ಮೌಲ್ಯಗಳ ಅವನತಿಯ ಕಾಲದಲ್ಲಿ ವಿಶ್ವೇಶ್ವರಯ್ಯನವರ ಮಹತ್ವ ಹೆಚ್ಚುವಿಶ್ವೇಶ್ವರಯ್ಯನವರ ಸಾಧನೆಯ ವ್ಯಾಪ್ತಿ ನೋಡಿದರೆ ಅವರನ್ನು ಕೇವಲ ಎಂಜಿನಿಯರ್ ಎನ್ನದೇ, ಅವರೊಬ್ಬ ಮತ್ಸದ್ಧಿ. ಅದರ ಪರಿಣಾಮವೇ ಶಿಕ್ಷಣ, ಉದ್ಯಮ, ಉದ್ಯೋಗ, ಕೃಷಿ, ನೀರಾವರಿ, ಕಲೆ, ಸಾಹಿತ್ಯ, ನಾಡು-ನುಡಿ, ಇತ್ಯಾದಿಗಳ ಬಗ್ಗೆ ಕಳಕಳಿ ಹೊಂದಿದ್ದರು