• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಧಾರವಾಡದಲ್ಲಿ ತಡರಾತ್ರಿ ಮೊಳಗಿದ ಗುಂಡಿನ ಸದ್ದು
ಅಭಿಷೇಕ ಹೇಳಿಕೆ ಅನ್ವಯ ರಾತ್ರಿ 12ರ ಸುಮಾರಿಗೆ ಮನೆಗೆ ಹೊರಟ ವೇಳೆ ಮೂವರು ಅಪರಿಚಿತರು ಬೈಕ್‌ಗೆ ಅಡ್ಡಗಟ್ಟಿ ಕಾರು ನಿಲ್ಲಿಸಿ ಜಗಳ ತೆಗೆದು ಹಲ್ಲೆಗೆ ಯತ್ನಿಸಿದ್ದಾರೆ. ಅಲ್ಲದೇ, ಪರವಾನಗಿ ಹೊಂದಿರುವ ಪಿಸ್ತೂಲ್‌ ಕಸಿದುಕೊಳ್ಳಲು ಪ್ರಯತ್ನಿಸಿ ತನ್ನನ್ನು ಮುಗಿಸಲು ಹೊಂಚು ಹಾಕಿದ್ದರು ಎಂದು ಹೇಳಿಕೆ ನೀಡಿದ್ದಾನೆ.
ವಕ್ಫ್‌ ಬೋರ್ಡ್‌ ಮೂಲಕ ಆಸ್ತಿ ಕಬಳಿಕೆಗೆ ಸರ್ಕಾರ ಕುಮ್ಮಕ್ಕು: ಪ್ರತಾಪ್ ಸಿಂಹ
ವಕ್ಫ್ ತಿದ್ದುಪಡಿ ಮಸೂದೆ ಜಾರಿಗೆ ತರುವುದು ಕೇಂದ್ರ ಸರ್ಕಾರ ಮುಂದೆ ಇದೆ. ಸಮಿತಿ ಈ ಕಾರ್ಯ ಮಾಡಲಿದೆ. ವಕ್ಫ್ ಮುಖಾಂತರ ರಾಜ್ಯ ಸರ್ಕಾರ ಜನರಿಗೆ ಯಾವ ರೀತಿ ಮೋಸ ಮಾಡುತ್ತಿದ್ದಾರೆ. ಅದನ್ನು ಸರಿಪಡಿಸುವ ಒಂದು ಅವಕಾಶವಿದೆ.
ವಿಶೇಷ ಅಗತ್ಯತೆವುಳ್ಳ ಮಕ್ಕಳಿಗೆ ವೈದ್ಯಕೀಯ ಸಹಕಾರ
ವಿಕಲಚೇತನ ಮಕ್ಕಳು ಕೂಡ ಎಲ್ಲ ಚಟುವಟಿಕೆಯಲ್ಲಿ ತೊಡಗಲು ತೊಂದರೆ ಅನುಭವಿಸುತ್ತಾರೆ. ಅವರಿಗೆ ಅಗತ್ಯ ಚಟುವಟಿಕೆ ಹಮ್ಮಿಕೊಂಡು ನಿರೀಕ್ಷಿತ ಮಟ್ಟಕ್ಕೆ ತಲುಪುವಂತೆ ಮಾಡುವುದೇ ಸಮನ್ವಯ ಶಿಕ್ಷಣದ ಆಶಯ.
ವಕ್ಫ್‌ನಿಂದ ಆಸ್ತಿ ಕಬಳಿಕೆಯ ಹುನ್ನಾರ ಕುರಿತು ತೀವ್ರ ಚರ್ಚೆ : ಜೆಪಿಸಿ ಅಧ್ಯಕ್ಷರಿಗೆ 70ಕ್ಕೂ ಅಧಿಕ ಅಹವಾಲು ಸಲ್ಲಿಕೆ
ಜೆಪಿಸಿ ಅಧ್ಯಕ್ಷರು ಸಾರ್ವಜನಿಕರ ಅಹವಾಲು ಸ್ವೀಕರಿಸುತ್ತಿದ್ದ ವೇಳೆ ಹಲವು ರೈತರು ಹಾಗೂ ಹೋರಾಟಗಾರರು "ವಕ್ಫ್‌ ಬೋರ್ಡ್‌ ಹಠಾವೋ, ಭಾರತ್‌ ಬಚಾವೋ " ಎಂದು ಘೋಷಣೆ ಕೂಗಿದರು.
ಹಿಂದಿನ ಸಿದ್ದರಾಮಯ್ಯ ಈಗಿಲ್ಲ: ವಿ. ಸೋಮಣ್ಣ
ರಾಜ್ಯದಲ್ಲಿ ಸರ್ಕಾರ ಇದೆಯೋ ಇಲ್ಲವೋ ಎನ್ನುವಂತಾಗಿದೆ. ಇದ್ದೂ ಸತ್ತ ಹಾಗೇ ಸಿದ್ದರಾಮಯ್ಯ ಸರ್ಕಾರ ಆಗಿದೆ. ಅವರು ಪಂಜರದ ಗಿಳಿ ಆಗಿದ್ದಾರೆ. ಮೊದಲಿನ ಹಾಗೆ ಅವರು ಮುಖ್ಯಮಂತ್ರಿಯಾಗಿ ಉಳಿದಿಲ್ಲ.
ವಕ್ಫ್‌ನಿಂದ ರೈತರಿಗೆ ನೋಟಿಸ್‌ ಕುರಿತು ಜೆಪಿಸಿ ಗಮನ: ಬೊಮ್ಮಾಯಿ
ರಾಜ್ಯದಲ್ಲಿ ತರಾತುರಿಯಲ್ಲಿ ವಕ್ಫ್‌ ಅದಾಲತ್ ಮಾಡಿ, ಕೇಂದ್ರದಲ್ಲಿ ವಕ್ಫ್‌ ಕಾಯ್ದೆ ತಿದ್ದುಪಡಿಯಾಗುವ ಮೊದಲೇ ರೈತರ ಭೂಮಿಯನ್ನು ವಕ್ಫ್‌ ಆಸ್ತಿಯನ್ನಾಗಿ ಮಾಡಿಕೊಳ್ಳುವ ಹುನ್ನಾರ ನಡೆಸಿದ್ದಾರೆ.
ಸರ್ಕಾರದ ಹಸ್ತಕ್ಷೇಪವಿಲ್ಲದೇ ವಕ್ಫ್‌ ಹೆಸರು ಸೇರ್ಪಡೆ ಹೇಗೆ ಸಾಧ್ಯ?
ರಾಜ್ಯ ಸರ್ಕಾರ ಈಗ ರೈತರಿಗೆ ನೀಡಿರುವ ನೋಟಿಸ್‌ ವಾಪಸ್‌ ಪಡೆಯುವ ಬಗ್ಗೆ ಮಾತನಾಡುತ್ತಿದೆ. ಆದರೆ, ಇದು ತಾತ್ಕಾಲಿಕ ಪರಿಹಾರವಾಗಲಿದೆ. ಉತಾರದಲ್ಲಿ ನಮೂದಾಗಿರುವ ವಕ್ಫ್‌ ಹೆಸರು ರದ್ದಾಗಬೇಕು.
ಒಂದು ವಾರ ಮುಂಚೆಯೇ ಕಬ್ಬು ಕ್ರಷಿಂಗ್ ಆರಂಭ
ನ. 12ರ ವರೆಗೆ ಕ್ರಷಿಂಗ್ ಆರಂಭಿಸಿದ್ದರೆ ಒಂದು ಎಕರೆಗೆ 50ರಿಂದ 60 ಟನ್ ಇಳುವರಿ ಬದಲಿಗೆ ಕೇವಲ 25ರಿಂದ 30 ಟನ್ ಇಳುವರಿ ಬರುವ ಸಾಧ್ಯತೆ ಇದೆ.
ಪಾಲಿಕೆಯ 870 ಪೌರಕಾರ್ಮಿಕರ ಕಾಯಂಗೊಳಿಸಿ
ಮಹಾನಗರ ಪಾಲಿಕೆಯಲ್ಲಿ ಪೌರಕಾರ್ಮಿಕರನ್ನು ಕಾಯಂಗೊಳಿಸುವ ಸಂಬಂಧ ರಾಜ್ಯ ಸರ್ಕಾರ ಈ ವರೆಗೂ ನಾಲ್ಕು ವಿಶೇಷ ನೇರನೇಮಕಾತಿ ಅಧಿಸೂಚನೆ ಹೊರಡಿಸಿದೆ. ಮೊದಲನೇ ಹಂತದಲ್ಲಿ134, ಎರಡನೇ ಹಂತದಲ್ಲಿ 157, ಮೂರನೇ ಹಂತದಲ್ಲಿ 252, ನಾಲ್ಕನೇ ಹಂತದಲ್ಲಿ 327 ಹೀಗೆ ಒಟ್ಟು 870 ಹುದ್ದೆಗಳನ್ನು ನೇರನೇಮಕಾತಿ ಮಾಡಿಕೊಳ್ಳಬೇಕಾಗಿದೆ.
ಆರೋಗ್ಯಕರವಾದ ಜೀವನಕ್ಕೆ ಕ್ರೀಡೆ ಟಾನಿಕ್‌
ದೈಹಿಕವಾಗಿ ಸದೃಢವಾಗಿರಲು ಕ್ರೀಡೆ ಬಹಳ ಅವಶ್ಯಕವಾಗಿದೆ. ಆರೋಗ್ಯಕರವಾದ ಜೀವನಕ್ಕೆ ಇದು ಟಾನಿಕ್‌ ಇದ್ದಂತೆ. ಪ್ರಧಾನಿ ನರೇಂದ್ರ ಮೋದಿ ಅವರು ಪಿಟ್ ಇಂಡಿಯಾ ತಂದಿದ್ದಾರೆ. ಆದರೆ, ಅದನ್ನು ಎಷ್ಟು ಜನ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುತ್ತಿದ್ದಾರೆ ಗೊತ್ತಿಲ್ಲ.
  • < previous
  • 1
  • ...
  • 152
  • 153
  • 154
  • 155
  • 156
  • 157
  • 158
  • 159
  • 160
  • ...
  • 461
  • next >
Top Stories
ಬೆಂಗಳೂರಿಗರ ಮನೆ ಬಾಗಿಲಿಗೆ ಆಸ್ತಿ ಖಾತೆ ದಾಖಲೆ: ಡಿಕೆಶಿ
ಪಾಕ್‌ ಮಾನ ಹರಾಜಿಗೆ ಭಾರತ ಸಪ್ತಾಸ್ತ್ರ
ಭಾರತ- ಪಾಕ್‌ ಯುದ್ಧ ತಪ್ಪಿದ್ದುಎಂದಾದರೂ ಸಿಗಬಹುದಾದ ಹಿರಿಮೆಗಿಂತ ದೊಡ್ಡದು : ಟ್ರಂಪ್‌
ಇಬ್ಬರು ಶಂಕಿತ ಐಸಿಸ್‌ ಉಗ್ರರ ಬಂಧನ
ಪ್ರೊ ಕಬಡ್ಡಿ ಲೀಗ್‌: ನಾಲ್ವರನ್ನುರೀಟೈನ್‌ ಮಾಡಿಕೊಂಡ ಬುಲ್ಸ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved