• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಳೇಹುಬ್ಬಳ್ಳಿ ಸರ್ಕಾರಿ ಶಾಲೆ ಕಟ್ಟಡಕ್ಕೆ ₹ 3 ಕೋಟಿ: ಶಾಸಕ ಪ್ರಸಾದ ಅಬ್ಬಯ್ಯ
ಶಿಕ್ಷಣದಿಂದ ಮಾತ್ರ ಬಡವರು, ಶೋಷಿತರ ಬದುಕು ಹಸನಾಗಲು ಸಾಧ್ಯ. ಇಂಥ ಮಕ್ಕಳೇ ಹೆಚ್ಚಾಗಿ ಓದುವ ಸರ್ಕಾರಿ ಶಾಲೆಗಳು ಸದೃಢವಾದಷ್ಟು ಇಡೀ ಸಮಾಜ ಬಲಿಷ್ಠವಾಗುತ್ತದೆ.
ವಿದ್ಯಾಕಾಶಿಯ 5071 ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಓದು, ಬರೆಹ ಬರುವುದಿಲ್ಲ!
ಕಳೆದ ಬಾರಿ 22ನೇ ಸ್ಥಾನಕ್ಕೆ ಕುಸಿದಿದ್ದ ಧಾರವಾಡ ಜಿಲ್ಲೆಯ ಎಸ್ಸೆಸ್ಸೆಲ್ಸಿ ಫಲಿತಾಂಶ, ಈ ಬಾರಿಯೂ ಮೇಲೇಳುವ ಯಾವ ಲಕ್ಷಣಗಳೂ ಇಲ್ಲ. 28669 ವಿದ್ಯಾರ್ಥಿಗಳು ಪರೀಕ್ಷೆಗೆ ಕಟ್ಟಿದ್ದು, ಅವರಲ್ಲಿ 5071 ವಿದ್ಯಾರ್ಥಿಗಳಿಗೆ ಸ್ಪಷ್ಟವಾಗಿ ಓದಲು, ಶುದ್ಧವಾಗಿ ಬರೆಯಲು ಮತ್ತು ಸುಲಭವಾಗಿ ಲೆಕ್ಕ ಮಾಡಲು ಬರುವುದಿಲ್ಲ ಎನ್ನುವುದಾದರೆ ಅದೆಂಥ ಫಲಿತಾಂಶ ನಿರೀಕ್ಷಿಸುವುದು?.
ನಟೋರಿಯಸ್‌ ರೌಡಿಶೀಟರ್‌ ಸೈಂಟಿಸ್ಟ್‌ ಮಂಜ್ಯಾ ಸೇರಿ ಮೂವರ ಬಂಧನ
ಅಬ್ದುಲ್‌ ಖಾದರ್ ಎಂಬವನು ರೌಡಿ ಶೀಟ‌ರ್ ಮಂಜುನಾಥ ಉರ್ಫ್‌ ಸೈಂಟಿಸ್ಟ್‌ ಮಂಜ್ಯಾ ಭಂಡಾರಿ (35) ಬಳಿಯಿದ್ದ ಕುದುರೆಗಳನ್ನು ಕಾಯುವ ಕೆಲಸ ಮಾಡುತ್ತಿದ್ದನು. ಸಂಬಳ ನೀಡುವಂತೆ ಮಂಜ್ಯಾನನ್ನು ಅಬ್ದುಲ್‌ ಖಾದರ್‌ ಕೇಳಿದ್ದಾನೆ. ಇದಕ್ಕೆ ಸಿಟ್ಟಿಗೆದ್ದ ಮಂಜ್ಯಾ ತನ್ನ ಮನೆಯವರನ್ನು ಕರೆದುಕೊಂಡು ಬಂದು ಅಬ್ದುಲ್ ಮನೆಗೆ ನುಗ್ಗಿ ಹಲ್ಲೆ ನಡೆಸಿದ್ದಾನೆ.
ಬಿಜೆಪಿಯಲ್ಲಿನ ಬಣ ರಾಜಕಾರಣ ಮೈತ್ರಿ ಮೇಲೆ ಪರಿಣಾಮ ಬೀರದು : ಕೇಂದ್ರ ಸಚಿವ ಕುಮಾರಸ್ವಾಮಿ
ಬಿಜೆಪಿಯಲ್ಲಿ ಉಂಟಾಗಿರುವ ಬಣ ರಾಜಕೀಯವು ಅದು ಅವರ ಆಂತರಿಕ ವಿಚಾರ. ಆ ಪಕ್ಷದ ಹಿರಿಯ ನಾಯಕರು ಅದರ ಬಗ್ಗೆ ಗಮನ ಹರಿಸಿ ಸಮಸ್ಯೆ ಪರಿಹರಿಸುತ್ತಾರೆ. ಇದರಿಂದಾಗಿ ನಮ್ಮ ಮೈತ್ರಿಗೆ ಯಾವುದೇ ಸಮಸ್ಯೆಯಾಗುವುದಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಸ್ಪಷ್ಟಪಡಿಸಿದರು.
ಪೇಜಾವರ ಶ್ರೀಗಳದ್ದು ವಿರೋಧಿಗಳೂ ಪ್ರೀತಿಸುವ ಹೃದಯ: ಚಕ್ರವರ್ತಿ ಸೂಲಿಬೆಲೆ
ಪೇಜಾವರ ಶ್ರೀಗಳದ್ದು ಜಾತಿಭೇದ ಮರೆತು ಎಲ್ಲ ಸಮಾಜವು ಒಗ್ಗಟ್ಟಾಗಿರಲು ಬಯಸಿದವರು. ಅವರಲ್ಲಿ ಮೇಳು, ಕೀಳು ಎಂಬ ಭಾವನೆ ಎಂದಿಗೂ ಮೂಡಲಿಲ್ಲ. ಅವರದು ಹೃದಯದಿಂದಲೇ ನಿರ್ಮಾಣವಾಗಿದ್ದ ದೇಹವಾಗಿತ್ತು.
ಕಟ್ಟಡ ಏರಿ ಹೈಡ್ರಾಮ ಮಾಡಿದ ಅತ್ಯಾಚಾರದ ಆರೋಪಿ
ಮಹಿಳೆ ಮೇಲಿನ ಅತ್ಯಾಚಾರದ ಆರೋಪ ಹೊತ್ತಿರುವ ಈ ಯುವಕ, ನ್ಯಾಯಾಲಯದ ಆದೇಶದಂತೆ ನ್ಯಾಯಾಂಗ ಬಂಧನಕ್ಕೆ ಕರೆದೊಯ್ಯುತ್ತಿದ್ದಾಗ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಹೈಡ್ರಾಮ ನಡೆಸಿದ್ದಾನೆ.
ಅಂತರ್ಜಾತಿ ವಿವಾಹಗಳಿಂದಲೇ ಸಮಾಜದಲ್ಲಿ ಬದಲಾವಣೆ: ಕವಯಿತ್ರಿ ಸವಿತಾ ನಾಗಭೂಷಣ್
ಸಮಾಜದಲ್ಲಿ ಜಾತಿ ವ್ಯವಸ್ಥೆ ಹೋಗಲು ಹಿಂದೂಗಳು ಮನಸ್ಸು ಮಾಡಬೇಕು ಎಂದ ಅವರು, ಕನಿಷ್ಠ ಇನ್ನೊಬ್ಬರ ಮನಪರಿವರ್ತನೆ ಅಥವಾ ನೋವು ಉಂಟಾಗದಂತೆ, ಕೆರಳಿಸದಂತ ಭಾಷೆ ಬಳಸಬೇಕು.
ಮಧ್ಯವರ್ತಿಗೆ ನೀಡದೇ ಖರೀದಿ ಕೇಂದ್ರಕ್ಕೆ ಕಡಲೆ ಕಾಳು ನೀಡಿ: ಡಿಸಿ
ರೈತರ ಉತ್ಪನ್ನವನ್ನು ಸರ್ಕಾರ ಖರೀದಿ ಕೇಂದ್ರಗಳ ಮೂಲಕ ನೇರ ಖರೀದಿ ಮಾಡುತ್ತಿದೆ. ರೈತರು ಮಧ್ಯವರ್ತಿಗಳಿಗೆ ನೀಡದೆ, ಖರೀದಿ ಕೇಂದ್ರಕ್ಕೆ ನೀಡಬೇಕು. ರೈತರಿಗೆ ಮೋಸವಾಗದಂತೆ ಜಾಗೃತಿ ವಹಿಸಬೇಕು.
ಹಿಂದೂ ಧರ್ಮವಲ್ಲ, ಅದು ಪ್ರಾಚೀನ ಕಾಲದ ಕಾನೂನು: ಸಾಹಿತಿ ಬಿ.ಆರ್. ಕೃಷ್ಣಯ್ಯ
ಮೊದಲು ಭರತ ಖಂಡದಲ್ಲಿ ವೇದ ಧರ್ಮ ಇತ್ತು. ನಂತರ ಈ ಧರ್ಮ ಬ್ರಾಹ್ಮಣ ಧರ್ಮವಾಗಿ ಮಾರ್ಪಟ್ಟಿತ್ತು. ಈ ಬ್ರಾಹ್ಮಣ ಧರ್ಮವೇ ಕಾಲಕ್ರಮೇಣ ಹಿಂದೂ ಧರ್ಮವಾಗಿ ಮಾರ್ಪಟ್ಟಿದೆ. ಈ ಸತ್ಯ ಯುವಜನಾಂಗ ಅರಿಬೇಕು ಎಂದು ಬಿ.ಆರ್‌. ಕೃಷ್ಣಯ್ಯ ಹೇಳಿದರು.
ಬೆಳೆಹಾನಿ ಮಾಹಿತಿ ತಪ್ಪು ದಾಖಲೆ: ಅಧಿಕಾರಿಗಳ ಮೇಲೆ ಕ್ರಮಕ್ಕೆ ಸೂಚನೆ
ಕಳೆದ ಆಗಸ್ಟ್‌ ಹಾಗೂ ಸೆಪ್ಟಂಬರ್‌ ತಿಂಗಳಲ್ಲಿ ಧಾರವಾಡದಲ್ಲಿ ಸುರಿದ ಭಾರೀ ಮಳೆಗೆ ಅತಿವೃಷ್ಟಿಯಾಗಿ ಬೆಳೆಹಾನಿಯಾಗಿತ್ತು. ಕಂದಾಯ, ಕೃಷಿ ಹಾಗೂ ತೋಟಗಾರಿಕೆ ಇಲಾಖೆಗಳು ಜಂಟಿ ಸಮೀಕ್ಷೆಯಲ್ಲಿ ಲೋಪಗಳಾಗಿದ್ದು, ಜಿಲ್ಲಾಡಳಿತವು ಮುಂಜಾಗ್ರತೆ ವಹಿಸಿ ಆಗಿರುವ ತಪ್ಪನ್ನು ಜಿಲ್ಲಾ ಹಂತದಲ್ಲಿಯೇ ಪರಿಶೀಲಿಸಿದ್ದರಿಂದ ಆರ್ಥಿಕ ನಷ್ಟ ತಪ್ಪಿದೆ.
  • < previous
  • 1
  • ...
  • 146
  • 147
  • 148
  • 149
  • 150
  • 151
  • 152
  • 153
  • 154
  • ...
  • 534
  • next >
Top Stories
ಮಾಜಿ ಸಂಸದೆ ಸುಮಲತಾ ನಿರ್ಮಿಸಿದ್ದ ಬಸ್ ತಂಗುದಾಣ ನೆಲಸಮ..!
ದಸರಾ ಉದ್ಘಾಟನೆಗೆ ಬಾನು : ಬಿಜೆಪಿ vs ಕಾಂಗ್ರೆಸ್ ಜಟಾಪಟಿ
ಧರ್ಮಸ್ಥಳ ಎಸ್‌ಐಟಿ ಅಧಿಕಾರಿ ಅನುಚೇತ್‌ ಅಮೆರಿಕ ಪ್ರವಾಸಕ್ಕೆ
ಮೇಲ್ಮನೆಗೆ ಬಂದು ಹೋಯ್ತು ‘ನಿಗೂಢ’ ನಾನ್‌ಸ್ಟಾಪ್‌ ರೈಲು!
ದಿ ಗ್ರೇಟ್‌ ಪೂಜಾರ ಕ್ರಿಕೆಟ್‌ಗೆ ವಿದಾಯ : ದ್ರಾವಿಡ್‌ ಬಳಿಕ ಭಾರತಕ್ಕೆ ‘ಗೋಡೆ’ಯಾಗಿದ್ದ ಪೂಜಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved