆರೆದ ವಾಚನಾಲಯ " ಆರಂಭವಾಗಿದೆ.
ಉಪಕಾಲುವೆಗೆ ದುರಸ್ತಿ ಭಾಗ್ಯ ಯಾವಾಗ?
ಧಾರವಾಡದ ಕೆಲವು ಗ್ರಾಮಗಳ ರೈತರ ಜಮೀನಿಗೆ ನೀರು ಸಿಗುವ ಭಾಗ್ಯವಿದ್ದರೂ ಕಾಲುವೆಗಳ ಸಮಸ್ಯೆಯಿಂದಾಗಿ ನೀರು ತಲುಪುತ್ತಿಲ್ಲ ಎಂಬುದಕ್ಕೆ ಈ ಉಪ ಕಾಲುವೆಯೇ ಸಾಕ್ಷಿಯಾಗಿದೆ.
ಪೊಲೀಸರ ಮೇಲೆ ಹಲ್ಲೆಗೆ ಯತ್ನ, ಇಬ್ಬರು ದರೋಡೆಕೋರರ ಕಾಲಿಗೆ ಗುಂಡು
ಪೊಲೀಸರ ಮೇಲೆಯ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದ ಇಬ್ಬರು ದರೋಡೆಕೋರರ ಕಾಲಿಗೆ ಹುಬ್ಬಳ್ಳಿಯಲ್ಲಿ ಸಿಸಿಬಿ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ.
ಕನ್ನಡಕ್ಕೆ ಅನ್ಯಾಯವಾದಲ್ಲಿ ಬೀದಿಗಿಳಿದು ಹೋರಾಡಿ
ಕನ್ನಡ ಉಳಿಸುವ ಪ್ರಕ್ರಿಯೆ ಪರಿವಾರದಿಂದ ಆರಂಭವಾಗಬೇಕು. ಇಂದು ರಾಜ್ಯದಲ್ಲಿ ಕನ್ನಡಕ್ಕೆ ನೆಲೆ ಇಲ್ಲದಂತಾಗುತ್ತಿದೆ. ಮನೆ-ಮನೆಗಳಲ್ಲಿ ಕನ್ನಡ ಮಾತಾಡಬೇಕು.
  • < previous
  • 1
  • ...
  • 136
  • 137
  • 138
  • 139
  • 140
  • 141
  • 142
  • 143
  • 144
  • ...
  • 461
  • next >
Top Stories
ಪಿಯುಸಿ ಮತ್ತೆ ಫೇಲಾಯ್ತಾ? ಜೂ.9ರಿಂದ ಮತ್ತೆ ಪ್ರಯತ್ನಿಸಿ
ಆಪರೇಷನ್‌ ಸಿಂದೂರ ನಿಲ್ಲಿಸಬಾರದಿತ್ತು : ಸಿಎಂ
ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ : ಮೇ 21ರವರೆಗೆ ಯೆಲ್ಲೋ ಅಲರ್ಟ್‌
ಬಳ್ಳಾರಿ ಬಿಜೆಪೀಲಿ ಈಗ ಘಟಾನುಘಟಿಗಳೇ ಇಲ್ಲಾರಿ!
ಎಸ್ಸಿ ಒಳಮೀಸಲು ಸಮೀಕ್ಷೆ 1 ವಾರ ವಿಸ್ತರಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved