ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಗಂಧಾಭಿಷೇಕದೊಂದಿಗೆ ಚಾಂಗದೇವರ ಜಾತ್ರೆ ಆರಂಭ
ಭಾವೈಕ್ಯದ ಸಂಕೇತ ಸಾರಿದ ಚಾಂಗದೇವ ಪುಣ್ಯಸ್ಥಳ ಯಮನೂರಿನಲ್ಲಿ ಮಂಗಳವಾರ ಗಂಧಾಭಿಷೇಕದೊಂದಿಗೆ ಲಕ್ಷಾಂತರ ಭಕ್ತರ ನಡುವೆ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ಜರುಗಿತು
ಬಿಸಿಲಿನ ಝಳಕ್ಕೆ ಮೆತ್ತಗಾದ ಧಾರವಾಡ!
ಪ್ರಸ್ತುತ ಧಾರವಾಡದಲ್ಲಿ ಗರಿಷ್ಠ 38 ಡಿಗ್ರಿ ಸೆಲ್ಸಿಯಸ್ ವರೆಗೂ ತಾಪಮಾನ ಏರುತ್ತಿದ್ದು, ಉಷ್ಣ ವಾತಾವರಣ, ಬಿಸಿ ಗಾಳಿಯಿಂದ ಜನರು ಹಾಗೂ ಪ್ರಾಣಿ ಪಕ್ಷಿಗಳು ತತ್ತರಿಸಿ ಹೋಗುತ್ತಿವೆ.
ಹಿರೇಹರಕುಣಿ ಗ್ರಾಪಂನಲ್ಲಿ ₹1.5 ಕೋಟಿ ಅವ್ಯವಹಾರ: ಬಸವಂತಪ್ಪ ಹೊಸಮನಿ ಗಂಭೀರ ಆರೋಪ
ಹಿರೇಹರಕುಣಿ ಗ್ರಾಪಂನಲ್ಲಿ ಸದ್ಯದ ಆಡಳಿತ ಮಂಡಳಿ ₹1 ಕೋಟಿ 5 ಲಕ್ಷ ಅವ್ಯವಹಾರ ಮಾಡಿದೆ ಬಸವಂತಪ್ಪ ಹೊಸಮನಿ ಆರೋಪಿಸಿದರು.
ಮಾನವ ನಿರ್ಮಿತ ದೇವರಿಂದ ಏನು ಸಿಕ್ಕೀತು: ನಿಜಗುಣಾನಂದ ಶ್ರೀಗಳು
ನಾವು ರೂಪಿಸಿದ ದೇವರಿಗಿಂತ ನಮ್ಮನ್ನು ರೂಪಿಸಿದ ದೇವರು ದೊಡ್ಡವನು. ಆತ ಬೇರೆಲ್ಲೂ ಇಲ್ಲ, ಅಂತರಂಗದಲ್ಲಿ ಇದ್ದಾನೆ ಎಂದು ಬೈಲೂರು ನಿಷ್ಕಲಮಂಟಪದ ನಿಜಗುಣಾನಂದ ಶ್ರೀಗಳು ದೇವರ ನಿಜದ ನೆಲೆಯ ಬಗ್ಗೆ ಹೀಗೆ ವ್ಯಾಖ್ಯಾನ ಮಾಡಿದರು.
ಬಣ್ಣದೋಕುಳಿಯಲ್ಲಿ ಮಿಂದೆದ್ದ ವಾಣಿಜ್ಯ ನಗರಿ
ಸುಡು ಬಿಸಿಲನ್ನು ಲೆಕ್ಕಿಸದೇ ಜನತೆ ಬಣ್ಣದೋಕುಳಿಯಲ್ಲಿ ಪಾಲ್ಗೊಂಡರು. ಇಲ್ಲಿನ ಹೊಸ ಮೇದಾರ ಓಣಿ, ಕಮರಿಪೇಟೆ, ಬಾಣಿ ಓಣಿಯಲ್ಲಿ ಡಿಜೆಗೆ ಸಾವಿರಾರು ಯುವಕರು ಹೆಜ್ಜೆಹಾಕಿದರು.
ಇಂದು ರಂಗಪಂಚಮಿ: ವಾಣಿಜ್ಯನಗರಿಯಲ್ಲಿ ರಂಗಿನಾಟ
ರಂಗ ಪಂಚಮಿ ಬಣ್ಣದಾಟಕ್ಕೆ ಹುಬ್ಬಳ್ಳಿ ಸಿದ್ಧಗೊಂಡಿದ್ದು, ಮಂಗಳವಾರ ಇಡೀ ಹುಬ್ಬಳ್ಳಿ ಬಣ್ಣದಾಟದಲ್ಲಿ ಮಿಂದೇಳಲಿದೆ. ಮುಂಜಾಗ್ರತಾ ಕ್ರಮವಾಗಿ ಹೆಚ್ಚುವರಿ ಪೊಲೀಸ್ ಬಿಗಿಭದ್ರತೆ ಏರ್ಪಡಿಸಲಾಗಿದ್ದು, ಇಡೀ ನಗರದಲ್ಲಿ ಖಾಕಿ ಸರ್ಪಗಾವಲು ಇದೆ.
ನೈರುತ್ಯ ರೈಲ್ವೆ 7671 ಕೋಟಿ ಆದಾಯ ಗಳಿಸಿದೆ : ರೈಲ್ವೆ ಇಲಾಖೆ ಸಚಿವ ಅಶ್ವಿನಿ ವೈಷ್ಣವ್
2023-24ರ ಹಣಕಾಸು ವರ್ಷದಲ್ಲಿ ನೈರುತ್ಯ ರೈಲ್ವೆ ವಲಯವು ₹7671.15 ಕೋಟಿ ಆದಾಯ ಗಳಿಸಿದೆ ಎಂದು ರೈಲ್ವೆ ಇಲಾಖೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.
ಪಾರದರ್ಶಕವಾಗಿ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಿ: ಜಿಲ್ಲಾಧಿಕಾರಿ ದಿವ್ಯ ಪ್ರಭು
ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನೀಡಿರುವ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪರೀಕ್ಷೆಗೆ ನಿಯೋಜಿತರು ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಹೇಳಿದರು.
ಕುಡಿಯುವ ನೀರಿನ ತೊಂದರೆಯಾಗದಂತೆ ಗಮನಹರಿಸಿ: ಬಸವರಾಜ ಬೆಣ್ಣೆಶಿರೂರ
ಕುಡಿಯುವ ನೀರು ಮತ್ತು ಮೇವಿನ ಕೊರತೆಯಾಗದಂತೆ ಗ್ರಾಪಂ ಮಟ್ಟದಲ್ಲಿ ಅಧಿಕಾರಿಗಳು ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಲಾಗಿದೆ.
ಜೈನ ಸಮಾಜಕ್ಕೆ ಪ್ರತ್ಯೇಕ ನಿಗಮ ನೀಡದೇ ನಿರ್ಲಕ್ಷ್ಯ
ಜೈನ ಅಭಿವೃದ್ಧಿ ನಿಗಮ ಸ್ಥಾಪನೆ ಸೇರಿದಂತೆ ಒಟ್ಟು 7 ಬೇಡಿಕೆಗಳ ಈಡೇರಿಕೆಗೆ ರಾಜ್ಯ ಸರ್ಕಾರ ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ಸಮಾಜಕ್ಕೆ ಭರವಸೆ ನೀಡಿತ್ತು. ಆದರೆ, ಈ ವರೆಗೆ ಪ್ರಮುಖ ಬೇಡಿಕೆಗಳನ್ನೇ ಈಡೇರಿಸಿಲ್ಲ.
< previous
1
...
158
159
160
161
162
163
164
165
166
...
574
next >
Top Stories
ಡ್ರ್ಯಾಗನ್ ಬೆಳೆದು ಯಶಸ್ವಿಯಾದ ಓದ್ನೋಬಯ್ಯನಹಟ್ಟಿ ರೈತರು
21 ದಿನಗಳ ದಸರಾ ವಿದ್ಯುತ್ ದೀಪಾಲಂಕಾರಕ್ಕೆ ತೆರೆ
ಬಾಹುಬಲಿ ಪಾರ್ಟ್ 3 ಬರೋದು ಪಕ್ಕಾ: ನಿರ್ಮಾಪಕ ಶೋಭು ಯರ್ಲಗಡ್ಡ
ಕಾಂತಾರ ಚಾಪ್ಟರ್ 1ನಲ್ಲಿ ನನ್ನ ಪಾತ್ರದ ನರೇಶನ್ ಕೇಳಿದಾಗ ಟೆನ್ಶನ್ ಆಗಿತ್ತು : ರುಕ್ಮಿಣಿ ವಸಂತ್
ಸರ್ಕಾರಿ ಸ್ಥಳದಲ್ಲಿ ಆರೆಸ್ಸೆಸ್ ನಿರ್ಬಂಧಕ್ಕೆ ಪ್ರಿಯಾಂಕ್ ಪತ್ರ