ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಡಗರ ಸಂಭ್ರಮದಿಂದ ಹನುಮ ಜಯಂತಿ ಆಚರಣೆ
ನಗರದ ವಿವಿಧ ಬಡಾವಣೆಗಳಲ್ಲಿರುವ ಎಲ್ಲ ಹನುಮಾನ ದೇವಸ್ಥಾನಗಳಲ್ಲಿ ಹನುಮಜಯಂತಿಯನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಯಿತು.
ಧಾರವಾಡದಲ್ಲಿ ಸಂಭ್ರಮದಿಂದ ಹನುಮ ಜಯಂತಿ ಆಚರಣೆ
ದವನದ ಹುಣ್ಣಿಮೆ ಅಂಗವಾಗಿ ಈ ವರ್ಷವೂ ಹುಬ್ಬಳ್ಳಿ-ಧಾರವಾಡ ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ಶನಿವಾರ ಹನುಮ ಜಯಂತಿಯನ್ನು ಸಂಭ್ರಮದಿಂದ ಆಚರಿಸಲಾಯಿತು.
ಯಾಂತ್ರಿಕ ಜೀವನದಿಂದ ಹೊರಬರಲು ಹಾಸ್ಯ ಅಗತ್ಯ: ಡಾ. ಗುರುದೇವಿ
ಮಹಿಳೆಯರು ತಮ್ಮ ಯಾಂತ್ರಿಕೃತ ಬದುಕಿನ ಏಕತಾನತೆಯಿಂದ ಹೊರಬರಲು ಹಾಸ್ಯ ಅವಶ್ಯವಾಗಿದೆ ಎಂದು ಬೆಳಗಾವಿಯ ವಿಶ್ರಾಂತ ಇಂಗ್ಲಿಷ್ ಪ್ರಾಧ್ಯಾಪಕ ಹಾಗೂ ಸಾಹಿತಿ ಡಾ. ಗುರುದೇವಿ ಹುಲೆಪ್ಪನವರಮಠ ಹೇಳಿದರು.
ಅಸ್ತಿತ್ವಕ್ಕಾಗಿ ಬಿಜೆಪಿಯಿಂದ ಜನಾಕ್ರೋಶ ರ್ಯಾಲಿ: ಸೌಮ್ಯಾ ರೆಡ್ಡಿ
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಗೃಹಲಕ್ಷ್ಮಿ ಹಾಗೂ ಶಕ್ತಿ ಯೋಜನೆ ಜಾರಿಗೊಳಿಸಿದೆ. ಇದರಿಂದ ಬಿಜೆಪಿ ನಾಯಕರಿಗೆ ಅಸೂಯೆ ಉಂಟಾಗಿದೆ. ಹೀಗಾಗಿ, ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಸರ್ಕಾರದ ವಿರುದ್ಧ ಜನಾಕ್ರೋಶ ರ್ಯಾಮಲಿ ಮಾಡುತ್ತಿದ್ದಾರೆ ಎಂದು ಮಹಿಳಾ ಕಾಂಗ್ರೆಸ್ ರಾಜ್ಯಾಧ್ಯಕ್ಷೆ ಸೌಮ್ಯಾ ರೆಡ್ಡಿ ಹೇಳಿದರು.
ಮಹದಾಯಿ ಕುಡಿಯುವ ನೀರಿನ ಯೋಜನೆ - ರಾಷ್ಟ್ರಪತಿಭವನದ ಎದುರು ಪರೇಡ್ : ವೀರೇಶ ಸೊಬರದಮಠ
ಮಹದಾಯಿ ಕುಡಿಯುವ ನೀರಿನ ಯೋಜನೆ, ಇದಕ್ಕೆ ಯಾರೂ ವಿರೋಧ ವ್ಯಕ್ತಪಡಿಸಬಾರದು ಎಂದು ರೈತ ಸೇನೆ ಕರ್ನಾಟಕದ ಅಧ್ಯಕ್ಷ ವೀರೇಶ ಸೊಬರದಮಠ ಹೇಳಿದರು.
ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ಬಾಯಿದ್ದೇ ಸಮಸ್ಯೆ : ಮಾಜಿ ಸಚಿವ ಮುರುಗೇಶ ನಿರಾಣಿ
ಶಾಸಕ ಬಸನಗೌಡ ಪಾಟೀಲ ಯತ್ನಾಳ ನೂರಾರು ಒಳ್ಳೆಯ ಕೆಲಸ ಮಾಡಿದ್ದಾರೆ. ಆದರೆ, ಅವರ ಬಾಯಿ ಒಂದೇ ಸಮಸ್ಯೆ ಇರುವುದು ಎಂದು ಮಾಜಿ ಸಚಿವ ಮುರುಗೇಶ ನಿರಾಣಿ ವಿಶ್ಲೇಷಿಸಿದರು.
ಕುರ್ಚಿ ಉಳಿಸಿಕೊಳ್ಳಲು ಸಿದ್ದು ಜಾತಿ ಗಣತಿ ದಾಳ : ಕೇಂದ್ರ ರೈಲ್ವೆ ಖಾತೆಯ ರಾಜ್ಯ ಸಚಿವ ವಿ. ಸೋಮಣ್ಣ ಆರೋಪ
ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಕುರ್ಚಿ ಉಳಿಸಿಕೊಳ್ಳಲು ಜಾತಿ ಜನಗಣತಿ ದಾಳ ಪ್ರಯೋಗಿಸುತ್ತಿದ್ದಾರೆ ಎಂದು ಕೇಂದ್ರ ರೈಲ್ವೆ ಖಾತೆಯ ರಾಜ್ಯ ಸಚಿವ ವಿ. ಸೋಮಣ್ಣ ಆರೋಪಿಸಿದರು.
ಅವಳಿ ನಗರದಲ್ಲಿ ಗಂಟೆಗೂ ಅಧಿಕ ಕಾಲ ಮಳೆ
ಬೇಸಿಗೆಯ ಬೇಗೆಯಿಂದ ಕಂಗೆಟ್ಟಿದ್ದ ಅವಳಿ ನಗರದ ಜನತೆಗೆ ಶುಕ್ರವಾರ ಮಧ್ಯಾಹ್ನ ಗಂಟೆಗೂ ಹೆಚ್ಚು ಕಾಲ ಮಳೆ ಸುರಿದು ತಂಪೆರೆಯಿತು. ದಿಢೀರ್ ಸುರಿದ ಮಳೆಯಿಂದಾಗಿ ಹಲವೆಡೆ ವ್ಯಾಪಾರಸ್ಥರು, ಪಾದಚಾರಿಗಳು, ವಾಹನ ಸವಾರರು ಪರದಾಡುವಂತಾಯಿತು.
ವಕ್ಫ್ ಮಸೂದೆ ತಿದ್ದುಪಡಿ ಖಂಡಿಸಿ ಬೃಹತ್ ಪ್ರತಿಭಟನೆ
ಕೇಂದ್ರ ಸರ್ಕಾರದ ವಕ್ಫ್ ತಿದ್ದುಪಡಿ ಮಸೂದೆ-೨೦೨೫ ಖಂಡಿಸಿ ಅಂಜುಮನ್ ಎ-ಇಸ್ಲಾಂ ಸಂಸ್ಥೆ, ಮುಸ್ಲಿಂ ಸಮುದಾಯ ಹಾಗೂ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಘಟಕದಿಂದ ನಗರದಲ್ಲಿ ಶುಕ್ರವಾರ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಕೂಡಲಸಂಗಮ ಪೀಠದ ಜಯಮೃತ್ಯುಂಜಯ ಶ್ರೀಗಳಿಗೆ ವಾರದ ಗಡುವು
ಕೂಡಲಸಂಗಮ ಪೀಠದ ಜಯಮೃತ್ಯುಂಜಯ ಶ್ರೀಗಳ ವಿರುದ್ಧ ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಮಾಜ ಟ್ರಸ್ಟ್ ಕಿಡಿಕಾರಿದ್ದು, ಸ್ವಾಮೀಜಿಗೆ ವಾರದೊಳಗೆ ನಿಮ್ಮ ನಡವಳಿಕೆ ಸುಧಾರಿಸದಿದ್ದರೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದು ಖಚಿತ ಎಂದು ಖಡಕ್ ವಾರ್ನಿಂಗ್ ನೀಡಿದ್ದಾರೆ.
< previous
1
...
138
139
140
141
142
143
144
145
146
...
574
next >
Top Stories
ಬಾಹುಬಲಿ ಪಾರ್ಟ್ 3 ಬರೋದು ಪಕ್ಕಾ: ನಿರ್ಮಾಪಕ ಶೋಭು ಯರ್ಲಗಡ್ಡ
ಕಾಂತಾರ ಚಾಪ್ಟರ್ 1ನಲ್ಲಿ ನನ್ನ ಪಾತ್ರದ ನರೇಶನ್ ಕೇಳಿದಾಗ ಟೆನ್ಶನ್ ಆಗಿತ್ತು : ರುಕ್ಮಿಣಿ ವಸಂತ್
ಸರ್ಕಾರಿ ಸ್ಥಳದಲ್ಲಿ ಆರೆಸ್ಸೆಸ್ ನಿರ್ಬಂಧಕ್ಕೆ ಪ್ರಿಯಾಂಕ್ ಪತ್ರ
ಸಚಿವರಿಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಔತಣಕೂಟ
ರಿಷಬ್ ಶೆಟ್ಟಿಗೆ ಮತ್ತೊಮ್ಮೆ ನ್ಯಾಷಲ್ ಅವಾರ್ಡ್ ಬರಬೇಕು: ನಿರ್ದೇಶಕ ಅಟ್ಲೀ