ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಯಾಂತ್ರಿಕ ಜೀವನದಿಂದ ಹೊರಬರಲು ಹಾಸ್ಯ ಅಗತ್ಯ: ಡಾ. ಗುರುದೇವಿ
ಮಹಿಳೆಯರು ತಮ್ಮ ಯಾಂತ್ರಿಕೃತ ಬದುಕಿನ ಏಕತಾನತೆಯಿಂದ ಹೊರಬರಲು ಹಾಸ್ಯ ಅವಶ್ಯವಾಗಿದೆ ಎಂದು ಬೆಳಗಾವಿಯ ವಿಶ್ರಾಂತ ಇಂಗ್ಲಿಷ್ ಪ್ರಾಧ್ಯಾಪಕ ಹಾಗೂ ಸಾಹಿತಿ ಡಾ. ಗುರುದೇವಿ ಹುಲೆಪ್ಪನವರಮಠ ಹೇಳಿದರು.
ಅಸ್ತಿತ್ವಕ್ಕಾಗಿ ಬಿಜೆಪಿಯಿಂದ ಜನಾಕ್ರೋಶ ರ್ಯಾಲಿ: ಸೌಮ್ಯಾ ರೆಡ್ಡಿ
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಗೃಹಲಕ್ಷ್ಮಿ ಹಾಗೂ ಶಕ್ತಿ ಯೋಜನೆ ಜಾರಿಗೊಳಿಸಿದೆ. ಇದರಿಂದ ಬಿಜೆಪಿ ನಾಯಕರಿಗೆ ಅಸೂಯೆ ಉಂಟಾಗಿದೆ. ಹೀಗಾಗಿ, ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಸರ್ಕಾರದ ವಿರುದ್ಧ ಜನಾಕ್ರೋಶ ರ್ಯಾಮಲಿ ಮಾಡುತ್ತಿದ್ದಾರೆ ಎಂದು ಮಹಿಳಾ ಕಾಂಗ್ರೆಸ್ ರಾಜ್ಯಾಧ್ಯಕ್ಷೆ ಸೌಮ್ಯಾ ರೆಡ್ಡಿ ಹೇಳಿದರು.
ಮಹದಾಯಿ ಕುಡಿಯುವ ನೀರಿನ ಯೋಜನೆ - ರಾಷ್ಟ್ರಪತಿಭವನದ ಎದುರು ಪರೇಡ್ : ವೀರೇಶ ಸೊಬರದಮಠ
ಮಹದಾಯಿ ಕುಡಿಯುವ ನೀರಿನ ಯೋಜನೆ, ಇದಕ್ಕೆ ಯಾರೂ ವಿರೋಧ ವ್ಯಕ್ತಪಡಿಸಬಾರದು ಎಂದು ರೈತ ಸೇನೆ ಕರ್ನಾಟಕದ ಅಧ್ಯಕ್ಷ ವೀರೇಶ ಸೊಬರದಮಠ ಹೇಳಿದರು.
ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ಬಾಯಿದ್ದೇ ಸಮಸ್ಯೆ : ಮಾಜಿ ಸಚಿವ ಮುರುಗೇಶ ನಿರಾಣಿ
ಶಾಸಕ ಬಸನಗೌಡ ಪಾಟೀಲ ಯತ್ನಾಳ ನೂರಾರು ಒಳ್ಳೆಯ ಕೆಲಸ ಮಾಡಿದ್ದಾರೆ. ಆದರೆ, ಅವರ ಬಾಯಿ ಒಂದೇ ಸಮಸ್ಯೆ ಇರುವುದು ಎಂದು ಮಾಜಿ ಸಚಿವ ಮುರುಗೇಶ ನಿರಾಣಿ ವಿಶ್ಲೇಷಿಸಿದರು.
ಕುರ್ಚಿ ಉಳಿಸಿಕೊಳ್ಳಲು ಸಿದ್ದು ಜಾತಿ ಗಣತಿ ದಾಳ : ಕೇಂದ್ರ ರೈಲ್ವೆ ಖಾತೆಯ ರಾಜ್ಯ ಸಚಿವ ವಿ. ಸೋಮಣ್ಣ ಆರೋಪ
ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಕುರ್ಚಿ ಉಳಿಸಿಕೊಳ್ಳಲು ಜಾತಿ ಜನಗಣತಿ ದಾಳ ಪ್ರಯೋಗಿಸುತ್ತಿದ್ದಾರೆ ಎಂದು ಕೇಂದ್ರ ರೈಲ್ವೆ ಖಾತೆಯ ರಾಜ್ಯ ಸಚಿವ ವಿ. ಸೋಮಣ್ಣ ಆರೋಪಿಸಿದರು.
ಅವಳಿ ನಗರದಲ್ಲಿ ಗಂಟೆಗೂ ಅಧಿಕ ಕಾಲ ಮಳೆ
ಬೇಸಿಗೆಯ ಬೇಗೆಯಿಂದ ಕಂಗೆಟ್ಟಿದ್ದ ಅವಳಿ ನಗರದ ಜನತೆಗೆ ಶುಕ್ರವಾರ ಮಧ್ಯಾಹ್ನ ಗಂಟೆಗೂ ಹೆಚ್ಚು ಕಾಲ ಮಳೆ ಸುರಿದು ತಂಪೆರೆಯಿತು. ದಿಢೀರ್ ಸುರಿದ ಮಳೆಯಿಂದಾಗಿ ಹಲವೆಡೆ ವ್ಯಾಪಾರಸ್ಥರು, ಪಾದಚಾರಿಗಳು, ವಾಹನ ಸವಾರರು ಪರದಾಡುವಂತಾಯಿತು.
ವಕ್ಫ್ ಮಸೂದೆ ತಿದ್ದುಪಡಿ ಖಂಡಿಸಿ ಬೃಹತ್ ಪ್ರತಿಭಟನೆ
ಕೇಂದ್ರ ಸರ್ಕಾರದ ವಕ್ಫ್ ತಿದ್ದುಪಡಿ ಮಸೂದೆ-೨೦೨೫ ಖಂಡಿಸಿ ಅಂಜುಮನ್ ಎ-ಇಸ್ಲಾಂ ಸಂಸ್ಥೆ, ಮುಸ್ಲಿಂ ಸಮುದಾಯ ಹಾಗೂ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಘಟಕದಿಂದ ನಗರದಲ್ಲಿ ಶುಕ್ರವಾರ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಕೂಡಲಸಂಗಮ ಪೀಠದ ಜಯಮೃತ್ಯುಂಜಯ ಶ್ರೀಗಳಿಗೆ ವಾರದ ಗಡುವು
ಕೂಡಲಸಂಗಮ ಪೀಠದ ಜಯಮೃತ್ಯುಂಜಯ ಶ್ರೀಗಳ ವಿರುದ್ಧ ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಮಾಜ ಟ್ರಸ್ಟ್ ಕಿಡಿಕಾರಿದ್ದು, ಸ್ವಾಮೀಜಿಗೆ ವಾರದೊಳಗೆ ನಿಮ್ಮ ನಡವಳಿಕೆ ಸುಧಾರಿಸದಿದ್ದರೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದು ಖಚಿತ ಎಂದು ಖಡಕ್ ವಾರ್ನಿಂಗ್ ನೀಡಿದ್ದಾರೆ.
2ಡಿ, 2ಸಿ ಮೀಸಲಾತಿ: ಜಯಮೃತ್ಯುಂಜಯ ಶ್ರೀಗಳಿಂದ ಡೀಲ್!
ಬಿಜೆಪಿ ಸರ್ಕಾರದಲ್ಲಿ ಜಯಮೃತ್ಯುಂಜಯ ಶ್ರೀಗಳು ಡೀಲ್ ಮಾಡಿಕೊಂಡೇ 2ಡಿ, 2ಸಿ ಮೀಸಲಾತಿ ಒಪ್ಪಿಕೊಂಡಿದ್ದರು. ದೊಡ್ಡ ಡೀಲ್ ಆಗಿದೆ. ಈ ಬಗ್ಗೆ ಸಮಾಜದ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಶಾಸಕ ವಿಜಯಾನಂದ ಕಾಶಪ್ಪನವರ ಹೊಸ ಬಾಂಬ್ ಸಿಡಿಸಿದರು.
ಶ್ರೀ ಗಾಯತ್ರಿ ತಪೋಭೂಮಿ ಜಾತ್ಯತೀತ ಮಠ: ಸದ್ಗುರು ದತ್ತಪ್ಪಯ್ಯ ಶ್ರೀಗಳು
ಈ ಗಾಯತ್ರಿ ತಪೋಭೂಮಿಯು ಜಾತ್ಯತೀತ ಮಠಕ್ಕೆ ಸಾಕ್ಷಿಕರಿಸಿದ್ದು, ಎಲ್ಲ ಧರ್ಮದ ಸದ್ಭಕ್ತರು ಮಠಕ್ಕೆ ಭೇಟಿ ನೀಡುತ್ತಿದ್ದಾರೆ ಎಂದು ಸಿಂದಗಿಯ ಆದಿನಾಥ ಪರಂಪರಾಗತ ಗುರುಪೀಠದ ಭೀಮಾಶಂಕರ ಸ್ವಾಮಿ ಸಂಸ್ಥಾನಮಠದ ಸದ್ಗುರು ದತ್ತಪ್ಪಯ್ಯ ಶ್ರೀಗಳು ಹೇಳಿದರು.
< previous
1
...
11
12
13
14
15
16
17
18
19
...
447
next >
Top Stories
ರಾಜಧಾನಿಗೆ ಐದಾರು ದಿನ ವರ್ಷಧಾರೆ ಸಾಧ್ಯತೆ
ಪಹಲ್ಗಾಂಗೆ ಮೋದಿ ಯಾಕೆ ಹೋಗಲಿಲ್ಲ? : ಸಂತೋಷ್ ಲಾಡ್
ಶತಮಾನದ ಬಳಿಕ ಮತ್ತೆ ಜಾತಿಗಣತಿ : ಏಕೆ? ಏನು? ಗಣತಿಯ ಇತಿಹಾಸ
ಮೇನಲ್ಲಿ ದೇಶವ್ಯಾಪಿ ಭಾರೀ ಉಷ್ಣ ಹವೆ : ಹೆಚ್ಚು ಶಾಖದ ಅನುಭವ
ಇಂದಿನಿಂದ ಏನು ಬದಲು? ಮೇ 1ರಿಂದ ಆರ್ಥಿಕ ಹಾಗೂ ವಿವಿಧ ವಲಯಗಳಲ್ಲಿ ಹಲವು ಬದಲಾವಣೆ