• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
450 ಮಕ್ಕಳಿಗೆ ಮಜೇಥಿಯಾದಿಂದ ಉಚಿತ ಸಮವಸ್ತ್ರ
ರಾಜ್ಯದಲ್ಲಿ ಅನೇಕ ಶಿಕ್ಷಣ ಸಂಸ್ಥೆಗಳು ಬಡ ವಿದ್ಯಾರ್ಥಿಗಳ ಶಿಕ್ಷಣಕ್ಕಾಗಿ ಶ್ರಮಿಸುತ್ತಿವೆ. ಅಂಥ ಶಾಲೆಗಳಿಗೆ ಉದ್ದಿಮೆದಾರರು ಕೈ ಜೋಡಿಸಿದರೆ ಮಕ್ಕಳ ಭವಿಷ್ಯ ಇನ್ನಷ್ಟು ಉಜ್ವಲವಾಗಲು ಸಾಧ್ಯ.
ಸಹಕಾರದ ಕಾನೂನು ಚೌಕಟ್ಟಿಗಾಗಿ ಸಚಿವಾಲಯ
ಸಹಕಾರ ಕ್ಷೇತ್ರವು ಪ್ರಸ್ತುತ ಉನ್ನತವಾಗಿ ಬೆಳೆಯುತ್ತಿದೆ. ರಾಷ್ಟ್ರದ 8.5 ಲಕ್ಷ ಸಹಕಾರ ಸಂಸ್ಥೆಗಳ ದತ್ತಾಂಶಗಳ ಸಂಗ್ರಹಣೆಗೆ ಹೊಸ ರಾಷ್ಟ್ರೀಯ ಸಹಕಾರ ಡೇಟಾ ಬೇಸ್ ಅನುಷ್ಠಾನಗೊಳಿಸಲಾಗಿದೆ.
ನಮ್ಮದು ಪರ್ಮನೆಂಟ್‌ ಗ್ಯಾರಂಟಿ: ಭರತ್‌ ಬೊಮ್ಮಾಯಿ
ಶಿಗ್ಗಾಂವಿ ವಿಧಾನಸಭಾ ಮತಕ್ಷೇತ್ರದಲ್ಲಿ ನಡೆದ ಉಪಚುನಾವಣೆಯಲ್ಲಿ ಶೇ. 80.48ರಷ್ಟು ಮತದಾನವಾಗಿದೆ. 2023ರ ಚುನಾವಣೆ ಸಂದರ್ಭದಲ್ಲಿಯೂ ಅಷ್ಟೇ ಪ್ರಮಾಣದ ಮತದಾನವಾಗಿತ್ತು.
ಕಾನೂನು ವಿಶ್ವವಿದ್ಯಾಲಯಕ್ಕೆ ಮಾನ್ಯತಾ ಪರಿಷತ್‌ ಭೇಟಿ
ಕುಲಪತಿಗಳು ವಿಶ್ವವಿದ್ಯಾಲಯದ ಆರಂಭದಿಂದ ಇಲ್ಲಿಯ ವರೆಗೆ ನಡೆಸಿರುವ ಕಾರ್ಯಕ್ರಮ, ಆಡಳಿತ, ಮತ್ತು ದೂರದೃಷ್ಟಿಗಳನ್ನು ವಿಸ್ತಾರವಾಗಿ ತಂಡದ ಮುಂದೆ ತೆರೆದಿಟ್ಟರು.
ಬೆಳೆಹಾನಿ ವೀಕ್ಷಿಸಿದ ರಾಜ್ಯ ತನಿಖಾ ತಂಡ
ರೈತರು ತಾವು ಬೆಳೆದ ಬೆಳೆಗಳಿಗೆ ತಗುಲಿದ ಖರ್ಚು-ವೆಚ್ಚಗಳ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ನೀಡಿದರು. ರೈತರ ಮನವಿಗೆ ಸ್ಪಂದಿಸಿದ ಸಮೀಕ್ಷಾ ತಂಡದ ಅಧಿಕಾರಿಗಳು ಬೆಳೆ ಹಾನಿ ಬಗ್ಗೆ ವರದಿ ತಯಾರಿಸಿ ಸರ್ಕಾರಕ್ಕೆ ಸಲ್ಲಿಸಲಾಗುವುದು.
ಚಿತ್ರಕಲಾ ಸ್ಪರ್ಧೆಗೆ ಅಭೂತಪೂರ್ವ ಯಶಸ್ಸು
6ನೇ ವರ್ಷದ ಈ ಚಿತ್ರಕಲಾ ಸ್ಪರ್ಧೆಗೆ ಹುಬ್ಬಳ್ಳಿ-ಧಾರವಾಡ ಅವಳಿ ನಗರ, ಕಲಘಟಗಿ, ನವಲಗುಂದ, ಕುಂದಗೋಳ ವ್ಯಾಪ್ತಿಯ ಸಾವಿರಾರು ಮಕ್ಕಳು ಉತ್ಸಾಹದಿಂದ ಪಾಲ್ಗೊಂಡು ಇಂದಿರಾ ಗಾಜಿನ ಮನೆಯಲ್ಲಿ ಹಬ್ಬದ ವಾತಾವರಣ ಸೃಷ್ಟಿ ಮಾಡಿದರು.
ಉತ್ಸಾಹದಿಂದ ಚಿತ್ರಕಲೆ ಸ್ಪರ್ಧೆಯಲ್ಲಿ ಪಾಲ್ಗೊಂಡ ಮಕ್ಕಳು
ನಿತ್ಯವೂ ಶಾಲೆಯಲ್ಲೇ ಪಾಠದಲ್ಲಿ ಮಗ್ನರಾಗುತ್ತಿದ್ದ ಮಕ್ಕಳಿಗೆ ಈ ಚಿತ್ರಕಲಾ ಸ್ಪರ್ಧೆಯು ಹೊಸತನಕ್ಕೆ ಕಾರಣವಾಯಿತು.
ರೋಗಿಯ ಆರೋಗ್ಯ ಸುಧಾರಣೆ ಹೊಣೆ ಶುಶ್ರೂಷಕರದ್ದು
ವೈದ್ಯರು ರೋಗಿಗಳಿಗೆ ಚಿಕಿತ್ಸೆ ಹಾಗೂ ಶಸ್ತ್ರಚಿಕಿತ್ಸೆ ನಡೆಸಿದ ನಂತರ ರೋಗಿಯ ಆರೋಗ್ಯ ಸುಧಾರಣೆಯ ಹೊಣೆ ಶುಶ್ರೂಷಕರ ಮೇಲಿರುತ್ತದೆ. ತುರ್ತು ಚಿಕಿತ್ಸಾ ಘಟಕದಲ್ಲಿ ದಾಖಲಾಗುವ ಪ್ರತಿರೋಗಿಗಳಿಗೆ ಹೆಚ್ಚಿನ ಆರೋಗ್ಯ ಕಾಳಜಿಯ ಅಗತ್ಯವಿದೆ.
ಕೆಐಎಡಿಬಿ ಎಂಜಿನಿಯರ್‌ ಗೋವಿಂದಪ್ಪ ಮನೆ ಮೇಲೆ ಲೋಕಾ ದಾಳಿ
ಕೆಐಎಡಿಬಿ ಎಇಇ ಗೋವಿಂದ ಭಜಂತ್ರಿ ಬಳಿ ಲೋಕಾಯುಕ್ತ ಪರಿಶೀಲನೆಯಲ್ಲಿ ₹ 2.34 ಕೋಟಿ ಮೌಲ್ಯದ ಅಕ್ರಮ ಆಸ್ತಿ ಪತ್ತೆಯಾಗಿದೆ.
ಒನಕೆ ಓಬವ್ವ ಸ್ತ್ರೀ ಸಮಾಜಕ್ಕೆ ಮಾದರಿ
ದೈಹಿಕ ಮತ್ತು ಮಾನಸಿಕವಾಗಿ ತನ್ನನ್ನು ತಾನು ಪುರುಷರಿಗಿಂತ ಯಾವುದೇ ವಿಷಯದಲ್ಲಿ ಕಡಿಮೆ ಇಲ್ಲ ಎಂದು ಸಾಬೀತುಪಡಿಸಿದ ವೀರ ವನಿತೆ ಒನಕೆ ಓಬವ್ವನ ಜಯಂತಿ ಆಚರಿಸುವುದು ನಮ್ಮ ನಾಡಿಗೆ ಹೆಮ್ಮೆ.
  • < previous
  • 1
  • ...
  • 146
  • 147
  • 148
  • 149
  • 150
  • 151
  • 152
  • 153
  • 154
  • ...
  • 461
  • next >
Top Stories
ಪಿಯುಸಿ ಮತ್ತೆ ಫೇಲಾಯ್ತಾ? ಜೂ.9ರಿಂದ ಮತ್ತೆ ಪ್ರಯತ್ನಿಸಿ
ಆಪರೇಷನ್‌ ಸಿಂದೂರ ನಿಲ್ಲಿಸಬಾರದಿತ್ತು : ಸಿಎಂ
ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ : ಮೇ 21ರವರೆಗೆ ಯೆಲ್ಲೋ ಅಲರ್ಟ್‌
ಬಳ್ಳಾರಿ ಬಿಜೆಪೀಲಿ ಈಗ ಘಟಾನುಘಟಿಗಳೇ ಇಲ್ಲಾರಿ!
ಎಸ್ಸಿ ಒಳಮೀಸಲು ಸಮೀಕ್ಷೆ 1 ವಾರ ವಿಸ್ತರಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved