• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉದ್ಯೋಗ ಮೇಳ ಯುವಜನರಿಗೆ ದಾರಿದೀಪ
ಉದ್ಯೋಗ ಮೇಳಗಳು ಯುವಜನರಿಗೆ ದಾರಿದೀಪವಾಗುತ್ತವೆ. ಪ್ರತಿಭೆಗಳಿಗೆ ಇಲ್ಲಿ ಸಾಕಷ್ಟು ಅವಕಾಶಗಳಿವೆ. ಈ ಮೇಳ ಯಶಸ್ವಿಯಾಗಿ ನಡೆಯಲಿ, ಯುವಜನರಿಗೆ ಹೆಚ್ಚು ಉದ್ಯೋಗ ದೊರಕುವಂತಾಗಲಿ.
ಸಾಧಕರನ್ನು ಗೌರವಿಸುವ ಕೆಲಸವಾಗಲಿ: ಸಂಕನೂರ
ಪ್ರತಿಯೊಂದು ಕ್ಷೇತ್ರದಲ್ಲಿ ವಿಶಿಷ್ಟ ಸಾಧನೆ ಮಾಡಿದ ಸಾಧಕ ಹಿರಿಯರು ನಮ್ಮ ನಡುವೆ ಇದ್ದಾರೆ. ಅವರ ಚಿಂತನೆ ಹಾಗೂ ವಿಚಾರಧಾರೆಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಉನ್ನತ ಸಾಧನೆ ಮಾಡಲು ಪ್ರೇರಣೆಯಾಗುತ್ತದೆ.
ಗ್ಯಾರಂಟಿಗಳ ಅಪಪ್ರಚಾರ: ಕಾನೂನು ಹೋರಾಟ ಕೇವಲ ಹೇಳಿಕೆಯಾಗದಿರಲಿ-ಶೆಟ್ಟರ್‌
ಉಪಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ಸಿನವರು ಬಿಜೆಪಿ ಬಗ್ಗೆ ಅಪಪ್ರಚಾರ ಮಾಡುವ ಉದ್ದೇಶದಿಂದಲೇ ಕೋವಿಡ್‌ ಹಗರಣದ ಮಾಹಿತಿ ಸೋರಿಕೆ ಮಾಡಿದ್ದಾರೆ. ಇದೊಂದು ವ್ಯವಸ್ಥೆಯ ದುರುಪಯೋಗವಾಗಿದೆ.
ಸಿದ್ದರಾಮಯ್ಯ ಶಕ್ತಿ ಕುಂದಿಸುವ ಬಿಜೆಪಿ ತಂತ್ರ ಫಲಿಸಲ್ಲ: ಕೌಲಗಿ
ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯನವರ ಪಾತ್ರ ಇಲ್ಲವೆಂಬುದು ಇಡಿ ಅವರಿಗೂ ಗೊತ್ತು. ಆದರೆ, ತಮ್ಮ ಮೇಲಿನ ಒತ್ತಡಕ್ಕಾಗಿ ಸಿದ್ದರಾಮಯ್ಯನವರನ್ನು ಸಿಲುಕಿಸಲು ಪ್ರಯತ್ನಿಸುತ್ತಿದ್ದಾರೆ. ಇಡಿ ಪ್ರವೇಶಕ್ಕೂ ದೂರುದಾರ ಸ್ನೇಹಮಯಿ ಕೃಷ್ಣ ನಿಮಿತ್ತ ಮಾತ್ರ.
ಕಾರ್ಪೋರೇಟ್ ಪರ ಕೃಷಿ ನೀತಿ ಹಿಂಪಡೆಯಿರಿ
ಅನ್ನದಾತರ ಯೋಗಕ್ಷೇಮವನ್ನು ಸರಿಯಾಗಿ ನೋಡಿಕೊಳ್ಳುವುದು ಪ್ರತಿಯೊಂದು ನಾಗರಿಕ ಸಮಾಜದ ಆದ್ಯ ಕರ್ತವ್ಯ. ಆದರೆ, ಈ ವರೆಗೆ ಆಳಿರುವ ಎಲ್ಲ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಈ ಮೂಲಭೂತ ಜವಾಬ್ದಾರಿ ನಿರಾಕರಿಸಿವೆ.
ಬೆಣ್ಣಿಹಳ್ಳ ಪ್ರವಾಹ ತಡೆಗೆ ₹ 200 ಕೋಟಿ
ಬೇಸಿಗೆಯಲ್ಲಿ ಮೈದಾನದಂತೆ ಕಾಣುವ ಈ ಹಳ್ಳ ಮಳೆಗಾಲದಲ್ಲಿ ಮಾತ್ರ ಅಕ್ಷರಶಃ ಉಗ್ರಾವತಾರ ತಾಳುತ್ತದೆ. ಯಾವುದೇ ನದಿಗಿಂತ ತಾನೇನೂ ಕಮ್ಮಿಯಿಲ್ಲ ಎಂಬುದು ಸಾಬೀತುಪಡಿಸುತ್ತದೆ ಬೆಣ್ಣಿಹಳ್ಳ. ಈ ಆರು ತಾಲೂಕುಗಳಲ್ಲಿ ಇದು ಸೃಷ್ಟಿಸುವ ಆವಾಂತರ ಅಷ್ಟಿಷ್ಟಲ್ಲ.
ಕನಕ ಭವನ ನಿರ್ಮಾಣಕ್ಕೆ 50 ಲಕ್ಷ ಅನುದಾನ ಬಿಡುಗಡೆ: ಕೋನರಡ್ಡಿ
ನವಲಗುಂದ, ಅಣ್ಣಿಗೇರಿ ನಗರದಲ್ಲಿ ಕನಕ ಭವನ ನಿರ್ಮಿಸಲು ₹ 50 ಲಕ್ಷ, ಹುಬ್ಬಳ್ಳಿ ತಾಲೂಕಿನ ಕುಸುಗಲ್ಲ ಗ್ರಾಮದಲ್ಲಿ ₹ 20 ಲಕ್ಷ ಅನುದಾನವನ್ನು ಸರ್ಕಾರ ನೀಡಿದೆ. ಸ್ಥಳ ಪರೀಕ್ಷಣೆ ಮಾಡಲಾಗಿದೆ.
ಶಿಗ್ಗಾಂವಿ ಚುನಾವಣೆಗೆ ಹುಬ್ಬಳ್ಳಿಯಲ್ಲಿ ಬೆಟ್ಟಿಂಗ್‌!
ಬಿಜೆಪಿ ಹಾಗೂ ಕಾಂಗ್ರೆಸ್ಸಿಗೆ ಪ್ರತಿಷ್ಠೆಯ ಕಣವಾಗಿರುವ ಶಿಗ್ಗಾಂವಿ ವಿಧಾನಸಭೆ ಉಪಚುನಾವಣೆಯಲ್ಲಿ ಯಾವ ಅಭ್ಯರ್ಥಿ ಗೆಲುವು ಸಾಧಿಸುತ್ತಾನೆ ಎಂದು ಹುಬ್ಬಳ್ಳಿಯಲ್ಲಿ ಲಕ್ಷ ಲಕ್ಷ ಬೆಟ್ಟಿಂಗ್‌ ನಡೆದಿದೆ. ಒಂದಕ್ಕೆ ಎರಡರಷ್ಟು ನೀಡುವುದಾಗಿ ಹುಬ್ಬಳ್ಳಿಯ ಗ್ರಾಮೀಣ ಪ್ರದೇಶದಲ್ಲೂ ಬೆಟ್ಟಿಂಗ್‌ ನಡೆದಿದೆ. ಇದಕ್ಕೆ ನವೆಂಬರ್‌ 23ರಂದು ತೆರೆ ಬೀಳಲಿದೆ.
ದಾಸ ಸಾಹಿತ್ಯಕ್ಕೆ ಕನಕದಾಸರ ಕೊಡುಗೆ ಅಪಾರ
ಕನಕದಾಸರು ತಮ್ಮ ಸಾಹಿತ್ಯದ ಮೂಲಕ ಎಲ್ಲ ಜನಾಂಗದವರನ್ನು ಒಗ್ಗೂಡಿಸಿ ಜ್ಞಾನದ ಮಾರ್ಗ ತೋರಿಸಿದ ಮಹಾಯೋಗಿ. ಅ‍ವರ ಜಯಂತಿಯನ್ನು ಭಕ್ತಿಪೂರ್ವಕ, ಅಭಿಮಾನಪೂರ್ವಕವಾಗಿ ಆಚರಿಸುತ್ತಿರುವುದು ಹೆಮ್ಮೆಯ ಸಂಗತಿ.
ಅಭಿವೃದ್ಧಿ ಹೆಸರಲ್ಲಿ ಪಂಚಭೂತಗಳು ಕಲುಷಿತ: ಪರಿಸರ ತಜ್ಞ ಡಾ. ನಾಗೇಶ ಹೆಗಡೆ
ಅಭಿವೃದ್ಧಿ ಹೆಸರಿನಲ್ಲಿ ಪಂಚಭೂತಗಳನ್ನು ಕಲುಷಿತ ಮಾಡುತ್ತಿದ್ದೇವೆ. ಇತ್ತೀಚಿನ ದಶಕಗಳಲ್ಲಿ ನಿಸರ್ಗದಿಂದ ಮಾನವ ಸಂಕುಲ ದೂರ ಹೋಗುತ್ತಿದೆ. ದೂರ ಹೋದಷ್ಟು ಭೂಮಿಗೆ ಕೋಪ ಬರುತ್ತಿದೆ. ಅದು ಹವಾಮಾನ ವೈಪರೀತ್ಯದ ಮೂಲಕ ಸೇಡು ತೀರಿಸಿಕೊಳ್ಳುತ್ತಿದೆ.
  • < previous
  • 1
  • ...
  • 141
  • 142
  • 143
  • 144
  • 145
  • 146
  • 147
  • 148
  • 149
  • ...
  • 461
  • next >
Top Stories
ಪಿಯುಸಿ ಮತ್ತೆ ಫೇಲಾಯ್ತಾ? ಜೂ.9ರಿಂದ ಮತ್ತೆ ಪ್ರಯತ್ನಿಸಿ
ಆಪರೇಷನ್‌ ಸಿಂದೂರ ನಿಲ್ಲಿಸಬಾರದಿತ್ತು : ಸಿಎಂ
ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ : ಮೇ 21ರವರೆಗೆ ಯೆಲ್ಲೋ ಅಲರ್ಟ್‌
ಬಳ್ಳಾರಿ ಬಿಜೆಪೀಲಿ ಈಗ ಘಟಾನುಘಟಿಗಳೇ ಇಲ್ಲಾರಿ!
ಎಸ್ಸಿ ಒಳಮೀಸಲು ಸಮೀಕ್ಷೆ 1 ವಾರ ವಿಸ್ತರಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved