ಪ್ರಧಾನಿ ನರೇಂದ್ರ ಮೋದಿ ದೇಶದಲ್ಲಿ ಎಲೆಕ್ಟೋರಲ್ ಬಾಂಡ್ ತರುವ ಮೂಲಕ ಇಡೀ ರಾಜಕೀಯ ವ್ಯವಸ್ಥೆ ಭ್ರಷ್ಟ ಮಾಡಿದ್ದಾರೆ. ಅಂಥವರಿಂದ ಕಾಂಗ್ರೆಸ್ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕ ಹಕ್ಕಿಲ್ಲ ಎಂದು ವಿಪ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಹೇಳಿದರು.