• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೂರು ದಿನ ನಿರಂತರ ಮಳೆ ಸಾಧ್ಯತೆ, ಎಚ್ಚರ ಇರಲಿ: ಡಿಸಿ ಸೂಚನೆ
ಮುಂದಿನ 3 ದಿನಗಳ ಕಾಲ ಜಿಲ್ಲೆಯಲ್ಲಿ ಗುಡುಗು, ಸಿಡಿಲು ಸಹಿತ ಹೆಚ್ಚು ಮಳೆ ಬೀಳುವ ಮಾಹಿತಿ ನೀಡಿದೆ. ವೇಗದ ಗಾಳಿ ಬೀಸುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕಿದೆ. ಗ್ರಾಮ, ತಾಲೂಕು ಮಟ್ಟದ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ತುರ್ತು ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು.
ಮಳೆಗೆ ತುಂಬಿಹರಿದ ಹಳ್ಳ: ಹಲವು ಗ್ರಾಮಗಳ ರಸ್ತೆ ಸಂಪರ್ಕ ಕಡಿತ
ಮಂಗಳವಾರದ ಮಳೆಯಿಂದಾಗಿ ಮಳೆಗಾಲದ ಆರಂಭದಲ್ಲಿಯೇ ತುಪ್ಪರಿಹಳ್ಳ ತುಂಬಿ ಹರಿದಿದ್ದು ವಿಶೇಷವಾದರೂ ಶಿರೂರ- ಆಹೆಟ್ಟಿ ಮಧ್ಯದಲ್ಲಿರುವ ತುಪ್ಪರಿಹಳ್ಳದ ನೀರು ಸೇತುವೆ ಮೇಲೆ ತುಂಬಿ ಹರಿಯುತ್ತಿದ್ದ ಪರಿಣಾಮ ಎರಡು ಗ್ರಾಮಗಳ ನಡುವಿನ ರಸ್ತೆ ಸಂಪರ್ಕ ಕಡಿಕಗೊಂಡಿತು.
ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ
ಗೋಕುಲ್ ರಸ್ತೆಯಿಂದ ಧಾರವಾಡ ಕಡೆಗೆ ಹೊರಟಿದ್ದ ಸಂದರ್ಭದಲ್ಲಿ ಕಾರಿನ ಹಿಂಭಾಗದಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣವೇ ಎಚ್ಚೆತ್ತು ಮಹೇಶ ಕಾರಿನಿಂದ ಇಳಿದಿದ್ದಾರೆ. ಯಾವುದೇ ರೀತಿಯ ಪ್ರಾಣ ಹಾನಿ ಉಂಟಾಗಿಲ್ಲ.
ರಾಜ್ಯದಲ್ಲಿ ಮುಸ್ಲಿಂ ಲೀಗ್ ಸರ್ಕಾರದಿಂದ ಆಡಳಿತ: ಮುತಾಲಿಕ್
ದೀರ್ಘಾವಧಿ ವೀಸಾ ಪಡೆದು ರಾಜ್ಯದಲ್ಲಿ ವಾಸವಾಗಿರುವ ಪಾಕಿಸ್ತಾನಿಗಳನ್ನು ಕ್ಯಾನ್ಸರ್ ಇದ್ದಂತೆ. ಹೀಗಾಗಿ, ಅವರನ್ನು ಹೊರಗೆ ಹಾಕಬೇಕು. ಅವಳಿ ನಗರದಲ್ಲಿ ಇತ್ತೀಚಿಗೆ ಅಕ್ರಮ ಮಸೀದಿ, ದರ್ಗಾ, ಮದರಸಾರಗಳು ಹೆಚ್ಚಾಗಿವೆ. ಹೊಸ ಬಡಾವಣಗೆಳಲ್ಲಿ ವಾಸಕ್ಕೆಂದು ಸೈಟ್‌ ಪಡೆದು ಮಸೀದಿ, ದರ್ಗಾ, ಮದರಸಾ ನಿರ್ಮಿಸಲಾಗುತ್ತಿದೆ. ಇವುಗಳನ್ನು ತಡೆಯಬೇಕು.
ಪಾಲಿಕೆಯ ಹಳೆ ತ್ಯಾಜ್ಯವಿಲೇವಾರಿ ಘಟಕ ಅನಾಥ!
ಪ್ರತಿಭಟನೆಯಿಂದಾಗಿ ಸಂಪೂರ್ಣವಾಗಿ ಬಂದಾದ ಈ ಮಡ್ಡಿಗುಡ್ಡ ನಿರ್ವಹಣೆಯಿಲ್ಲದೇ ಇಂದು ಹಾಳುಕೊಂಪೆಯಾಗಿದೆ. ಇದಕ್ಕೆ ಹೋಗಲು ಇರುವ ರಸ್ತೆಯು ಸಂಪೂರ್ಣ ಹಾಳಾಗಿದೆ. ಈ ಹಿಂದೆ ಇಲ್ಲಿ ನೇಮಿಸಿದ್ದ ಕಾವಲು ಸಿಬ್ಬಂದಿಗಳಿಗೆ ಸಮರ್ಪಕ ವೇತನ ನೀಡದಿರುವುದರಿಂದ ಕಳೆದ ಒಂದೂವರೆ ವರ್ಷದಿಂದ ಇದರ ನಿರ್ವಹಣೆಗೆ ಯಾವೊಬ್ಬ ಸಿಬ್ಬಂದಿಯೂ ಇಲ್ಲ. ಸಾರ್ವಜನಿಕರು ಹಗಲಿನಲ್ಲೂ ಇಲ್ಲಿಗೆ ಹೋಗಲು ಭಯಪಡುವ ಸ್ಥಿತಿ ನಿರ್ಮಾಣವಾಗಿದೆ.
ಪಾಪು ಬಣಕ್ಕೆ ಬೆಂಬಲಿಸಿ
ಕರ್ನಾಟಕ ವಿದ್ಯಾವರ್ಧಕ ಸಂಘದ ಅಭಿವೃದ್ಧಿ ವಿಚಾರವಾಗಿ ನಾವು ನೀಡಿರುವ ಭರವಸೆಗಳಿಗೆ ಸಂಘದ ಸದಸ್ಯರು ಮೆಚ್ಚುಗೆ ವ್ಯಕ್ತಪಡಿಸುವ ಮೂಲಕ ನಮಗೆ ಬೆಂಬಲ ನೀಡುತ್ತಿದ್ದಾರೆ. ಇವುಗಳ ಜತೆಗೆ ಒಂದೇ ವರ್ಗದ ಕಲಾವಿದರಿಗೆ ಅವಕಾಶ ನೀಡದೆ ಎಲ್ಲರಿಗೂ ಸಮಾನ ಅವಕಾಶ ಕಲ್ಪಿಸುವುದು, ಸರ್ಕಾರದ ಅನುದಾನದ ಜತೆಗೆ ಸಿಎಸ್​ಆರ್​ ಅನುದಾನ ತರುವುದಕ್ಕೂ ನಮ್ಮ ನಿರ್ಧಾರಕ್ಕೆ ಸಹಮತ ವ್ಯಕ್ತವಾಗಿದೆ.
ಮಳೆಗೆ ನೆಲಕಚ್ಚಿದ ಅಡಕೆ ಬೆಳೆ
ಮುಂಗಾರು ಪೂರ್ವ ಮಳೆ ಜಿಲ್ಲೆಯಲ್ಲಿ ಚುರುಕಾಗಿದ್ದು, 2-3 ದಿನಗಳಿಂದ ಜಿಲ್ಲೆಯ ವಿವಿಧೆಡೆ ಸುರಿದ ಪರಿಣಾಮ ಸಮೀಪದ ಕವಲಗೇರಿ ಗ್ರಾಮದಲ್ಲಿ ಬೆಳೆಯಲಾದ ಅಡಕೆ ಬೆಳೆ ನೆಲಕಚ್ಚಿದೆ. ಏಕಾಏಕಿ ಮಳೆಯಿಂದಾಗಿ ನೀರಿನ ರಭಸಕ್ಕೆ ಅಡಿಕೆ ಬೆಳೆಯು ಬಿದ್ದು ಹೋಗಿದ್ದು, ಮನ ಕಲಕುವಂತಿತ್ತು.
ಧಾರವಾಡಕ್ಕೆ ವಿದೇಶಿ ಮೂಲದವರು ಬಂದಿಲ್ಲ
ಧಾರವಾಡ ಜನ್ನತ್ ನಗರ ಮತ್ತು ಆರೋಗ್ಯ ನಗರದಲ್ಲಿ ಅನುಮಾನಾಸ್ಪದ ವ್ಯಕ್ತಿಗಳ ಬಗ್ಗೆ ಶಾಸಕರು ಮಾಹಿತಿ ನೀಡಿದ್ದರು. ಅದರಂತೆ ನಮ್ಮ ತಂಡ ಮಸೀದಿಗೆ ತೆರಳಿ ಪರಿಶೀಲನೆ ನಡೆಸಿ ಮಾಹಿತಿ ಕಲೆ‌ ಹಾಕಿದೆ. 15ರಿಂದ 56 ವಯಸ್ಸಿನ 20 ಜನ ಸೂರತ್‌ನಿಂದ ಮಸೀದಿಯಲ್ಲಿ ತರಬೇತಿ ನೀಡಲು ಬಂದಿದ್ದಾರೆ. ಅವರ ಆಧಾರ್‌, ಪಾಸ್‌ಪೋರ್ಟ್‌ ಸಹ ಪರಿಶೀಲಿಸಿದ್ದೇವೆ.
ವಿದ್ಯಾವರ್ಧಕ ಸಂಘವನ್ನು ಬೌದ್ಧಿಕ, ಭೌತಿಕವಾಗಿ ಬದಲಿಸಿದ್ದೇವೆ
ನಮ್ಮ ಆಡಳಿತ ಟೀಕಿಸಿರುವುದನ್ನು ಸ್ವಾಗತಿಸುತ್ತೇವೆ. ಸಂಘಕ್ಕೆ ಅನುದಾನ ತರುವ ವಿಷಯವಾಗಿ ಟೀಕಿಸಿದ್ದು ತಿಳಿವಳಿಕೆ ಇಲ್ಲದವರು ಎಂದೆನ್ನಬಹುದು. ಸಂಘಕ್ಕೆ ಅನುದಾನ ತರುವುದೇ ದೊಡ್ಡ ಕೆಲಸವಲ್ಲ. ಸಾಧ್ಯವಾದಷ್ಟು ಪರಿಸ್ಥಿತಿ ಅನುಗುಣವಾಗಿ ವಾರ್ಷಿಕವಾಗಿ ₹65 ಲಕ್ಷ ಅನುದಾನ ತಂದಿದ್ದು, ಇದ್ದ ಅನುದಾನದಲ್ಲಿಯೇ ಅಚ್ಚುಕಟ್ಟಾಗಿ ಕಾರ್ಯಕ್ರಮ ಮಾಡಿದ್ದೇವೆ ಎಂದು ಬೆಲ್ಲದ ಗುಂಪಿನ ಅಭ್ಯರ್ಥಿಗಳು ವಿರೋಧಿ ಗುಂಪನ್ನು ತರಾಟೆಗೆ ತೆಗೆದುಕೊಂಡಿತು.
ಪಂಚಗ್ಯಾರಂಟಿ ಬೆಳಕು ಹೆಚ್ಚಿಸಿದ ಗೃಹಜ್ಯೋತಿ!
ಬೆಸ್ಕಾಂ, ಜೆಸ್ಕಾಂ, ಮೆಸ್ಕಾಂ, ಹೆಸ್ಕಾಂ, ಚೆಸ್ಕಾಂ ಹೆಸರಿನ ವಿದ್ಯುತ್‌ ಸರಬರಾಜು ಕಂಪನಿಗಳಿಗೆ ರಾಜ್ಯ ಸರ್ಕಾರ ಪ್ರತಿ ತಿಂಗಳು ಈ ಗ್ರಾಹಕರ ವಿದ್ಯುತ್ ಬಿಲ್ಲನ್ನು ಭರಿಸುತ್ತಿದೆ. ಒಂದೇ ಹಂತದಲ್ಲಿ ವಿದ್ಯುತ್ ಸರಬರಾಜು ಕಂಪನಿಗಳಿಗೆ ಬಿಲ್ ಪಾವತಿ ಆಗುತ್ತಿರುವುದರಿಂದ ಅವುಗಳ ಆರ್ಥಿಕ ಶಕ್ತಿಯನ್ನು ಇದು ಹೆಚ್ಚಿಸಿದೆ.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • ...
  • 479
  • next >
Top Stories
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್‌ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved