ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕೆಲವರ ಅಸ್ತಿತ್ವ ಉಳಿಸಿಕೊಳ್ಳುವುದಕ್ಕಾಗಿ ಕರ್ನಾಟಕ ಬಂದ್: ನಟ ಚೇತನ್
ಕೆಲ ನಾಯಕರು ತಮ್ಮ ಅಸ್ತಿತ್ವ ಉಳಿಸಿಕೊಳ್ಳುವುದಕ್ಕಾಗಿ ಶನಿವಾರ ಕರ್ನಾಟಕ ಬಂದ್ ಕರೆ ನೀಡಿದ್ದಾರೆ. ಅವರ ಬೇಡಿಕೆಗಳು ಸಮಂಜಸವಾಗಿದ್ದರೆ ಎಲ್ಲರೂ ಬೆಂಬಲ ಸೂಚಿಸುತ್ತಿದ್ದರು ಎಂದು ನಟ ಹಾಗೂ ಹೋರಾಟಗಾರ ಚೇತನ್ ಅಹಿಂಸಾ ಅಪಸ್ವರ ವ್ಯಕ್ತಪಡಿಸಿದರು.
ಬಂದ್ ಇಲ್ಲ; ಕೆಲ ಸಂಘಟನೆಗಳಿಂದ ಸಾಂಕೇತಿಕ ಪ್ರತಿಭಟನೆ
ಎಂಇಎಸ್ ಸಂಘಟನೆ ನಿಷೇಧಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಮಾ. 22ರಂದು ಕರೆ ನೀಡಿರುವ ಕರ್ನಾಟಕ ಬಂದ್ಗೆ ಹುಬ್ಬಳ್ಳಿ-ಧಾರವಾಡ ಬಹುತೇಕ ಸಂಘಟನೆಗಳು ಬರೀ ನೈತಿಕ ಬೆಂಬಲ ವ್ಯಕ್ತಪಡಿಸಲು ನಿರ್ಧರಿಸಿವೆ.
ಭಯ ಅಳಿದರೆ ಬದುಕು ಸುಂದರವಾಗುತ್ತದೆ: ಶ್ರೀ ನಿಜಗುಣಾನಂದ ಮಹಾಸ್ವಾಮಿಗಳು
ದೇವರ ಬಗ್ಗೆ ತಪ್ಪು ಕಲ್ಪನೆ ನೀಡಿ ಜನರಲ್ಲಿ ಅತಿಯಾದ ಭಯ ಹುಟ್ಟಿಸಲಾಗಿದೆ. ಈ ಭಯ ಅಳಿದರೆ ಜನರ ಬದುಕು ಸುಖಮಯ, ಸುಂದರವಾಗುತ್ತದೆ ಎಂದು ಬೈಲೂರು ನಿಷ್ಕಲ ಮಂಟಪದ ಶ್ರೀ ನಿಜಗುಣಾನಂದ ಮಹಾಸ್ವಾಮಿಗಳು ಅಭಿಪ್ರಾಯಪಟ್ಟರು.
ಗುತ್ತಿಗೆಯಲ್ಲಿ ಅಲ್ಪಸಂಖ್ಯಾತರಿಗೆ ಮೀಸಲು: ಬಿಜೆಪಿ ಪ್ರತಿಭಟನೆ
ಗುತ್ತಿಗೆಯಲ್ಲಿ ಅಲ್ಪಸಂಖ್ಯಾತರಿಗೆ ಶೇ. 4ರಷ್ಟು ಮೀಸಲಾತಿ ನೀಡುವ ರಾಜ್ಯ ಕಾಂಗ್ರೆಸ್ ಸರ್ಕಾರದ ಧೋರಣೆ ಖಂಡಿಸಿ ಬಿಜೆಪಿಯ ಹುಬ್ಬಳ್ಳಿ-ಧಾರವಾಡ ಮಹಾನಗರ ಹಾಗೂ ಗ್ರಾಮಾಂತರ ಕಾರ್ಯಕರ್ತರಿಂದ ಶುಕ್ರವಾರ ಇಲ್ಲಿಯ ಕೋರ್ಟ್ ವೃತ್ತದಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಲಾಯಿತು.
ಸೊರಗುತ್ತಿವೆ ಶುದ್ಧ ಕುಡಿಯುವ ನೀರಿನ ಘಟಕಗಳು!
ಸವಳು ನೀರಿರುವ ಊರುಗಳಲ್ಲಿ ಹಾಗೂ ಕುಡಿಯುವ ನೀರಿನ ಕೊರತೆಯ ಗ್ರಾಮಗಳು ಸೇರಿದಂತೆ ಜಿಲ್ಲಾದ್ಯಂತ ಶುದ್ಧ ಕುಡಿಯುವ ನೀರಿನ ಸೌಲಭ್ಯಕ್ಕಾಗಿ ಸ್ಥಾಪಿಸಲಾಗಿರುವ ಶುದ್ಧ ಕುಡಿಯುವ ನೀರಿನ ಘಟಕಗಳು ಬೇಸಿಗೆಯ ಸಮಯದಲ್ಲಿಯೇ ಸ್ಥಗಿತಗೊಂಡಿರುವುದು ಸೋಜಿಗದ ಸಂಗತಿ.
ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಲಿ: ಡಿಸಿ ದಿವ್ಯಪ್ರಭು
ಶುಕ್ರವಾರದಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಆರಂಭವಾಗಿವೆ. ಧಾರವಾಡ ಜಿಲ್ಲೆಯಲ್ಲಿ 28,666 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. 106 ಪರೀಕ್ಷಾ ಕೇಂದ್ರಗಳನ್ನು ತೆರಯಲಾಗಿದೆ.
ಸಂಸ್ಕಾರಯುತ ಶಿಕ್ಷಣದಿಂದ ಸತ್ಪ್ರಜೆ ರೂಪಿಸಲು ಸಾಧ್ಯ
ವಿದ್ಯಾರ್ಥಿಗಳು ಪಾಶ್ಚಿಮಾತ್ಯ ಸಂಸ್ಕೃತಿಯ ಪ್ರಭಾವಕ್ಕೆ ಒಳಗಾಗುತ್ತಿದ್ದಾರೆ. ಅದಕ್ಕಾಗಿ ಶಿಕ್ಷಣ ಸಂಸ್ಥೆಗಳು ಕೇವಲ ಶಿಕ್ಷಣ ನೀಡಿದರೆ ಸಾಲದು
ಸಾಹಿತ್ಯ ಸಮ್ಮೇಳನ ಸಂಭ್ರಮಿಸುವ ಕಾಲ
ಕೋಟ್ಯಂತರ ಖರ್ಚು ಮಾಡಿ ಸಮ್ಮೇಳನ ಆಯೋಜಿಸಲಾಗುತ್ತಿದೆ. ಇವು ವ್ಯರ್ಥವಾಗಬಾರದು. ಇಂತಹ ಕಾರ್ಯಕ್ರಮಗಳ ಮೂಲಕ ಕನ್ನಡಕ್ಕೆ ಇರುವ ವಿವೇಕ ಎಚ್ಚರಿಸುವ ಕಾರ್ಯವಾಗಬೇಕಿದೆ
ಕನ್ನಡ ಮಾಧ್ಯಮ ಶಾಲೆಗೆ ಕಳಿಸುವಂತಹ ಸುಗ್ರೀವಾಜ್ಞೆ ಹೊರಡಿಸಲಿ
ತ್ರಿಭಾಷಾ ಸೂತ್ರ, ದ್ವಿಭಾಷಾ ಸೂತ್ರ, ಮಾಧ್ಯಮ ಯಾವುದಿರಬೇಕು ಎನ್ನುವುದು ಸಂಘರ್ಷ ಹುಟ್ಟುಹಾಕಿದೆ. ರಾಜ್ಯದ ಅಧಿಕೃತ ಭಾಷೆಯನ್ನೇ ಎಲ್ಲ ಶಾಲೆಗಳಲ್ಲಿ ಕನ್ನಡ ಪ್ರಥಮವಾಗಿ ಕಲಿಸುವಂತಾಗಬೇಕು
ರಸ್ತೆ ಸುರಕ್ಷತೆ ಪಾಲಿಸಿ; ಸುರಕ್ಷಾ ಜೀವನ ನಡೆಸಿ: ಕ್ರಾಂತಿಕಿರಣ
2023ರ ಇಂಡಿಯನ್ ಹೆಡ್ ಇಂಜುರಿ ಫೌಂಡೇಶನ್ ವರದಿ ಪ್ರಕಾರ ಭಾರತದಲ್ಲಿ ಪ್ರತಿ ವರ್ಷ 1.5 ಮಿಲಿಯನಷ್ಟು ಮೆದುಳಿನ ಗಾಯದ ವರದಿಗಳು ದಾಖಲಾಗುತ್ತಿದ್ದು
< previous
1
...
155
156
157
158
159
160
161
162
163
...
574
next >
Top Stories
ಡ್ರ್ಯಾಗನ್ ಬೆಳೆದು ಯಶಸ್ವಿಯಾದ ಓದ್ನೋಬಯ್ಯನಹಟ್ಟಿ ರೈತರು
21 ದಿನಗಳ ದಸರಾ ವಿದ್ಯುತ್ ದೀಪಾಲಂಕಾರಕ್ಕೆ ತೆರೆ
ಬಾಹುಬಲಿ ಪಾರ್ಟ್ 3 ಬರೋದು ಪಕ್ಕಾ: ನಿರ್ಮಾಪಕ ಶೋಭು ಯರ್ಲಗಡ್ಡ
ಕಾಂತಾರ ಚಾಪ್ಟರ್ 1ನಲ್ಲಿ ನನ್ನ ಪಾತ್ರದ ನರೇಶನ್ ಕೇಳಿದಾಗ ಟೆನ್ಶನ್ ಆಗಿತ್ತು : ರುಕ್ಮಿಣಿ ವಸಂತ್
ಸರ್ಕಾರಿ ಸ್ಥಳದಲ್ಲಿ ಆರೆಸ್ಸೆಸ್ ನಿರ್ಬಂಧಕ್ಕೆ ಪ್ರಿಯಾಂಕ್ ಪತ್ರ