• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜ್ಞಾನ ಹೆಚ್ಚಾದಂತೆ ಜಾತೀಯತೆ ಹೆಚ್ಚಳ
ಎಲ್ಲ ರಂಗಗಳಲ್ಲಿಯೂ ಮುಂದುವರಿಯುತ್ತಿರುವ ಭಾರತ ಜ್ಞಾನ-ವಿಜ್ಞಾನದೊಂದಿಗೆ ಸಾಮಾಜಿಕವಾಗಿಯೂ ಮುಂದುವರಿಯಬೇಕಾಗಿತ್ತು. ಆದರೆ, ಸಮಾಜಕ್ಕೆ ಬೇಡವಾದ ಅಮಾನವೀಯ ಸಂಗತಿಗಳನ್ನು ತನ್ನೊಳಗಿಟ್ಟುಕೊಂಡು ಪೋಷಿಸುತ್ತಿರುವುದು ಬೇಸರದ ಸಂಗತಿ.
ತಂತ್ರಜ್ಞಾನದಿಂದ ನಿತ್ಯವೂ ಹೊಸ ಬೆಳವಣಿಗೆ
ತಂತ್ರಜ್ಞಾನದ ಕಾಲದಲ್ಲಿ ನಿತ್ಯವೂ ಹೊಸ ಬೆಳವಣಿಗೆ ಆಗುತ್ತಿದ್ದು, ಅವುಗಳನ್ನು ಗಮನಿಸಿ ತಮ್ಮ ಅಧ್ಯಯನದಲ್ಲಿ ಅಳವಡಿಸಿಕೊಂಡರೆ ಮುಂದಿನ ಭವಿಷ್ಯ ಉತ್ತಮವಾಗಲಿದೆ.
ಪಶ್ಚಿಮ ಕ್ಷೇತ್ರದ ಮತದಾರರ ನೋಂದಣಿಗೆ ಪದವೀಧರರ ನಿರಾಸಕ್ತಿ
ನವಲಗುಂದ, ಅಣ್ಣಿಗೇರಿ ಹಾಗೂ ಹುಬ್ಬಳ್ಳಿ ಗ್ರಾಮೀಣ ತಾಲೂಕು ಆಡಳಿತ ಸಹ ಮತದಾನ ನೋಂದಣಿಗಾಗಿ ಪದವೀಧರರಲ್ಲಿ ಮನವಿ ಮಾಡುತ್ತಿದೆ. ತಹಸೀಲ್ದಾರ್ ಕಚೇರಿಗಳಲ್ಲಿ ನಮೂನೆ 18 ಅರ್ಜಿಯನ್ನು ವಿತರಿಸುತ್ತಿದ್ದು ಸೂಕ್ತ ದಾಖಲೆಗಳೊಂದಿಗೆ ಅರ್ಜಿ ಭರ್ತಿ ಮಾಡಿ ಸಲ್ಲಿಸುವಂತೆ ಅಧಿಕಾರಿಗಳು ಕೋರುತ್ತಿದ್ದಾರೆ.
ಕರ್ನಾಟಕ ವಿದ್ಯಾವರ್ಧಕ ಸಂಘ ಮರೆತ ರಾಜ್ಯ ಸರ್ಕಾರ

ಕನ್ನಡಕ್ಕೆ ಕುತ್ತು ಬಂದಾಗಲೆಲ್ಲ ಹೋರಾಟದ ಮುಂಚೂಣಿಯಲ್ಲಿರುವ ಮತ್ತು ಗೋಕಾಕ ಚಳವಳಿ, ಕನ್ನಡ ಸಾಹಿತ್ಯ ಪರಿಷತ್‌ ಜನ್ಮತಾಳಲು ಕಾರಣವಾದ 135 ವರ್ಷ ಇತಿಹಾಸ ಹೊಂದಿರುವ ಇಲ್ಲಿಯ ಕರ್ನಾಟಕ ವಿದ್ಯಾವರ್ಧಕ ಸಂಘವನ್ನು ರಾಜ್ಯ ಸರ್ಕಾರ ಮರೆತಿದೆ.

ನವೆಂಬರ್‌ 29ರಂದು ಬಡವರಿಗೆ 4200 ಮನೆ ವಿತರಣೆ
ಒಟ್ಟು ಮೂರು ಹಂತದಲ್ಲಿ ಮನೆ ವಿತರಿಸುತ್ತಿದ್ದು, ಈಗಾಗಲೇ ಮೊದಲ ಹಂತದಲ್ಲಿ 30,789, ಇದೀಗ 42,345, ಮೂರನೇ ಹಂತದಲ್ಲಿ 30,000 ಮನೆ ವಿತರಿಸಲಾಗುವುದು ಎಂದಿರುವ ಸಚಿವ ಜಮೀರ ಅಹಮದ್‌, ಕೊಳಚೆ ಪ್ರದೇಶದ ಹಕ್ಕುಪತ್ರಗಳನ್ನೂ ಸರ್ಕಾರ ನೀಡುತ್ತಿದೆ ಎಂದು ಹೇಳಿದರು.
ಎಐ ತಂತ್ರಜ್ಞಾನದ ಸಕಾರಾತ್ಮಕ ಪರಿಣಾಮಕ್ಕೆ ಮಹತ್ವ ನೀಡಲಿ
ಕ್ರಿಯಾತ್ಮಕ ಯೋಜನೆಯಲ್ಲಿ ಎಐ ಬಳಕೆಯಿಂದ ಹೆಚ್ಚಿನ ದಕ್ಷತೆ, ನಿಖರತೆ, ಭಾಷಾ ಶುದ್ಧತೆ, ವಿಚಾರಗಳ ಉತ್ಕೃಷ್ಟತೆ, ಕೃತಿಚೌರ್ಯ ನಿವಾರಣೆಯಂತಹ ಹಲವಾರು ಪ್ರಯೋಜನಗಳು ಲಭಿಸುತ್ತವೆ.
ಸಿಎಂ ಸ್ಥಾನದಲ್ಲಿರುವುದು ಟಗರು, ಯಾರಿಗೂ ಟಕ್ಕರ್ ಕೊಡಲು ಸಾಧ್ಯವಿಲ್ಲ
ಮುಖ್ಯಮಂತ್ರಿ ಖುರ್ಚಿ 2028ರ ವರೆಗೂ ಖಾಲಿ ಇಲ್ಲ. ಸಿದ್ದರಾಮಯ್ಯ ಅವರೇ ಸಿಎಂ ಆಗಿರಲಿದ್ದಾರೆ. ಕೆಪಿಸಿಸಿ ಹುದ್ದೆಯೂ ಖಾಲಿ ಇಲ್ಲ. 2028ಕ್ಕೆ ಡಿ.ಕೆ. ಶಿವಕುಮಾರ ಅವರು ಸಿಎಂ ಆಗಲಿ.
ಸೋಯಾಬೀನ್ ಖರೀದಿ ಕೇಂದ್ರಕ್ಕೆ ಚಾಲನೆ
ಸಹಕಾರಿ ಸಂಘಗಳಿಗೆ ಯಾವುದೇ ಅನುದಾನ ಇರುವುದಿಲ್ಲ. ಒಂದೊಂದು ರೂಪಾಯಿಯೂ ಬಹಳ ಮುಖ್ಯವಾಗಿದ್ದು ಹೆಚ್ಚು-ಕಡಿಮೆಯಾದರೂ ದಿವಾಳಿ ಆಗುವ ಸಂಭವ ಬರುತ್ತದೆ. ಹೀಗಾಗಿ, ಸಹಕಾರಿ ಸಂಘಗಳು ಆರ್ಥಿಕ ಶಿಸ್ತು ಕಾಪಾಡಿಕೊಳ್ಳಬೇಕು.
ಕನ್ನಡಾಂಬೆಯ ಉತ್ಸವ ನಿತ್ಯೋತ್ಸವವಾಗಲಿ
ಕನ್ನಡಿಗರು ನಾಡು, ನುಡಿ, ಭಾಷೆ ಗೌರವಿಸುವ ಮನೋಇಚ್ಛೆ ಅವರ ಅಂತರಾತ್ಮದಿಂದ ಹೊರ ಹೊಮ್ಮಬೇಕು. ಅಂದಾಗ ಮಾತ್ರ ಕರುನಾಡಿನ ಉದಯಕ್ಕೆ ನಡೆಸಿದ ಹೋರಾಟಕ್ಕೊಂದು ಅರ್ಥ ಬರುತ್ತದೆ.
ತೊಟ್ಟಿಲು ನಗರಿಯಲ್ಲಿ ಕನ್ನಡ ರಾಜ್ಯೋತ್ಸವದ ರಂಗು
ತೊಟ್ಟಿಲು ನಗರಿ'' ಕಲಘಟಗಿಯಲ್ಲಿ ವಿವಿಧ ಕನ್ನಡಪರ ಸಂಘಟನೆಗಳು, ಅಧಿಕಾರಿಗಳು ಹಾಗೂ ವಿದ್ಯಾರ್ಥಿಗಳಿಂದ 70ನೇ ಕನ್ನಡ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • ...
  • 604
  • next >
Top Stories
ಕಾಂಗ್ರೆಸ್ ಭವಿಷ್ಯದ ದೃಷ್ಟಿಯಿಂದ ಡಿಕೆಶಿಗೆ ಸಿಎಂ ಸ್ಥಾನ ನೀಡಬೇಕು : ಕೆ.ಎಂ.ಉದಯ್
ಸಿದ್ದರಾಮಯ್ಯ ಇರದಿದ್ದರೆ ಅನೇಕ ಕುಟುಂಬ ಸಾಲದಲ್ಲಿ ಬದುಕಬೇಕಿತ್ತು: ಮಹದೇವಪ್ಪ
ಮೆಕ್ಕೆಜೋಳ ಆಮದು ನಿಲ್ಲಿಸಿ : ಪಿಎಂಗೆ ಸಿಎಂ ಸಿದ್ದರಾಮಯ್ಯ
ಅಮಿತ್‌ ಶಾ ಜೊತೆ ರಾಜಣ್ಣ ಪುತ್ರ ಅರ್ಧಗಂಟೆ ಚರ್ಚೆ
ನಾವು ಡಿಸಿಎಂ ಮಾಡದಿದ್ದರೇ ‘ಕೈ’ ಮೂಸುತ್ತಿರಲಿಲ್ಲ : ಎಚ್‌.ಡಿ.ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved