• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಮಾಜ ಅಭಿವೃದ್ಧಿಗೆ ದಾನ ನೀಡುವ ಸಂಸ್ಕೃತಿ ಬೆಳೆಸಿಕೊಳ್ಳಿ: ಮನೋಜ ಮಾನೇಕ್‌
ಸಮಾಜದ ಸಮತೋಲನಕ್ಕಾಗಿ ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಳ್ಳುವ ಸಂಘ-ಸಂಸ್ಥೆಗಳಿಗೆ ಉಳ್ಳವರು ದಾನ ನೀಡುವ ಮೂಲಕ ಬಡ ಜನರ ಹಾಗೂ ಅಶಕ್ತ ಸಮುದಾಯಕ್ಕೆ ಬಲ ನೀಡುವ ಕೆಲಸ ಮಾಡಬೇಕು ಎಂದು ಮಾನೇಕ್ ಹೇಳಿದರು.
ಒಂದು ದೇಶ, ಒಂದು ಸಮಾನ ವೇತನ ನೀತಿ ಜಾರಿಗೆ ತರಲು ಒತ್ತಾಯ
ಶಿಕ್ಷಣ, ನಿರುದ್ಯೋಗ, ಆರೋಗ್ಯ, ವಸತಿ ಹಾಗೂ ಬೆಲೆ ಏರಿಕೆ ಬಗ್ಗೆ ಚರ್ಚೆ ನಡೆಯುತ್ತಿಲ್ಲ. ಬದಲಾಗಿ ಕೋಮು- ಸಾಮರಸ್ಯ ಕದಡುವ ದಾಳಿ, ಜಗಳಗಳನ್ನು ಹಚ್ಚುವ ಮೂಲಕ ಸಮಾಜದಲ್ಲಿ ದ್ವೇಷ, ವೈಷಮ್ಯ ಮೂಡಿಸುತ್ತಿದ್ದಾರೆ ಎಂದು ಸಿಪಿಐ(ಎಂ) ರಾಜ್ಯ ಸಮಿತಿ ಸದಸ್ಯ ಕೆ. ಮಹಾಂತೇಶ ಒತ್ತಾಯಿಸಿದರು.
ಭಿನ್ನಮತದಿಂದ ಇಬ್ಭಾಗವಾದ ಅಹಿಂದ!
2005ರಲ್ಲಿ ಜೆಡಿಎಸ್‌ ವರಿಷ್ಠ ದೇವೇಗೌಡರೊಂದಿಗೆ ಮುನಿಸಿಕೊಂಡಿದ್ದ ಸಿದ್ದರಾಮಯ್ಯ ಅಹಿಂದ ಸಂಘಟನೆಯನ್ನು ಹುಟ್ಟುಹಾಕಿ ಹುಬ್ಬಳ್ಳಿಯಲ್ಲಿ ಬೃಹತ್‌ ಸಮಾವೇಶ ನಡೆಸಿದ್ದರು. ಈ ಸಮಾವೇಶದ ಮೂಲಕವೇ ಅಹಿಂದ ನಾಯಕರಾಗಿ ಬೆಳೆದಿದ್ದು. ಮುಖ್ಯಮಂತ್ರಿ ಕುರ್ಚಿವರೆಗೂ ಸಿದ್ದರಾಮಯ್ಯ ಬಂದಿದ್ದರು.
ಜಾನಪದ ಸಾಹಿತ್ಯಕ್ಕೆ ಶಾಂತಿ ನಾಯಕ ಕೊಡುಗೆ ಅಪಾರ
ಶಾಂತಿ ನಾಯಕ ಅವರು ಪತಿಯೊಂದಿಗೆ ಬುಡಕಟ್ಟು ಜನಾಂಗದ ಬದುಕಿನ ಚಿತ್ರಣವನ್ನು ಜನಪದ ಸಾಹಿತ್ಯದ ಮೂಲಕ ಕಟ್ಟಿಕೊಟ್ಟು, ಜಾನಪದ ಸಾಹಿತ್ಯ ಲೋಕಕ್ಕೆ ವಿಶಿಷ್ಟ ಕೊಡುಗೆ ನೀಡಿದ್ದಾರೆ.
ಏಳು ದಿನದೊಳಗೆ ಸಮಸ್ಯೆಯ ಅರ್ಜಿ ಸಲ್ಲಿಸಿ
ನವಲಗುಂದ ತಾಲೂಕಿನಲ್ಲಿ ಒಟ್ಟು 5300 ಹೆಕ್ಟೇರ್‌ ಪ್ರದೇಶದಷ್ಟು ಬಿತ್ತನೆ ಕ್ಷೇತ್ರವಿದ್ದು, ಅದರಲ್ಲಿ ಶೇ. 90ರಷ್ಟು ಬೆಳೆಹಾನಿಯಾಗಿದೆ.
ವಕ್ಫ್‌ ಅಧ್ವಾನ: ಸರ್ಕಾರ ಅಧಿಕಾರಿಗಳನ್ನು ವಜಾಗೊಳಿಸಲಿ
ಮಠ, ಮಂದಿರ ಜಮೀನು, ಖಾಲಿ ಜಾಗವನ್ನು ವಕ್ಫ್‌ಗೆ ವಶಪಡಿಸಿಕೊಳ್ಳಲು‌ ಅಧಿಕಾರಿಗಳಿಗೆ ಅಘೋಷಿತ ಆದೇಶವಾಗಿದೆ. ವಕ್ಫ್ ಹೆಸರಲ್ಲಿ ಗೋಮಾಳ ಜಾಗವನ್ನೂ ಬಿಟ್ಟಿಲ್ಲ.
ಕಾಂಗ್ರೆಸ್ ಎಷ್ಟೇ ಟೋಕನ್ ಕೊಟ್ಟರೂ ಗೆಲ್ಲುವುದು ಎನ್‌ಡಿಎ: ಜೋಶಿ
ಕಾಂಗ್ರೆಸ್ಸಿಗರು ಯಾವತ್ತೂ ಜನರನ್ನು ಕನ್ವಿಯನ್ಸ್ ಮಾಡುವುದಿಲ್ಲ; ಬರೀ ಕನ್‌ಫ್ಯೂಸ್ ಮಾಡುವುದರಲ್ಲೇ ಇರುತ್ತಾರೆ. ಅದು ಕಾಂಗ್ರೆಸಿಗರ ಡಿಎನ್‌ಎದಲ್ಲೇ ಬಂದಿದೆ.
ಪ್ರತಿ ತಿಂಗಳು ಪಹಣಿ ಪರಿಶೀಲಿಸಿ: ಜೋಶಿ ಕರೆ
ಈಗಿನ ಸರ್ಕಾರದಲ್ಲಿ ಯಾರದ್ದು ಯಾವ ಜಮೀನು ವಕ್ಫ್ ಆಸ್ತಿ ಎಂದಾಗುತ್ತದೋ ಗೊತ್ತಿಲ್ಲ. ಹಾಗಾಗಿ ಪ್ರತಿಯೊಬ್ಬರೂ ಪ್ರತಿ ತಿಂಗಳು ತಮ್ಮ ಜಮೀನು, ನಿವೇಶನ, ಮನೆಯ ಪಹಣಿ ತೆಗೆದು ನೋಡುತ್ತಿರಬೇಕು.
ಸಂವಿಧಾನದ ಬಗ್ಗೆ ಸರ್ಕಾರಕ್ಕೆ ಗೌರವ ಇಲ್ಲ: ಕಾರಜೋಳ
ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್‌ ನಗರಕ್ಕೆ ಇತ್ತೀಚಿಗೆ ಭೇಟಿ ನೀಡಿದ್ದರು. ಹಿಂದೆ ಅವರು ಕಾಂಗ್ರೆಸ್‌ನಿಂದಲೇ ಮುಖ್ಯಮಂತ್ರಿಯಾಗಿದ್ದವರು. ಅವರ ಬಗ್ಗೆ ಸಿಎಂ, ಡಿಸಿಎಂ ಸೇರಿದಂತೆ ಕಾಂಗ್ರೆಸ್ಸಿಗರು ಅತ್ಯಂತ ಹಗುರವಾಗಿ ಮಾತನಾಡಿದ್ದಾರೆ.
ಕರ್ನಾಟಕ ಏಕೀಕರಣದ ರೂವಾರಿಗಳ ಸ್ಮರಿಸಿ
ಮಹಾತ್ಮ ಗಾಂಧಿಜೀ ಅವರ ವ್ಯಕ್ತಿತ್ವ ರೂಪಿಸಿಕೊಂಡು, ಹೋರಾಟವನ್ನೇ ಜೀವನವನ್ನಾಗಿಸಿಕೊಂಡು ಕರ್ನಾಟಕ ಏಕೀಕರಣಕ್ಕಾಗಿ ತಮ್ಮನ್ನು ಅರ್ಪಿಸಿಕೊಂಡಿದ್ದ ಅದರಗುಂಚಿ ಶಂಕರಗೌಡರ ಇತಿಹಾಸವನ್ನು ಅರಿತುಕೊಳ್ಳಬೇಕಿದೆ.
  • < previous
  • 1
  • ...
  • 150
  • 151
  • 152
  • 153
  • 154
  • 155
  • 156
  • 157
  • 158
  • ...
  • 461
  • next >
Top Stories
ಪಿಯುಸಿ ಮತ್ತೆ ಫೇಲಾಯ್ತಾ? ಜೂ.9ರಿಂದ ಮತ್ತೆ ಪ್ರಯತ್ನಿಸಿ
ಆಪರೇಷನ್‌ ಸಿಂದೂರ ನಿಲ್ಲಿಸಬಾರದಿತ್ತು : ಸಿಎಂ
ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ : ಮೇ 21ರವರೆಗೆ ಯೆಲ್ಲೋ ಅಲರ್ಟ್‌
ಬಳ್ಳಾರಿ ಬಿಜೆಪೀಲಿ ಈಗ ಘಟಾನುಘಟಿಗಳೇ ಇಲ್ಲಾರಿ!
ಎಸ್ಸಿ ಒಳಮೀಸಲು ಸಮೀಕ್ಷೆ 1 ವಾರ ವಿಸ್ತರಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved