• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಧಿಕಾರಿಗಳು ಆಸೆ, ಆಮಿಷಗಳಿಗೆ ಒಳಗಾಗಬೇಡಿ: ಲೋಕಾಯುಕ್ತ
ಕುಂದಗೋಳ ಪಟ್ಟಣದ ತಾಪಂ ಸಭಾಭವನದಲ್ಲಿ ಕರ್ನಾಟಕ ಲೋಕಾಯುಕ್ತ ಧಾರವಾಡ ವತಿಯಿಂದ ಬುಧವಾರ ಸಾರ್ವಜನಿಕ ಕುಂದು ಕೊರತೆ ಸಭೆ ನಡೆಯಿತು.
ವಿದ್ಯಾರ್ಥಿನಿ ಶಬಾನಾ ಕುಟುಂಬಕ್ಕೆ ಜಿಲ್ಲಾಡಳಿತದಿಂದ ಆರ್ಥಿಕ ನೆರವು
ತಂದೆಯ ಮರಣದಿಂದ ಧೃತಿಗೆಡದ ಬಾಲಕಿಯೊಬ್ಬಳು ನೋವಿನ ಮಧ್ಯೆಯೂ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದ ನವಲಗುಂದ ಪಟ್ಟಣದ ಶಬಾನಾ ಅವರ ಮನೆಗೆ ಬುಧವಾರ ಜಿಲ್ಲಾಧಿಕಾರಿ ದಿವ್ಯಪ್ರಭು ಭೇಟಿ ನೀಡಿ, ವಿದ್ಯಾರ್ಥಿನಿಗೆ ಧೈರ್ಯ ತುಂಬಿ ಅವಳ ಓದಿಗೆ ನೆರವು, ಸಹಕಾರ ನೀಡುವ ಭರವಸೆ ನೀಡಿದರು.
ಧಾರವಾಡದಲ್ಲಿ ಧಾರಾಕಾರ ಮಳೆ: ಗೋಡೆ ಕುಸಿದು ಇಬ್ಬರ ಸಾವು
ಬೆಳಗ್ಗೆಯಿಂದ ಮಧ್ಯಾಹ್ನ ವರೆಗೆ ಬಿಸಿಲಿನ ವಾತಾರವಣ ಇದ್ದು, ನಂತರದಲ್ಲಿ ಮೋಡ ಮುಸುಕಿ ವಿಪರೀತ ಗಾಳಿ-ಗುಡುಗು-ಸಿಡಿಲಿನೊಂದಿಗೆ ಧಾರವಾಡದ ಸುತ್ತಲೂ ವಿವಿಧ ಊರುಗಳಲ್ಲಿ ಭಾರೀ ಪ್ರಮಾಣದಲ್ಲಿ ಮಳೆ ಸುರಿಯಿತು.
ಡಿಕೆಶಿ ಹೇಳಿಕೆ ಖಂಡಿಸಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ
ಸಂವಿಧಾನ ಬದಲಾವಣೆ ಮಾಡುವ ಕುರಿತು ಡಿಸಿಎಂ ಡಿ.ಕೆ. ಶಿವಕುಮಾರ ನೀಡಿರುವ ಹೇಳಿಕೆ ಖಂಡಿಸಿ ನಗರದಲ್ಲಿ ಬಿಜೆಪಿ ಕಾರ್ಯಕರ್ತರು ಬೃಹತ್‌ ಪ್ರತಿಭಟನೆ ನಡೆಸಿದರು.
ಕೆಎಲ್‌ಇ ಹಾಗೂ ಜೆಎನ್‌ಸಿಎಸ್‌ಆರ್‌ ಮಧ್ಯೆ ಒಡಂಬಡಿಕೆ
ಇಲ್ಲಿಯ ಕೆಎಲ್‌ಇ ತಾಂತ್ರಿಕ ವಿಶ್ವವಿದ್ಯಾಲಯ ಹಾಗೂ ಜವಾಹರಲಾಲ್ ನೆಹರೂ ಸೆಂಟರ್ ಫಾರ್‌ ಅಡ್ವಾನ್ಸಡ್ ಸೈಂಟಿಫಿಕ್ ರಿಸರ್ಚ್ ಸಂಸ್ಥೆಗಳ ಮಧ್ಯೆ ಮಹತ್ವದ ಒಪ್ಪಂದಕ್ಕೆ (ಎಂಒಯು) ಮಂಗಳವಾರ ಸಹಿ ಹಾಕಲಾಯಿತು.
ಸಂವಿಧಾನ ಬದಲಿಸುವ ಹೇಳಿಕೆ ವಿರೋಧಿಸಿ ಬಿಜೆಪಿ ಪ್ರತಿಭಟನೆ
ಸಂವಿಧಾನ ಬದಲಾವಣೆ ಹೇಳಿಕೆ ನೀಡಿದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ವಿರುದ್ಧ ಮಂಗಳವಾರ ಬಿಜೆಪಿ ಮುಖಂಡರು ನಗರದಲ್ಲಿ ಪ್ರತಿಭಟನೆ ನಡೆಸಿದರು.
ಬದಲಾವಣೆಯ ನಿಯಮ ಭಾಷೆಗಳಿಗೆ ಮಾರಕವಾಗದಿರಲಿ: ವಿನಯಾ ಒಕ್ಕುಂದ
ಬದಲಾವಣೆ ಜಗದ ನಿಯಮ. ಆದರೆ, ಆ ಬದಲಾವಣೆಯು ಯಾವುದೇ ಪ್ರಾದೇಶಿಕ ಭಾಷೆಗಳಿಗೆ ಮಾರಕವಾಗಬಾರದು ಎಂದು ಹಿರಿಯ ಲೇಖಕಿ ಡಾ. ವಿನಯಾ ಒಕ್ಕುಂದ ಹೇಳಿದರು.
ಹೆಲ್ತ್‌ ಕೇರ್‌: ಮತ್ತೊಂದು ಅವ್ಯವಹಾರ ಬಹಿರಂಗ
ಕೇಂದ್ರದ ಮಹತ್ವಾಕಾಂಕ್ಷಿ ಸ್ಮಾರ್ಟ್‌ಸಿಟಿ ಯೋಜನೆಯಡಿ ಚಿಟಗುಪ್ಪಿ ಆಸ್ಪತ್ರೆಯಲ್ಲಿ ಅಳವಡಿಸಿದ್ದ ₹3.26 ಕೋಟಿ ವೆಚ್ಚದ ಸ್ಮಾರ್ಟ್ ಹೆಲ್ತ್‌ಕೇರ್ ಅನುಷ್ಠಾನದಲ್ಲಿ ಆಗಿರುವ ಲೋಪ ಕುರಿತು ತನಿಖೆ ನಡೆಸುತ್ತಿರುವ ಪಾಲಿಕೆ ಸದನ ಸಮಿತಿ ಮತ್ತೊಂದು ಅವ್ಯವಹಾರವನ್ನು ಪತ್ತೆ ಮಾಡಿದೆ.
ಮಹಾತ್ಮರಿಗೆ ಸಾವು ಇಲ್ಲ, ಸಿದ್ಧಿಯಿಂದ ಅಮರರಾಗಿರುತ್ತಾರೆ: ಶ್ರೀ ನಿಜಗುಣಾನಂದ ಮಹಾಸ್ವಾಮಿಗಳು
ಹುಬ್ಬಳ್ಳಿ: ಬದುಕಿನಲ್ಲಿ ಅಪಾರ ಸಾಧನೆ ಮಾಡಿದ ಯಾವುದೇ ಮಹಾತ್ಮರು, ಸತ್ಪುರುಷರು, ಶರಣರಿಗೆ ಸಾವು ಎಂಬುವುದು ಇರುವುದಿಲ್ಲ, ಸಿದ್ಧಿಯಿಂದ ಅವರೆಲ್ಲ ಅಮರರಾಗಿರುತ್ತಾರೆ. ಲಿಂಗೈಕ್ಯ ಎನ್ನುವುದು ತಪ್ಪು ಎಂದು ಬೈಲೂರು ನಿಷ್ಕಲ ಮಂಟಪದ ನಿಜಗುಣಾನಂದ ಮಹಾಸ್ವಾಮಿಗಳು ಪ್ರತಿಪಾದಿಸಿದರು.
ಮಲೆನಾಡ ಜನರ ನೆತ್ತಿ ಸುಡುತ್ತಿದೆ ಬಿಸಿಲು : ಹವಾಮಾನ ವೈಪರಿತ್ಯಕ್ಕೆ ಬಲಿಯಾಗಿ ಇಲ್ಲಿ ಕಕ್ಕಾಬಿಕ್ಕಿ
ಮಲೆನಾಡಿನ ಸೆರಗು ಎಂದೇ ಹೆಸರುವಾಸಿಯಾಗಿರುವ ಅಳ್ನಾವರ ತಾಲೂಕು ಇದೀಗ ಅಕ್ಷರಶಃ ಬೆಳವಲ ನಾಡಾಗಿ ಪರಿವರ್ತನೆಯಾಗಿದೆ. ಹವಾಮಾನ ವೈಪರಿತ್ಯಕ್ಕೆ ಬಲಿಯಾಗಿ ಇಲ್ಲಿ ಬಿಸಿಲು ಇದೀಗ ಜನರ ನೆತ್ತಿ ಸುಡುವಂತಾಗಿದೆ.
  • < previous
  • 1
  • ...
  • 151
  • 152
  • 153
  • 154
  • 155
  • 156
  • 157
  • 158
  • 159
  • ...
  • 574
  • next >
Top Stories
ಡ್ರ್ಯಾಗನ್ ಬೆಳೆದು ಯಶಸ್ವಿಯಾದ ಓದ್ನೋಬಯ್ಯನಹಟ್ಟಿ ರೈತರು
21 ದಿನಗಳ ದಸರಾ ವಿದ್ಯುತ್‌ ದೀಪಾಲಂಕಾರಕ್ಕೆ ತೆರೆ
ಬಾಹುಬಲಿ ಪಾರ್ಟ್‌ 3 ಬರೋದು ಪಕ್ಕಾ: ನಿರ್ಮಾಪಕ ಶೋಭು ಯರ್ಲಗಡ್ಡ
ಕಾಂತಾರ ಚಾಪ್ಟರ್‌ 1ನಲ್ಲಿ ನನ್ನ ಪಾತ್ರದ ನರೇಶನ್‌ ಕೇಳಿದಾಗ ಟೆನ್ಶನ್ ಆಗಿತ್ತು : ರುಕ್ಮಿಣಿ ವಸಂತ್
ಸರ್ಕಾರಿ ಸ್ಥಳದಲ್ಲಿ ಆರೆಸ್ಸೆಸ್‌ ನಿರ್ಬಂಧಕ್ಕೆ ಪ್ರಿಯಾಂಕ್‌ ಪತ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved