• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೆಂಬಲ ಬೆಲೆ ಕೇಂದ್ರಗಳತ್ತ ಸುಳಿಯದ ಕಡಲೆಕಾಳು ಬೆಳೆಗಾರರು
ಸರ್ಕಾರದ ಖರೀದಿ ಕೇಂದ್ರದಲ್ಲಿ ಪ್ರತಿ ಕ್ವಿಂಟಲ್‌ಗೆ ₹ ೫೬೫೦ರಂತೆ ಖರೀದಿಸಲಾಗುತ್ತಿದೆ. ಆದರೆ, ಮಾರುಕಟ್ಟೆಯಲ್ಲೇ ₹ 5800 ರಿಂದ ₹5900ರ ವರೆಗೂ ಕಡಲೆಕಾಳು ಮಾರಾಟವಾಗುತ್ತಿದೆ. ಆದ್ದರಿಂದ ಖರೀದಿ ಕೇಂದ್ರಗಳು ಆರಂಭವಾಗಿ 15 ದಿನಗಳಾಗಿದ್ದರೂ ಬೆರಳೆಣಿಕೆಯಷ್ಟು ರೈತರು ಮಾತ್ರ ನೋಂದಣಿ ಮಾಡಿಸಿದ್ದಾರೆ.
ಸದಾ ಭಗವಂತನ ಆರಾಧನೆ ಮಾಡುವವನೇ ನೈಜ ದೈವಭಕ್ತ: ವಿಶ್ವಪ್ರಸನ್ನತೀರ್ಥ ಶ್ರೀ
ಭಗವಂತನ ಅನುಗ್ರಹವಿದ್ದರೆ ಮಾತ್ರ ನಮ್ಮ ಎಲ್ಲ ಪ್ರಯತ್ನಗಳಿಗೆ ಫಲ ಸಿಗುತ್ತದೆ ಎಂದು ಪೇಜಾವರ ಮಠಾಧೀಶ ವಿಶ್ವಪ್ರಸನ್ನತೀರ್ಥ ಶ್ರೀಗಳು ಹೇಳಿದರು.
ಫೆಬ್ರವರಿ ತಿಂಗಳ ಮೊದಲ ವಾರದಲ್ಲಿಯೇ ಬಿಸಿಲಿನಾರ್ಭಟಕ್ಕೆ ಜನತೆ ಹೈರಾಣು : ರಕ್ಷಣೆಗೆ ಹೀಗೆ ಮಾಡಿ
ಫೆಬ್ರವರಿ ತಿಂಗಳ ಮೊದಲ ವಾರದಲ್ಲಿಯೇ ಹು-ಧಾ ಮಹಾನಗರದಲ್ಲಿ ಬಿಸಿಲ ಬೇಗೆಗೆ ಜನತೆ ಹೈರಾಣಾಗಿದ್ದಾರೆ. ಧಿಡೀರ್‌ ತಾಪಮಾನ ಏರಿಕೆಯಿಂದಾಗಿ ಮಕ್ಕಳು ಹಾಗೂ ವೃದ್ಧರು ಹಲವು ರೀತಿಯ ಆರೋಗ್ಯ ಸಮಸ್ಯೆ ಎದುರಿಸುವಂತಾಗಿದೆ.
ಜೀವನದಲ್ಲಿ ಶಿಕ್ಷಣವಿಲ್ಲದಿದ್ದರೆ ಭವಿಷ್ಯವಿಲ್ಲ: ಜಿಲ್ಲಾಧಿಕಾರಿ ದಿವ್ಯಪ್ರಭು
ಸಮರ್ಥವಾಗಿ ಪರೀಕ್ಷೆ ಎದುರಿಸುವಂತೆ ಆತ್ಮಸ್ಥೈರ್ಯ ತುಂಬಲು ಕನ್ನಡಪ್ರಭ ಹಾಗೂ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ವತಿಯಿಂದ ಭಯಮುಕ್ತ ಪರೀಕ್ಷೆಗೆ ಸಿದ್ಧರಾಗಿ ಹೆಸರಿನಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ ಆಯೋಜಿಸಲಾಗಿತ್ತು.
ಶರಣರ ಜಯಂತಿಯಲ್ಲಿ ಭಾಗವಹಿಸುವುದೇ ಪುಣ್ಯ: ಶಾಸಕ ಎನ್.ಎಚ್.ಕೋನರಡ್ಡಿ.
ಧಾರವಾಡ ಆಲೂರು ವೆಂಕಟರಾವ್ ಸಾಂಸ್ಕೃತಿಕ ಭವನದಲ್ಲಿ ಸೋಮವಾರ ಕಾಯಕ ಶರಣರ ಜಯಂತಿ ಆಚರಿಸಲಾಯಿತು.
ಅಹಂ ಬಿಟ್ಟು ಎಲ್ಲ ದೇವರ ಅಣತಿಯಂತೆ ಸಾಗಲಿ: ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ
ಶ್ರೀ ವಿಶ್ವೇಶತೀರ್ಥರ ಪಂಚಮ ಮಹಾಸಮಾರಾಧನೆ ಮತ್ತು 108 ದಿನಗಳ ತತ್ವಜ್ಞಾನ ಮಹೋತ್ಸವ ನಿಮಿತ್ತ ನಗರದ ಆಲೂರು ವೆಂಕಟರಾವ್ ಸಭಾಭವನದಲ್ಲಿ ಗುರುವಂದನಾ ಕಾರ್ಯಕ್ರಮ ನಡೆಯಿತು.
ಸಾಹಿತ್ಯಕಾರರ ಮೇರು ಲೇಖಕ ನಿರಂಜನರು: ಸಾಹಿತಿ ಡಾ. ಸಿ. ವೀರಣ್ಣ
ಕನ್ನಡದಲ್ಲಿ ನಿರಂಜನ ಮತ್ತು ಕಟ್ಟಿಮನಿ ಅವರು ಪ್ರಗತಿಶೀಲ ಬರಹಗಾರರಾಗಿದ್ದರು. ಸೃಜನಶೀಲ ಮನಸ್ಸು ಸತ್ಯವನ್ನು ಹೇಳುತ್ತದೆ‌. ಆ ಸಾಲಿನಲ್ಲಿ ನಿರಂಜನರು ನಿಲ್ಲುತ್ತಾರೆ.
ಪ್ರಯಾಗರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳಕ್ಕೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ಬಸ್

ಕುಂಭಮೇಳಕ್ಕೆ ಹುಬ್ಬಳ್ಳಿ ವಿಭಾಗದಿಂದ 3 ಸ್ಲೀಪರ್ ಬಸ್‌ಗಳು 90 ಯಾತ್ರಿಗಳೊಂದಿಗೆ ಶನಿವಾರ ಪ್ರಯಾಗ ರಾಜ್ ಕಡೆಗೆ ಪ್ರಯಾಣ ಬೆಳೆಸಿದವು. 

ಸ್ಥಳೀಯ ಉತ್ಪಾದಕರು ರಫ್ತು ತಂತ್ರ ಅಳವಡಿಸಿಕೊಳ್ಳಿ : ಕೇಂದ್ರ ಸಚಿವ ಪ್ರಹ್ಲಾದ ಜೋಶಿ
ಜಗತ್ತಿನಲ್ಲಿಯೇ ಅತಿ ಹೆಚ್ಚು ಗ್ರಾಹಕರನ್ನು ಹೊಂದಿರುವ ದೇಶ ಭಾರತ. ಆದರೆ, ಜಗತ್ತಿನ ವಿದೇಶಿ ಕಂಪನಿಗಳು ಇಲ್ಲಿನ ಗ್ರಾಹಕರನ್ನು ಕೇವಲ ಲಾಭಕ್ಕಾಗಿ ಎದುರು ನೋಡುತ್ತದೆ ಮತ್ತು ನಮ್ಮ ಸ್ಥಳೀಯ ಉತ್ಪನ್ನಗಳನ್ನು ಕೊನೆಗಾಣಿಸಲು ಯತ್ನಿಸುತ್ತವೆ.
ಅಡುಗೆ ಅನಿಲ ಪೈಪ್‌ಲೈನ್‌ ಸೋರಿಕೆ, ಆತಂಕ
ಬೆಂಕಿ ಹೊತ್ತಿಕೊಂಡ ಸ್ಥಳದಲ್ಲಿದ್ದ ವಾಹನಗಳನ್ನು ನಿವಾಸಿಗಳು ಬೇರೆ ಕಡೆಗೆ ಸ್ಥಳಾಂತರ ಮಾಡಿದ್ದಾರೆ. ಘಟನೆಯಿಂದ ಯಾವುದೇ ಹಾನಿ ಸಂಭವಿಸಿಲ್ಲ. ಆದರೆ, ಬೆಂಕಿಯಿಂದ ಸುತ್ತಲಿನ ಕೆಲವು ಗಿಡಗಳು ಸುಟ್ಟಿವೆ. ಬೆಂಕಿ ಕಾಣಿಸಿಕೊಂಡ ಕೆಲಕ್ಷಣದಲ್ಲೇ ಸಂಬಂಧಿಸಿದ ಕಂಪನಿಗೆ ಮಾಹಿತಿ ನೀಡಿದರೂ ಸೂಕ್ತ ಸ್ಪಂದನೆ ನೀಡಲಿಲ್ಲ.
  • < previous
  • 1
  • ...
  • 145
  • 146
  • 147
  • 148
  • 149
  • 150
  • 151
  • 152
  • 153
  • ...
  • 534
  • next >
Top Stories
ಮಾಜಿ ಸಂಸದೆ ಸುಮಲತಾ ನಿರ್ಮಿಸಿದ್ದ ಬಸ್ ತಂಗುದಾಣ ನೆಲಸಮ..!
ದಸರಾ ಉದ್ಘಾಟನೆಗೆ ಬಾನು : ಬಿಜೆಪಿ vs ಕಾಂಗ್ರೆಸ್ ಜಟಾಪಟಿ
ಧರ್ಮಸ್ಥಳ ಎಸ್‌ಐಟಿ ಅಧಿಕಾರಿ ಅನುಚೇತ್‌ ಅಮೆರಿಕ ಪ್ರವಾಸಕ್ಕೆ
ಮೇಲ್ಮನೆಗೆ ಬಂದು ಹೋಯ್ತು ‘ನಿಗೂಢ’ ನಾನ್‌ಸ್ಟಾಪ್‌ ರೈಲು!
ದಿ ಗ್ರೇಟ್‌ ಪೂಜಾರ ಕ್ರಿಕೆಟ್‌ಗೆ ವಿದಾಯ : ದ್ರಾವಿಡ್‌ ಬಳಿಕ ಭಾರತಕ್ಕೆ ‘ಗೋಡೆ’ಯಾಗಿದ್ದ ಪೂಜಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved