• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗುಜರಾತ್‌ಗೆ ಅಕ್ರಮವಾಗಿ ಅನ್ನಭಾಗ್ಯ ಅಕ್ಕಿ ಸಾಗಾಟ: ಎರಡು ಲಾರಿ ವಶ
ರಾಜ್ಯದ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ಗುಜರಾತಿಗೆ ಸಾಗಾಟ ಮಾಡುತ್ತಿರುವ ವೇ‍‍ಳೆ ಹುಬ್ಬಳ್ಳಿಯಲ್ಲಿ ಆಹಾರ ಮತ್ತು ನಾಗರಿಕ ಇಲಾಖೆ ಅಧಿಕಾರಿಗಳು ಮತ್ತು ಬೆಂಡಿಗೇರಿ ಠಾಣೆ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಎರಡು ಲಾರಿ ವಶಪಡಿಸಿಕೊಂಡಿದ್ದಾರೆ.
ಜಿಲ್ಲಾಸ್ಪತ್ರೆ ಸರ್ಜನ್‌ ಡಾ. ಗಾಬಿಗೆ ಸನ್ಮಾನ
ಜಿಲ್ಲಾಸ್ಪತ್ರೆಯ ಮುಖ್ಯಸ್ಥರಾಗಿ ಡಾ. ಸಂಗಪ್ಪ ಗಾಬಿ ಕಾಳಜಿಪೂರ್ವಕ ರೋಗಿಗಳ ಸೇವೆಯಲ್ಲಿ ತೊಡಗಿಸಿಕೊಂಡವರು. ಆಸ್ಪತ್ರೆಗೆ ಬರುವ ರೋಗಿಗಳಿಗೆ ಎಲ್ಲ ವಿಭಾಗಗಳಲ್ಲಿ ಸೂಕ್ತ ಮಾಹಿತಿ, ಚಿಕಿತ್ಸೆ ಒದಗಿಸಲು ಶ್ರಮಿಸುತ್ತಿದ್ದಾರೆ.
ಪಡಿತರ ರೀತಿಯಲ್ಲಿ ರೈತರಿಗೆ ರಸಗೊಬ್ಬರ ವಿತರಣೆಗೆ ಲಾಡ್‌ ಸಲಹೆ
ರಸಗೊಬ್ಬರ ಚೀಟಿಯಲ್ಲಿ ಹಲವು ಅಂಶಗಳು ಒಳಗೊಂಡಿರಬೇಕು. ರೈತರ ಸರ್ವೇ ನಂಬರ್, ಜಮೀನಿನ ಮಣ್ಣಿನ ಫಲವತ್ತತೆಯ ಪರೀಕ್ಷಾ ವರದಿ, ಪರೀಕ್ಷಾ ವರದಿಯ ಅನುಗುಣವಾಗಿ ಬೆಳೆಯ ಬೇಕಾದ ಬೆಳೆ, ಶಿಫಾರಸು ಮಾಡಿದ ಬೆಳೆಗೆ ಬೇಕಾದ ಬಿತ್ತನೆ ಬೀಜಗಳು ಹಾಗೂ ರಸಗೊಬ್ಬರದ ವಿವರ ಹಾಗೂ ಶಿಫಾರಸಿಗೆ ಅನುಗುಣವಾಗಿ ಬಿತ್ತನೆ ಬೀಜಗಳು ಹಾಗೂ ರಸಗೊಬ್ಬರ ವಿವರಣೆ ಇರಬೇಕು.
ಮಾನವ ಕಳ್ಳ ಸಾಗಾಣಿಕೆ ಒಂದು ಹೀನಕೃತ್ಯ: ದೊಡ್ಡಮನಿ
ಮಾನವ ಕಳ್ಳ ಸಾಗಾಣಿಕೆ ತಡೆಯುವುದು ಎಲ್ಲರ ಕರ್ತವ್ಯ. ಮಕ್ಕಳು, ಮಹಿಳೆ, ಪುರುಷ ಎನ್ನದೆ ಎಲ್ಲ ರೀತಿಯ ಜನರನ್ನು ವಿವಿಧ ಕಾರಣಗಳಿಗಾಗಿ ಅಪಹರಣ, ಕಳ್ಳ ಸಾಗಾಣಿಕೆ ಮಾಡಲಾಗುತ್ತಿದೆ. ಮುಖ್ಯವಾಗಿ ಹಣದ ಆಮಿಷ, ದೌರ್ಜನ್ಯಗಳಿಂದ ಕಳ್ಳ ಸಾಗಾಣಿಕೆ ಮಾಡುತ್ತಾರೆ.
ಎಲೆಕ್ಟ್ರಿಕ್‌ ವಾಹನದ ಬ್ಯಾಟರಿ ದುಸ್ಥಿತಿ: ಕಂಪನಿಗೆ ದಂಡ
ಹುಬ್ಬಳ್ಳಿ ಗೋಕುಲ ರಸ್ತೆಯ ನಿವಾಸಿ ರೋಹಿತ್‌ ಜೋಶಿ ಎನ್ನುವವರು 2021ರಲ್ಲಿ ₹91 ಸಾವಿರ ಕೊಟ್ಟು ಟ್ರೈಯೋ ಗ್ರೂಪ್ಸ್‌ ಫ್ಯೂವರ್‌ ಎನರ್ಜಿ ಕಂಪನಿಯಿಂದ ಎಲೆಕ್ಟ್ರಿಕ್‌ ಸ್ಕೂಟರ್‌ ಖರೀದಿಸಿದ್ದರು. ಬ್ಯಾಟರಿಯೂ 36 ತಿಂಗಳು, ವಾಹನದ ಬಿಡಿ ಭಾಗಗಳ ಮೇಲೆ ಒಂದು ವರ್ಷದ ವಾರಂಟಿ ಇತ್ತು. ಆದರೆ, ಕೆಲವೇ ದಿನಗಳಲ್ಲಿ ಬ್ಯಾಟರಿ ಪೂರ್ಣ ಖಾಲಿಯಾಗಿ ರಸ್ತೆ ಮಧ್ಯೆ ನಿಲ್ಲಲು ಪ್ರಾರಂಭಿಸಿತು.
ಸ್ವಾತಂತ್ರ್ಯೋತ್ಸವ: 14ರಂದು ಸಂಜೆ ಸಾಂಸ್ಕೃತಿಕ ಕಾರ್ಯಕ್ರಮ
ನಮಗೆ ಸ್ವಾತಂತ್ರ್ಯ ದೊರಕಿದ ಘಳಿಗೆ ಸ್ಮರಿಸಲು ಆ. 14ರ ಸಂಜೆ 6 ಗಂಟೆಯಿಂದ ಮಧ್ಯ ರಾತ್ರಿ 12ರ ವರೆಗೆ ವಿವಿಧ ರೀತಿಯ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗುತ್ತದೆ. ಮಹಾನಗರದ ಎಲ್ಲ ಕಾಲೇಜು ಹಾಗೂ ವಿವಿ ವಿದ್ಯಾರ್ಥಿ ವಿದ್ಯಾರ್ಥಿನಿಯರು ಭಾಗವಹಿಸಬೇಕು.
ಹುಬ್ಬಳ್ಳಿ- ಅಂಕೋಲಾ: ರೈಲು ಮಾರ್ಗಕ್ಕೆ ಕಾಲ ಸನ್ನಿಹಿತ
ಹುಬ್ಬಳ್ಳಿ- ಅಂಕೋಲಾ ಹೆಸರು ಹೇಳುತ್ತಿದ್ದಂತೆ ಥಟ್ಟನೆ ನೆನಪಾಗುವುದು ಹೋರಾಟ. ಹುಬ್ಬಳ್ಳಿ- ಅಂಕೋಲಾ ಮಧ್ಯೆ ರೈಲು ಮಾರ್ಗವಾಗಬೇಕೆಂಬ ಬೇಡಿಕೆ ಬರೋಬ್ಬರಿ ಎರಡುವರೆ ದಶಕದ್ದು. ಸುದೀರ್ಘ ಹೋರಾಟದ ನಡುವೆಯೇ ಈ ರೈಲು ಮಾರ್ಗದ ಬಗ್ಗೆ ರಾಜ್ಯಸಭೆ ಅಧಿವೇಶನದಲ್ಲಿ ಈ ಕುರಿತು ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸುವಾಗ ಕೇಂದ್ರ ರೈಲ್ವೆ ಸಚಿವರು ಈ ಬಗ್ಗೆ ಪ್ರಸ್ತಾಪಿಸಿದ್ದಾರೆ. ಹೀಗಾಗಿ ಈ ಯೋಜನೆಗೆ ಹಸಿರು ನಿಶಾನೆ ದೊರೆಯುವ ಕಾಲ ಸನ್ನಿಹಿತವಾದಂತಾಗಿದೆ. ಹಾಗಾದರೆ ಈ ಯೋಜನೆ ಏನು?, ಏಕಿಷ್ಟು ಪರಿಸರವಾದಿಗಳ ವಿರೋಧ?, ಪರಿಸರವಾದಿಗಳು ಹೇಳುವಂತೆ ಅರಣ್ಯ ನಾಶವಾಗುತ್ತದೆಯೇ?, ಎಷ್ಟು ಪ್ರಮಾಣದ ಅರಣ್ಯ ನಾಶವಾಗುತ್ತದೆ?, ಈ ಯೋಜನೆಯಿಂದ ಏನೆಲ್ಲ ಉಪಯೋಗ? ಎಂಬುದರ ಕುರಿತು ''ಕನ್ನಡಪ್ರಭ''ದ ಸರಣಿ ಇಂದಿನಿಂದ.
ನಾಗರ ಪಂಚಮಿ ನಿಮಿತ್ತ ವಿವಿಧೆಡೆ ವಿಶೇಷ ಪೂಜೆ
ಕಲ್ಲಿನ ನಾಗ ಮೂರ್ತಿಗಳು ಇರುವ ಸ್ಥಳಕ್ಕೆ ತೆರಳಿದ ಮಹಿಳೆಯರು ವಿಶೇಷ ಪೂಜೆ ಸಲ್ಲಿಸಿ ಹಾಲೆರೆದರು. ಉಂಡಿ, ತಂಬಿಟ್ಟು ನೈವೇದ್ಯ ಸಲ್ಲಿಸಿ ಭಕ್ತಿ ಸಮರ್ಪಿಸಿದರು.
ಸರ್ಕಾರದ ಎಸ್ಮಾ ವಿರುದ್ಧ ಹೈಕೋರ್ಟ್‌ನಲ್ಲಿ ಪ್ರಕರಣ ದಾಖಲು
ಸರ್ಕಾರ ಕಾರ್ಮಿಕ ಸಂಘಟನೆಗಳು ಹೋರಾಟಕ್ಕೆ ಕರೆ ನೀಡಿದಾಗ ಎಸ್ಮಾ ಜಾರಿ ಮಾಡುವ ಮೂಲಕ ಹೋರಾಟವನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆ. ಹೀಗಾಗಿ ಈ ಬಾರಿ ಎಸ್ಮಾ ವಿರುದ್ಧ ಧಾರವಾಡ ಹೈಕೋರ್ಟ್‌ನಲ್ಲಿ ಜು. 28ರಂದು ಪ್ರಕರಣ ದಾಖಲಿಸಲಾಗಿದೆ.
ನವಲಗುಂದದಲ್ಲಿ ಯೂರಿಯಾ ಗೊಬ್ಬರಕ್ಕಾಗಿ ಪರದಾಟ!
ತಾಲೂಕಿನಾದ್ಯಂತ ಯೂರಿಯಾ ಗೊಬ್ಬರಕ್ಕಾಗಿ ಸಾವಿರಾರು ರೈತರು ಪರದಾಡುತ್ತಿದ್ದಾರೆ. ಆದರೆ, ಅವರಿಗೆ ಸಕಾಲಕ್ಕೆ ರಸಗೊಬ್ಬರ ದೊರೆಯುತ್ತಿಲ್ಲ. ಕಾಳಸಂತೆಯಲ್ಲಿ ಬೆರಳೆಣಿಕೆಯ ರೈತರಿಗೆ ದುಬಾರಿ ಬೆಲೆಯಲ್ಲಿ ಯೂರಿಯಾ ಮಾರಾಟ ಮಾಡಲಾಗುತ್ತಿದೆ ಎನ್ನುವ ಆಪಾದನೆ ಎಲ್ಲೆಡೆ ಕೇಳಿ ಬಂದಿದೆ.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • ...
  • 530
  • next >
Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved