• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಕ್ಫ್‌ ಬೋರ್ಡ್‌ ರದ್ದುಪಡಿಸಲು ಆಗ್ರಹಿಸಿ ಹಿಂದೂ ಸಂಘಟನೆಗಳ ಪ್ರತಿಭಟನೆ
ರೈತರ ಜಮೀನು ಹಾಗೂ ಮಠ-ಮಂದಿರ ಜಾಗ ಕಬಳಿಸಲು ಯತ್ನಿಸಿದ ವಕ್ಫ್ ಬೋರ್ಡ್, ಸಚಿವ ಜಮ್ಮೀರ್ ಅಹ್ಮದ್ ಹಾಗೂ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನಾಕಾರರು ಧಿಕ್ಕಾರು ಕೂಗಿದರು.
ಶಿಗ್ಗಾಂವಿ ಕಾಂಗ್ರೆಸ್‌ ಅಭ್ಯರ್ಥಿ ವಿರುದ್ಧ ಬೊಮ್ಮಾಯಿ ಅಪಪ್ರಚಾರ
ಶಿಗ್ಗಾಂವಿ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ರೌಡಿಶೀಟರ್ ಪ್ರಕರಣವಿದೆ ಎಂದು ಬಸವರಾಜ ಬೊಮ್ಮಾಯಿ‌ ಆರೋಪಿಸಿದ್ದು, ಹಾವೇರಿ ಜಿಲ್ಲಾ‌ ಪೊಲೀಸ್ ವರಿಷ್ಠಾಧಿಕಾರಿ ಮೇಲೆ ಒತ್ತಡ ತಂದು‌ ಹೇಳಿಕೆ ಬದಲಿಸಲಾಗಿದೆ.
ನಾಳೆಯಿಂದ ರಂಗಾಯಣದಲ್ಲಿ ನಾಟಕೋತ್ಸವ: ತಾಳಿಕೋಟಿ
ರಂಗಾಯಣವು ಹಂತ-ಹಂತವಾಗಿ ರಂಗ ಚಟುವಟಿಕೆಗಳನ್ನು ಹಮ್ಮಿಕೊಳ್ಳುತ್ತಿದ್ದು, ರಂಗಾಯಣವು ನಾಟಕ ಅಕಾಡೆಮಿ ಜತೆಗೂಡಿ ಏಳು ಜಿಲ್ಲೆಗಳ ಕಾಲೇಜು ವಿದ್ಯಾರ್ಥಿಗಳಿಗೆ ನಾಟಕ ಸ್ಪರ್ಧೆ ಆಯೋಜಿಸುತ್ತಿದೆ.
ನಬಾರ್ಡ್ ನಿರ್ಧಾರದಿಂದ ಕೃಷಿಗೆ ಹಿನ್ನಡೆ: ಸಚಿವ ಶಿವಾನಂದ ಪಾಟೀಲ
ರಾಜ್ಯದಲ್ಲಿ ಸುಮಾರು 63 ಲಕ್ಷ ರೈತರಿದ್ದು, ಈ ಪೈಕಿ ಸುಮಾರು 30 ಲಕ್ಷ ರೈತರು ಕೃಷಿ ಸಾಲಕ್ಕೆ ಡಿಸಿಸಿ ಬ್ಯಾಂಕುಗಳನ್ನು ಅವಲಂಬಿಸಿದ್ದಾರೆ. ನಬಾರ್ಡ್ ರಿಯಾಯಿತಿ ದರದ ಸಾಲದ ಮೊತ್ತ ಕಡಿಮೆ ಮಾಡಿದರೆ ಡಿಸಿಸಿ ಬ್ಯಾಂಕ್‌ಗಳ ಕೃಷಿ ಸಾಲ ವಿತರಣೆಯ ಸಾಮರ್ಥ್ಯ ಕಡಿಮೆಯಾಗಲಿದೆ.
ಹಿಂಗಾರು ಬಿತ್ತನೆ ವಿಳಂಬವಾದರೂ ಕೃಷಿ ಚಟುವಟಿಕೆ ಚುರುಕು
ಮಳೆಯಿಂದ ಮುಂಗಾರು ಬೆಳೆ ನಾಶವಾದರೂ ರೈತರು ಕೈಕಟ್ಟಿ ಕುಳಿತುಕೊಳ್ಳದೆ ಮತ್ತೆ ಹಿಂಗಾರು ಬಿತ್ತನೆಯತ್ತ ಮುಖ ಮಾಡಿದ್ದಾರೆ. ರೈತರು ಸಾಲ ಮಾಡಿ ಹಿಂಗಾರು ಬಿತ್ತನೆಗೆ ಸಜ್ಜಾಗಿದ್ದಾರೆ. ಈಗಾಗಲೇ ರೈತರು ಟ್ರ್ಯಾಕ್ಟರ್‌ ಯಂತ್ರೋಪಕರಣಗಳಿಂದ ಕಡಲೆಬೀಜ ಅತಿ ಹೆಚ್ಚು ಪ್ರಮಾಣದಲ್ಲಿ ಬಿತ್ತನೆಯಲ್ಲಿ ತೊಡಗಿದ್ದಾರೆ.
ಪೊಲೀಸ್‌ ಪೇದೆ ಮೇಲೆ ತಮಟಗಾರ ಸಹೋದರನಿಂದ ಹಲ್ಲೆ
ರಸ್ತೆಯಲ್ಲಿ ಅಡ್ಡವಾಗಿ ಕಾರು ನಿಲ್ಲಿಸಿದ್ದನ್ನು ಪ್ರಶ್ನಿಸಿದ ಸಶಸ್ತ್ರ ಪೊಲೀಸ್‌ ಪೇದೆ ಬಸವರಾಜ ಕಮತರ ಮೇಲೆ ಇಸ್ಮಾಯಿಲ್‌ ತಮಟಗಾರ ಅವರ ಸಹೋದರ ಇಕ್ಬಾಲ್‌ ತಮಟಗಾರ, ಅಮೀರ್ ತಮಟಗಾರ ಹಾಗೂ ಅಜಮದ್‌ ಅಲಿ ಮುಲ್ಲಾ ಬ್ಲೇಡ್‌ನಿಂದ ಹಲ್ಲೆ ಮಾಡಿದ್ದಾರೆ.
ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯಿಂದ 93 ಜನರಿಗೆ ಧೀಮಂತ ಪ್ರಶಸ್ತಿ
ಶಾಸಕರು, ಪಾಲಿಕೆ ಸದಸ್ಯರು, ಗಣ್ಯರು ಸೇರಿದಂತೆ ನಾನಾ ವಲಯಗಳ ಲಾಬಿ ಒತ್ತಡಗಳಿಂದ ಬರೋಬ್ಬರಿ 93 ಜನರಿಗೆ ಪ್ರಶಸ್ತಿ ಲಭಿಸಿದಂತಾಗಿದೆ. ಕಳೆದ ವರ್ಷ 68 ಜನರಿಗೆ ಸಾಧಕರಿಗೆ ಪ್ರಶಸ್ತಿ ನೀಡಲಾಗಿತ್ತು. ಈ ವರ್ಷ 69 ಜನರಿಗೆ ಕೊಡಲಾಗುತ್ತಿದೆ.
ಡಿಸೆಂಬರ್‌ 14ರಿಂದ ವಿಜಯಪುರದಲ್ಲಿ ಭಗವದ್ಗೀತಾ ಅಭಿಯಾನ
ಹುಬ್ಬಳ್ಳಿಯಿಂದಲೇ ಆರಂಭವಾಗಿರುವ ಭಗವದ್ಗೀತಾ ಅಭಿಯಾನ, ರಾಜ್ಯಾದ್ಯಂತ ವಿಸ್ತರಿಸಿದೆ. ಕಾರ್ತಿಕ ಮಾಸದಲ್ಲಿ ಪಠಿಸುವ ಮಂತ್ರ, ಮಾಡುವ ಜಪ ಹಾಗೂ ಸಮರ್ಪಿಸುವ ಪೂಜೆ- ಪುನಸ್ಕಾರಗಳು ದ್ವಿಗುಣ ಫಲ ನೀಡುತ್ತವೆ.
ಭಾರತ್‌ ಬ್ರಾಂಡ್: ಆಹಾರಧಾನ್ಯ ಮಾರಾಟಕ್ಕೆ ಚಾಲನೆ
ಕೇಂದ್ರ ಸರ್ಕಾರ ಸದಾ ರೈತರ ಮತ್ತು ಕಡು ಬಡವರ ಹಿತ ಕಾಯಲು ಬದ್ಧವಾಗಿದೆ. ಸ್ವಾತಂತ್ರ್ಯ ನಂತರ ದೇಶದಲ್ಲಿ ಬೆಲೆ ಏರಿಕೆ ಸಂದರ್ಭದಲ್ಲಿ ಅಗತ್ಯ ವಸ್ತುಗಳ ಬೆಲೆ ನಿಯಂತ್ರಣಕ್ಕೆ ತರಲು ಕೇಂದ್ರ ಸರ್ಕಾರ ಇದೇ ಪ್ರಥಮ ಬಾರಿಗೆ ಇಂತಹ ಐತಿಹಾಸಿಕ ಕ್ರಮ ಕೈಗೊಂಡಿದೆ.
ಓಬವ್ವಳ ಸಾಹಸ, ಸಮಯಪ್ರಜ್ಞೆ ಮಾದರಿ
ಓಬವ್ವಳು, ಯಾವುದೇ ಒಂದು ಸಮಾಜಕ್ಕೆ ಮಾತ್ರ ಸಿಮೀತವಾಗಿಲ್ಲ. ಇಂದಿನ ಮಕ್ಕಳು ನಾಳೆಯ ಪ್ರಜೆಗಳು. ಮಕ್ಕಳಿಗೆ ಈ ಧೀಮಂತ ಮಹಿಳೆಯ ಬಗ್ಗೆ ತಿಳಿಸಬೇಕು.
  • < previous
  • 1
  • ...
  • 148
  • 149
  • 150
  • 151
  • 152
  • 153
  • 154
  • 155
  • 156
  • ...
  • 461
  • next >
Top Stories
ಪಿಯುಸಿ ಮತ್ತೆ ಫೇಲಾಯ್ತಾ? ಜೂ.9ರಿಂದ ಮತ್ತೆ ಪ್ರಯತ್ನಿಸಿ
ಆಪರೇಷನ್‌ ಸಿಂದೂರ ನಿಲ್ಲಿಸಬಾರದಿತ್ತು : ಸಿಎಂ
ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ : ಮೇ 21ರವರೆಗೆ ಯೆಲ್ಲೋ ಅಲರ್ಟ್‌
ಬಳ್ಳಾರಿ ಬಿಜೆಪೀಲಿ ಈಗ ಘಟಾನುಘಟಿಗಳೇ ಇಲ್ಲಾರಿ!
ಎಸ್ಸಿ ಒಳಮೀಸಲು ಸಮೀಕ್ಷೆ 1 ವಾರ ವಿಸ್ತರಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved