• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಿಜೆಪಿ ಹಣ ಪಡೆದ ಕಾಂಗ್ರೆಸ್ಸಿಗೆ ಮತ ನೀಡ್ತಾರೆ
ಚುನಾವಣೆಯಲ್ಲಿ ನೂರಕ್ಕೆ ನೂರರಷ್ಟು ಹಣ ಕೆಲಸ ಮಾಡುವುದಿಲ್ಲ ಎಂಬುವುದು ನನ್ನ ನಂಬಿಕೆ. ಹಾಗಾಗಿ ಬಿಜೆಪಿಯವರು ಹಂಚುವ ಹಣವನ್ನು ಮತದಾರರು ಪಡೆದು ಕಾಂಗ್ರೆಸ್‌ ಅಭ್ಯರ್ಥಿಗೆ ಮತ ಹಾಕಲಿದ್ದಾರೆ ಎಂಬ ವಿಶ್ವಾಸವಿದೆ ಎಂದು ಸಚಿವ ಶಿವಾನಂದ ಪಾಟೀಲ ಹೇಳಿದ್ದಾರೆ.
ಬದುಕಿನ ದಾರಿ, ಜವಾಬ್ದಾರಿ ತರಿಸುವ ಉಪನ್ಯಾಸ ಕೇಳಿ
134 ವರ್ಷಗಳ ಇತಿಹಾಸ ಹೊಂದಿರುವ ಕರ್ನಾಟಕ ವಿದ್ಯಾವರ್ಧಕ ಸಂಘವು ಚರಿತ್ರಾರ್ಹ ಕಾರ್ಯಕ್ರಮ ಮಾಡುತ್ತಿದ್ದು ಪ್ರತಿಯೊಂದು ವಿಶ್ವವಿದ್ಯಾಲಯಗಳು ಹಾಗೂ ಕನ್ನಡ ಸಾಹಿತ್ಯ ಪರಿಷತ್‌ ಯುವ ಜನಾಂಗಕ್ಕೆ ಮಾದರಿಯಾಗುವ ಇಂತಹ ಕಾರ್ಯಕ್ರಮ ನಡೆಯಬೇಕು.
ರೈಲ್ವೆ ಹಳಿಯ ಮೇಲೆ ಉರುಳಿಬಿದ್ದ ವಿದ್ಯುತ್‌ ಚಾಲಿತ ವಾಹನ
ಅಪಘಾತಕ್ಕೀಡಾದ ವಿದ್ಯುತ್ ಚಾಲಿತ ವಾಹನವನ್ನು ವಶಕ್ಕೆ ತೆಗೆದುಕೊಂಡಿದ್ದು, ಚಾಲಕನ ವಿರುದ್ಧ ರೈಲ್ವೆ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ ಎಂದು ವಿಭಾಗೀಯ ವಾಣಿಜ್ಯ ರೈಲ್ವೆ ಹಿರಿಯ ವ್ಯವಸ್ಥಾಪಕ ಸಂತೋಷ ಹೆಗಡೆ ತಿಳಿಸಿದ್ದಾರೆ.
ಅಬಕಾರಿ ಇಲಾಖೆಯಲ್ಲಿ ಯಾವುದೇ ವರ್ಗಾವಣೆ ನಡೆದಿಲ್ಲ: ತಿಮ್ಮಾಪುರ
ಹೊಸದಾಗಿ ಮದ್ಯದಂಗಡಿಗಳಿಗೆ ಲೈಸೆನ್ಸ್ ನೀಡುವ ಬಗ್ಗೆ ಸರ್ಕಾರ ಯೋಚಿಸಿದೆ. ಈ ಕುರಿತು ಮುಖ್ಯಮಂತ್ರಿಗೆ ತಿಳಿಸಿಲ್ಲ. ಮುಂದಿನ ದಿನಗಳಲ್ಲಿ ಅವರಿಂದ ಅನುಮತಿ ಪಡೆದು ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಚಿವ ತಿಮ್ಮಾಪುರ ಹೇಳಿದರು.
ಅಪ್ರಾಪ್ತೆಯೊಂದಿಗೆ ಮುಖ್ಯಪೇದೆ ಅನುಚಿತ ವರ್ತನೆ: ಧರ್ಮದೇಟು
ಮೂರು ಮಕ್ಕಳ ತಂದೆಯಾಗಿದ್ದರೂ ಇಂತಹ ದುರ್ವರ್ತನೆ ತೋರಿದ್ದಾನೆ. ಬಾಲಕಿಯ ಪೋಷಕರು ಹಾಗೂ ಸಾರ್ವಜನಿಕರು ಮುಖ್ಯಪೇದೆಗೆ ಹಿಗ್ಗಾಮುಗ್ಗಾ ಥಳಿಸಿ ಕೇಶ್ವಾಪುರ ಪೊಲೀಸರಿಗೆ ಒಪ್ಪಿಸಿದ್ದಾರೆ.
ಕನ್ನಡಪ್ರಭ ವರ್ಷದ ವ್ಯಕ್ತಿಗೆ ಜಾನಪದ ಅಕಾಡೆಮಿ ಪ್ರಶಸ್ತಿ
ಜಾನಪದ ರಂಗಕ್ಕೆ ಸಲ್ಲಿಸುತ್ತಿರುವ ಸೇವೆಯನ್ನು ಪರಿಗಣಿಸಿ ಜಾನಪದ ಅಕಾಡೆಮಿಯೂ ಪ್ರಶಸ್ತಿಗೆ ಇವರನ್ನು ಆಯ್ಕೆ ಮಾಡಿದೆ. ಕೆಲಸ ಮಾಡಿದರೆ ನಮಗೆ ಏನು ಬರಬೇಕು ಅದು ತಾನಾಗಿಯೇ ಬರುತ್ತದೆ ಎಂಬುದಕ್ಕೆ ಈ ಪ್ರಶಸ್ತಿಯೇ ಸಾಕ್ಷಿ.
ವೇರ್ ಬಿಡಿಕೆ ವಾಲ್ವ್ಸ್ ಕಾರ್ಮಿಕರ ಅನಿರ್ದಿಷ್ಠಾವಧಿ ಮುಷ್ಕರ ಆರಂಭ
ಕಾರ್ಮಿಕ ಆಯುಕ್ತರು ಅಮಾನತಾದ 41 ಕಾರ್ಮಿಕರಿಗೆ ಹುಬ್ಬಳ್ಳಿಯಲ್ಲಿ ಕೆಲಸ ನೀಡುವಂತೆ ಸೂಚಿಸಿದರೂ ಆಡಳಿತ ವರ್ಗ ಸ್ಪಂದಿಸಿಲ್ಲ ಎಂದು ಕಾರ್ಮಿಕರು ಆರೋಪಿಸಿದ್ದಾರೆ.
ಬೆಳೆಹಾನಿ ಸಮೀಕ್ಷೆ: ಅರ್ಹರ ಹೆಸರು ಕೈತಪ್ಪದಂತೆ ಎಚ್ಚರ ವಹಿಸಿ
ಬೆಳೆಹಾನಿ ಸಮೀಕ್ಷಾ ವರದಿಯನ್ನು ನ. 5ರಂದು ಆನ್‌ಲೈನ್ ಮೂಲಕ ವೆಬ್‌ಸೈಟ್‌ನಲ್ಲಿ ಪ್ರಕಟಿಸಬೇಕು. ಪ್ರಕಟಿತ ಸಮೀಕ್ಷಾ ವರದಿಯ ಪ್ರತಿಯನ್ನು ಆಯಾ ತಾಲೂಕಿನ ತಹಸೀಲ್ದಾರ್‌ ಕಚೇರಿ, ಸಹಾಯಕ ಕೃಷಿ ನಿರ್ದೇಶಕರ ಕಚೇರಿ, ತೋಟಗಾರಿಕೆ ಇಲಾಖೆ ಕಚೇರಿ, ರೈತ ಸಂಪರ್ಕ ಕೇಂದ್ರಗಳಲ್ಲಿ ಕಡ್ಡಾಯವಾಗಿ ಪ್ರದರ್ಶಿಸಬೇಕು.
60 ಸಾವಿರ ಎಕರೆ ಮುಸ್ಲಿಂ ರೈತರ ಜಮೀನು ವಕ್ಸ್‌ ಹೆಸರಲ್ಲಿ!
ಕುಂದಗೋಳ, ನವಲಗುಂದ, ಅಣ್ಣಿಗೇರಿ ಸೇರಿದಂತೆ ಸುತ್ತಮುತ್ತಲಿನ 50-60 ಸಾವಿರಕ್ಕೂ ಹೆಚ್ಚು ಎಕರೆ ಮುಸ್ಲಿಂ ಸಮುದಾಯದ ರೈತರ ಹೆಸರಿನ ಜಮೀನಿನ ಉತಾರದಲ್ಲಿ ವಕ್ಫ್‌ ಹೆಸರು ಸೇರ್ಪಡೆಗೊಂಡಿದೆ.
ವಕ್ಫ್‌ ವಿಚಾರದಲ್ಲಿ ಜನರ ದಿಕ್ಕು ತಪ್ಪಿಸುತ್ತಿರುವ ಬಿಜೆಪಿ: ಸಿಎಂ ಸಿದ್ದರಾಮಯ್ಯ
ವಕ್ಫ್ ಆಸ್ತಿ ವಿಚಾರ ನಿನ್ನೆ ಮೊನ್ನೆಯದಲ್ಲ. ಬಿಜೆಪಿ ಸರ್ಕಾರದ ಕಾಲದಲ್ಲೂ ನೋಟಿಸ್‌ ನೀಡಲಾಗಿದೆ. ಬಿಜೆಪಿಯ ಅವಧಿಯಲ್ಲಿ 216 ಪ್ರಕರಣಗಳಲ್ಲಿ ನೋಟಿಸ್‌ ಕೊಟ್ಟಿದ್ದರು. ಬಿ.ಎಸ್‌. ಯಡಿಯೂರಪ್ಪ, ಸದಾನಂದ ಗೌಡ, ಜಗದೀಶ ಶೆಟ್ಟರ್‌, ಎಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಗಳಾಗಿದ್ದ ವೇಳೆಯೂ ನೋಟಿಸ್‌ ಕೊಟ್ಟಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
  • < previous
  • 1
  • ...
  • 154
  • 155
  • 156
  • 157
  • 158
  • 159
  • 160
  • 161
  • 162
  • ...
  • 461
  • next >
Top Stories
ಪಾಕ್‌ ಮಾನ ಹರಾಜಿಗೆ ಭಾರತ ಸಪ್ತಾಸ್ತ್ರ
ಭಾರತ- ಪಾಕ್‌ ಯುದ್ಧ ತಪ್ಪಿದ್ದುಎಂದಾದರೂ ಸಿಗಬಹುದಾದ ಹಿರಿಮೆಗಿಂತ ದೊಡ್ಡದು : ಟ್ರಂಪ್‌
ಇಬ್ಬರು ಶಂಕಿತ ಐಸಿಸ್‌ ಉಗ್ರರ ಬಂಧನ
ಪ್ರೊ ಕಬಡ್ಡಿ ಲೀಗ್‌: ನಾಲ್ವರನ್ನುರೀಟೈನ್‌ ಮಾಡಿಕೊಂಡ ಬುಲ್ಸ್‌
ವಾಘಾ ಗಡಿ ಪ್ರವೇಶಕ್ಕೆ ಅಪ್ಘನ್ ಟ್ರಕ್‌ಗಳಿಗೆ ಭಾರತ ಅನುಮತಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved