• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಡಾ. ಕಲಬುರ್ಗಿ ಕೊಲೆ ಆರೋಪಿಗಳಿಗೆ ಅದ್ಧೂರಿ ಸ್ವಾಗತ
ಸಂಶೋಧಕ ಡಾ. ಎಂ.ಎಂ. ಕಲಬುರ್ಗಿ ಹತ್ಯೆ ಪ್ರಕರಣದಲ್ಲಿ ಏಳು ವರ್ಷ ಜೈಲಿನಲ್ಲಿದ್ದು, ಜಾಮೀನಿನ ಮೇಲೆ ಬಿಡುಗಡೆಯಾದ ಹುಬ್ಬಳ್ಳಿ ಮೂಲದ ಇಬ್ಬರು ಆರೋಪಿಗಳಿಗೆ ಭಾನುವಾರ ನಗರದಲ್ಲಿ ಅದ್ಧೂರಿಯಾಗಿ ಸ್ವಾಗತಿಸಿದ ಘಟನೆ ನಡೆದಿದೆ.
ರಾಷ್ಟ್ರಪತಿ ಅವಹೇಳನ: ಸೋನಿಯಾ ಗಾಂಧಿ ಕ್ಷಮೆಗೆ ಒತ್ತಾಯ
ಬಿಜೆಪಿ ಮಹಿಳಾ ಮೋರ್ಚಾ, ಸೋನಿಯಾ ಗಾಂಧಿ, ರಾಷ್ಟ್ರಪತಿ ದ್ರೌಪದಿ ಮುರ್ಮು, ಸಾಂವಿಧಾನಿಕ ಹುದ್ದೆ
ಸಂಸ್ಥೆಯ ಏಳ್ಗೆಗೆ ಶ್ರಮಿಸಿದ ಮಹನಿಯರ ಸ್ಮರಿಸುವ ಕಾರ್ಯವಾಗಲಿ: ಡಾ. ಪ್ರಭಾಕರ ಕೋರೆ
ವಿದ್ಯಾನಗರದ ಕೆಎಲ್‌ಇ ಸಂಸ್ಥೆಯ ಜ. ಗಂಗಾಧರ ವಾಣಿಜ್ಯ ಮಹಾವಿದ್ಯಾಲಯದ ಸಭಾಭವನದಲ್ಲಿ ಭಾನುವಾರ 75 ವರ್ಷದ ಸ್ನೇಹ ಸಮ್ಮಿಲನ ಕಾರ್ಯಕ್ರಮ ನಡೆಯಿತು.
ಶರಣರು ಹಾಕಿ ಕೊಟ್ಟ ದಾರಿಯಲ್ಲಿ ನಡೆಯಿರಿ: ಬಸವರಾಜ ಕಮಡೊಳ್ಳಿ
ವಿದ್ಯಾರ್ಥಿಗಳು ಶರಣರ ವಚನಗಳನ್ನು ಓದಿ ಅರ್ಥಮಾಡಿಕೊಳ್ಳಬೇಕು. ಶರಣರು ಹಾಕಿಕೊಟ್ಟ ದಾರಿಯಲ್ಲಿ ನಡೆಯಬೇಕು ಎಂದು ಶರಣ ಚಿಂತಕ ಬಸವರಾಜ ಕಮಡೊಳ್ಳಿ ಅಭಿಪ್ರಾಯ ಪಟ್ಟರು.
ವಚನ ಸಾಹಿತ್ಯದಿಂದ ಪ್ರಗತಿಪರ ಚಿಂತನೆ: ವೀರಣ್ಣ ರಾಜೂರ
ಬಸವಾದಿ ಶರಣರ ವಚನ ಸಾಹಿತ್ಯದ ಅಧ್ಯಯನದಿಂದ ಪ್ರಗತಿಪರ ಚಿಂತನೆ ಬೆಳೆಸಿಕೊಳ್ಳಲು ಸಾಧ್ಯ ಎಂದು ನಿವೃತ್ತ ಪ್ರಾಧ್ಯಾಪಕ ವೀರಣ್ಣ ರಾಜೂರ ಹೇಳಿದರು.
ಕೇಂದ್ರ ಸರ್ಕಾರದಿಂದ ಅಂಚೆ ಇಲಾಖೆಯ ಬಲವರ್ಧನೆ: ಶಾಸಕ ಮಹೇಶ ಟೆಂಗಿನಕಾಯಿ
ವಿಕಸಿತ ಭಾರತದ ಕಲ್ಪನೆಯೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅಗತ್ಯ ಕಾರ್ಯ ಯೋಜನೆಗಳೊಂದಿಗೆ ಅಂಚೆ ಇಲಾಖೆ ಸೇರಿ ಎಲ್ಲ ಇಲಾಖೆಗಳ ಸುಧಾರಣೆಗೆ ಕ್ರಮವಹಿಸಿದ್ದಾರೆ ಎಂದು ಶಾಸಕ ಟೆಂಗಿನಕಾಯಿ ಹೇಳಿದರು.
ನಾಲಾ ಒತ್ತುವರಿದಾರರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಶಾಸಕ ಪ್ರಸಾದ ಅಬ್ಬಯ್ಯ
ಹುಬ್ಬಳ್ಳಿಯ ಎಸ್.ಎಂ‌. ಕೃಷ್ಣ ನಗರದ ಬಳಿ ನಡೆದಿರುವ ರಾಜನಾಲಾ ತಡೆಗೋಡೆ ಅಭಿವೃದ್ಧಿ ಕಾಮಗಾರಿಯನ್ನು ಶಾಸಕ ಪ್ರಸಾದ ಅಬ್ಬಯ್ಯ ವೀಕ್ಷಿಸಿದರು.
ಅವಧಿ ಪೂರ್ಣವಾಗುವ ವರೆಗೂ ಸರ್ಕಾರ ಸುಭ್ರದ್ರ : ಗ್ರಾಮೀಣಾಭಿವೃದ್ಧಿ ಹಾಗೂ ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆ
ಗಂಗಾಸ್ನಾನ ಮಾಡಿದರೆ ಪಾಪ ಹೋಗಲ್ಲ ಎಂಬ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೀಡಿರುವ ಹೇಳಿಕೆ ಸಮರ್ಥಿಸಿಕೊಂಡ ಪುತ್ರ ಪ್ರಿಯಾಂಕ, ಗಂಗಾ ಸ್ನಾನ ಮಾಡಿದರೆ ಪಾಪ ಪರಿಹಾರ ಆಗುತ್ತಾ? ಎಂದು ಪ್ರಶ್ನಿಸಿದರು.
ಬಮ್ಮಿಗಟ್ಟಿ ಆರೋಗ್ಯ ಕೇಂದ್ರಕ್ಕೆ ಡಿಎಚ್‌ಒ ಭೇಟಿ
ವೈದ್ಯಾಧಿಕಾರಿಗಳಿಗೆ ಹಾಗೂ ಸಿಬ್ಬಂದಿಗೆ ಕರ್ತವ್ಯಕ್ಕೆ ಸರಿಯಾಗಿ ಆಗಮಿಸುವಂತೆ, ಆಸ್ಪತ್ರೆ ಮತ್ತು ಆಸ್ಪತ್ರೆಯ ಆವರಣ ಶುಚಿಯಾಗಿಟ್ಟುಕೊಳ್ಳಲು, ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮ ಹಾಗೂ ಯೋಜನೆಗಳ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸಲು, ಆರೋಗ್ಯ ರಕ್ಷಾ ಸಮಿತಿಯ ಸಭೆಯನ್ನು ಕಾಲಕಾಲಕ್ಕೆ ಜರುಗಿಸುವಂತೆ, ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸುವಂತೆ ಡಾ. ಶಶಿ ಪಾಟೀಲ ಸೂಚಿಸಿದರು.
ಮಸ್ಕತ್‌ನಲ್ಲಿ ಉಕ ಶೈಲಿಯ ಜನಪದ ಜಾತ್ರೆ!
ಓಮನ್ ದೇಶದ ಮಸ್ಕತ್‌ನ ಎಂ.ಕೆ. ಫಾರ್ಮ್ ಹೌಸ್‌ನಲ್ಲಿ ಚಾಲುಕ್ಯ ಕೂಟದ ಸದಸ್ಯರು ಮೊದಲ ಬಾರಿಗೆ ಉತ್ತರ ಕರ್ನಾಟಕ ಶೈಲಿಯ ಜನಪದ ಜಾತ್ರೆ ಆಯೋಜಿಸುವ ಮೂಲಕ ಗಮನ ಸೆಳೆದಿದ್ದಾರೆ.
  • < previous
  • 1
  • ...
  • 152
  • 153
  • 154
  • 155
  • 156
  • 157
  • 158
  • 159
  • 160
  • ...
  • 534
  • next >
Top Stories
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್‌ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್‌
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ
4 ವಿಧಾನಪರಿಷತ್‌ ಖಾಲಿ ಸ್ಥಾನಗಳ ಟಿಕೆಟ್‌ ಏ.10ರ ನಂತರ ಪ್ರಕಟ ಸಾಧ್ಯತೆ : ಶೀಘ್ರ ತೀರ್ಮಾನ
ಆರ್‌ಎಸ್‌ಎಸ್‌ ಗೀತೆ ಹಾಡಿದ ಡಿಕೆಶಿ ಕ್ಷಮೆ ಕೇಳಲಿ : ಹರಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved