ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಪಾಲಿಕೆ ಸದಸ್ಯೆ ಕಲಕುಂಟ್ಲಾ ಸೇರಿ 11 ಜನರಿಗೆ ಜೈಲು
ಮನೆಗೆ ನುಗ್ಗಿದ ಆರೋಪಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದರು. ಗುಂಪು ಕಟ್ಟಿಕೊಂಡು ಕೈಯಲ್ಲಿ ಮಾರಕಾಸ್ತ್ರ ಹಿಡಿದ ದ್ವೀಚಕ್ರ ವಾಹನದಲ್ಲಿ ಬಂದಿದ್ದಲ್ಲದೇ ಬೀದಿದೀಪಗಳನ್ನು ಒಡೆದು ಹಾಕಿದ್ದರು
16ರಂದು ಹುಬ್ಬಳ್ಳಿಗೆ ಜನಾಕ್ರೋಶ ಯಾತ್ರೆ
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ 2 ವರ್ಷಗಳಲ್ಲಿ ದಲಿತರ, ರೈತರ, ಜನಸಾಮಾನ್ಯರ ಆಕ್ರೋಶಕ್ಕೆ ಕಾರಣವಾಗಿದೆ
ಅಹಿಂಸಾ ಮಾರ್ಗದಲ್ಲಿ ನಡೆದಾಗ ಜೀವನ ಸಾರ್ಥಕ: ಕೋನರಡ್ಡಿ
ಇದಕ್ಕೂ ಮೊದಲು ಪಟ್ಟಣದ ಬಸದಿಯಿಂದ ನೀಲಮ್ಮ ಜಲಾಶಯದ ವರೆಗೆ ಪಲ್ಲಕ್ಕಿಯ ಮೆರವಣಿಗೆ
ಮಕ್ಕಳಿಗೆ ಕಲೆಗಳ ಅರಿವು ಮುಖ್ಯ: ಚಂದ್ರಕಾಂತ ಬೆಲ್ಲದ
ಮಕ್ಕಳು ಕುಟುಂಬ ಮಾತ್ರವಲ್ಲದೆ ಭವಿಷ್ಯದಲ್ಲಿ ದೇಶದ ಆಸ್ತಿ. ಆದ್ದರಿಂದ ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಪೂರಕ ವಾತಾವರಣ ಪೋಷಕರು ನೀಡಬೇಕು.
ಜಗತ್ತಿಗೆ ಅಹಿಂಸೆ, ಶಾಂತಿಯ ಮೌಲ್ಯ ನೀಡಿದ ಮಹಾವೀರರು
ಬುದ್ದ, ಮಹಾವೀರರು ಪ್ರಾಕೃತ ಭಾಷೆ ಬಳಸಿ ಸಾಹಿತ್ಯ ಸೃಷ್ಟಿಸಿದರು. ಸಂಸ್ಕೃತ ಬಳಸಿ ಉಪದೇಶ ಮಾಡಿದರೆ ಅಂದಿನ ಜನಸಾಮಾನ್ಯರಿಗೆ ತಲುಪುವ ಅವಕಾಶ ಕಡಿಮೆ ಇದೆ ಎಂದು ಭಾವಿಸಿದ್ದರು
ಮಹದಾಯಿ: ಸುಪ್ರೀಂ ಕೋರ್ಟ್ಗೆ ಪಿಐಎಲ್
ಮಹದಾಯಿ ನೀರು ಹಂಚಿಕೆ ಕುರಿತಂತೆ 2018ರಲ್ಲೇ ನ್ಯಾಯಾಧೀಕರಣ ತೀರ್ಪು ನೀಡಿದೆ. ಕೇಂದ್ರ ಸರ್ಕಾರವೂ ಅದಕ್ಕೆ ಗೆಜೆಟ್ ನೋಟಿಫಿಕೇಶನ್ ಕೂಡ ಮಾಡಿದೆ. ಆದರೆ ಈವರೆಗೂ ಕೇಂದ್ರ ಸರ್ಕಾರದ ಅರಣ್ಯ ಮತ್ತು ಪರಿಸರ ಸಚಿವಾಲಯದಿಂದ ಅನುಮತಿ ಸಿಗುತ್ತಿಲ್ಲ
ಜೀವನದುದ್ದಕ್ಕೂ ಉಳಿಸಿಕೊಳ್ಳುವುದೇ ದೊಡ್ಡ ಸಾಧನೆ: ಡಾ. ರಂಜಾನ್ ದರ್ಗಾ
ಮನುಷ್ಯ ತನ್ನ ಮುಗ್ಧತೆಯನ್ನು ಇಡೀ ಜೀವನದುದ್ದಕ್ಕೂ ಉಳಿಸಿಕೊಳ್ಳುವುದೇ ದೊಡ್ಡ ಸಾಧನೆ. ಪ್ರಜ್ಞಾಪೂರ್ಣ ಮುಗ್ಧತೆಯನ್ನು ಇಡೀ ಸಮಾಜ ಗೌರವಿಸುತ್ತದೆ ಎಂದು ಸಾಹಿತಿ ಡಾ. ರಂಜಾನ್ ದರ್ಗಾ ಹೇಳಿದರು.
ಮತ್ತೆ 4 ತಿಂಗಳು ಹಳೆ ಬಸ್ ನಿಲ್ದಾಣ ಬಂದ್
ಮೇಲ್ಸೇತುವೆ ಕಾಮಗಾರಿ ಹಿನ್ನೆಲೆಯಲ್ಲಿ ಸಾರಿಗೆ ಬಸ್ ನಿಲ್ದಾಣ, ಚೆನ್ನಮ್ಮ ವೃತ್ತಕ್ಕೆ ಸಂಪರ್ಕಿಸುವ ರಸ್ತೆಗಳನ್ನು 4 ತಿಂಗಳು ಕಾಲ ತಾತ್ಕಾಲಿಕವಾಗಿ ಬಂದ್ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ತಿಳಿಸಿದ್ದಾರೆ.
ಕುಡಿಯುವ ನೀರಿನ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಿ: ಶಾಸಕ ಕೋನರಡ್ಡಿ ಸೂಚನೆ
ಬೇಸಿಗೆ ಕಾಲದಲ್ಲಿ ಜನರಿಗೆ ಯಾವುದೇ ರೀತಿಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಅಧಿಕಾರಿಗಳು ಕ್ರಮ ವಹಿಸಬೇಕು ಎಂದು ಶಾಸಕ ಎನ್.ಎಚ್. ಕೋನರಡ್ಡಿ ಹೇಳಿದರು.
ಪಂಚಮಸಾಲಿ ಶ್ರೀಗಳಿಗೆ ಮುಳುವಾದ ರಾಜಕಾರಣಿಗಳ ಓಲೈಕೆ!
ಬಿಜೆಪಿಯಿಂದ ಉಚ್ಚಾಟಿತರಾಗಿರುವ ಬಸನಗೌಡ ಪಾಟೀಲ ಯತ್ನಾಳ ಪರ ಬ್ಯಾಟಿಂಗ್ ಮಾಡಿದ್ದು ಕೂಡಲಸಂಗಮದ ಪಂಚಮಸಾಲಿ ಪೀಠಾಧ್ಯಕ್ಷ ಜಯಮೃತ್ಯುಂಜಯ ಶ್ರೀಗಳಿಗೆ ಮುಳುವಾಗುತ್ತಿದೆ. ಅವರ ಸ್ಥಾನಕ್ಕೂ ಕುತ್ತು ಬರುವ ಸಾಧ್ಯತೆಗಳಿವೆ.
< previous
1
...
12
13
14
15
16
17
18
19
20
...
447
next >
Top Stories
ರಾಜಧಾನಿಗೆ ಐದಾರು ದಿನ ವರ್ಷಧಾರೆ ಸಾಧ್ಯತೆ
ಪಹಲ್ಗಾಂಗೆ ಮೋದಿ ಯಾಕೆ ಹೋಗಲಿಲ್ಲ? : ಸಂತೋಷ್ ಲಾಡ್
ಶತಮಾನದ ಬಳಿಕ ಮತ್ತೆ ಜಾತಿಗಣತಿ : ಏಕೆ? ಏನು? ಗಣತಿಯ ಇತಿಹಾಸ
ಮೇನಲ್ಲಿ ದೇಶವ್ಯಾಪಿ ಭಾರೀ ಉಷ್ಣ ಹವೆ : ಹೆಚ್ಚು ಶಾಖದ ಅನುಭವ
ಇಂದಿನಿಂದ ಏನು ಬದಲು? ಮೇ 1ರಿಂದ ಆರ್ಥಿಕ ಹಾಗೂ ವಿವಿಧ ವಲಯಗಳಲ್ಲಿ ಹಲವು ಬದಲಾವಣೆ