• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನವೆಂಬರ್‌ಗೆ ಸೀಮಿತವಾಗದಿರಲಿ ಕನ್ನಡದ ಪ್ರೀತಿ
ಕರ್ನಾಟಕ ಏಕೀಕರಣ ಚಳವಳಿ ಹುಟ್ಟುಹಾಕಿದ್ದು ಧಾರವಾಡ ಜಿಲ್ಲೆ. ಆಲೂರ ವೆಂಕಟರಾಯರು ಇದರ ಮೂಲ ಪುರುಷರು. ಏಕೀಕರಣ ಚಳವಳಿಯ ಪ್ರಮುಖರಾದ ರಾ.ಹ. ದೇಶಪಾಂಡೆ, ಡೆ. ಚನ್ನಬಸಪ್ಪರವರು, ಅದರಗುಂಚಿ ಶಂಕರಗೌಡ ಪಾಟೀಲರು ಹಾಗೂ ಕನ್ನಡ ಭಾಷಾ ಬೆಳವಣಿಗೆಗೆ ಕೊಡುಗೆ ನೀಡಿದ ನಾಡಿನ ಹೆಸರಾಂತ ಕವಿ, ಸಾಹಿತಿ, ಸಂಗೀತಗಾರರನ್ನು ನೆನಪಿಸಿಕೊಳ್ಳುವುದು ನಮ್ಮ ಕರ್ತವ್ಯ.
ಕನ್ನಡವೇ ಬದುಕಿನ ಜ್ಯೋತಿರ್ಲಿಂಗವಾಗಲಿ
ಕನ್ನಡ ಭಾಷೆಯಲ್ಲ ಶಕ್ತಿಯುಳ್ಳ ಭಾಷೆಯಾಗಿದೆ. ಅಭಿವೃದ್ಧಿಯಲ್ಲಿ ಕರ್ನಾಟಕ ದೇಶದಲ್ಲಿಯೇ ಅಗ್ರಸ್ಥಾನದಲ್ಲಿದ್ದು ಐಟಿ-ಬಿಟಿ ಕ್ಷೇತ್ರದಲ್ಲೂ ದೇಶದಲ್ಲಿಯೇ ಮುಂಚೂಣಿಯಲ್ಲಿದೆ.
ಕನ್ನಡ ರಾಜ್ಯೋತ್ಸವ ಹಬ್ಬವಲ್ಲ ಅದು ನಮ್ಮ ಒಗ್ಗಟ್ಟು, ಸ್ವಾಭಿಮಾನದ ಸಂಕೇತ
ಕನ್ನಡ ಭಾಷೆ ಕೇವಲ ಒಂದು ಭಾಷೆಯಲ್ಲ ಅದು ನಮ್ಮ ಭಾವನೆ, ಪರಂಪರೆಯ ಮತ್ತು ಇತಿಹಾಸದ ಪ್ರತಿಬಿಂಬವಾಗಿದೆ. ನಾವು ಕನ್ನಡಿಗರು ಎಂದೆಂದಿಗೂ ನಮ್ಮ ಭಾಷೆಯನ್ನು ಗೌರವಿಸಬೇಕು.
ನಾರಾಯಣ ಹೃದಯಾಲಯದಲ್ಲಿ ಎಲ್‌ಒಟಿ ಸಿಆರ್‌ಟಿ-ಡಿ ಚಿಕಿತ್ಸೆ ಯಶಸ್ವಿ
50 ವರ್ಷದ ಪುರುಷ ರೋಗಿಯೊಬ್ಬರು ತೀವ್ರವಾದ ಹೃದಯ ವೈಫಲ್ಯದಿಂದ ಬಳಲುತ್ತಿದ್ದರು. ಅವರಿಗೆ ಯಶಸ್ವಿಯಾಗಿ ಈ ಚಿಕಿತ್ಸೆ ಒದಗಿಸಲಾಗಿದ್ದು, ಸದ್ಯ ಆರೋಗ್ಯವಾಗಿದ್ದು, ಆಸ್ಪತ್ರೆಯಿಂದ ತೆರಳಿದ್ದಾರೆ.
ನವೆಂಬರ್‌ 14ರ ಬಳಿಕ ಕಾಂಗ್ರೆಸ್ಸಿನಲ್ಲಿ ಕ್ರಾಂತಿ: ಟೆಂಗಿನಕಾಯಿ
ಆರ್‌ಎಸ್‌ಎಸ್‌ ವಿರುದ್ಧ ಸಚಿವ ಪ್ರಿಯಾಂಕ್‌ ಖರ್ಗೆ ಮಾತನಾಡಿದಾಗ ಯಾರೂ ಬೆಂಬಲಕ್ಕೆ ಬಂದಿರಲಿಲ್ಲ. ಹೀಗಾಗಿ, ಮಗನ ಬೆಂಬಲಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮುಂದಾಗಿದ್ದು, ಆರ್‌ಎಸ್‌ಎಸ್‌ ನಿಷೇಧಿಸಬೇಕು ಎನ್ನುತ್ತಿದ್ದಾರೆ.
ಹುಬ್ಬಳ್ಳಿ, ಧಾರವಾಡ ಅಭಿವೃದ್ಧಿಗೆ ಪಕ್ಷಾತೀತ ಕೆಲಸ: ಟೆಂಗಿನಕಾಯಿ
ಹು-ಧಾ ಮಹಾನಗರ ಸಮಗ್ರ ಅಭಿವೃದ್ಧಿ ಹೊಂದಿದ ನಗರವನ್ನಾಗಿಸುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ಶ್ರಮಿಸುತ್ತಿದ್ದು, ರಾಜ್ಯ ಮತ್ತು ಕೇಂದ್ರ ಸರ್ಕಾರದ ಅನುದಾನ ತಂದು ಅಭಿವೃದ್ಧಿಗೊಳಿಸಲಾಗುವುದು ಎಂದು ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು.
ಹಿಂದೂ ಸಮಾಜದ ಹಿತಚಿಂತಕ ರೆವರಂಡ್‌ ಉತ್ತಂಗಿ
ರೆ. ಉತ್ತಂಗಿ ಚನ್ನಪ್ಪನವರು ಭಾರತೀಯ ಕ್ರೈಸ್ತರಾದರೂ ಲಿಂಗಾಯತ ಕ್ರೈಸ್ತರ ನಡುವಿನ ಸೇತುವೆಯಾಗಿ ಕಾರ್ಯನಿರ್ವಹಿಸಿ, ಹಿಂದೂ ಸಮಾಜದ ಹಿತ ಚಿಂತಕರೆನಿಸಿಕೊಂಡರು.
ಅಖಂಡ ಭಾರತ ಒಗ್ಗೂಡಿಸಿದ ಸರ್ದಾರ ವಲ್ಲಭಬಾಯಿ ಪಟೇಲ್‌
ಸರ್ದಾರ್‌ ವಲ್ಲಭಭಾಯಿ ಪಟೇಲರು ದೇಶದ ಗೃಹಸಚಿವರಾಗಿ ಮಾಡಿದ ಸಾಧನೆಗಳು ಮಾದರಿಯಾಗಿವೆ. ಹಿಂದಿನ ಹೈದರಾಬಾದ್‌ ಕರ್ನಾಟಕದಲ್ಲಿ ಅಂದಿನ ಸನ್ನಿವೇಶಗಳನ್ನು ನೋಡಿದರೆ ಅಖಂಡ ಭಾರತವಾಗಿ ಉಳಿಯುತ್ತದೆಯೋ ಇಲ್ಲವೋ ಎಂಬ ಪರಿಸ್ಥಿತಿ ನಿರ್ಮಾಣವಾಗಿತ್ತು.
ವಿದ್ಯಾರ್ಥಿಗಳ ಜ್ಞಾನಾರ್ಜನೆಗೆ ಕನ್ನಡಪ್ರಭ ಯುವ ಆವೃತ್ತಿ ಸಹಕಾರಿ
ವಿದ್ಯಾರ್ಥಿಗಳ ಭವಿಷ್ಯಕಾಗಿ ಕನ್ನಡಪ್ರಭ ದಿನಪತ್ರಿಕೆ ಅನೇಕ ಉಪಯುಕ್ತ ವಿಷಯಗಳ ವಿಭಿನ್ನ ಸಂಚಿಕೆಗಳನ್ನು ಪ್ರಕಟಿಸುತ್ತಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗ ಮಾಡಿಕೊಳ್ಳಬೇಕು.
ವಿಮಾನ ನಿಲ್ದಾಣಕ್ಕೆ ಕನ್ನಡ ಮಹನಿಯರ ಹೆಸರಿಡಿ
ಬೆಳಗಾವಿ ವಿಮಾನ ನಿಲ್ದಾಣಕ್ಕೆ ಕಿತ್ತೂರ ರಾಣಿ ಚೆನ್ನಮ್ಮ, ಹುಬ್ಬಳ್ಳಿ ನಿಲ್ದಾಣಕ್ಕೆ ಸಂಗೊಳ್ಳಿ ರಾಯಣ್ಣ, ವಿಜಯಪುರಕ್ಕೆ ಜಗಜ್ಯೋತಿ ಬಸವೇಶ್ವರರು ಹಾಗೂ ಶಿವಮೊಗ್ಗಕ್ಕೆ ಕುವೆಂಪು ಹೆಸರಿಡಬೇಕೆಂದು ಹಲವು ವರ್ಷಗಳಿಂದ ಕನ್ನಡಪರ ಸಂಘಟನೆಗಳು, ರಾಜಕೀಯ ಮುಖಂಡರು ಪಕ್ಷಾತೀತವಾಗಿ ಹೋರಾಟ ಮಾಡುತ್ತಾ ಬಂದರೂ ಕಾರ್ಯರೂಪಕ್ಕೆ ಬಂದಿಲ್ಲ.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • ...
  • 604
  • next >
Top Stories
ಕಾಂಗ್ರೆಸ್ ಭವಿಷ್ಯದ ದೃಷ್ಟಿಯಿಂದ ಡಿಕೆಶಿಗೆ ಸಿಎಂ ಸ್ಥಾನ ನೀಡಬೇಕು : ಕೆ.ಎಂ.ಉದಯ್
ಸಿದ್ದರಾಮಯ್ಯ ಇರದಿದ್ದರೆ ಅನೇಕ ಕುಟುಂಬ ಸಾಲದಲ್ಲಿ ಬದುಕಬೇಕಿತ್ತು: ಮಹದೇವಪ್ಪ
ಮೆಕ್ಕೆಜೋಳ ಆಮದು ನಿಲ್ಲಿಸಿ : ಪಿಎಂಗೆ ಸಿಎಂ ಸಿದ್ದರಾಮಯ್ಯ
ಅಮಿತ್‌ ಶಾ ಜೊತೆ ರಾಜಣ್ಣ ಪುತ್ರ ಅರ್ಧಗಂಟೆ ಚರ್ಚೆ
ನಾವು ಡಿಸಿಎಂ ಮಾಡದಿದ್ದರೇ ‘ಕೈ’ ಮೂಸುತ್ತಿರಲಿಲ್ಲ : ಎಚ್‌.ಡಿ.ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved