• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕನ್ನಡದ ಮೇಲೆ ಭಾಷೆಗಳಿಂದ ದಾಳಿ
ಕನ್ನಡಕ್ಕೆ ಅನ್ನ ಕೊಡುವ ಶಕ್ತಿ ಇದೆ. ಆದರೆ, ಅದನ್ನು ತಿಳಿದು ಸರಿಯಾಗಿ ಮಾತೃ ಭಾಷೆಯನ್ನು ಬಳಸಿಕೊಳ್ಳಬೇಕಿದೆ. ಭಾರತವನ್ನು ಪ್ರೀತಿಸುವ ಮಕ್ಕಳನ್ನು ಬೆಳೆಸುವುದು, ಕನ್ನಡ ನಾಡು ಮತ್ತು ನುಡಿ ಉಳಿಸುವ ಕೆಲಸವನ್ನು ಸರ್ಕಾರಗಳು ಮಾಡಬೇಕು.
ಮೋದಿ ಬೈದರೆ ಸಿಎಂಗೆ ಫೇಮಸ್ ಆಗುವ ಭ್ರಮೆ: ಕೇಂದ್ರ ಸಚಿವ ಜೋಶಿ
ಸಿಎಂ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಬೈಯುತ್ತಲೆ ಇರುತ್ತಾರೆ. ಬಹುಶಃ ಮೋದಿ ಅವರನ್ನು ಬೈದರೆ ತಾವು ಫೇಮಸ್ ಆಗಬಹುದೆಂದು ಭಾವಿಸಿದಂತಿದೆ. ಇದು ಅವರ ಭ್ರಮೆಯೇ ಸರಿ.
ಬಸವರಾಜ ಮುತ್ತಗಿ ಮೇಲೆ ದಾಳಿಯ ಸಂಚು ಬಯಲು
ಸುಮಾರು 20ರಿಂದ 30 ಹುಡುಗರ ತಂಡವು ಬಸವರಾಜ ಮುತ್ತಗಿ ಮನೆ ಮೇಲೆ ದಾಳಿ ಮಾಡಿ ಆತನನ್ನು ಮುಗಿಸಲು ಸಂಚು ರೂಪಿಸಿದೆ ಎಂಬುದಾಗಿ ಗುಪ್ತಚರದಿಂದ ತಿಳಿದು ಬಂದಿದೆ.
ಗ್ಯಾರಂಟಿ ಯೋಜನೆಯಿಂದ ಬದಲಾವಣೆಯ ಪರ್ವ
ಗ್ರಾಮೀಣ ಭಾಗದ ಸಾರಿಗೆ ವ್ಯವಸ್ಥೆ ಸರಿದೂಗಿಸಲು ಹೆಚ್ಚುವರಿ ಬಸ್ ಅವಶ್ಯಕತೆ ಇದೆ. ಇದರ ಬಗ್ಗೆ ಸಾರಿಗೆ ಇಲಾಖೆಯ ಮೇಲಾಧಿಕಾರಿಗಳ ಗಮನಕ್ಕೆ ತರಲಾಗುವುದು.
ವಕ್ಫ್‌ ಹೆಸರಲ್ಲಿ ಜಮೀನು ಕಬಳಿಕೆಗೆ ವಿರೋಧ
ರೈತರ ಜಮೀನನ ಜತೆಗೆ ಮಠ-ಮಂದಿರಗಳ ಆಸ್ತಿಯನ್ನು ಸಹ ವಕ್ಫ್‌ ಆಸ್ತಿಯನ್ನಾಗಿ ಮಾಡಲಾಗಿದೆ. ಇದು ನಾಚಿಗೇಡಿನ ಸಂಗತಿಯಾಗಿದ್ದು, ಸರ್ಕಾರದ ಈ ನಡೆ ತೀವ್ರ ಖಂಡನಾರ್ಹ.
ಎಲೆಕ್ಟೋರಲ್ ಬಾಂಡ್ ತರುವ ಮೂಲಕ ಇಡೀ ರಾಜಕೀಯ ವ್ಯವಸ್ಥೆ ಭ್ರಷ್ಟ : ಯತೀಂದ್ರ ಸಿದ್ದರಾಮಯ್ಯ

ಪ್ರಧಾನಿ ನರೇಂದ್ರ ಮೋದಿ ದೇಶದಲ್ಲಿ ಎಲೆಕ್ಟೋರಲ್ ಬಾಂಡ್ ತರುವ ಮೂಲಕ ಇಡೀ ರಾಜಕೀಯ ವ್ಯವಸ್ಥೆ ಭ್ರಷ್ಟ ಮಾಡಿದ್ದಾರೆ. ಅಂಥವರಿಂದ ಕಾಂಗ್ರೆಸ್‌ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕ ಹಕ್ಕಿಲ್ಲ ಎಂದು ವಿಪ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಹೇಳಿದರು.

ಹಣ ಹಂಚಲು ಕಾಂಗ್ರೆಸ್‌ನಲ್ಲಿ ಪೈಪೋಟಿ: ಸಂಸದ ಬಸವರಾಜ ಬೊಮ್ಮಾಯಿ
ಸರ್ಕಾರದಿಂದ ಲೂಟಿ ಮಾಡಿದ ಹಣವನ್ನು ಚುನಾವಣೆಯಲ್ಲಿ ಹಂಚುತ್ತಿದ್ದಾರೆ ಎಂದು ಎಂದು ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.
ಅಂತೂ ಇಂತೂ ಶುರುವಾಯ್ತು ಬಯೋ ಮೈನಿಂಗ್‌
ಹುಬ್ಬಳ್ಳಿ-ಧಾರವಾಡ ನಾಗರಿಕರ ಜೀವ ಹಿಂಡುತ್ತಿದ್ದ, ಪಾಲಿಕೆಗೆ ದೊಡ್ಡ ತಲೆನೋವಾಗಿದ್ದ 5 ದಶಕಗಳ ಕಸದ ಬೆಟ್ಟ ಕರಗಿಸುವ ಬಯೋ ಮೈನಿಂಗ್‌ ಕೊನೆಗೂ ಶುರುವಾಗಿದೆ.
ಹೊಸ ಆವಿಷ್ಕಾರಗಳಿಂದ ಭಾರತದ ಯುವಕರು ಮಾದರಿಯಾಗಲಿ: ಕೇಂದ್ರ ಸಚಿವ ಜೋಶಿ
ಫೇಸ್‌ಬುಕ್‌, ಟ್ವಿಟರ್‌ ಸೇರಿ ತಂತ್ರಜ್ಞಾನಗಳ ಮುಂದಿನ ಮಟ್ಟ ಹಾಗೂ ಹೊಸ ಆವೃತ್ತಿಗಳ ಆವಿಷ್ಕಾರ ಭಾರತದಿಂದಲೇ ಹೊರಹೊಮ್ಮುವಂತಾಗಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.
ಪ್ರಧಾನಿ ನರೇಂದ್ರ ಮೋದಿ ದೊಡ್ಡ ಸುಳ್ಳುಗಾರ: ಸಿಎಂ ಸಿದ್ದರಾಮಯ್ಯ
ಪ್ರಧಾನಿ ನರೇಂದ್ರ ಮೋದಿ ಅವರು ಒಬ್ಬ ದೊಡ್ಡ ಸುಳ್ಳುಗಾರ. ಸುಳ್ಳು ಹೇಳಲೂ ಒಂದು ಇತಿಮಿತಿ ಇರಬೇಕು. ಅಷ್ಟು ದೊಡ್ಡ ಹುದ್ದೆಗೆ ಅವರು ನೀಡುತ್ತಿರುವ ಹೇಳಿಕೆಗಳು ಶೋಭೆ ತರುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದರು.
  • < previous
  • 1
  • ...
  • 149
  • 150
  • 151
  • 152
  • 153
  • 154
  • 155
  • 156
  • 157
  • ...
  • 461
  • next >
Top Stories
ಪ್ರೊ ಕಬಡ್ಡಿ ಲೀಗ್‌: ನಾಲ್ವರನ್ನುರೀಟೈನ್‌ ಮಾಡಿಕೊಂಡ ಬುಲ್ಸ್‌
90 ಮೀ. ದಾಟಿದ ನೀರಜ್‌ಗೆ ಪ್ರಧಾನಿ ಮೋದಿ ಅಭಿನಂದನೆ
ಸ್ವಾಧೀನ ಪತ್ರ ಸಿಕ್ಕರೂ ಫಲಾನುಭವಿಗಳಿಗಿಲ್ಲ ಗೃಹ ಪ್ರವೇಶ ಭಾಗ್ಯ!
ಪಿಯುಸಿ ಮತ್ತೆ ಫೇಲಾಯ್ತಾ? ಜೂ.9ರಿಂದ ಮತ್ತೆ ಪ್ರಯತ್ನಿಸಿ
ಆಪರೇಷನ್‌ ಸಿಂದೂರ ನಿಲ್ಲಿಸಬಾರದಿತ್ತು : ಸಿಎಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved