• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭಾವಿ ಶಿಕ್ಷಕರು ಖಗೋಳ ಸಂಶೋಧನೆ ಅರಿಯಲಿ
ಭವಿಷ್ಯಕ್ಕೆ ಉತ್ತಮ ವಿದ್ಯಾರ್ಥಿಗಳನ್ನು ಸಿದ್ಧಪಡಿಸುವ ತಾವುಗಳಿಗೆ ಖಗೋಳ ಹಾಗೂ ಬಾಹ್ಯಾಕಾಶ ಬಗ್ಗೆ ಸಾಕಷ್ಟು ತಿಳಿವಳಿಕೆ ಹೊಂದಬೇಕು. ಅಂತಹ ಮಾಹಿತಿ ಇಂತಹ ಕಾರ್ಯಾಗಾರದ ಮೂಲಕ ಪಡೆಯಬೇಕು.
ಸ್ಟಾರ್ಟ್‌ಅಪ್‌ ಉತ್ತೇಜನಕ್ಕೆ ಫ್ಲಾಟ್‌ ಫ್ಲೋರ್‌ ಫ್ಯಾಕ್ಟರಿ: ಸಚಿವ ಖರ್ಗೆ
ಬಿಯಾಂಡ್‌ ಬೆಂಗಳೂರು ಎಂಬುದು ಬರೀ ಘೋಷಣೆಯಾಗಬಾರದು. ಅದು ನೈಜರೂಪಕ್ಕೆ ಬರಬೇಕು. ಅದಕ್ಕೆ ಬೇಕಾದ ಅಗತ್ಯ ಕ್ರಮಕೈಗೊಳ್ಳಲು ಸರ್ಕಾರ ಸಿದ್ಧವಿದೆ. ಎರಡನೆಯ ಮತ್ತು ಮೂರನೆಯ ಸ್ತರದ ನಗರಗಳಿಗೆ ಕೈಗಾರಿಕೆಗಳು ಬರಬೇಕು. ಅಂದಾಗ ಅಭಿವೃದ್ಧಿಗೆ ವೇಗ ದೊರೆಯುತ್ತದೆ.
ಮುಗದ ಗ್ರಾಮ ಪಂಚಾಯಿತಿಯಲ್ಲಿ ಸುಳ್ಳು ಜಾತಿ ಪ್ರಮಾಣ ಪತ್ರದ ಅವಾಂತರ!
ಅಧ್ಯಕ್ಷ ರವಿ ಕಸಮಳಗಿ ಅವರ ಅಧ್ಯಕ್ಷ ಸ್ಥಾನಕ್ಕೆ ಕುತ್ತು ಬಂದಿದ್ದಲ್ಲದೇ ಈ ಜಾತಿ ಪ್ರಮಾಣಪತ್ರ ನೀಡಿದ ಧಾರವಾಡ ತಹಸೀಲ್ದಾರ್‌ ಕಚೇರಿಯ ಗ್ರೇಡ್-2 ತಹಸೀಲ್ದಾರ್‌ ಹನುಮಂತ ಕೊಚ್ಚರಗಿ ಸೇರಿದಂತೆ ಅಧಿಕಾರಿ ವರ್ಗದವರಿಗೂ ಕಸಿವಿಸಿ ಶುರುವಾಗಿದೆ.
ನೇಹಾ ಹಿರೇಮಠ ಹತ್ಯೆ ಆರೋಪಿ ಕಾಲೇಜಿನಿಂದ ಅಮಾನತು
ಪಿ.ಸಿ. ಜಾ​ಬೀನ್‌ ಸೈನ್ಸ್‌ ಕಾ​ಲೇ​ಜಿನ ಪ್ರಿ​ನ್ಸಿ​ಪಾ​ಲರು ಶು​ಕ್ರ​ವಾರ ಆ​ರೋಪಿ ಫ​ಯಾಜ್‌ ನಾಯ್ಕನನ್ನು ಅ​ಮಾ​ನ​ತು​ಗೊ​ಳಿಸಿ ಆ​ದೇಶ ಹೊ​ರ​ಡಿ​ಸಿ​ದ್ದಾರೆ. ಇದರಿಂದ ಫಯಾಜ್‌ ಬಿಸಿಎ ಪರೀಕ್ಷೆಯಲ್ಲಿ ಕೆಲ ವಿಷಯಗಳಲ್ಲಿ ಫೇಲ್‌ ಆಗಿದ್ದ. ಈಗ ಪರೀಕ್ಷೆಗೆ ಕುಳಿತುಕೊಳ್ಳಲು ಅವಕಾಶವಿಲ್ಲದಂತಾಗಿದೆ.
ತನ್ನ ವರದಿಯನ್ನೇ ಜಾರಿಗೊಳಿಸದ ಸರ್ಕಾರಸಾಹಿತ್ಯ ಸಮ್ಮೇಳನದ ನಿರ್ಣಯ ಜಾರಿಗೆ ತರುವುದೇ?
ರಾಜ್ಯ ಸರ್ಕಾರವು ತಾನು ಮಾಡಿದ ವರದಿಗಳನ್ನೇ ಜಾರಿಗೆ ತರುವಲ್ಲಿ ಆಸಕ್ತಿ ತೋರುತ್ತಿಲ್ಲ ಎಂಬುದು ಗೊತ್ತಿರುವ ಸಂಗತಿ. ಹೀಗಾಗಿ ಕಸಾಪದ ವರದಿ, ನಿರ್ಣಯಗಳನ್ನು ತರುವುದೇ ಎಂಬ ಜಿಜ್ಞಾಸೆ ಮೂಡಿದೆ ಎಂದು ಸಾಹಿತಿ ಎಸ್‌.ಜಿ. ಸಿದ್ಧರಾಮಯ್ಯ ಹೇಳಿದ್ದಾರೆ.
ಡಾ.ವೀಣಾ ಶಾಂತೇಶ್ವರ, ಪ್ರೊ. ಎಸ್‌.ಜಿ. ಸಿದ್ದರಾಮಯ್ಯಗೆ ಅಂಬಿಕಾತಯನದತ್ತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಪ್ರಸ್ತುತ ಸಂದರ್ಭದಲ್ಲಿ ಬೇಂದ್ರೆ ಮರುಕಳಿಕೆ ಆಗಲು ಬೇಂದ್ರೆ ಟ್ರಸ್ಟ್‌ ಅವರ ಮೂಲ ಕೃತಿಗಳನ್ನು ಪ್ರಕಟಿಸಬೇಕು. ಜತೆಗೆ ಬೇರೆ ಬೇರೆ ಭಾಷೆಗಳಿಗೂ ಬೇಂದ್ರೆ ಮತ್ತಷ್ಟು ಹೆಚ್ಚು ಪರಿಚಿತವಾಗಲು ಅವರ ಕೆಲವಾದರೂ ಕಾವ್ಯಗಳು ಅನುವಾದ ಆಗುವ ರೀತಿಯಲ್ಲಿ ಟ್ರಸ್ಟ್‌ ಪ್ರಯತ್ನಿಸಬೇಕು.
ವಿದ್ಯಾರ್ಥಿಗಳನ್ನು ಹೊರ ಹಾಕಿ ಶಾಲೆಗೆ ಬೀಗ!
1958ರಲ್ಲಿ ಕೃಷ್ಣಪ್ಪ ತಾಂಬೆ ಎಂಬುವರ ತಂದೆ 10 ಗುಂಟೆ ಜಾಗವನ್ನು ಶಾಲೆಗೆ ದಾನವಾಗಿ ನೀಡಿದ್ದಾರೆ. ಆಗ ಸರ್ಕಾರ ಶಾಲೆಯ ಹೆಸರಿನಲ್ಲಿ ಆ ಜಾಗವನ್ನು ನೋಂದಣಿ ಮಾಡಿಸಿಕೊಳ್ಳದೆ ಕಟ್ಟಡ ನಿರ್ಮಿಸಿದೆ. ಹೀಗಾಗಿ ಪಹಣಿಯಲ್ಲಿ ನಮ್ಮ ತಂದೆಯ ಹೆಸರು ಇದ್ದು ಈ ಜಾಗ ನಮ್ಮದೆಂದು ಕಳೆದ 10 ವರ್ಷಗಳಿಂದ ಕೃಷ್ಣಪ್ಪ ತಾಂಬೆ ತಕರಾರು ತೆಗೆದಿದ್ದಾರೆ.
ವಿಷಬೀಜ ಬಿತ್ತುವ ಮನಸ್ಥಿತಿ ವಿರುದ್ಧ ಇರಲಿ ಎಚ್ಚರಿಕೆ: ಸು. ರಾಮಣ್ಣ
ಭಾರತ ಮಾತೆ ಮತ್ತು ಭುವನೇಶ್ವರಿ ದೇವಿಯ ಕಲ್ಪನೆ ನಮ್ಮ ದೇಶದ ಸಂಸ್ಕೃತಿಗೆ ಅನುಗುಣವಾಗಿ ಕಲ್ಪಿಸಿ ಮಾಡಲಾಗಿದೆ. ಅನೇಕ ವರ್ಷಗಳಿಂದ ತಪ್ಪಾಗಿ ವ್ಯಖ್ಯಾನ ಮಾಡುವ ಕೆಲಸವನ್ನು ಸಮಾಜ ವಿಘಟಕರು ಮಾಡಿದ್ದಾರೆ.
ಶೀಘ್ರ ಗಾಂಧಿ ಭವನ ಲೋಕಾರ್ಪಣೆಗೆ ಕ್ರಮ: ಜಿಲ್ಲಾಧಿಕಾರಿ
2016-17ನೇ ಸಾಲಿನ ಆಯವ್ಯಯದಲ್ಲಿ ಮಹಾತ್ಮ ಗಾಂಧೀಜಿ ಅವರ ಜೀವನ, ತತ್ವ, ಸಂದೇಶ ಮತ್ತು ಗಾಂಧಿ ವಿಚಾರಧಾರೆಗಳನ್ನು ಹೆಚ್ಚು ಪ್ರಚಾರ ಕೈಗೊಳ್ಳಲು ಪ್ರತಿ ಜಿಲ್ಲೆಯಲ್ಲಿ ತಲಾ ₹ 3 ಕೋಟಿ ವೆಚ್ಚದಲ್ಲಿ ಗಾಂಧಿ ಭವನ ನಿರ್ಮಿಸಲು 2018ರಲ್ಲಿ ಅನುದಾನ ಬಿಡುಗಡೆ ಮಾಡಿತ್ತು. ಅದರಂತೆ ಅಂದಿನ ಜಿಲ್ಲಾಧಿಕಾರಿ ಗುಲಗಂಜಿಕೊಪ್ಪದ ಸರ್ವೆ ನಂ. 80, ಹೊಸ ಬಸ್ ನಿಲ್ದಾಣದ ಎದುರಿಗೆ ಇರುವ ಜಾಗದಲ್ಲಿ 29 ಗುಂಟೆ ಜಮೀನನ್ನು ನೀಡಿದ್ದರು.
ಫೆ. 3, 4ರಂದು ಧಾರವಾಡ ಜಿಲ್ಲಾ ಸಾಹಿತ್ಯ ಸಮ್ಮೇಳನ
ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ಫೆ. 3 ಹಾಗೂ 4ರಂದು ಧಾರವಾಡ ಜಿಲ್ಲಾ 17ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದ್ದು ಹಿರಿಯ ಗಂಥಪಾಲಕ, ಸಾಹಿತಿ ಡಾ. ಎಸ್‌.ಆರ್‌. ಗುಂಜಾಳ ಸರ್ವಾಧ್ಯಕ್ಷತೆ ವಹಿಸಲಿದ್ದಾರೆ.
  • < previous
  • 1
  • ...
  • 153
  • 154
  • 155
  • 156
  • 157
  • 158
  • 159
  • 160
  • 161
  • ...
  • 534
  • next >
Top Stories
ಎಸ್‌ಐಟಿ ಬಳಿ ಬುರುಡೆ ಗ್ಯಾಂಗ್‌ ಜಾತಕ ಬಿಚ್ಚಿಟ್ಟ ಚಿನ್ನಯ್ಯ? ಪ್ಯಾಂಟ್‌ ಕೊಟ್ಟ ಪೊಲೀಸರು
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್‌ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್‌
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved