• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶ್ರೀಶೈಲದಲ್ಲಿ 400 ಕೊಠಡಿ ಸಮುಚ್ಚಯ: ಶ್ರೀಗಳು
ಸರ್ಕಾರ ಹತ್ತು ಎಕರೆ ಭೂಮಿ ನೀಡಿದ್ದು, 5 ಎಕರೆ ಭೂಮಿ ಸ್ವಾಧೀನಕ್ಕೆ ಪಡೆದು ಅದರಲ್ಲಿ ಭಕ್ತರಿಗಾಗಿ ವಸತಿ ಕೊಠಡಿ ಹಾಗೂ ಸುವ್ಯವಸ್ಥಿತ ಆಸ್ಪತ್ರೆಯ ನಿರ್ಮಾಣ ಕಾರ್ಯ ನಡೆದಿದೆ. ಭಕ್ತರು ತರುವ ಕಂಬಿಗಳ ಶೇಖರಣೆಗಾಗಿ ಮಂಟಪದ ಕಾಮಗಾರಿ ಕೈಕೊಳ್ಳಲಾಗಿದೆ.
ಧಾರವಾಡದಲ್ಲಿಂದು ಯುವ ಚಿಂತನಾ ಸಮಾವೇಶ
ಪರಿಸರವಾದಿ ಪಂಚಾಕ್ಷರಿ ಹಿರೇಮಠ ಸರ್ವಾಧ್ಯಕ್ಷತೆಯಲ್ಲಿ ಸಮಾವೇಶವು ಸಂಜೆ 4ಕ್ಕೆ ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ಗ್ರಾಮವಿಕಾಸ ಸಂಸ್ಥೆಯ ಕಾರ್ಯನಿರ್ವಾಹಕ ಅಧಿಕಾರಿ ಜಗದೀಶ ನಾಯಕ ಅವರಿಂದ ಚಾಲನೆಗೊಳ್ಳಲಿದೆ.
ಗ್ರಾಮೀಣ ಮಕ್ಕಳ ಆತ್ಮವಿಶ್ವಾಸ ಮೂಡಿಸಿ: ಜಿಲ್ಲಾಧಿಕಾರಿ ದಿವ್ಯಪ್ರಭು
ನಗರಕ್ಕಿಂತ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಜಾಣರಿದ್ದರೂ ಆತ್ಮವಿಶ್ವಾಸದ ಕೊರತೆ ಎದುರಿಸುತ್ತಾರೆ. ಈ ಹಿನ್ನೆಲೆಯಲ್ಲಿ ಶಿಕ್ಷಕರು ಅವರಿಗೆ ಬರೀ ಪಾಠ-ಪ್ರವಚನ ಮಾತ್ರವಲ್ಲದೇ ಆತ್ಮವಿಶ್ವಾಸ ಮೂಡಿಸುವ ಕಲಿಕೆ ಸಹ ಹೇಳಿ ಕೊಡಬೇಕು.
ಫೆಬ್ರುವರಿ 20, 21ಕ್ಕೆ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ
ಪ್ರಧಾನಿ ನರೇಂದ್ರ ಮೋದಿ ಅವರು ಸಂಸ್ಕೃತಿ ಹಾಗೂ ದೇಶಿ ಕ್ರೀಡೆ ಪ್ರೋತ್ಸಾಹಿಸುವ ಉದ್ದೇಶದಿಂದ ಪ್ರತಿ ವರ್ಷ ಸಂಸದ ಸಾಂಸ್ಕೃತಿಕ ಮಹೋತ್ಸವ ಮಾಡಲಾಗುತ್ತಿದೆ. ನಶಿಸುತ್ತಿರುವ ದೇಶಿ ಕ್ರೀಡೆ ಹಾಗೂ ಸಂಸ್ಕೃತಿ ಉಳಿಸಿಕೊಂಡು ಹೋಗುವ ಉದ್ದೇಶವಾಗಿದೆ.
ಸ್ಮಾರ್ಟ್ ಹೆಲ್ತ್ ಕೇರ್ ಅವ್ಯವಹಾರ: ಉತ್ತರಿಸಲು ತಡವರಿಸಿದ ಅಧಿಕಾರಿಗಳು
ಚಿಟಗುಪ್ಪಿ ಆಸ್ಪತ್ರೆಯಲ್ಲಿ ₹ 3.26 ಕೋಟಿ ವೆಚ್ಚದಲ್ಲಿ ಸ್ಮಾರ್ಟ್ ಹೆಲ್ತ್ ಕೇರ್ ಅಳವಡಿಸಲಾಗಿತ್ತು. ಆದರೆ, ಅದರಂತೆ ಯಾವುದೇ ಕೆಲಸಗಳು ಅಲ್ಲಿ ನಡೆದಿಲ್ಲ. ಆದರೂ ಖಾಸಗಿ ಏಜೆನ್ಸಿಗೆ ಬಿಲ್ ಕೊಡಲಾಗಿತ್ತು.
ವ್ಯಾಲೆಂಟೈನ್ಸ್ ಡೇ: ಉದ್ಯಾನಕ್ಕೆ ಬೀಗ
ಉಣಕಲ್ ಕೆರೆ ಉದ್ಯಾನ, ನೃಪತುಂಬ ಬೆಟ್ಟ, ತೋಳನಕರೆ ಉದ್ಯಾನ ಸೇರಿದಂತೆ ನಗರದ ಬಹುತೇಕ ಉದ್ಯಾನಗಳು ಬೀಗ ತೆರೆದಿರಲಿಲ್ಲ. ಇದರಿಂದ ಜೋಡಿಗಳು ಇಲ್ಲದೇ ಬೀಕೋ ಎನ್ನುತ್ತಿದ್ದವು.
ಆರ್‌ಕೆ ಸ್ಮರಣೆಯ ಪುಸ್ತಕ, ಛಾಯಾಚಿತ್ರ ಪ್ರದರ್ಶನ
ರಾಮಚಂದ್ರ ಕುಲಕರ್ಣಿ ಭಾವಜೀವಿ, ಛಾಯಾಗ್ರಾಹಕ ಮಾತ್ರವಲ್ಲದೇ ನಳಪಾಕದಲ್ಲೂ ಕೈಚಳಕ ತೋರಿಸಿದ ವ್ಯಕ್ತಿ. ರಂಗಭೂಮಿ ಕಲಾವಿದನೂ‌ ಹೌದು. ತಾನು ಕಷ್ಟದಲ್ಲಿ‌ದ್ದರೂ, ಇನ್ನೊಬ್ಬರ ಕಷ್ಟಕ್ಕೆ ಮಿಡಿಯುವ ಜೀವಿ. ಆರ್.ಕೆ. ಫೌಂಡೇಶನ್ ಸ್ಥಾಪಿಸಿ, ಯುವ ಛಾಯಾಗ್ರಾಹಕರನ್ನು ಗುರುತಿಸಿ, ಪ್ರಶಸ್ತಿ ನೀಡುವ ಜತೆ ಮಕ್ಕಳ‌ ಕಾರ್ಯಕ್ರಮ ಮಾಡುವ ಅದ್ಭುತ ಸಂಘಟಿಕ.
ಕನ್ನಡ ಪ್ರೇಮ ಮೆರೆದಿದ್ದ ಚಿತ್ರಮಂದಿರ ನೆಲಸಮ!
1976ರಲ್ಲಿ ಪ್ರಾರಂಭವಾಗಿದ್ದ ಸಂಜೋತಾ ಚಿತ್ರಮಂದಿರ ಕನ್ನಡವೇ ಸತ್ಯ ಕನ್ನಡವೇ ನಿತ್ಯ ಎಂಬಂತಿತ್ತು. ಈ ಚಿತ್ರಮಂದಿರ ಪ್ರಾರಂಭವಾದ ದಿನದಿಂದ ಒಂದೇ ಒಂದು ಪರಭಾಷೆ ಚಿತ್ರವನ್ನು ಇಲ್ಲಿ ಪ್ರದರ್ಶಿಸಿರಲಿಲ್ಲ.
ಪಠ್ಯೇತರ ಚಟುವಟಿಕೆಯಿಂದ ಮಕ್ಕಳ ಪ್ರತಿಭೆ ಪ್ರದರ್ಶನ
ಯಾವ ಮಗು ಪಠ್ಯೇತರ ಚಟುವಟಿಕೆಗಳಲ್ಲಿ ಅದೂ ವಿಶೇಷವಾಗಿ ನಾಟಕದಲ್ಲಿ ಭಾಗವಹಿಸುವುದೋ ಆ ಮಗು ಹೆಚ್ಚು ಕಲಿಕೆಯಲ್ಲಿ ಮುಂದೆ ಇರುತ್ತದೆ ಎಂಬುದು ವೈಜ್ಞಾನಿಕವಾಗಿ ಸಿದ್ಧಮಾಡಿದೆ.
ನನಗೆ ಓದಲು, ಬರೆಯಲು ಬರುತ್ತೆ ಸಾರ್‌
ಕಳೆದ ವರ್ಷ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಧಾರವಾಡ 22ನೇ ಸ್ಥಾನಕ್ಕೆ ಕುಸಿದಿತ್ತು. ಇದನ್ನು ಹೇಗಾದರೂ ಮಾಡಿ ಮೇಲೆತ್ತುವ ಹಟ ತೊಟ್ಟಿರುವ ಜಿಲ್ಲಾಧಿಕಾರಿ ದಿವ್ಯಪ್ರಭು ಅವರು "ಮಿಷನ್‌ ವಿದ್ಯಾಕಾಶಿ " ಯೋಜನೆ ರೂಪಿಸಿ ಹಿಂದುಳಿದಿರುವ ಮಕ್ಕಳಲ್ಲಿ ಬದಲಾವಣೆ ತರುವ ಕಾರ್ಯ ನಡೆಸಿದ್ದಾರೆ.
  • < previous
  • 1
  • ...
  • 142
  • 143
  • 144
  • 145
  • 146
  • 147
  • 148
  • 149
  • 150
  • ...
  • 534
  • next >
Top Stories
ಮಾಜಿ ಸಂಸದೆ ಸುಮಲತಾ ನಿರ್ಮಿಸಿದ್ದ ಬಸ್ ತಂಗುದಾಣ ನೆಲಸಮ..!
ದಸರಾ ಉದ್ಘಾಟನೆಗೆ ಬಾನು : ಬಿಜೆಪಿ vs ಕಾಂಗ್ರೆಸ್ ಜಟಾಪಟಿ
ಧರ್ಮಸ್ಥಳ ಎಸ್‌ಐಟಿ ಅಧಿಕಾರಿ ಅನುಚೇತ್‌ ಅಮೆರಿಕ ಪ್ರವಾಸಕ್ಕೆ
ಮೇಲ್ಮನೆಗೆ ಬಂದು ಹೋಯ್ತು ‘ನಿಗೂಢ’ ನಾನ್‌ಸ್ಟಾಪ್‌ ರೈಲು!
ದಿ ಗ್ರೇಟ್‌ ಪೂಜಾರ ಕ್ರಿಕೆಟ್‌ಗೆ ವಿದಾಯ : ದ್ರಾವಿಡ್‌ ಬಳಿಕ ಭಾರತಕ್ಕೆ ‘ಗೋಡೆ’ಯಾಗಿದ್ದ ಪೂಜಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved