• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಾಹಿತ್ಯಿಕ ಚಟುವಟಿಕೆ ದೇಶದ ಸಂಪತ್ತು
ವ್ಯಕ್ತಿಯ ವ್ಯಕ್ತಿತ್ವ ಕಲೆ ಪ್ರೋತ್ಸಾಹಿಸುವ ಜತೆಗೆ ದೇಶ ಭಕ್ತಿ, ಚಿತ್ರ ಕಲೆ ಹಾಗೂ ವಿವಿಧ ಸಂಗೀತ ಹಾಗೂ ಸಾಹಿತ್ತಿಕ ಚಟುವಟಿಕೆಗಳು ದೇಶದ ಸಂಪತ್ತುಗಳಾಗಿವೆ. ಅವುಗಳತ್ತ ಗಮನಹರಿಸಬೇಕು.
ಅನಾಥೆಯ ಬಾಳಿಗೆ ಬೆಳಕಾದ ಮಾತೃಛಾಯ ಬಾಲಕಲ್ಯಾಣ ಕೇಂದ್ರ
ತಂದೆ-ತಾಯಿಯಿಲ್ಲದಂತಹ ಮಕ್ಕಳ ಸಂಪೂರ್ಣ ಜವಾಬ್ದಾರಿ ವಹಿಸಿಕೊಂಡಿರುವ ಬಾಲ ಕಲ್ಯಾಣ ಕೇಂದ್ರ ಈಗಾಗಲೇ 6 ಯುವತಿಯರಿಗೆ ಕಲ್ಯಾಣ ಭಾಗ್ಯ ಕಲ್ಪಿಸಿ ಹೊಸ ಜೀವನ ನೀಡಿದೆ. ಇದೇ 7ನೇ ಮದುವೆ ಆಗಲಿದೆ.
ಸಮಸ್ಯೆಗಳ ಪರಿಹಾರಕ್ಕೆ ಲೋಕಾಯುಕ್ತ ಆದ್ಯತೆ
ಕೆಲಸದಲ್ಲಿ ಯಾವುದೇ ಅಧಿಕಾರಿ, ನೌಕರ ಕರ್ತವ್ಯ ಲೋಪ, ವಿಳಂಬ ಮಾಡದೆ ಜನರಿಗೆ ಸಕಾಲಕ್ಕೆ ಸ್ಪಂದಿಸಬೇಕು. ಭ್ರಷ್ಟಾಚಾರ, ಪಕ್ಷಪಾತವನ್ನು ಅಧಿಕಾರಿಗಳು ಮಾಡಬಾರದು. ಸಕಾಲಕ್ಕೆ ಕಾರ್ಯ ಅಥವಾ ಕೆಲಸ ನಿರ್ವಹಿಸಬೇಕು.
ಸಿದ್ದರಾಮಯ್ಯ ಅಸಮರ್ಥ ಮುಖ್ಯಮಂತ್ರಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪ
ಕಾಂಗ್ರೆಸ್‌ ಸರ್ಕಾರವು ರಾಜ್ಯದಲ್ಲಿ 25 ಲಕ್ಷ ಕಾರ್ಡ್ ರದ್ದುಪಡಿಸುವ ಉದ್ದೇಶ ಹೊಂದಿದ್ದು ಇದರಿಂದ ಗ್ಯಾರಂಟಿ ಯೋಜನೆ ಮೇಲಿನ ಹೊರೆ ಕಡಿಮೆ ಮಾಡಿ, ಹಣ ಉಳಿಸುವ ಸಂಚು ಮಾಡುತ್ತಿದೆ.
ಹೆತ್ತ ಮಕ್ಕಳನ್ನೇ ಪ್ರಿಯಕರರೊಂದಿಗೆ ಸೇರಿಕೊಂಡು ಕಿಡ್ನ್ಯಾಪ್‌ ಮಾಡಿ ಹಣಕ್ಕೆ ಬೇಡಿಕೆ ಇಟ್ಟಿದ್ದ ತಾಯಂದಿರು
ಆರು ಜನ ಮಕ್ಕಳನ್ನು ಕಿಡ್ನಾಪ್‌ ಮಾಡಿಕೊಂಡು ಬೆಂಗಳೂರು ಹೆಬ್ಬಾಳಕ್ಕೆ ತೆರಳಿರುತ್ತಾರೆ. ಮಕ್ಕಳು ಕಿಡ್ನಾಪ್‌ ಎಂಬ ಕಾರಣಕ್ಕೆ ಹುಬ್ಬಳ್ಳಿ-ಧಾರವಾಡ ಪೊಲೀಸ್‌ ಆಯುಕ್ತಾಲಯವೂ ಮೂರು ಪ್ರತ್ಯೇಕ ತಂಡ ರಚಿಸಿದರು.
ಬಸವೇಶ್ವರ ನಾಮ ಫಲಕದ ಸ್ವಚ್ಛತೆಗೆ ಕಲಘಟಗಿ ಪಟ್ಟಣ ಪಂಚಾಯಿತಿ ಅಡ್ಡಿ, ಇಂದು ಸರ್ವೇ
ಬಸವ ಅಭಿಮಾನಿಗಳು ಹಾಗೂ ಎಲ್ಲ‌ ಸಮಾಜ ಬಾಂಧವರು ಬುಧವಾರ ಬಸವೇಶ್ವರ ನಾಮಫಲಕದ ಸ್ಥಳದ ಸ್ವಚ್ಛತಾ ಕಾರ್ಯಕ್ಕೆ ಕರೆ ನೀಡಿದ್ದರಿಂದ ನೂರಾರು ಜನರು ಆಗಮಿಸಿದ್ದರು. ಇನ್ನೇನು ಜೆಸಿಬಿ ಮೂಲಕ ಸ್ವಚ್ಛತಾ ಕಾರ್ಯ ಆರಂಭಿಸಬೇಕು ಎನ್ನುವಷ್ಟರಲ್ಲಿ ಅಧಿಕಾರಿಗಳು ಅಡ್ಡಿಪಡಿಸಿದರು.
ಅನ್ನಭಾಗ್ಯ ಮುನ್ನಡೆಸಲು ಆಗದೇ ಬಿಪಿಎಲ್‌ ಕಾರ್ಡ್‌ ರದ್ದು: ಸಂಸದ ಜಗದೀಶ ಶೆಟ್ಟರ್‌ ಆರೋಪ
ರಾಜ್ಯ ಸರ್ಕಾರವು ತನ್ನ ವೈಫಲ್ಯ ಮುಚ್ಚಿಹಾಕಿಕೊಳ್ಳಲು ಬಿಪಿಎಲ್‌ ಕಾರ್ಡ್‌ ರದ್ದುಗೊಳಿಸುವ ಮಾರ್ಗಕ್ಕೆ ಮುಂದಾಗಿ ಬಡವರ ಹೊಟ್ಟೆ ಮೇಲೆ ಹೊಡೆಯುವ ಕೆಲಸ ಮಾಡುತ್ತಿದೆ. ಅಧಿಕಾರಕ್ಕೆ ಬಂದು ಒಂದೂವರೆ ವರ್ಷದ ನಂತರ ಅನರ್ಹ ಕಾರ್ಡ್‌ಗಳಿವೆ ಎಂಬ ಅರಿವು ಸರ್ಕಾರಕ್ಕೆ ಬಂದಿದೆ.
ಅಹಂ ಬಿಟ್ಟಾಗ ಮನುಷ್ಯನಾಗಲು ಸಾಧ್ಯ: ಜಗದೀಶ ಶೆಟ್ಟರ್‌
ಹುಟ್ಟಿದ್ದು ಯಾಕೆ ಎಂದು ಅರ್ಥ ಮಾಡಿಕೊಳ್ಳದಿದ್ದರೇ ಈ ಜೀವನವೇ ವ್ಯರ್ಥ. ಹುಟ್ಟು-ಸಾವುಗಳ ಮಧ್ಯೆ ಬರುವುದು ಸಂಸಾರ. ಬೇಕು-ಬೇಕು ಎನ್ನುವ ಬಯಕೆಗಳು ಈ ಮಧ್ಯ ಬರುತ್ತವೆ.
2000 ಬಿಪಿಎಲ್‌ ಕಾರ್ಡ್‌ ತಾತ್ಕಾಲಿಕ ಅಮಾನತು!
ಬಿಪಿಎಲ್‌ ಕಾರ್ಡ್‌ದಾರರು ಮಾತ್ರ ತಮ್ಮ ಕಾರ್ಡ್‌ಗಳು ರದ್ದಾಗಿವೆ. ಅಧಿಕಾರಿ ವರ್ಗ ಸುಳ್ಳು ಹೇಳುತ್ತಿದೆ ಎಂದು ಕಣ್ಣೀರು ಹಾಕುತ್ತಿದ್ದಾರೆ. ಬಿಪಿಎಲ್‌ ಕಾರ್ಡ್‌ ಗೊಂದಲ ಜಿಲ್ಲೆಯ ಫಲಾನುಭವಿಗಳಲ್ಲೂ ಶಾಕ್‌ ನೀಡಿದ್ದು, ತಳಮಳ ಶುರುವಾಗಿದೆ.
ಡಿಸೆಂಬರ್‌ ಒಳಗೆ ಹುಬ್ಬಳ್ಳಿ ಹಳೆ ಬಸ್‌ ನಿಲ್ದಾಣ ಕಾಮಗಾರಿ ಪೂರ್ಣಗೊಳಿಸಿ
ಬಸ್‌ ನಿಲ್ದಾಣಧ ಮುಂಭಾಗದಲ್ಲಿರುವ ಮುಖ್ಯ ರಸ್ತೆಯಲ್ಲಿ ನಿತ್ಯ ಸಂಚಾರ ಮತ್ತು ಜನದಟ್ಟಣೆ ಇದ್ದು ಯಾವುದೇ ತೊಂದರೆಯಾಗದಂತೆ ಕ್ರಮಕೈಗೊಳ್ಳಬೇಕು. ಜತೆಗೆ ಬಸ್‌ ನಿಲ್ದಾಣದಲ್ಲಿ ಸಂಪೂರ್ಣ ಸಿಸಿ ಕ್ಯಾಮೆರಾ ಅಳವಡಿಸಬೇಕು.
  • < previous
  • 1
  • ...
  • 140
  • 141
  • 142
  • 143
  • 144
  • 145
  • 146
  • 147
  • 148
  • ...
  • 461
  • next >
Top Stories
ಪಿಯುಸಿ ಮತ್ತೆ ಫೇಲಾಯ್ತಾ? ಜೂ.9ರಿಂದ ಮತ್ತೆ ಪ್ರಯತ್ನಿಸಿ
ಆಪರೇಷನ್‌ ಸಿಂದೂರ ನಿಲ್ಲಿಸಬಾರದಿತ್ತು : ಸಿಎಂ
ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ : ಮೇ 21ರವರೆಗೆ ಯೆಲ್ಲೋ ಅಲರ್ಟ್‌
ಬಳ್ಳಾರಿ ಬಿಜೆಪೀಲಿ ಈಗ ಘಟಾನುಘಟಿಗಳೇ ಇಲ್ಲಾರಿ!
ಎಸ್ಸಿ ಒಳಮೀಸಲು ಸಮೀಕ್ಷೆ 1 ವಾರ ವಿಸ್ತರಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved