• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸವದತ್ತಿ ಯಲ್ಲಮ್ಮನ ಗುಡ್ಡಕ್ಕೆ ವಿಶೇಷ ಬಸ್ ವ್ಯವಸ್ಥೆ
ಮಂಗಳವಾರ 18 ವಿಶೇಷ ಹೆಚ್ಚುವರಿ ಬಸ್ ಓಡಿಸಿದ್ದು ಶುಕ್ರವಾರ ಹಾಗೂ ಮಂಗಳವಾರ ಸಹ ಹುಬ್ಬಳ್ಳಿಯಿಂದ ಯಲ್ಲಮ್ಮನ ಗುಡ್ಡಕ್ಕೆ ವಿಶೇಷ ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಮಾಡಲಾಗುವುದು.
ಕಲಕೇರಿ ಸಂಗೀತ ಶಾಲೆಗೆ 550 ಯುವಕರ ಜಾಗೃತಿ ಜಾತ್ರೆ
ಮುಂಬೈನಲ್ಲಿ 2008ರಲ್ಲಿ ಯಾವುದೇ ಲಾಭೋದ್ದೇಶವಿಲ್ಲದೇ ಸಮಾನ ಮನಸ್ಕರಿಂದ ಶುರುವಾಗಿದ್ದು ಜಾಗೃತಿ ಯಾತ್ರೆಯು ರೈಲು ಪ್ರಯಾಣವಾಗಿದ್ದು, 15 ದಿನಗಳಲ್ಲಿ 8,000 ಕಿಲೋಮೀಟರ್‌ ದೂರ 12 ನಗರಗಳ ಮೂಲಕ ಹಾದು ಹೋಗುತ್ತದೆ.
ಮಕ್ಕಳಿಗೆ ಪಠ್ಯದೊಂದಿಗೆ ಧರ್ಮದ ಆಚರಣೆಯ ಜಾಗೃತಿ ಅವಶ್ಯ
ಕೆಲವರು ನಮ್ಮ ಸನಾತನ ಹಿಂದೂ ಧರ್ಮವನ್ನು ನಾಶ ಮಾಡುತ್ತೇವೆ ಎಂದು ಬೊಬ್ಬೆ ಹೊಡೆಯುತ್ತಿದ್ದಾರೆ. ಈ ಕುರಿತು ನಾವೆಲ್ಲರೂ ಎಚ್ಚೆತ್ತುಕೊಳ್ಳುವುದು ಅವಶ್ಯವಾಗಿದೆ. ದೇಶದ ಮೇಲೆ ಆಧ್ಯಾತ್ಮಿಕ ಆಕ್ರಮಣ ನಡೆಯುತ್ತಿದೆ.
ಮಹಾತ್ಮರ ಜಯಂತಿಗೆ ಶಾಲೆಗೆ ರಜೆ ಬೇಡ: ಹೊರಟ್ಟಿ
ಸಂತರ ಜಯಂತಿಯ ದಿನದಲ್ಲಿ ಶಾಲೆ-ಕಾಲೇಜುಗಳು ರಜೆ ಘೋಷಿಸಬಾರದು. ಬದಲು ಯುವ ಜನಾಂಗಕ್ಕೆ ಮಹಾತ್ಮರ ಉದ್ದೇಶಗಳು, ತತ್ವಗಳ ಬಗ್ಗೆ ಜೀವನದಲ್ಲಿ ಅಳವಡಿಸಿಕೊಳ್ಳಲು ಅಂದು ಇಡೀ ದಿನ ಅವಕಾಶ ನೀಡಬೇಕೆಂದು ಬಸವರಾಜ ಹೊರಟ್ಟಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ದೆಹಲಿ ಪರಿಸ್ಥಿತಿ ನಮಗೆ ಬರದಿರಲಿ
ದೆಹಲಿಯಲ್ಲಿ ಮಾಲಿನ್ಯ ಹೆಚ್ಚಿದೆ. ಅಲ್ಲಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗುತ್ತಿದೆ. ಮನೆಯಲ್ಲಿಯೇ ಕೆಲಸ ಮಾಡುವ ಪರಿಸ್ಥಿತಿ ಬಂದಿದೆ.
ಜೀವನ ಪಾಠ ಸಾರಿದ ಕನಕ: ಕೋನರಡ್ಡಿ
ಜಾತಿ, ಮತ, ಕುಲಗಳ ಭೇದ-ಭಾವ ಮೀರಿಸುವಂತೆ ಸಮಾಜದ ಪಿಡುಗುಗಳ ಬಗ್ಗೆ ಜನ ಸಾಮಾನ್ಯರಿಗೆ ಅರ್ಥವಾಗುವ ಭಾಷೆಯಲ್ಲಿ ತಿಳಿಸಿದ ಕನಕದಾಸರು, ಸಾಮಾಜಿಕ ಕ್ರಾಂತಿಯನ್ನು ಸೃಷ್ಟಿಸಿದ್ದಾರೆ.
ಧಾರವಾಡದಲ್ಲೇ ಗ್ರಾಹಕ ವ್ಯವಹಾರಗಳ ಪರಿಹಾರ ಆಯೋಗ ಪೀಠ ಸ್ಥಾಪಿಸಿ: ಅರವಿಂದ ಬೆಲ್ಲದ
2008ರಿಂದ ಇಲ್ಲಿ ಹೈಕೋರ್ಟ್‌ ಪೀಠ ಕಾರ್ಯನಿರ್ವಹಿಸುತ್ತಿದೆ. ಉತ್ತರ ಕರ್ನಾಟಕದ ಬಹುತೇಕ ಎಲ್ಲ ಜಿಲ್ಲೆಗಳಿಗೆ ಧಾರವಾಡ ಜಿಲ್ಲೆಯು ಮಧ್ಯದಲ್ಲಿದ್ದು ಸಂಪರ್ಕ ಸಹಜ ಅನುಕೂಲತೆ ಹೊಂದಿದೆ.
ಕಾಂಗ್ರೆಸ್‌ ಶಾಸಕರಿಗೆ ಬಿಜೆಪಿ ಆಫರ್‌ ಕೊಟ್ಟಿದ್ದರೆ ದಾಖಲೆ ಬಿಡುಗಡೆ ಮಾಡಿ: ಜೋಶಿ ಸವಾಲ್‌
ಬಿಜೆಪಿಯವರು ಅಷ್ಟು ಆಫರ್‌ ಕೊಟ್ಟಿದ್ದಾರೆ. ಇಷ್ಟು ಆಫರ್‌ ಕೊಟ್ಟಿದ್ದಾರೆ ಎಂದು ಬರೀ ಬಾಯಿ ಮಾತಲ್ಲಿ ಹೇಳಬೇಡಿ. ₹ 100 ಕೋಟಿ ಇರಲಿ, ₹ 500 ಕೋಟಿ ಆಫರ್‌ ಇರಲಿ. ದಾಖಲೆ ಇದ್ದರೆ ಬಿಡುಗಡೆ ಮಾಡಿ. ಯಾವ ಬಿಜೆಪಿ ನಾಯಕರು ಆಫರ್‌ ಕೊಟ್ಟಿದ್ದಾರೆ ಎಂಬುದನ್ನು ಬಹಿರಂಗಪಡಿಸಿ.
ಬೆಳಗಾವಿಯಲ್ಲಿ ಈ ಬಾರಿ ಡಿ. 9ರಿಂದ 20ರ ವರೆಗೆ ಚಳಿಗಾಲದ ಅಧಿವೇಶನ : ಬಸವರಾಜ್ ಹೊರಟ್ಟಿ‌
ಈ ಬಾರಿ ಅಧಿವೇಶನದಲ್ಲಿ ಅನೇಕ ಬಿಲ್‌ಗಳಿವೆ. ಅನೇಕ ವಿಷಯಗಳ ಬಗ್ಗೆ ಚರ್ಚೆ ಇದ್ದು, ಚಳಿಗಾಲ ಅಧಿವೇಶನ ಈ ಬಾರಿ ರಂಗೇರಲಿದೆ. ಆದರೆ, ಉತ್ತರ ಕರ್ನಾಟಕ ಬಗ್ಗೆ ಎಲ್ಲ ಶಾಸಕರು ಕಾಳಜಿ‌ ವಹಿಸಬೇಕು.
ಧರ್ಮನಿಷ್ಠ, ಸಂಸ್ಕಾರ ಸಮಾಜ ನಿರ್ಮಾಣಕ್ಕೆ ಜಂಗಮರು ಶ್ರಮಿಸಲಿ
ಸಂಸ್ಕಾರವಂತ ಸಮಾಜ ಇಂದಿನ ಜಗತ್ತಿಗೆ ಅತೀ ಅವಶ್ಯವಾಗಿದೆ. ಸತ್ ಬೋಧನೆ, ಧರ್ಮ ಪ್ರಸಾರ, ಆಚಾರ-ವಿಚಾರಗಳನ್ನು ಪ್ರಚುರಪಡಿಸುವುದು ಜಂಗಮ ಸಮಾಜದ ಧರ್ಮ. ಪುರದ ಹಿತ ಬಯಸುವ ಪುರೋಹಿತರ ಆದಿಯಾಗಿ ಎಲ್ಲ ಜಂಗಮರು ಆಚಾರ, ವಿಚಾರಗಳಲ್ಲಿ ಶ್ರೇಷ್ಠರಾಗಿ ಬದುಕುವ ಮೂಲಕ ಸುಸಂಸ್ಕೃತ ಸಮಾಜ ರೂಪಿಸಬೇಕು.
  • < previous
  • 1
  • ...
  • 142
  • 143
  • 144
  • 145
  • 146
  • 147
  • 148
  • 149
  • 150
  • ...
  • 461
  • next >
Top Stories
ಪಿಯುಸಿ ಮತ್ತೆ ಫೇಲಾಯ್ತಾ? ಜೂ.9ರಿಂದ ಮತ್ತೆ ಪ್ರಯತ್ನಿಸಿ
ಆಪರೇಷನ್‌ ಸಿಂದೂರ ನಿಲ್ಲಿಸಬಾರದಿತ್ತು : ಸಿಎಂ
ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ : ಮೇ 21ರವರೆಗೆ ಯೆಲ್ಲೋ ಅಲರ್ಟ್‌
ಬಳ್ಳಾರಿ ಬಿಜೆಪೀಲಿ ಈಗ ಘಟಾನುಘಟಿಗಳೇ ಇಲ್ಲಾರಿ!
ಎಸ್ಸಿ ಒಳಮೀಸಲು ಸಮೀಕ್ಷೆ 1 ವಾರ ವಿಸ್ತರಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved