ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬಿಜೆಪಿಯವರಿಗೆ ಯಾರ ಮೇಲೆ ನಂಬಿಕೆಯಿದೆ?: ಡಿಕೆಶಿ
ಆರ್. ಅಶೋಕ್ ಅವರು ಮ್ಯಾಚ್ ಫಿಕ್ಸಿಂಗ್ ಎನ್ನುವ ಪದ ಬಳಸಿರುವುದು ನ್ಯಾಯಾಂಗ ಮತ್ತು ನ್ಯಾಯಪೀಠಕ್ಕೆ ಮಾಡಿರುವ ಅಪಮಾನ. ಇದು ಸಾಂವಿಧಾನಿಕ ಹುದ್ದೆಗಳಾದ ಲೋಕಾಯುಕ್ತ ಮತ್ತು ಅಧಿಕಾರಿಗಳ ಸ್ಥಾನಕ್ಕೆ ದೊಡ್ಡ ಅಗೌರವ.
ಸಿಎಂ ಜನಪ್ರಿಯತೆ ಹೆಚ್ಚಾದಂತೆ ಅಡತಡೆ ಸಹಜ: ಸಚಿವ ಎಚ್.ಕೆ. ಪಾಟೀಲ
ಮುಡಾ ಹಗರಣದಲ್ಲಿ ಲೋಕಾಯುಕ್ತ ತನಿಖೆ ಬಗ್ಗೆ ಬಿಜೆಪಿಗರಿಗೆ ಶಂಕೆ ಯಾಕೆ ವ್ಯಕ್ತವಾಗುತ್ತಿದೆ ಎಂಬುದು ನನಗೆ ಗೊತ್ತಾಗುತ್ತಿಲ್ಲ. ಸಾವಿರಾರು ಕೋಟಿ ರುಪಾಯಿ ಗಣಿ ಹಗರಣವನ್ನು ಯಶಸ್ವಿಯಾಗಿ ತನಿಖೆ ನಡೆಸಿದ್ದು ನಮ್ಮ ಲೋಕಾಯುಕ್ತ ಅಲ್ಲವೆ?
ಜೆಪಿಸಿ ರಾಜ್ಯಕ್ಕೆ ಬರುತ್ತಿರುವುದೇ ಅನಧಿಕೃತ: ಜಮೀರ್
ಬಿಜೆಪಿಯವರಿಗೆ ಚುನಾವಣೆ ಮಾಡಲು ಯಾವುದೇ ವಿಚಾರಗಳಿಲ್ಲ. ವಕ್ಫ್ ಕುರಿತು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದರೂ ಇವರು ಹೋರಾಟ ಮಾಡುತ್ತಿರುವುದು ಚುನಾವಣೆ ಹಾಗೂ ರಾಜಕೀಯಕ್ಕಾಗಿ.
ಹತ್ತು ಗ್ರಾಪಂಗಳಿಗೆ 23ರಂದು ಉಪಚುನಾವಣೆ
ನ. 6ರಿಂದ ನ. 12ರ ಬೆಳಗ್ಗೆ 11ರಿಂದ ಮಧ್ಯಾಹ್ನ 3ರ ವರೆಗೆ (ಸಾರ್ವತ್ರಿಕ ರಜಾದಿನ ಹೊರತುವಡಿಸಿ) ನಾಮಪತ್ರ ಸಲ್ಲಿಸಬಹುದು. ನ. 9ರಂದು ರಜಾ ದಿನವಾಗಿದ್ದು ನಾಮಪತ್ರ ಸ್ವೀಕರಿಸುವುದಿಲ್ಲ. 13ರಂದು ನಾಮಪತ್ರಗಳ ಪರಿಶೀಲನೆ, ಹಿಂಪಡೆಯಲು ನ. 15 ಕೊನೆಯ ದಿನವಾಗಿದೆ.
ಜಮೀರ್ ಅಹಮದ್ ಗಲ್ಲಿಗೇರಿಸಿ: ಮುತಾಲಿಕ್
ಜಮೀರ್ ಅಹಮದ್ ಖಾನ್ ರಾಜ್ಯಾದ್ಯಂತ ವಕ್ಫ್ ಅದಾಲತ್ ನಡೆಸುತ್ತಿದ್ದು, ಇದು ಅತ್ಯಂತ ಗಂಭೀರವಾದ ವಿಷಯ. ಇವರಿಗೆ ಅಧಿಕಾರದ ಮದ ಏರಿದೆ. ತನ್ನ ಚಾಮರಾಜಪೇಟೆ ಕ್ಷೇತ್ರದಲ್ಲಿ 25 ಸಾವಿರಕ್ಕೂ ಅಧಿಕ ದೇಶದ್ರೋಹಿ ಬಾಂಗ್ಲಾ ಮುಸ್ಲಿಮರನ್ನು ಸಲಹುತ್ತಿದ್ದಾರೆ.
ರಾಜ್ಯದಲ್ಲೀಗ ಪೇ ಡಬಲ್ ಸಿಎಂ ವ್ಯವಸ್ಥೆ: ಬೊಮ್ಮಾಯಿ
ಇಡೀ ಸರ್ಕಾರ ಸಂಪೂರ್ಣ ಭ್ರಷ್ಟಾಚಾರದಲ್ಲಿ ಮುಳುಗಿದ್ದು, ಯಾವ ಇಲಾಖೆಯಲ್ಲಿ ಹೋದರೂ ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ. ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕರಿಂದಲೂ ತಿಂಗಳಿಗೆ ಕಮಿಷನ್ ವಸೂಲಿಗೆ ಫಿಕ್ಸ್ ಮಾಡುವ ಹಂತಕ್ಕೆ ಹೋಗಿದ್ದಾರೆ.
ಸಿದ್ದರಾಮಯ್ಯ ರಾಜಕೀಯ ಬದುಕಿಗೆ ಮಸಿ ಬಳಿಯಲು ಯತ್ನ
ಸಿದ್ದರಾಮಯ್ಯ ಅವರಿಗೆ ಲೋಕಾಯುಕ್ತ ಸಂಸ್ಥೆ ನೀಡಿರುವ ನೋಟಿಸ್ ಹಿನ್ನೆಲೆಯಲ್ಲಿ ಶೋಷಿತ ಸಮುದಾಯದ ಮುಖಂಡರೊಂದಿಗೆ ಸಭೆ ನಡೆಸಲಾಗಿದೆ. ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ ಹೋರಾಟದ ಬಗ್ಗೆ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಸಿಎಂ ಲೋಕಾಯುಕ್ತ ವಿಚಾರಣೆ ಎದುರಿಸಲೇಬೇಕು: ಜಾರಕಿಹೊಳಿ
ಲೋಕಾಯುಕ್ತ ಸಂಸ್ಥೆಯಿಂದ ನೋಟಿಸ್ ಬಂದಾಗ ಯಾರೇ ಆದರೂ ಹಾಜರಾಗಲೇಬೇಕು. ಲೋಕಾಯುಕ್ತ ಎಲ್ಲದಕ್ಕಿಂತಲೂ ದೊಡ್ಡದು. ನೋಟಿಸ್ನಲ್ಲಿ ಖುದ್ದು ಹಾಜರಾಗಿ ಎಂದು ಹೇಳುವುದು ಸಹಜ. ಮುಖ್ಯಮಂತ್ರಿಗಳು ಖುದ್ದು ಹಾಜರಾಗಬಹುದು ಅಥವಾ ತಮ್ಮ ಪರವಾಗಿ ವಕೀಲರನ್ನು ಕಳಿಸಬಹುದು.
4 ಎಕರೆ ಈರುಳ್ಳಿ ಬೆಳೆದು ₹3.5 ಲಕ್ಷ ಲಾಭ ಗಿಟ್ಟಿಸಿದ ರೈತ!
ಈರಣ್ಣ ಅವರು ಚಿಕ್ಕ ಹಿಡುವಳಿದಾರರಾಗಿದ್ದು, 2 ಎಕರೆ ಮಾತ್ರ ಜಮೀನು ಹೊಂದಿದ್ದಾರೆ. ಪ್ರತಿ ವರ್ಷ 4 ಎಕರೆಗೆ ₹80 ಸಾವಿರ ಲೆಕ್ಕದಲ್ಲಿ ₹2 ಲಕ್ಷದಲ್ಲಿ ಅಡ್ನೂರಿನ 20 ಎಕರೆ ಹೊಲವನ್ನು ಲಾವಣಿ ಮಾಡುತ್ತಾರೆ.
ಕಸಾಪ ನಡೆಯಿಂದ ಕನ್ನಡಿಗರಿಗೆ ಅಪಮಾನ!
ಹಂಪನಾ ಅವರು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಲು ಇನ್ನೆಷ್ಟು ಯೋಗ್ಯತೆಬೇಕೆಂದು ಕಸಾಪ ಹಾಲಿ ಅಧ್ಯಕ್ಷರಿಗೆ ಪರೋಕ್ಷವಾಗಿ ಡಾ. ರಾಮೇಗೌಡ ಪ್ರಶ್ನಿಸಿದರು.
< previous
1
...
153
154
155
156
157
158
159
160
161
...
461
next >
Top Stories
ಪಾಕ್ ಮಾನ ಹರಾಜಿಗೆ ಭಾರತ ಸಪ್ತಾಸ್ತ್ರ
ಭಾರತ- ಪಾಕ್ ಯುದ್ಧ ತಪ್ಪಿದ್ದುಎಂದಾದರೂ ಸಿಗಬಹುದಾದ ಹಿರಿಮೆಗಿಂತ ದೊಡ್ಡದು : ಟ್ರಂಪ್
ಇಬ್ಬರು ಶಂಕಿತ ಐಸಿಸ್ ಉಗ್ರರ ಬಂಧನ
ಪ್ರೊ ಕಬಡ್ಡಿ ಲೀಗ್: ನಾಲ್ವರನ್ನುರೀಟೈನ್ ಮಾಡಿಕೊಂಡ ಬುಲ್ಸ್
ವಾಘಾ ಗಡಿ ಪ್ರವೇಶಕ್ಕೆ ಅಪ್ಘನ್ ಟ್ರಕ್ಗಳಿಗೆ ಭಾರತ ಅನುಮತಿ