• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಯುವಪೀಳಿಗೆಯ ಭವಿಷ್ಯಕ್ಕಾಗಿ ಪರಿಸರ ಸ್ನೇಹಿ ಜೀವನ ಇರಲಿ
ತ್ಯಾಜ್ಯ ನಿರ್ವಹಣೆಯಲ್ಲಿ ಸಮುದಾಯದ ಸಹಭಾಗಿತ್ವ ಅವಶ್ಯಕ. ಮುಂದಿನ ಪೀಳಿಗೆಯ ಭವಿಷ್ಯಕ್ಕಾಗಿ ಪರಿಸರ ಸ್ನೇಹಿ ಜೀವನ ಶೈಲಿ, ವಿಷಮುಕ್ತ ಆಹಾರ ಉತ್ಪಾದನೆ, ಶುದ್ಧ ನೀರು, ಶುದ್ಧ ಗಾಳಿ ದೊರೆಯುವಂತೆ ಇಂದಿನ ಮಕ್ಕಳು ಭಾಷ್ಯ ಬರೆಯಬೇಕಾಗಿದೆ.
ಸತ್ಸಂಗದಿಂದ ಆತ್ಮೋದ್ಧಾರ: ರಾಮನಗೌಡರ
ಯೋಗವಾಸಿಷ್ಠವು ಆರು ಪ್ರಕರಣಗಳನ್ನು ಹೊಂದಿದ್ದು, ವಾಸಿಷ್ಠರು ಶ್ರೀರಾಮನ 42 ಪ್ರಶ್ನೆಗಳಿಗೆ ಸಂಬಂಧಿಸಿದಂತೆ ನೀಡಿದ ಉತ್ತರಗಳನ್ನು ಒಳಗೊಂಡಿದೆ. ಬಹಿರ್ಮುಖವಾಗಿರುವ ಮನಸ್ಸನ್ನು ಒಮ್ಮುಖಗೊಳಿಸಿ ಮುಕ್ತಿ ಪಡೆಯುವ ಮಾರ್ಗ, ಅಜ್ಞಾನ ಎಂಬ ಕತ್ತಲೆ ಕಳೆದು ಮಾನವ ಜನ್ಮ ಸಾರ್ಥಕಗೊಳಿಸಿಕೊಳ್ಳುವ ಮೂಲಕ ಪರಮ ಸುಖದ ಮಾರ್ಗವನ್ನು ಯೋಗವಾಸಿಷ್ಠದಲ್ಲಿ ತಿಳಿಸಲಾಗಿದೆ.
ಓದಿನೊಂದಿಗೆ ಕೌಶಲ್ಯ ಅಳವಡಿಸಿಕೊಳ್ಳಿ: ಗುರುರಾಜ ದೇಶಪಾಂಡೆ
ಉದ್ಯೋಗಾವಕಾಶಗಳು ಎಲ್ಲೆಡೆ ವಿಫುಲವಾಗಿವೆ. ಅದು ಸ್ಥಳದಿಂದ ಸ್ಥಳಕ್ಕೆ ಹೆಚ್ಚು ಕಡಿಮೆಯಾಗಿರುತ್ತವೆ. ಉದ್ಯೋಗಾಕಾಂಕ್ಷಿಗಳು ಎಲ್ಲಿಯೇ ಆದರೂ ಕೆಲಸ ಮಾಡುತ್ತೇನೆ ಎನ್ನುವ ಮನಸ್ಥಿತಿ ಬೆಳೆಸಿಕೊಳ್ಳಬೇಕು. ವಯಸ್ಸಾದಂತೆ ಉದ್ಯೋಗಾವಕಾಶಗಳು ಕಡಿಮೆಯಾಗುತ್ತವೆ.
ಬಡವರ ಮಕ್ಕಳ ಶಾಲೆಗೆ ಶತಕ ಸಂಭ್ರಮ
ಹಳೇಹುಬ್ಬಳ್ಳಿಯ ಇಂಡಿಪಂಪ್‌ ಸಮೀಪದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ನಂ. 19 ಶಾಲೆ ಇಂತಹ ಸಾಧನೆಯೊಂದಿಗೆ 115ನೇ ವರ್ಷದ ಶತಮಾನೋತ್ತರ ಸಂಭ್ರಮದ ಹೊಸ್ತಿಲಲ್ಲಿದೆ.
ಮಹದಾಯಿ, ಕಳಸಾ ಬಂಡೂರಿ ಕಾಮಗಾರಿ ಶೀಘ್ರ ಆರಂಭಿಸಿ
ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಮಹದಾಯಿ ಯೋಜನೆಗೆ ಪರಿಸರ ಮತ್ತು ವನ್ಯಜೀವಿ ಮಂಡಳಿಯಿಂದ ಈ ತಿಂಗಳೊಳಗೆ ಅನುಮತಿ ಕೊಡಿಸದಿದ್ದರೆ ಅವರ ಹುಬ್ಬಳ್ಳಿ ಕಚೇರಿ ಎದುರು ಅಹೋರಾತ್ರಿ ಧರಣಿ ನಡೆಸುವುದಾಗಿ ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.
ಪ್ರಶ್ನೆಪತ್ರಿಕೆ ಸೋರಿಕೆ ದೃಢಪಟ್ಟಲ್ಲಿ ಮರುಪರೀಕ್ಷೆ: ಕಾನೂನು ವಿಶ್ವವಿದ್ಯಾಲಯ ಕುಲಸಚಿವೆ ರತ್ನಾ
ಕಳೆದ ತಿಂಗಳು ಬೆಂಗಳೂರಿನ ಪರೀಕ್ಷಾ ಕೇಂದ್ರವೊಂದರಲ್ಲಿ ಪರೀಕ್ಷೆ ಆರಂಭಗೊಳ್ಳುವುದಕ್ಕಿಂತ 45 ನಿಮಿಷಗಳ ಮೊದಲು ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ ಎನ್ನುವ ಆರೋಪ ಕೇಳಿಬಂದಿತ್ತು. ಕೈಬರಹದಲ್ಲಿ ಬರೆದ ಕೆಲವು ಪ್ರಶ್ನೆಗಳು ಸೋರಿಕೆಯಾಗಿರುವುದು ಕಂಡುಬಂದಿತ್ತು.
ಸ್ಮಾರ್ಟ್‌ ಕಲಿಕೆ ಅವಶ್ಯ: ಹಿರಿಯ ವಿಜ್ಞಾನಿ ಶಿವಪ್ರಸಾದ
ಜಗತ್ತಿನಲ್ಲಿ ಎಂಜನಿಯರಿಂಗ್‌ನಲ್ಲಿ ಅತ್ಯಂತ ವೇಗದ ಬದಲಾವಣೆಯ ಗಾಳಿ ಬೀಸುತ್ತಿದೆ, ಕೃತಕ ಬುದ್ಧಿವಂತಿಕೆಯಿಂದ ಚಾಲಕ ರಹಿತ ಕಾರು, ಕ್ಯಾಶಿಯರ್‌ಗಳೇ ಇಲ್ಲದ ಬ್ಯಾಂಕ್‌ಗಳು, ಮಷಿನ್‌ ಆಧರಿಸಿದ ರೋಗಪತ್ತೆ ತಂತ್ರಜ್ಞಾನ, ಹೀಗೆ ಹತ್ತು ಹಲವು ವೈಜ್ಞಾನಿಕ ಬದಲಾವಣೆಗಳು ಕಂಡು ಬರುತ್ತಿವೆ.
ಗೋಹತ್ಯೆ ನಿಷೇಧ ಜಾರಿಗೆ ತಂದದ್ದು ಸಾಮ್ರಾಟ ಅಶೋಕ
ಅಶೋಕ ತನ್ನ ಸಾಮ್ರಾಜ್ಯದಲ್ಲಿ ನಡೆಯುತ್ತಿದ್ದ ಯಜ್ಞ, ಯಾಗ, ಹೋಮಗಳಲ್ಲಿ ಅಪಾರ ಪ್ರಮಾಣದ ಗೋವು, ಎತ್ತುಗಳನ್ನು ಬಲಿ ಕೊಡುತ್ತಿದ್ದನ್ನು ಕಂಡು ಮಮ್ಮಲ ಮರುಗಿದ್ದ. ಮೇಲಾಗಿ ಹೀಗೆ ಎತ್ತುಗಳನ್ನು ಬಲಿ ಕೊಡುತ್ತಿದ್ದರಿಂದ ಕೃಷಿ ನಿರ್ವಹಿಸಲು ಎತ್ತುಗಳ ಕೊರತೆ ಆಗುತ್ತಿದ್ದುದನ್ನು ಗಮನಿಸಿ ಗೋಹತ್ಯೆ ನಿಷೇಧದಾಜ್ಞೆ ಜಾರಿಗೊಳಿಸಿದ್ದ.
ಸೌರಶಕ್ತಿ ನೀರಾವರಿ ರೈತರಿಗೆ ವರದಾನ
ಹುಬ್ಬಳ್ಳಿ ವಿದ್ಯುತ್‌ ಸರಬರಾಜು ಕಂಪನಿ (ಹೆಸ್ಕಾಂ) ವ್ಯಾಪ್ತಿಯ ಧಾರವಾಡ 10, ಗದಗ 1, ಹಾವೇರಿ 11, ಉತ್ತರ ಕನ್ನಡ 01, ಬೆಳಗಾವಿ 43, ವಿಜಯಪುರ 18, ಬಾಗಲಕೋಟೆ 28 ಸೇರಿ ಒಟ್ಟು 112 ರೈತರು ಸೌರ ಪಂಪ್‌ಸೆಟ್‌ ಅಳವಡಿಸಿಕೊಂಡಿದ್ದಾರೆ.
ಹತ್ತು ಸುಗ್ರಿವಾಜ್ಞೆ ತಂದರೂ ಫೈನಾನ್ಸ್‌ ಕಿರುಕುಳ ತಪ್ಪಲ್ಲ: ಶೆಟ್ಟರ್‌
ಸರ್ಕಾರ ಕಾನೂನು ಮಾಡುವುದರಿಂದ ಮೈಕ್ರೋ ಫೈನಾನ್ಸ್ ಮೇಲೆ ನಿಗಾ ಇಡಲು ಸಾಧ್ಯವಿಲ್ಲ. ಬಡ, ಮಧ್ಯಮ ವರ್ಗದವರಿಗೆ ಸುಲಭವಾಗಿ ಸಾಲ ಸಿಗುವ ವ್ಯವಸ್ಥೆಯನ್ನು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ವಿವಿಧ ಯೋಜನೆಗಳ ಮೂಲಕ ಜಾರಿಗೊಳಿಸಬೇಕು.
  • < previous
  • 1
  • ...
  • 148
  • 149
  • 150
  • 151
  • 152
  • 153
  • 154
  • 155
  • 156
  • ...
  • 534
  • next >
Top Stories
ಮಾಜಿ ಸಂಸದೆ ಸುಮಲತಾ ನಿರ್ಮಿಸಿದ್ದ ಬಸ್ ತಂಗುದಾಣ ನೆಲಸಮ..!
ದಸರಾ ಉದ್ಘಾಟನೆಗೆ ಬಾನು : ಬಿಜೆಪಿ vs ಕಾಂಗ್ರೆಸ್ ಜಟಾಪಟಿ
ಧರ್ಮಸ್ಥಳ ಎಸ್‌ಐಟಿ ಅಧಿಕಾರಿ ಅನುಚೇತ್‌ ಅಮೆರಿಕ ಪ್ರವಾಸಕ್ಕೆ
ಮೇಲ್ಮನೆಗೆ ಬಂದು ಹೋಯ್ತು ‘ನಿಗೂಢ’ ನಾನ್‌ಸ್ಟಾಪ್‌ ರೈಲು!
ದಿ ಗ್ರೇಟ್‌ ಪೂಜಾರ ಕ್ರಿಕೆಟ್‌ಗೆ ವಿದಾಯ : ದ್ರಾವಿಡ್‌ ಬಳಿಕ ಭಾರತಕ್ಕೆ ‘ಗೋಡೆ’ಯಾಗಿದ್ದ ಪೂಜಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved