• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಹಾರಾಷ್ಟ್ರ, ಜಾರ್ಖಂಡನಲ್ಲಿ ಬಿಜೆಪಿ ಗೆಲ್ಲುವ ವಿಶ್ವಾಸ- ಜೋಶಿ
ಮಹಾರಾಷ್ಟ್ರ ಹಾಗೂ ಇತರೆ ರಾಜ್ಯಗಳ ಚುನಾವಣಾ ಪ್ರಚಾರಕ್ಕೆ ಹೋಗಿ ಬಂದಿದ್ದೇನೆ. ಹರಿಯಾಣಾದಲ್ಲಿ ಈಗಾಗಲೇ ಮೂರನೇ ಬಾರಿ ಗೆದ್ದಿದ್ದೇವೆ. ಅದೇ ರೀತಿ‌ ಮಹಾರಾಷ್ಟ್ರದಲ್ಲಿ ಗೆಲ್ಲುತ್ತೇವೆ.
ಸಸ್ಯಕಾಶಿಗೆ ಮನಸೋತ ಜನತೆ
ಹುಬ್ಬಳ್ಳಿ ಮತ್ತು ಉದ್ಯಾನ ಹಾಗೂ ಫಲಪುಷ್ಪ ಪ್ರದರ್ಶನ ಸಮಿತಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಶನಿವಾರದಿಂದ ಸೋಮವಾರದ ವರೆಗೆ ಜಿಲ್ಲಾ ಮಟ್ಟದ ಫಲಪುಷ್ಪ ಪ್ರದರ್ಶನ ಹಾಗೂ ಸಿರಿಧಾನ್ಯ ಹಬ್ಬ ಹಮ್ಮಿಕೊಳ್ಳಲಾಗಿದ್ದು, ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ರಾಜಧರ್ಮ ನ್ಯಾಯವಿತರಣೆಯ ಮೂಲ ತಳಹದಿ: ಹೆಗಡೆ
ರಾಜನ ಆಜ್ಞೆಗಳು ಅಂದಿನ ಕಾನೂನುಗಳಾಗಿದ್ದವು. ಸಮಾನತೆ, ನ್ಯಾಯ ಮತ್ತು ಉತ್ತಮ ಪ್ರಜ್ಞೆಯಾಧಾರಿತ ನ್ಯಾಯ ವಿತರಿಸಲಾಗುತ್ತಿತ್ತು ಎಂದು ಹೈಕೋರ್ಟ್‌ ನ್ಯಾಯಾಧೀಶ ಅನಂತ ರಾಮನಾಥ ಹೆಗಡೆ ಅಭಿಪ್ರಾಯಪಟ್ಟರು.
ಕಾಯಕಯೋಗಿ ಶಿವಲಿಂಗೇಶ್ವರ ಶ್ರೀ ಲಿಂಗೈಕ್ಯ
ಹುಬ್ಬಳ್ಳಿ ತಾಲೂಕಿನ ಮಂಟೂರು ಅಡವಿ ಸಿದ್ಧೇಶ್ವರ ಮಠ ಪೀಠಾಧಿಪತಿಗಳಾಗಿದ್ದ ಶಿವಲಿಂಗೇಶ್ವರ ಶ್ರೀಗಳು (82) ಭಾನುವಾರ ನಗರದ ಖಾಸಗಿ ಆಸ್ಪತ್ರೆಯಲ್ಲಿ ಲಿಂಗೈಕ್ಯರಾಗಿದ್ದಾರೆ.
ರಾಜ್ಯ ಸರ್ಕಾರ ದಿವಾಳಿಯಾಗಿದ್ದರಿಂದ ಬಿಪಿಎಲ್‌ ಕಾರ್ಡ್‌ ಕಡಿತ : ಸಚಿವ ಪ್ರಹ್ಲಾದ ಜೋಶಿ ಕಿಡಿ
ಮುಂದಾಲೋಚನೆ, ಯೋಜನಾ ಬದ್ಧವಿಲ್ಲದ ಗ್ಯಾರಂಟಿಗಳನ್ನು ಜಾರಿಗೊಳಿಸಿರುವುದೇ ಈ ಸಮಸ್ಯೆಗೆ ಕಾರಣವಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.
ಮಹಿಳೆಯರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಿ: ಜ್ಯೋತಿ ಜೋಶಿ
ಮಹಿಳೆಯರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳುವ ಮೂಲಕ ಸಮಾಜದ ಮುಖ್ಯ ವಾಹಿನಿಗೆ ಬರಲು ಆತ್ಮವಿಶ್ವಾಸ ತೋರಬೇಕು ಎಂದು ಜ್ಯೋತಿ ಪ್ರಹ್ಲಾದ ಜೋಶಿ ಹೇಳಿದರು.
ಸ್ಮಾರ್ಟ್ ಸಿಟಿ ಯೋಜನೆಯ ಜಾರಿಗೆ ಜನಪ್ರತಿನಿಧಿ, ಅಧಿಕಾರಿಗಳ ನಿರಾಸಕ್ತಿ: ಜೋಶಿ
ಒಂದು ಸ್ಮರಣೀಯ ಯೋಜನೆ ಜಾರಿಗೊಳಿಸಲು ಜನಪ್ರತಿನಿಧಿಗಳು ಸೇರಿ ಅಧಿಕಾರಿಗಳಲ್ಲೂ ಆಸಕ್ತಿ ಕಂಡಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಹೇಳಿದರು.
₹500 ಗಾಗಿ ಸ್ನೇಹಿತರಿಂದಲ್ಲೇ ಚಾಕು ಇರಿತ
500 ಹಣಕ್ಕಾಗಿ ಯುವಕನೊಬ್ಬನಿಗೆ ಚಾಕು ಇರಿದ ಘಟನೆ ಹಳೇ ಹುಬ್ಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಆನಂದ ನಗರದಲ್ಲಿ ಶನಿವಾರ ರಾತ್ರಿ ನಡೆದಿದೆ.
ನಾಳೆ ಸುಲಭಾ ದತ್ತ ನೀರಲಗಿ ಸ್ಮರಣೆಯಲ್ಲಿ ಪ್ರಶಸ್ತಿ ಪ್ರದಾನ
ಸುಲಭಾ ಅವರು ಪ್ರತಿ ವರ್ಷ ಸಂಗೀತ ಸಾಧಕರಿಗೆ ಪ್ರಶಸ್ತಿ ನೀಡುತ್ತಿದ್ದರು. ಇದೀಗ ಅವರ ಪ್ರಥಮ ಸ್ಮರಣೆ ಹಿನ್ನೆಲೆಯಲ್ಲಿ ಸಂಗೀತ, ಸಾಮಾಜಿಕ ಕ್ಷೇತ್ರಗಳಲ್ಲಿ ಶ್ರಮಿಸಿದವರಿಗೆ ಅವರ ಹೆಸರಿನ ಪ್ರಶಸ್ತಿ ಮಂದುವರಿಕೆ.
ಮಂಟೂರ ಮಠಕ್ಕೆ ಆಸ್ಪತ್ರೆಯಲ್ಲಿ ಉತ್ತರಾಧಿಕಾರಿ ನೇಮಕ
ಕಳೆದ ಐದು ದಿನಗಳ ಹಿಂದೆ ಶ್ರೀಮಠದ ಶಿವಲಿಂಗೇಶ್ವರ ಸ್ವಾಮೀಜಿ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ನಗರದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಈ ಹಿನ್ನೆಲೆಯಲ್ಲಿ ಭಕ್ತರು ಉತ್ತರಾಧಿಕಾರಿ ನೇಮಕ ಮಾಡಲು ಕೋರಿಕೊಂಡಿದ್ದರು.
  • < previous
  • 1
  • ...
  • 143
  • 144
  • 145
  • 146
  • 147
  • 148
  • 149
  • 150
  • 151
  • ...
  • 461
  • next >
Top Stories
ಪಿಯುಸಿ ಮತ್ತೆ ಫೇಲಾಯ್ತಾ? ಜೂ.9ರಿಂದ ಮತ್ತೆ ಪ್ರಯತ್ನಿಸಿ
ಆಪರೇಷನ್‌ ಸಿಂದೂರ ನಿಲ್ಲಿಸಬಾರದಿತ್ತು : ಸಿಎಂ
ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ : ಮೇ 21ರವರೆಗೆ ಯೆಲ್ಲೋ ಅಲರ್ಟ್‌
ಬಳ್ಳಾರಿ ಬಿಜೆಪೀಲಿ ಈಗ ಘಟಾನುಘಟಿಗಳೇ ಇಲ್ಲಾರಿ!
ಎಸ್ಸಿ ಒಳಮೀಸಲು ಸಮೀಕ್ಷೆ 1 ವಾರ ವಿಸ್ತರಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved