• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹುಬ್ಬಳ್ಳಿಯಲ್ಲಿ ಸ್ಥಗಿತಗೊಂಡಿದ್ದ ಫ್ಲೈಓವರ್‌ ಕಾಮಗಾರಿ ಪುನರಾರಂಭ
ಎರಡು ವರ್ಷದಿಂದ ಫ್ಲೈಓವರ್‌ ಕಾಮಗಾರಿ ನಡೆಯುತ್ತಿದೆ. ಸೆ.10ರಂದು ಇಲ್ಲಿನ ಹಳೇ ಕೋರ್ಟ್‌ ಸರ್ಕಲ್‌ ಬಳಿ ಕಾಮಗಾರಿ ನಡೆಯುತ್ತಿದ್ದ ವೇಳೆ ಸೇತುವೆ ಕೆಳಗೆ ಬೈಕ್‌ ಮೇಲೆ ತೆರಳುತ್ತಿದ್ದ ಪಿಎಸ್‌ಐ ನಾಭಿರಾಜ ದಯಣ್ಣವರ ತಲೆ ಮೇಲೆ ಕಬ್ಬಿಣದ ರಾಡ್‌ ಬಿದ್ದು ತೀವ್ರವಾಗಿ ಗಾಯಗೊಂಡಿದ್ದರು.
ನೂರರ ಸಂಭ್ರಮದಲ್ಲಿ ಸಿದ್ಧಾರೂಢರ ಕಥಾಮೃತ
ಸಿದ್ಧಾರೂಢರು (1925) ತಮ್ಮ ಶಿಷ್ಯ ಶಿವರಾಮ ಚಂದ್ರಗಿರಿ ಅವರನ್ನು ಎದುರಿಗೆ ಕೂಡಿಸಿಕೊಂಡು ಬರೆಸಿದ ಕೃತಿ ಕಥಾಮೃತವಾಗಿದೆ. ಸಿದ್ಧಾರೂಢರನ್ನು ಕಣ್ಣಾರೆ ಕಾಣಬೇಕೆಂದರೆ ಅವರ ಮಠಕ್ಕೆ ಹೋಗಬೇಕು, ಇಲ್ಲವೇ ಅವರ ಕಥಾಮೃತ ಪಾರಾಯಣ ಮಾಡಬೇಕು ಎಂಬ ಮಾತಿದೆ.
ಯವಕನಿಗೆ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ: 9 ಜನರ ಬಂಧನ
ಕಸಬಾಪೇಟೆ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಹಲ್ಲೆ ಮಾಡಿದ್ದ 9 ಜನರನ್ನು ಬಂಧಿಸಲಾಗಿದೆ. ಇನ್ನು ಮಹಿಳೆಗೆ ಕರೆ ಮಾಡಿ ಕಿರುಕುಳ ನೀಡುತ್ತಿದ್ದ ಮುಜಫರ್‌ಗೆ ಕಳೆದ 5-6 ತಿಂಗಳಿನಿಂದ ಬುದ್ಧಿವಾದ ಹೇಳಿದರೂ ಕೇಳದ ಹಿನ್ನೆಲೆಯಲ್ಲಿ ಅವನ ಮೇಲೆ ಹಲ್ಲೆ ಮಾಡಿರುವುದಾಗಿ ಬಂಧಿತರು ತಿಳಿಸಿದ್ದಾರೆ.
ಹಾಸ್ಯದ ಮೂಲಕ ಸಮಾಜದ ಅಂಕು-ಡೊಂಕು ತಿದ್ದಿದ ಗೋಗೇರೆ
ಗೋಗೇರಿ ಬರೆದ ‘ಚುನಾವಣೆಗೆ ನಿಂತ ನಮ್ಮ ಕಡೆಮನಿ ಹನಮಂತ’ ಎಂಬ ಕವನವು ನಾಡಿನಾದ್ಯಂತ ಸಾಹಿತ್ಯಾಸಕ್ತರ ಮನೆ-ಮನದಲ್ಲಿ ಇನ್ನೂ ಜೀವಂತವಾಗಿದೆ. ಮಾನವೀಯ ಮೌಲ್ಯಗಳಾದ ಸರ್ವಧರ್ಮ ಸಮಾನತೆ, ಸೌಹಾರ್ದತೆ, ಸರ್ವರ ಹಿತರಕ್ಷಣೆ, ಪರೋಪಕಾರ, ನಿರಾಡಂಬರತೆ ಮುಂತಾದ ಜೀವನ ಮೌಲ್ಯಗಳನ್ನು ಜನಮಾನಸದಲ್ಲಿ ತಮ್ಮ ಸಾಹಿತ್ಯದ ಮೂಲಕ ಬಿತ್ತಿದರು.
ಗೋಡಂಬಿಯಿಂದ 8 ಸಾವಿರ ಕೋಟಿ ವಹಿವಾಟು: ಎಸ್‌. ಅನಂತಕೃಷ್ಣ ರಾವ್‌
ದೇಶದಲ್ಲಿ ವರ್ಷಕ್ಕೆ 4 ಲಕ್ಷ ಟನ್‌ ಗೋಡಂಬಿ ಬೆಳೆಯಲಾಗುತ್ತಿದ್ದು, ಈ ಪೈಕಿ 1.50 ಲಕ್ಷ ಟನ್‌ ಮಾತ್ರ ಕೈ ಸೇರುತ್ತಿದೆ. ಆಫ್ರಿಕಾ ಸೇರಿದಂತೆ ವಿವಿಧ ದೇಶಗಳಿಂದ 13 ಲಕ್ಷ ಟನ್‌ ಆಮದು ಮಾಡಿಕೊಳ್ಳಲಾಗುತ್ತಿದೆ.
ಪಾಸ್‌ಪೋರ್ಟ್‌ ಕಚೇರಿಗೆ ದಂಡ ವಿಧಿಸಿ, ಪರಿಹಾರಕ್ಕೆ ಆದೇಶ
ಹುಬ್ಬಳ್ಳಿಯ ಪಾಸ್‌ಪೋರ್ಟ್‌ ಕಚೇರಿ ನಿರ್ಲಕ್ಷ್ಯದ ಪ್ರಕರಣದಲ್ಲಿ ಜಿಲ್ಲಾ ಗ್ರಾಹಕರ ನ್ಯಾಯಾಲಯವು ಕಚೇರಿಗೆ ದಂಡ ವಿಧಿಸಿ ಪರಿಹಾರಕ್ಕೆ ಆದೇಶಿಸಿದೆ.
ವರೂರು ಪ್ರವಾಸೋದ್ಯಮ ಅಭಿವೃದ್ಧಿಗೆ ₹ 2 ಕೋಟಿ ಅನುದಾನ: ಸಚಿವ ಎಚ್‌.ಕೆ. ಪಾಟೀಲ
ಕರ್ನಾಟಕದಲ್ಲಿ ನೂರಾರು ವರ್ಷಗಳ ಹಿಂದೆ ಹೊಯ್ಸಳ, ಚಾಲುಕ್ಯ, ರಾಷ್ಟ್ರಕೂಟ ಅರಸುಗಳ ಕಾಲದಲ್ಲಿ ನಿರ್ಮಾಣಗೊಂಡ 4 ಸಾವಿರ ಜೈನ ಬಸದಿ, ಮಂದಿರಗಳಿವೆ. ಹಲವು ಅತ್ಯಂತ ಶೋಚನೀಯ ಸ್ಥಿತಿಯಲ್ಲಿವೆ.
ಸ್ಮಾರ್ಟ್‌ ಹೆಲ್ತ್‌ ಕೇರ್‌ ಅವ್ಯವಹಾರ: 27ಕ್ಕೆ ವಿಚಾರಣೆ
ಸ್ಮಾರ್ಟ್‌ಸಿಟಿ ಯೋಜನೆಯಡಿ 2019ರಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಚಿಟಗುಪ್ಪಿ ಆಸ್ಪತ್ರೆಯಲ್ಲಿ "ಸ್ಮಾರ್ಟ್‌ಹೆಲ್ತ್‌ ಕೇರ್‌ " ಯೋಜನೆ ಜಾರಿಗೊಳಿಸಲಾಗಿತ್ತು. ಆಸ್ಪತ್ರೆಯಲ್ಲಿ ಸಂಪೂರ್ಣ ಡಿಜಿಟಲೀಕರಣ ಜಾರಿಗೊಳಿಸುವ ವ್ಯವಸ್ಥೆಯಿದು. ಇದು ಬರೀ ಕಾಗದದಲ್ಲೇ ಮಾತ್ರ ಉಳಿದಿದೆ.
ಮನೆಗೆ ಆಧಾರಸ್ತಂಭವಾಗಿದ್ದ ಜಲಾಲ್‌ ಬಾಷಾ ಲಾರಿ ದುರಂತದಲ್ಲಿ ಸಾವು!
ಚಿಕ್ಕಂದಿನಿಂದಲೂ ಹಾವೇರಿ ಜಿಲ್ಲೆಯ ಸವಣೂರು ಪಟ್ಟಣದಲ್ಲಿ ತರಕಾರಿ ಮಾರಾಟ ಮಾಡುತ್ತಿದ್ದ ಜಲಾಲ್‌ ಬಾಷಾ ಲಾಕ್‌ಡೌನ್‌ ನಂತರ ಹುಬ್ಬಳ್ಳಿಯ ಮಂಟೂರು ರಸ್ತೆಯ ಮಿಲ್ಲತ್‌ ನಗರದಲ್ಲಿ ಪತ್ನಿ, ತಂದೆ-ತಾಯಿಯೊಂದಿಗೆ ಬಾಡಿಗೆ ಮನೆಯಲ್ಲಿ ವಾಸವಾಗಿದ್ದನು.
ಕುಸ್ತಿ ಉಳಿವಿಗೆ ತೊಡೆ ತಟ್ಟಿದ ಪೈಲವಾನರು
ಸಾಮಾಜಿಕ, ರಾಜಕೀಯ, ಆರ್ಥಿಕ ಅನಿಶ್ಚಿತತೆಯಿಂದಾಗಿ ಗ್ರಾಮೀಣ ಕ್ರೀಡೆ ಕುಸ್ತಿ ಪುನರುಜ್ಜೀವನಗೊಳಿಸಬೇಕಿದೆ. ಈಗ ನೀಡುತ್ತಿರುವ ಮಾಸಿಕ ₹ 3,500 ಮಾಸಾಶನವನ್ನು ತಿಂಗಳಿಗೆ ಕನಿಷ್ಠ ₹ 10 ಸಾವಿರಕ್ಕೆ ಹೆಚ್ಚಿಸಬೇಕು. ಮಾಸಾಶನಕ್ಕೆ ಚಾಲ್ತಿಯಲ್ಲಿರುವ ಆದಾಯ ಮಿತಿ ತೆಗೆದುಹಾಕಬೇಕು ಎಂದು ಪೈಲ್ವಾನರು ಸರ್ಕಾರಕ್ಕೆ ಆಗ್ರಹಿಸಿದರು.
  • < previous
  • 1
  • ...
  • 160
  • 161
  • 162
  • 163
  • 164
  • 165
  • 166
  • 167
  • 168
  • ...
  • 534
  • next >
Top Stories
ಎಸ್‌ಐಟಿ ಬಳಿ ಬುರುಡೆ ಗ್ಯಾಂಗ್‌ ಜಾತಕ ಬಿಚ್ಚಿಟ್ಟ ಚಿನ್ನಯ್ಯ? ಪ್ಯಾಂಟ್‌ ಕೊಟ್ಟ ಪೊಲೀಸರು
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್‌ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್‌
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved