• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸರ್ಕಾರಿ ನೌಕರರಿಗೆ ಸಂಬಳ ಪ್ಯಾಕೆಜ್‌ ಖಾತೆ ಮಾಡಿಸಿ
ರಾಜ್ಯ ಸರ್ಕಾರದ ನಿರ್ದೇಶನದ ಮೇರೆಗೆ ಸಂಬಳ ಪ್ಯಾಕೇಜ್ ಖಾತೆ ಮಾಡುತ್ತಿದ್ದಾರೆ. ಜಿಲ್ಲೆಯ ಎಲ್ಲ ನೌಕರರಿಗೆ ಇದರ ಪ್ರಯೋಜನ ಲಭ್ಯವಾಗಬೇಕು
78 ಗ್ರಾಮಗಳು ನೀರಿನ ಸಮಸ್ಯಾತ್ಮಕ!
ಗ್ರಾಮಗಳಲ್ಲಿ ಸಮಸ್ಯೆ ಎದುರಾದರೆ ಖಾಸಗಿ ಕೊಳವೆ ಬಾವಿ ಮೂಲಕ ಪರಿಹಾರಈ ವರೆಗೂ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗಿಲ್ಲ
ಪ್ರೀತಿಸುವಂತೆ ಒತ್ತಾಯ: ಆತ್ಮಹತ್ಯೆಗೆ ಯತ್ನಿಸಿದ ಯುವತಿ
ಮದುವೆಯಾಗು ಎಂದು ಅನ್ಯಕೋಮಿನ ಯುವಕನೊಬ್ಬ ಹಿಂದೂ ಯುವತಿಗೆ ಕಿರಕುಳ ನೀಡಿದ ಪರಿಣಾಮ ಅವಳು, ನಿದ್ರೆಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಸದ್ಯ ಕೆಎಂಸಿಆರ್‌ಐನಲ್ಲಿ ದಾಖಲಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾಳೆ.
ಯುವ ಸಿಬ್ಬಂದಿಗಳೇ ಪೊಲೀಸ್‌ ಇಲಾಖೆಗೆ ಬೆನ್ನೆಲುಬು: ನಿವೃತ್ತ ಪಿಎಸ್‌ಐ ಎಸ್.ಎಸ್. ಜಕ್ಕನಗೌಡ್ರ
ಯುವ ಸಿಬ್ಬಂದಿಗಳ ಜ್ಞಾನ, ಶಕ್ತಿಯು ಪೊಲೀಸ್‌ ಇಲಾಖೆಗೆ ಬೆನ್ನಲುಬಾಗಿದೆ. ದೇಹದಲ್ಲಿ ಶಕ್ತಿ ಇದ್ದಾಗಲೇ ಮಹತ್ತರ ಸಾಧನೆ ಮಾಡಲು ಸಾಧ್ಯ ಎಂಬ ಅರಿವು ಪ್ರತಿಯೊಬ್ಬ ಪೊಲೀಸರಲ್ಲಿರಬೇಕು ಎಂದು ನಿವೃತ್ತ ಪಿಎಸ್‌ಐ ಎಸ್.ಎಸ್. ಜಕ್ಕನಗೌಡ್ರ ಹೇಳಿದರು.
ಭಾವೈಕ್ಯದ ಬದುಕಿನಿಂದ ಮನುಕುಲಕ್ಕೆ ನೆಮ್ಮದಿ: ರಂಭಾಪುರಿ ಜಗದ್ಗುರುಗಳು
ಧಾರವಾಡ ತಾಲೂಕಿನ ಅಮ್ಮಿನಬಾವಿ ಪಂಚಗೃಹ ಹಿರೇಮಠದ ಜಾತ್ರಾ ಮಹೋತ್ಸವದ ಅಂಗವಾಗಿ ಜನಜಾಗೃತಿ ಧರ್ಮ ಚಿಂತನ ಸಮಾವೇಶ ನಡೆಯಿತು.
ಮಳೆಗಾಲದಲ್ಲಿ ವಿವಿಧ ಇಲಾಖೆಗಳ ಕಾರ್ಯಪಡೆ ರಚನೆ: ಮೇಯರ್‌ ರಾಮಪ್ಪ ಬಡಿಗೇರ
ವಿವಿಧ ವಲಯ ವ್ಯಾಪ್ತಿಯಲ್ಲಿ ಸಂಭವಿಸುವ ತುರ್ತು ಪರಿಸ್ಥಿತಿಯನ್ನು ಈ ಕಾರ್ಯಪಡೆ ನಿಭಾಯಿಸಲಿದೆ. ತುರ್ತು ಪರಿಸ್ಥಿತಿ ನಿಭಾಯಿಸುವ ಉದ್ದೇಶದಿಂದ ಪಾಲಿಕೆಯ ಪ್ರತಿ ಸದಸ್ಯರಿಗೆ ತಲಾ ₹25 ಲಕ್ಷ ಅನುದಾನ ಬಿಡುಗಡೆಗೊಳಿಸಲಾಗಿದೆ ನಿರ್ಧರಿಸಲಾಗಿದೆ ಎಂದು ಮಹಾಪೌರ ರಾಮಪ್ಪ ಬಡಿಗೇರ ಹೇಳಿದರು.
ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ ಜಿಲ್ಲಾಧಿಕಾರಿ ದಿವ್ಯಪ್ರಭು
ಕುಂದಗೋಳ ಪಟ್ಟಣದ ತಹಸೀಲ್ದಾರ್‌ ಕಚೇರಿಗೆ ಅನಿರೀಕ್ಷಿತ ಭೇಟಿ ನೀಡಿದ ಜಿಲ್ಲಾಧಿಕಾರಿ ದಿವ್ಯಪ್ರಭು, ಅಲ್ಲಿನ ಕಾರ್ಯವೈಖರಿ ಪರಿಶೀಲಿಸಿದರು. ಅಲ್ಲದೇ, ಸಾರ್ವಜನಿಕರ ಅಹವಾಲು ಸ್ವೀಕರಿಸಿದರು.
ಮಂಗಗಳಿಗೂ ತಟ್ಟಿದ ಬಿಸಿಲಿನ ಬೇಗೆ
ಕಳೆದ ಒಂದೂವರೆ ತಿಂಗಳಿಂದ ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಬೇಸಿಗೆಯ ಬೇಗೆಗೆ ಜನರಷ್ಟೇ ಅಲ್ಲದೇ ಜಾನುವಾರು ತೊಂದರೆ ಅನುಭವಿಸುತ್ತಿವೆ. ಜತೆಗೆ ಕಾಡಿನಲ್ಲಿರುವ ಕೆರೆ, ಹಳ್ಳ, ಕೊಳ್ಳಗಳು ಒಣಗಿ ಹೋಗಿರುವ ಹಿನ್ನೆಲೆಯಲ್ಲಿ ಮಂಗಗಳು ಪಟ್ಟಣ, ಗ್ರಾಮಗಳತ್ತ ಲಗ್ಗೆಯಿಡುತ್ತಿವೆ.
ಡೀಸೆಲ್‌ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ
ರಾಜ್ಯ ಸರಕಾರ ಡೀಸೆಲ್‌ ದರ ಪ್ರತಿ ಲೀಟರಿಗೆ ₹2 ಏರಿಕೆ ಮಾಡಿ ಗಾಯದ ಮೇಲೆ ಬರೆ ಎಳೆಯುವ ಕೆಲಸ ಮಾಡಿದೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಇನ್ನೊಂದು ವಾರದಲ್ಲಿ ಸಾರ್ಟ್‌ಸಿಟಿ ಯೋಜನೆ ಕ್ಲೋಸ್‌!
ಮೂಲ ಸೌಲಭ್ಯ ಕಲ್ಪಿಸುವ ಜತೆ ಜತೆಗೆ ನಗರದ ಸೌಂದರ್ಯಿಕರಣಕ್ಕೆ ಒತ್ತು ನೀಡಲೆಂದು ಪ್ರಾರಂಭಿಸಲಾದ "ಸ್ಮಾರ್ಟ್‌ಸಿಟಿ ಯೋಜನೆ "ಗೆ ಹುಬ್ಬಳ್ಳಿ- ಧಾರವಾಡದಲ್ಲಿ ಶೀಘ್ರದಲ್ಲೇ ಅಂತಿಮ ಮೊಳೆ ಬಡಿಯುವ ಸಾಧ್ಯತೆ ಇದೆ.
  • < previous
  • 1
  • ...
  • 145
  • 146
  • 147
  • 148
  • 149
  • 150
  • 151
  • 152
  • 153
  • ...
  • 574
  • next >
Top Stories
ಡ್ರ್ಯಾಗನ್ ಬೆಳೆದು ಯಶಸ್ವಿಯಾದ ಓದ್ನೋಬಯ್ಯನಹಟ್ಟಿ ರೈತರು
21 ದಿನಗಳ ದಸರಾ ವಿದ್ಯುತ್‌ ದೀಪಾಲಂಕಾರಕ್ಕೆ ತೆರೆ
ಬಾಹುಬಲಿ ಪಾರ್ಟ್‌ 3 ಬರೋದು ಪಕ್ಕಾ: ನಿರ್ಮಾಪಕ ಶೋಭು ಯರ್ಲಗಡ್ಡ
ಕಾಂತಾರ ಚಾಪ್ಟರ್‌ 1ನಲ್ಲಿ ನನ್ನ ಪಾತ್ರದ ನರೇಶನ್‌ ಕೇಳಿದಾಗ ಟೆನ್ಶನ್ ಆಗಿತ್ತು : ರುಕ್ಮಿಣಿ ವಸಂತ್
ಸರ್ಕಾರಿ ಸ್ಥಳದಲ್ಲಿ ಆರೆಸ್ಸೆಸ್‌ ನಿರ್ಬಂಧಕ್ಕೆ ಪ್ರಿಯಾಂಕ್‌ ಪತ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved