• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರೈತರ ಪಹಣಿಯಲ್ಲಿ ವಕ್ಫ್‌ ಮಂಡಳಿ ಹೆಸರು, ಸಮಸ್ಯೆಗೆ ಶೀಘ್ರ ಪರಿಹಾರಕ್ಕೆ ಡಿಸಿ ಸೂಚನೆ
ರೈತರ ಬೆಂಬಲಕ್ಕೆ ಹಲವರು ನಿಂತಿದ್ದು, ರೈತರೊಂದಿಗೆ ಬುಧವಾರ ಶ್ರೀರಾಮಸೇನೆಯು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆಗೆ ಸಿದ್ಧವಾದರೆ, ಬಿಜೆಪಿ ಮುಖಂಡರ ನಿಯೋಗವು ಮಂಗಳವಾರ ಸಂಜೆ ಗ್ರಾಮದ ರೈತರ ಮನೆಗಳಿಗೆ ಹೋಗಿ ರೈತರೊಂದಿಗೆ ಈ ಕುರಿತು ಸಮಾಲೋಚನೆ ಮಾಡಿದೆ.
ಲಂಬಾಣಿ ಸಮುದಾಯದ ದೊಡ್ಡ ಹಬ್ಬ ದವಾಳಿ!
ತಾಂಡಾದ ನಾಯಕ, ಕಾರಭಾರಿ, ಡಾವ್‌ ಸಾಣ್‌ ಮತ್ತು ಗಣ್ಯವ್ಯಕ್ತಿಗಳ ಮನೆಗೆ ಭೇಟಿ ನೀಡಿ ಆರತಿ ಬೆಳಗಿಸಿ ಮನೆ ಮಂದಿಗೆಲ್ಲರಿಗೂ ದೀಪಾವಳಿ ಹಬ್ಬದ ಶುಭ ಹಾರೈಸುತ್ತಾರೆ.
ಅಲ್ಪಸಂಖ್ಯಾತರ ತುಷ್ಟೀಕರಣಕ್ಕೆ ರೈತರ ಜಮೀನು ವಕ್ಫ್‌ಗೆ
ರೈತರ ಜಮೀನು ಕಬಳಿಸುವ ಈ ಕುತಂತ್ರದಿಂದ ರಾಜ್ಯದಲ್ಲಿ ಅರಾಜಕತೆ ಸೃಷ್ಟಿಯಾಗುತ್ತಿದೆ. ರೈತರ ಹಿತಾಸಕ್ತಿ ಕಾಪಾಡಲು, ತುಷ್ಟೀಕರಣ ಖಂಡಿಸುವ ಕಾರ್ಯ ಬಿಜೆಪಿ ಮಾಡುತ್ತಿದೆ. ನಮ್ಮ ಕಾಲದಲ್ಲಿ ಒಂದೋ‌ ಎರಡು ಪ್ರಕರಣ ಆಗಿರಬಹುದು. ಅದನ್ನು ‌ಸ್ಥಳೀಯ ಅಧಿಕಾರಿಗಳನ್ನು ಕೇಳಬೇಕು ಎಂದು ಸಂಸದ ಜಗದೀಶ ಶೆಟ್ಟರ್‌ ಹೇಳಿದ್ದಾರೆ.
ಬಿಜೆಪಿ ಅಪಪ್ರಚಾರಕ್ಕೆ ಹೆದರುವುದಿಲ್ಲ: ಜಮೀರ್ ಅಹ್ಮದ್ ಖಾನ್
ವಕ್ಫ್‌ ಆಸ್ತಿಯಾಗಲಿ, ಮುಜರಾಯಿ ಆಸ್ತಿಯಾಗಲಿ ಅದು ದೇವರ ಆಸ್ತಿ. ದಾನಿಗಳು ಸಮುದಾಯದ ಹಿತಕ್ಕೆ ನೀಡಿರುವ ಆಸ್ತಿ. ಅದನ್ನು ಉಳಿಸುವುದು ನಮ್ಮ ಕರ್ತವ್ಯ ಆಗಬೇಕು.
ಭ್ರಷ್ಟಾಚಾರ ಸಮಾಜಕ್ಕೆ ಅಂಟಿದ ಪಿಡುಗು
ಭ್ರಷ್ಟಾಚಾರವು ನಿರಂತರ ಸೇವೆ, ಪ್ರಾಮಾಣಿಕತೆಯನ್ನು ತಿಂದು ಹಾಕುತ್ತದೆ. ಸಮಾಜ ಕಲುಷಿತಗೊಂಡರೆ, ವ್ಯವಸ್ಥೆಯ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ.
ವಕ್ಫ್‌ ಮಂಡಳಿ ಹೆಸರಿನ ಆಸ್ತಿ ಅಲ್ಲಾನ ಆಸ್ತಿನಾ?: ಜೋಶಿ ಕಿಡಿ
ರೈತರ ಪಹಣಿಯಲ್ಲಿ ವಕ್ಫ್‌ ಮಂಡಳಿ ಹೆಸರು ಬರಲು ಕಾಂಗ್ರೆಸ್ ಮತ್ತು ಜಮೀರ್ ಅಹ್ಮದ್ ಕುಮ್ಮಕ್ಕು ಇದೆ. ಇವರೆಲ್ಲರೂ ಸೇರಿ ಜನರನ್ನು ಭಯಭೀತ ಮಾಡುತ್ತಿದ್ದಾರೆ. ಅನ್ವರ್ ಮಲ್ಪಾಡಿ ವರದಿಯಲ್ಲಿ ಆಸ್ತಿ ಕಬಳಿಕೆ ಪ್ರಸ್ತಾಪ ಇದೆ. ಅನೇಕ ಕಾಂಗ್ರೆಸ್ ಮುಖಂಡರು ವಕ್ಫ್‌ ಆಸ್ತಿ ತಮ್ಮದು ಮಾಡಿಕೊಂಡಿದ್ದಾರೆ ಎಂದು ಪ್ರಹ್ಲಾದ ಜೋಶಿ ಕಿಡಿಕಾರಿದ್ದಾರೆ.
ರೈತರಿಗೆ ತೊಂದರೆಯಾಗದಂತೆ ಕಾರ್ಯನಿರ್ವಹಿಸಿ
ನವಲಗುಂದ ತಾಲೂಕಿನಲ್ಲಿ ಪ್ರವಾಹ ಹಾಗೂ ಮಳೆಯಿಂದ ₹ 300 ಕೋಟಿ ಮೌಲ್ಯದ ರಸ್ತೆಗಳು ಹಾಳಾಗಿದ್ದು ಶೀಘ್ರ ವರದಿ ನೀಡಬೇಕು. 357 ಮನೆ ಧರೆಗುರುಳಿವೆ.
ಬಗರ್ ಹುಕುಂ ಸಾಗುವಳಿದಾರರ ಕೇಸ್‌ ಹಿಂಪಡೆಯಿರಿ
ಸರ್ಕಾರ ಒಂದೆಡೆ ಭೂಮಿಯ ಹಕ್ಕುಪತ್ರ ನೀಡುತ್ತೇವೆ ಎಂದು ಹೇಳುತ್ತಾ, ಹಿಂಬಾಗಿಲಿನಿಂದ ಸಾಗುವಳಿದಾರರ ಮೇಲೆ ಕೇಸ್‌ ಹಾಕಿ, ಅಮಾಯಾಕ ರೈತರನ್ನು ಕೋರ್ಟ್‌ಗೆ ಅಲಿಯುವಂತೆ ಮಾಡಿದೆ.
ಲಕ್ಷ್ಮಿ ಸೀರೆ, ಬಟ್ಟೆ ಖರೀದಿಗೆ ಮಹಿಳೆಯರ ದಂಡು
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಪಂಚ ಗ್ಯಾರಂಟಿ ಪೈಕಿ ಗೃಹಲಕ್ಷ್ಮಿ ಯೋಜನೆಯಡಿ ತಿಂಗಳಿಗೊಮ್ಮೆ ಎರಡು ಸಾವಿರ ಹಣ, ಶಕ್ತಿ ಯೋಜನೆಯಡಿ ಸಾರಿಗೆ ಸಂಸ್ಥೆ ಬಸ್‌ಗಳಲ್ಲಿ ಮಹಿಳೆಯರಿಗೆ ರಾಜ್ಯಾದ್ಯಂತ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಿರುವುದರಿಂದ ಮಾರುಕಟ್ಟೆಯ ಮೇಲೆಯೂ ಇದರ ಪ್ರಭಾವ ಬೀರಿದೆ.
ಅನುದಾನದ ವಿಚಾರವಾಗಿ ಕಾಂಗ್ರೆಸ್‌ ಬಿಜೆಪಿ ಜಟಾಪಟಿ
ಗುತ್ತಿಗೆದಾರರಿಗೂ ಹಣ ನೀಡಲು ಸರ್ಕಾರದ ಬಳಿ ಹಣ ಇಲ್ಲದ ಕೆಟ್ಟ ಸ್ಥಿತಿಗೆ ರಾಜ್ಯ ಸರ್ಕಾರವೇ ಕಾರಣ ಎಂದು ಆರೋಪಿಸಿದಾಗ, ಬಿಜೆಪಿ ಸದಸ್ಯರೆಲ್ಲರೂ ಟೇಬಲ್‌ ಬಡಿದರು. ಇದಕ್ಕೆ ಕುಪಿತರಾದ ಕೈ ಸದಸ್ಯರು ಸರ್ಕಾರದ ವಿರುದ್ಧ ಅನವಶ್ಯಕ ಆರೋಪ ಬೇಡ ಎಂದು ಗ್ಯಾರಂಟಿ ಯೋಜನೆಗಳನ್ನು ಕೂಗಿದರು.
  • < previous
  • 1
  • ...
  • 159
  • 160
  • 161
  • 162
  • 163
  • 164
  • 165
  • 166
  • 167
  • ...
  • 461
  • next >
Top Stories
ಚಿತ್ರಮಂದಿರ ಉಳಿಸಲು ಸಿಎಂಗೆ ಮೊರೆ : ಶಿವರಾಜ್‌ಕುಮಾರ್‌ ನೇತೃತ್ವ
‘ಪಾಕ್‌ ವಿರುದ್ಧ ಕದನದ ಉದ್ದೇಶ ಈಡೇರಿದೆಯೇ?’
ರೈತರಿಗೆ ಸ್ಥಿರ ಆದಾಯ ಖಾತ್ರಿ ಸರ್ಕಾರದ ಗುರಿ
ತುಮಕೂರಿಗೆ ಮೆಟ್ರೋ: ಸರ್ಕಾರಕ್ಕೆ ಅಧ್ಯಯನ ವರದಿ ಸಲ್ಲಿಕೆ
ಬೆಂಗಳೂರಿಗರ ಮನೆ ಬಾಗಿಲಿಗೆ ಆಸ್ತಿ ಖಾತೆ ದಾಖಲೆ: ಡಿಕೆಶಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved