• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉಪಲೋಕಾಯುಕ್ತರಿಂದ 30 ಪ್ರಕರಣ ಇತ್ಯರ್ಥ
ವಿಚಾರಣೆಯಲ್ಲಿ ಇತ್ಯರ್ಥಕ್ಕೆ ಗುರುತಿಸಿದ್ದ 57 ಪ್ರಕರಣಗಳಲ್ಲಿ 30 ಪ್ರಕರಣ ವಿಚಾರಣೆ ಮಾಡಿ, ಸೂಕ್ತ ನ್ಯಾಯ ತೀರ್ಮಾನದೊಂದಿಗೆ ಮುಕ್ತಾಯಗೊಳಿಸಲಾಯಿತು. ಉಳಿದಂತೆ ದೂರುದಾರರು ಗೈರುಹಾಜರು ಉಳಿದಿದ್ದ ಎಂಟು ಮತ್ತು ಹೆಚ್ಚಿನ ವಿಚಾರಣೆ, ಪೂರಕ ದಾಖಲೆಗಳ ಅಗತ್ಯತೆ ಹಿನ್ನಲೆಯ 19 ಪ್ರಕರಣ ಸೇರಿ ಒಟ್ಟು 27 ಪ್ರಕರಣಗಳನ್ನು ವಿಚಾರಣೆಗಾಗಿ ಮುಂದೂಡಲಾಯಿತು.
ಅನುದಾನ ರಹಿತ ಶಿಕ್ಷಕರ ಕುರಿತು ಸಿಎಂ, ಸಚಿವರೊಂದಿಗೆ ಚರ್ಚೆ
ಅನುದಾನ ರಹಿತ ಶಿಕ್ಷಕರ ಕಷ್ಟಗಳು ಈ ಬಾರಿ ದೂರಾಗುವ ಕಾಲ ಕೂಡಿ ಬಂದಿದೆ. ಬೆಳಗಾವಿ ಅಧಿವೇಶನದಲ್ಲಿ ತೀರ್ಮಾನಿಸಲಿದ್ದು ನಿಮ್ಮ ಬೇಡಿಕೆಗಳೆಲ್ಲ ಈಡೇರಬಹುದು.
ವಕ್ಫ್‌ ವಿರುದ್ಧ ಬಿಜೆಪಿ ಪ್ರತಿಭಟನೆ
ಮುಡಾ ಹಗರಣ, ರೇಷನ್‌ ಕಾರ್ಡ್‌ ರದ್ದು, ವಾಲ್ಮೀಕಿ ನಿಗಮದ ಹಣ ಲೂಟಿ ಮೂಲಕ ಗ್ಯಾರಂಟಿಗೆ ಹಣ ಜೋಡಿಸುವ ಕಾರ್ಯವಾಗಿದೆ. ಮತ ನೀಡಿ ಬೆಂಬಲ ನೀಡಿದ ರಾಜ್ಯದ ಜನರ ಹಣವನ್ನು ರಾಜ್ಯ ಸರ್ಕಾರ ಲೂಟಿ ಮಾಡುತ್ತಿದೆ.
ಭಾರತದ ಭ್ರಷ್ಟಾಚಾರ ವಿದೇಶದ ನ್ಯಾಯಾಲಯ ಹೇಳಬೇಕಾ?: ಸಚಿವ ಸಂತೋಷ ಲಾಡ್‌
ಸೌರ ವಿದ್ಯುತ್ ಗುತ್ತಿಗೆ ನೀಡುವಲ್ಲಿ ಕೇಂದ್ರದ ಸೌರವಿದ್ಯುತ್ ನಿಗಮದ ಒಳ ಒಪ್ಪಂದ ಇದೆ. ಈ ವಿಷಯದಲ್ಲಿ ರಾಜಕೀಯ ಹೇಳಿಕೆ ಬೇಡ. ಆದರೆ, ಬಿಜೆಪಿಯವರು ಈ ಬಗ್ಗೆ ಮಾತನಾಡಬೇಕಲ್ಲವೇ ಎಂದು ಸಂತೋಷ ಲಾಡ್‌ ಪ್ರಶ್ನಿಸಿದರು.
ಲೋಕಾಯುಕ್ತ ಬಗ್ಗೆ ಭಯ, ಆತಂಕ ಬೇಡ
ಯಾವುದೇ ವ್ಯಕ್ತಿ ಆಡಳಿತ ನಿರ್ವಹಣೆಯಲ್ಲಿ ಭ್ರಷ್ಟಾಚಾರ ಮಾಡಿದ್ದರೆ, ದುರ್ನಡತೆ, ಅಶಿಸ್ತು ತೋರಿದ್ದರೆ ಸಾರ್ವಜನಿಕ, ಸರ್ಕಾರಿ ನೌಕರರ ವಿರುದ್ಧ ಮಾತ್ರ ದೂರು ನೀಡಬಹುದಾಗಿದೆ. ಈ ಸಂಬಂಧ ಲೋಕಾಯುಕ್ತ ಕಚೇರಿಯ ಆವರಣದಲ್ಲಿ ಸ್ಥಾಪಿಸಿರುವ ಲೋಕಾಯುಕ್ತ ಪೊಲೀಸ್ ಠಾಣಿಗೆ ದೂರು ಕೊಡಬಹುದು.
ಆರ್‌ಆರ್‌ಬಿ ಪರೀಕ್ಷೆ ಅಭ್ಯರ್ಥಿಗಳಿಗೆ ಹುಬ್ಬಳ್ಳಿ-ಕರ್ನೂಲ್ ಸಿಟಿ ನಡುವೆ ಕಾಯ್ದಿರಿಸದ ವಿಶೇಷ ರೈಲು ಸಂಚಾರ
ಆರ್‌ಆರ್‌ಬಿ (ರೈಲ್ವೆ ನೇಮಕಾತಿ ಮಂಡಳಿ) ಪರೀಕ್ಷೆಗಳಿಗೆ ಹಾಜರಾಗುವ ಅಭ್ಯರ್ಥಿಗಳಿಗೆ ಹೆಚ್ಚಿನ ಅನುಕೂಲಕ್ಕಾಗಿ ನೈಋತ್ಯ ರೈಲ್ವೆ ವಿಶೇಷ ರೈಲು ಓಡಿಸಲು ತೀರ್ಮಾನಿಸಿದೆ.
ಹೋರಿ ಮೇಲೆ ಚಿರತೆ ದಾಳಿ, ಗಂಭೀರ ಗಾಯ
ಕೆ.ಹುಣಸಿಕಟ್ಟಿ ಗ್ರಾಮದಲ್ಲಿ ಕಳೆದ ಮೂರ್ನಾಲ್ಕು ತಿಂಗಳಿಂದ ಚಿರತೆ ಹಾವಳಿ ವಿಪರೀತವಾಗಿದೆ. ವಾರದ ಹಿಂದೆ ಸಂಗಮೇಶ ಪಾಟೀಲ‌ ಎಂಬವರಿಗೆ ಸೇರಿದ ಎರಡು ಕುರಿ‌ಮರಿ, ಮಲ್ಲನಗೌಡ ಪಾಟೀಲ ಎಂಬವರಿಗೆ ಸೇರಿದ ಜಾನುವಾರು ಹಾಗೂ ಗ್ರಾಮದ ಬೀದಿನಾಯಿಗಳ ಮೇಲೆ ಚಿರತೆ ದಾಳಿ ನಡೆಸಿದೆ.
ಆರೋಗ್ಯ ಸೇವೆಗೂ ಕುತ್ತು ತಂದ ಕಾರ್ಡ್‌
ಬಿಪಿಎಲ್‌ ಕಾರ್ಡ್‌ದಾರರಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಕೆಲವೊಂದಿಷ್ಟು ಶಸ್ತ್ರಚಿಕಿತ್ಸೆಗಳಿಗೆ ಶೇ.70ರಷ್ಟು, ಕೆಲವೊಂದಿಷ್ಟಕ್ಕೆ ಶೇ.50ರಷ್ಟು ರಿಯಾಯಿತಿ ಇತ್ತು. ಕಾರ್ಡ್‌ ರದ್ದಾದರೆ ಅದು ಸಿಗುವುದಿಲ್ಲ.
ಶಿಕ್ಷಣದೊಂದಿಗೆ ಮಕ್ಕಳಿಗೆ ಸಂಸ್ಕಾರ ನೀಡಿ: ವಿಜಯೇಂದ್ರ
ಬ್ರಿಟಿಷರು ನಮ್ಮ ದೇಶದ ಸಂಪತ್ತನ್ನು ಕೊಳ್ಳೆ ಹೊಡೆಯುವ ಜತೆಗೆ ನಮ್ಮ ಸಂಸ್ಕೃತಿ, ಆಚಾರ-ವಿಚಾರಗಳ ಮೇಲೂ ಹಿಡಿತ ಸಾಧಿಸಲು ಸಾಕಷ್ಟು ಪ್ರಯತ್ನಿಸಿದರು. ಅದರ ಮಧ್ಯೆ ಮಠಗಳು ಉಚಿತವಾಗಿ ಅನ್ನ, ಅಕ್ಷರ ದಾಸೋಹ ಮಾಡುವ ಮೂಲಕ ಸಂಸ್ಕೃತಿ, ಪರಂಪರೆಯ ಉಳಿವಿಗೆ ಕಾರಣವಾಗಿವೆ.
ಕೆಲಗೇರಿ ಕೆರೆ ತ್ಯಾಜ್ಯಮುಕ್ತಗೆ 20 ದಿನ ಗಡುವು
ಕೆರೆ ನಿರ್ವಹಣೆ ಹಾಗೂ ಕೆರೆ ಮಾಲಿಕತ್ವ ಸೇರಿದಂತೆ ಎಲ್ಲರನ್ನು ಈ ಪ್ರಕರಣದಲ್ಲಿ ಪಕ್ಷಗಾರರನ್ನಾಗಿ ಮಾಡಲಾಗುತ್ತದೆ. ಕೆರೆಗೆ ಸಂಬಂಧಿಸಿದ ಎಲ್ಲ ದಾಖಲೆ ಮತ್ತು ತಾಂತ್ರಿಕ ವರದಿ ಸಲ್ಲಿಸಬೇಕು. ಪಾಲಿಕೆಯವರು ಈಗಾಗಲೇ ₹ 150 ಕೋಟಿ ಮೊತ್ತದ ಪ್ರಸ್ತಾವನೆ ಸಿದ್ಧಗೊಳಿಸಿರುವುದಾಗಿ ತಿಳಿಸಿದ್ದಾರೆ. ಇದನ್ನು ಸಹ ಪಡೆದುಕೊಂಡು ನೇರವಾಗಿ ರಾಜ್ಯಪಾಲರನ್ನು ಭೇಟಿ ಮಾಡಿ, ಕೆರೆ ಸಮಸ್ಯೆಯನ್ನು ಮನವರಿಕೆ ಮಾಡಿಕೊಡುತ್ತೇನೆ.
  • < previous
  • 1
  • ...
  • 139
  • 140
  • 141
  • 142
  • 143
  • 144
  • 145
  • 146
  • 147
  • ...
  • 461
  • next >
Top Stories
ಪಿಯುಸಿ ಮತ್ತೆ ಫೇಲಾಯ್ತಾ? ಜೂ.9ರಿಂದ ಮತ್ತೆ ಪ್ರಯತ್ನಿಸಿ
ಆಪರೇಷನ್‌ ಸಿಂದೂರ ನಿಲ್ಲಿಸಬಾರದಿತ್ತು : ಸಿಎಂ
ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ : ಮೇ 21ರವರೆಗೆ ಯೆಲ್ಲೋ ಅಲರ್ಟ್‌
ಬಳ್ಳಾರಿ ಬಿಜೆಪೀಲಿ ಈಗ ಘಟಾನುಘಟಿಗಳೇ ಇಲ್ಲಾರಿ!
ಎಸ್ಸಿ ಒಳಮೀಸಲು ಸಮೀಕ್ಷೆ 1 ವಾರ ವಿಸ್ತರಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved