• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಿರಿಯರಿಂದ ದೂರ ಸರಿಯುತ್ತಿರುವ ಯುವ ಜನಾಂಗ
ಗ್ರಾಮೀಣ ಪ್ರದೇಶದಲ್ಲಿ ಎಲ್ಲ ಹಬ್ಬಗಳ ಆಚರಣೆಯಲ್ಲಿ ಸರ್ವ ಸಮುದಾಯದವರು ಸೇರಿ ಭಾಗವಹಿಸುತ್ತಿದ್ದರು. ಅಲ್ಲಿ ಪಡೆಯುತ್ತಿದ್ದ ಜೀವನದ ಅನುಭವಗಳನ್ನು ಯಾವ ವಿಶ್ವವಿದ್ಯಾಲಯದಿಂದಲೂ ಪಡೆಯಲು ಸಾಧ್ಯವಿಲ್ಲ.
29ರಂದು ಹನ್ನೆರಡು ಮಠದ ಕಿರಿಯ ಶ್ರೀಗಳ ಪಟ್ಟಾಧಿಕಾರ ಮಹೋತ್ಸವ
ನ. 29ರಂದು ಕಿರಿಯ ಶ್ರೀಗಳಿಗೆ ಶ್ರೀರಂಭಾಪುರಿ ಜಗದ್ಗುರುಗಳು ಹಾಗೂ ಪಂಚಪೀಠಗಳ ಶಿವಾಚಾರ್ಯರಿಂದ ನೂತನ ಪಟ್ಟಾಧಿಕಾರದ ವಿಧಿ-ವಿಧಾನಗಳು ನೆರವೇರುವವು. ಸಂಜೆ 4ಕ್ಕೆ ಪೂರ್ಣಕುಂಭ ಭಜನೆ, ಡೊಳ್ಳು, ವೀರಗಾಸೆ ವಿವಿಧ ವಾದ್ಯಮೇಳಗಳಿಂದ ಮಡಿವಾಳ ಶಿವಾಚಾರ್ಯರ ಬೆಳ್ಳಿ ಮೂರ್ತಿಯ ಮೆರವಣಿಗೆ ನಡೆಯಲಿದೆ.
ಶಿಕ್ಷಕರು ಬೋಧನೆಯಲ್ಲಿ ಕ್ರಿಯಾಶೀಲತೆ ಅಳವಡಿಸಿಕೊಳ್ಳಿ
ಗಣಿತ ಕಲಿಯಲು ವಿಷಯದ ಮೇಲೆ ಹೆಚ್ಚು ಕೇಂದ್ರೀಕರಿಸಬೇಕು. ಭಾರತದಲ್ಲಿ ವೈದಿಕ ಕಾಲದಿಂದಲೂ ಹಲವಾರು ಬೋಧನಾ ವಿಧಾನಗಳ ಮೂಲಕ ವಿದ್ಯಾರ್ಥಿಗಳಿಗೆ ಬೋಧನೆ ಮಾಡಲಾಗುತ್ತಿತ್ತು. ಅದರಲ್ಲಿ ಮುಖಾಮುಖಿ ಕಲಿಕೆಗೆ ಹೆಚ್ಚು ಮಹತ್ವದಾಗಿತ್ತು.
ಕಾಯಕ ಜೀವನದಿಂದ ಬದುಕು ಉಜ್ವಲ
ಜೀವನ ಸಂಘಟನೆಗಳ ಸರಮಾಲೆ. ಏರಿಕೆ, ಇಳಿಕೆ ಕೂಡುವುದು, ಅಗಲುವುದು ಅನಿವಾರ್ಯ. ಸುಂದರವಾದ ಮನೆ ಕಟ್ಟಿದ ಮನುಷ್ಯ ಆ ಮನೆಯಲ್ಲಿ ಹೇಗೆ ಬದುಕಬೇಕು ಎಂಬುದನ್ನು ಮರೆಯುತ್ತಾನೆ.
ಗುರು-ಶಿಷ್ಯ ಪರಂಪರೆ ಭಾರತೀಯ ಸಂಸ್ಕೃತಿಯ ಮುಖ್ಯ ಭಾಗ
ಪ್ರಾಚೀನ ಭಾರತದಲ್ಲಿ ವೇದಾಧ್ಯಯನ ಸೇರಿದಂತೆ ಎಲ್ಲ ಜ್ಞಾನ ಗುರುಕುಲದಲ್ಲಿಯೇ ನಡೆಯುತ್ತಿತ್ತು. ಅಧ್ಯಯನ ಪೂರ್ಣಗೊಳಿಸಿದ ಆನಂತರ ಗುರುಗಳ ಅನುಮತಿ ಪಡೆದು ಅಲ್ಲಿಂದ ವಿದ್ಯಾರ್ಥಿಗಳು ಹೊರಬರುತ್ತಿದ್ದರು.
ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವುದೇ ಸವಾಲು
ಸಾಮಾಜಿಕ ಬದ್ಧತೆಯುಳ್ಳ ಸಾಹಿತಿಗಳು ಎಂದು ಘೋಷಣೆ ಮಾಡಿಕೊಂಡ ಸಾಹಿತಿಗಳು ಈಗ ಎಲ್ಲಿದ್ದಾರೆ ? ಅವರು ಮಾಡಿದ ತಪ್ಪನ್ನು ನಾವು ಸರಿಯಾಗಿ ಅರಿತು ನಮ್ಮ ಸ್ಪಷ್ಟ ಹಾಗೂ ಪ್ರಾಮಾಣಿಕ ದಾರಿ ಶೋಧಿಸಬೇಕಾಗಿದೆ.
ಪೊಲೀಸ್‌ ಮಕ್ಕಳ ಕ್ರೀಡಾ ತರಬೇತಿಗೆ ಪ್ರಾಯೋಜಿತಕ್ಕೆ ಸಿದ್ಧ
, ಪೊಲೀಸ್‌ ಮಕ್ಕಳ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಮಟ್ಟದ ಕ್ರೀಡಾ ತರಬೇತಿ ನೀಡಲು ಪ್ರಾಯೋಜಿತ ಕೊಡಿಸಲು ತಾವು ಸಿದ್ಧ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.
ಸರ್ಕಾರದ ಸಂಪನ್ಮೂಲದ ಬಳಕೆ ಹೇರಳವಾಗಿದೆ: ಸಿ.ಸಿ. ಪಾಟೀಲ
ಉಪ ಚುನಾವಣೆಯಲ್ಲಿ ಬಹುತೇಕ ಜನರು ಆಡಳಿತ ಪಕ್ಷದ ಪರವಾಗಿಯೇ ಇರುತ್ತಾರೆ‌. ಸಚಿವರು, ಶಾಸಕರು, ಸಂಪನ್ಮೂಲ ಹೇರಳವಾಗಿ ಬಳಕೆಯಾಗುತ್ತದೆ. ಜನರ ಈ ತೀರ್ಪನ್ನು ನಾವು ಒಪ್ಪಿಕೊಳ್ಳುತ್ತೇವೆ ಎಂದು ಮಾಜಿ ಸಚಿವ ಸಿ.ಸಿ. ಪಾಟೀಲ ಹೇಳಿದರು.
ಉಪಚುನಾವಣೆ ಕಾಂಗ್ರೆಸ್ಸಿನ ಅಭೂತಪೂರ್ವ ಗೆಲುವಿನ ಹಿಂದೆ ಶಿಗ್ಗಾಂವಿಯಲ್ಲಿ ಸತೀಶ, ಸಂಡೂರಲ್ಲಿ ಸಂತೋಷ ಕಮಾಲ್!
ಸಂಡೂರು ಮತ್ತು ಶಿಗ್ಗಾಂವಿ ಕ್ಷೇತ್ರದ ಗೆಲುವಿನಲ್ಲಿ ಸಂತೋಷ ಲಾಡ, ಸತೀಶ ಜಾರಕಿಹೊಳಿ ತಂತ್ರಗಾರಿಕೆ ಕೆಲಸ ಮಾಡಿದೆ.
ರಾಹುಲ್‌ ಗಾಂಧಿ ಅವರು ಮತ್ತೊಮ್ಮೆ ವಿಫಲ ನಾಯಕರು : ಕೇಂದ್ರ ಸಚಿವ ಸಚಿವ ಪ್ರಹ್ಲಾದ ಜೋಶಿ

  ಮಹಾರಾಷ್ಟ್ರ ಹಾಗೂ ಜಾರ್ಖಂಡ್‌ ಚುನಾವಣೆ ಫಲಿತಾಂಶ ಗಮನಿಸಿದರೆ ರಾಹುಲ್‌ ಗಾಂಧಿ ಅವರು ಮತ್ತೊಮ್ಮೆ ವಿಫಲ ನಾಯಕರು ಎನ್ನುವುದು ಸಾಬೀತಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಟೀಕಿಸಿದರು.

  • < previous
  • 1
  • ...
  • 137
  • 138
  • 139
  • 140
  • 141
  • 142
  • 143
  • 144
  • 145
  • ...
  • 461
  • next >
Top Stories
ಪಿಯುಸಿ ಮತ್ತೆ ಫೇಲಾಯ್ತಾ? ಜೂ.9ರಿಂದ ಮತ್ತೆ ಪ್ರಯತ್ನಿಸಿ
ಆಪರೇಷನ್‌ ಸಿಂದೂರ ನಿಲ್ಲಿಸಬಾರದಿತ್ತು : ಸಿಎಂ
ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ : ಮೇ 21ರವರೆಗೆ ಯೆಲ್ಲೋ ಅಲರ್ಟ್‌
ಬಳ್ಳಾರಿ ಬಿಜೆಪೀಲಿ ಈಗ ಘಟಾನುಘಟಿಗಳೇ ಇಲ್ಲಾರಿ!
ಎಸ್ಸಿ ಒಳಮೀಸಲು ಸಮೀಕ್ಷೆ 1 ವಾರ ವಿಸ್ತರಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved