• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಕ್ಕಳೇ..! ಭಯಮುಕ್ತ ಎಸ್ಸೆಸ್ಸೆಲ್ಸಿ ಪರೀಕ್ಷೆ ಎದುರಿಸಿ
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ನಿರ್ಭಯವಾಗಿ,ನಿರಾತಂಕವಾಗಿ ಪರೀಕ್ಷೆಗಳನ್ನು ಬರೆಯಲು ಪ್ರತಿ ವರ್ಷ ಶಿಕ್ಷಣ ಪ್ರೇಮಿಗಳಾದ ವಿನಾಯಕ ಜೋಶಿ ತಂಡವು ಮಾಳಮಡ್ಡಿಯ ಕೆ.ಇ.ಬೋರ್ಡ್‌ ಶಾಲೆಯ ಬಳಿ ವಿದ್ಯಾರ್ಥಿಗಳಿಗಾಗಿ ರೆಡ್ ಕಾರ್ಪೆಟ್ ದೊಂದಿಗೆ ಸ್ವಾಗತ ಮಾಡುತ್ತದೆ
ಭಕ್ತರ ಪಾಲಿನ ಭಗವಂತ ಸದ್ಗುರು ಶ್ರೀ ಸಿದ್ಧಾರೂಢರು
ಕೆಲ ಮತ್ಸರ ಬುದ್ಧಿಯ ಜನರು ಲಿಂಗವಿಲ್ಲದ ಭವಿಯ ಮಠಕ್ಕೆ ಹೋಗಬಾರದೆಂದು ತಡೆದರೂ ಅನೇಕ ಮುಗ್ಧ, ಸರಳ ಮನಸ್ಸಿನ ಶಿಷ್ಯವೃಂದದವರು ಬಂದಾಗ ಅವರಿಗೆಲ್ಲ ಅಧ್ವೈತ ಸಿದ್ಧಾಂತದ ತತ್ವ ಬೋಧಿಸಿ ಮುಕ್ತಿ ಮಾರ್ಗ ತೋರಿಸುತ್ತಿದ್ದುದು ಇವರ ವೈಶಿಷ್ಟ್ಯವಾಗಿತ್ತು
ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಸಾರಾ ಬೈಕ್ ರೆಂಟಲ್ ಆರಂಭ
ವಿವಿಧೆಡೆಯಿಂದ ಹುಬ್ಬಳ್ಳಿ ರೈಲ್ವೆ ನಿಲ್ದಾಣಕ್ಕೆ ಬಂದಿಳಿಯುವ ಪ್ರವಾಸಿಗರು ಇನ್ನು ಮುಂದೆ ವಾಹನಗಳಿಗಾಗಿ ಕಾಯಬೇಕಿಲ್ಲ. ತಮ್ಮ ಕೆಲಸ ಕಾರ್ಯಗಳಿಗೆ ವಾಹನ ಹುಡುಕಾಡುವ ಪ್ರಮೇಯವಿಲ್ಲ
ರೈತನ ಸಾವು, ಅವನ ಬದುಕಿನ ಕುರಿತು ಚರ್ಚೆಯಾಗಲಿ
ರೈತನ ನೆಮ್ಮದಿಗಾಗಿ ನಾವೆಲ್ಲ ಇಂತಹ ಚರ್ಚೆಗಳನ್ನು ಮುನ್ನೆಲೆಗೆ ತರಬೇಕು. ಸಾಂಸ್ಕೃತಿಕ ನಾಯಕ ಎಂದು ಒಪ್ಪಿಕೊಂಡಿರುವ ಬಸವೇಶ್ವರರು ಹಾಗೂ ಬುದ್ಧ ಹೇಳಿರುವ ತತ್ವಗಳ ಪಾಲನೆ ಮಾಡುವ ಮೂಲಕ ಅವರಿಗೆ ಗೌರವ ಸಲ್ಲಿಸಬೇಕಾಗಿದೆ
ಹು- ಧಾ ಪಾಲಿಕೆಯ ಪಂಚಗುರಿಯ ಬಜೆಟ್‌
ಜಿಐಎಸ್‌ ಸರ್ವೆ ಮೂಲಕ ಆಸ್ತಿ ತೆರಿಗೆ ಇತರೆ ಆಂತರಿಕ ಸಂಪನ್ಮೂಲಗಳನ್ನು ಹೆಚ್ಚಿಸುವುದು. ಪಿಪಿಪಿ ಮಾದರಿಯಲ್ಲಿ ಎಲ್‌ಇಡಿ ಬೀದಿ ದೀಪ ಅಳವಡಿಸುವುದು. ಶೇ. 100ರಷ್ಟು ಕಸ ಸಂಗ್ರಹಿಸಿ ಸಂಸ್ಕರಣೆ ಮಾಡುವ ಮೂಲಕ ಕಸಮುಕ್ತ ನಗರವನ್ನಾಗಿಸುವುದು
ಅಧ್ಯಾತ್ಮ- ವಿಜ್ಞಾನದ ಗೊಂದಲದಲ್ಲಿ ಮನುಷ್ಯ: ನಿಜಗುಣಾನಂದಶ್ರೀ
ಉಣಕಲ್ ಸಿದ್ದಪ್ಪಜ್ಜನ ಜಾತ್ರಾಮಹೋತ್ಸವದ 4ನೇ ದಿನ ಬೈಲೂರು ನಿಷ್ಕಲಮಂಟಪದ ಶ್ರೀ ನಿಜಗುಣಾನಂದ ಮಹಾಸ್ವಾಮಿಗಳು ಪ್ರವಚನ ನೀಡಿದರು.
ಶಾಲೆಗಳು ಕಲೆ, ಸಂಸ್ಕೃತಿ, ಕಲೆಯ ಪೀಠಗಳಾಗಲಿ: ಶಂಕರ ಹಲಗತ್ತಿ
ಎಲ್ಲಿ ಕಲೆ, ಸಂಸ್ಕೃತಿ, ಸಾಹಿತ್ಯದ ಪೋಷಣೆಯಿಲ್ಲವೋ ಅದು ಶಿಕ್ಷಣವೇ ಅಲ್ಲ. ಶಾಲೆಗಳು ಕಲೆ, ಸಂಸ್ಕೃತಿ, ಕಲೆಯ ಪೀಠಗಳಾಗಲಿ ಎಂದು ಧಾರವಾಡ ಕರ್ನಾಟಕ ವಿದ್ಯಾವರ್ಧಕ ಸಂಘದ ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ ಅಭಿಪ್ರಾಯ ಪಟ್ಟರು
ವಿಶೇಷ ಸಂದರ್ಭಗಳಲ್ಲಿ ಮುಂಗಡ ಟಿಕೆಟ್‌ ಇದ್ದರೆ ಮಾತ್ರ ರೈಲು ನಿಲ್ದಾಣದೊಳಗೆ ಪ್ರವೇಶ?
ರಶ್‌ ಆಗುವಂತಹ ವಿಶೇಷ ಸಂದರ್ಭಗಳಲ್ಲಿ ಬರೀ ಮುಂಗಡ ಟಿಕೆಟ್‌ ಪಡೆದವರನ್ನಷ್ಟೇ ನಿಲ್ದಾಣದೊಳಗೆ ಬಿಡಲು ಕ್ರಮ ಕೈಗೊಳ್ಳುವುದು. ಯಾವ್ಯಾವ ನಿಲ್ದಾಣಗಳಲ್ಲಿ ಈ ರೀತಿ ಕ್ರಮ ಕೈಗೊಳ್ಳಬೇಕು ಎಂಬುದರ ಕುರಿತು ಗಂಭೀರ ಚಿಂತನೆ ನಡೆದಿದೆ.
ರಾಜ್ಯ ಸರ್ಕಾರದಿಂದ ಜನರ ದಾರಿ ತಪ್ಪಿಸುವ ಕೆಲಸ: ಶಾಸಕ ಮಹೇಶ ಟೆಂಗಿನಕಾಯಿ
ಕೇಂದ್ರ ಸರ್ಕಾರದ ಕಡೆ ಬೊಟ್ಟು ಮಾಡುವುದನ್ನು ಬಿಟ್ಟರೆ ಅಭಿವೃದ್ಧಿ ಪರವಾಗಿ ಏನೂ ಮಾಡಿಲ್ಲ. ಬಜೆಟ್‌ನಲ್ಲಿ ಕೇವಲ ಅಲ್ಪಸಂಖ್ಯಾತರ ತುಷ್ಟೀಕರಣ ಮಾಡಲಾಗಿದೆ ಎಂದು ಶಾಸಕ ಮಹೇಶ ಟೆಂಗಿನಕಾಯಿ ಆರೋಪಿದರು.
ಆಶಾಗಳ ವಿಷಯದಲ್ಲಿ ರಾಜ್ಯ ಸರ್ಕಾರ ನುಡಿದಂತೆ ನಡೆಯಲಿ: ಗಂಗಾಧರ ಬಡಿಗೇರ
ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ವತಿಯಿಂದ ಬುಧವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
  • < previous
  • 1
  • ...
  • 156
  • 157
  • 158
  • 159
  • 160
  • 161
  • 162
  • 163
  • 164
  • ...
  • 574
  • next >
Top Stories
ಡ್ರ್ಯಾಗನ್ ಬೆಳೆದು ಯಶಸ್ವಿಯಾದ ಓದ್ನೋಬಯ್ಯನಹಟ್ಟಿ ರೈತರು
21 ದಿನಗಳ ದಸರಾ ವಿದ್ಯುತ್‌ ದೀಪಾಲಂಕಾರಕ್ಕೆ ತೆರೆ
ಬಾಹುಬಲಿ ಪಾರ್ಟ್‌ 3 ಬರೋದು ಪಕ್ಕಾ: ನಿರ್ಮಾಪಕ ಶೋಭು ಯರ್ಲಗಡ್ಡ
ಕಾಂತಾರ ಚಾಪ್ಟರ್‌ 1ನಲ್ಲಿ ನನ್ನ ಪಾತ್ರದ ನರೇಶನ್‌ ಕೇಳಿದಾಗ ಟೆನ್ಶನ್ ಆಗಿತ್ತು : ರುಕ್ಮಿಣಿ ವಸಂತ್
ಸರ್ಕಾರಿ ಸ್ಥಳದಲ್ಲಿ ಆರೆಸ್ಸೆಸ್‌ ನಿರ್ಬಂಧಕ್ಕೆ ಪ್ರಿಯಾಂಕ್‌ ಪತ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved