• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಫೆಬ್ರುವರಿ 1,2 ರಂದು ಟೈಕಾನ್‌ ಉದ್ಯಮಶೀಲತಾ ಶೃಂಗಸಭೆ
ಟೈ ಹುಬ್ಬಳ್ಳಿ ಕಳೆದ 10 ವರ್ಷಗಳಿಂದ ಪ್ರತಿವರ್ಷ ಟೈಕಾನ್ ಸಮಾವೇಶ ಆಯೋಜಿಸುತ್ತಿದೆ. ಈ ವರ್ಷ ಭವಿಷ್ಯಕ್ಕಾಗಿ ಸಿದ್ಧಗೊಂಡ ಉದ್ಯಮಿ ಎಂಬ ದ್ಯೇಯವಾಕ್ಯದಲ್ಲಿ ಸಮಾವೇಶ ನಡೆಯಲಿದ್ದು, ಪ್ರಪಂಚದ ಹಲವು ಉದ್ಯಮ ದಿಗ್ಗಜರು ಪಾಲ್ಗೊಳ್ಳಲಿದ್ದಾರೆ.
ಕವಿವಿ ಪಠ್ಯದಿಂದ ಸಂವಿಧಾನ ವಿರೋಧಿ ಬರಹ ಹಿಂಪಡೆಯಿರಿ: ಹಿರಿಯ ನ್ಯಾಯವಾದಿ ಅರುಣ ಜೋಶಿ
ಕರ್ನಾಟಕ ವಿಶ್ವವಿದ್ಯಾಲಯದ ಬಿಎ ಪ್ರಥಮ ಸೆಮಿಸ್ಟರ್‌ ಕನ್ನಡ ಭಾಷೆಯ ಬೆಳಕು ಪಠ್ಯದಲ್ಲಿ ರಾಷ್ಟ್ರ, ಸಂವಿಧಾನ ವಿರೋಧಿ ಬರಹವಿದ್ದು ತಕ್ಷಣ ಇದನ್ನು ಹಿಂಪಡೆಯಬೇಕೆಂದು ಹಿರಿಯ ನ್ಯಾಯವಾದಿ ಅರುಣ ಜೋಶಿ ಒತ್ತಾಯಿಸಿದ್ದಾರೆ.
ಮಕ್ಕಳಿಗೆ ಶಿಕ್ಷಣದೊಂದಿಗೆ ಸಂಸ್ಕಾರ ನೀಡುವ ಕಾರ್ಯವಾಗಲಿ: ಪಂಜಾಬ್‌ ರಾಜ್ಯಪಾಲ ಗುಲಾಬಚಂದ ಕಟಾರಿಯಾ
ಆಚಾರ್ಯ ಗುಣಧರನಂದಿ ಮಹಾರಾಜರು ಧಾರ್ಮಿಕ ಕ್ಷೇತ್ರದಲ್ಲಷ್ಟೇ ಅಲ್ಲದೇ ಶೈಕ್ಷಣಿಕ ಕ್ಷೇತ್ರದಲ್ಲಿಯೂ ಕ್ರಾಂತಿ ಮಾಡಿದ್ದು ಮುಂದಿನ ಪೀಳಿಗೆಗಳ ಉದ್ಧಾರಕ್ಕೂ ಕಟಿಬದ್ಧರಾಗಿದ್ದಾರೆ.
ಮಕ್ಕಳ ಚಿತ್ರಕಲಾ ಪ್ರದರ್ಶನ ಯಶಸ್ವಿ
ಪ್ರತಿ ವಿದ್ಯಾರ್ಥಿಯು ಕಲಾ ತರಬೇತಿಯಲ್ಲಿ ರಚಿಸಿದ ಆರು ಕಲಾಕೃತಿ ಪ್ರದರ್ಶಿಸಿದರು. ವನ್ಯಜೀವಿ ಛಾಯಾಗ್ರಾಹಕ ಸಂಜೀವ ಘನಾಟೆ ಅವರಿಗೆ ಶ್ರೀನಿವಾಸ ಕಲಾಸಂಗಮ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಯಲ್ಲಾಪುರದಲ್ಲಿ ಲಾರಿ ದುರಂತ: 10 ಮಂದಿಗೆ ಕೆಎಂಸಿಆರ್‌ಐನಲ್ಲಿ ಚಿಕಿತ್ಸೆ
ಆಸ್ಪತ್ರೆಗೆ ದಾಖಲಾಗುವ ಮೊದಲೇ ಒಬ್ಬರು ಮೃತಪಟ್ಟಿದ್ದಾರೆ. ಉಳಿದ ಗಾಯಾಳುಗಳ ಚಿಕಿತ್ಸೆಗೆ ವೈದ್ಯರ ವಿಶೇಷ ತಂಡ ರಚಿಸಲಾಗಿದೆ. ಗಾಯಾಳುಗಳಿಗೆಲ್ಲ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಹೆಚ್ಚಿನ ಚಿಕಿತ್ಸೆಗೆ ವಿವಿಧ ಪರೀಕ್ಷೆ ನಡೆಯುತ್ತಿವೆ.
ಧಾರವಾಡ ಪ್ರತ್ಯೇಕ ಪಾಲಿಕೆಯಾಗಿ ಸರ್ಕಾರ ಅಧಿಸೂಚನೆ
ಹು-ಧಾ ಅವಳಿನಗರದ ಜನಸಂಖ್ಯೆ, ಜನಸಾಂದ್ರತೆ, ತೆರಿಗೆ, ತೆರಿಗೇತರ ಸಂಪನ್ಮೂಲ, ವಾರ್ಷಿಕ ತಲಾ ಆದಾಯ, ಕೃಷಿಯೇತರ ಚಟುವಟಿಕೆಗಳಲ್ಲಿನ ಶೇಕಡಾವಾರು ಉದ್ಯೋಗ ಪ್ರಮಾಣವನ್ನು ಪರಿಗಣಿಸಿ ಧಾರವಾಡ ಮಹಾನಗರ ಪಾಲಿಕೆ ಪ್ರತ್ಯೇಕಗೊಳಿಸಿ ಪದನಾಮೀಕರಣಗೊಳಿಸಲಾಗಿದೆ.
ಸಾಧು, ಸಂತರಿಂದಲೇ ಸಂಸ್ಕೃತಿಯ ಉಳಿವು: ರಾಜಸ್ಥಾನದ ರಾಜ್ಯಪಾಲ ಹರಿಭಾವು
ಭಾರತೀಯ ನಾಗರಿಕತೆಯನ್ನು ನಾಶಪಡಿಸಲು ಅನೇಕ ಪ್ರಯತ್ನಗಳು ನಡೆದರೂ ಅದು ಸಫಲವಾಗಲಿಲ್ಲ. ಬ್ರಿಟಿಷರ ಆಳ್ವಿಕೆಯಲ್ಲಿ ಹಲವು ಅಧಿಕಾರಿಗಳು ಭಾರತೀಯ ಧರ್ಮ ಆಧಾರಿತ ಗುರುಕುಲ ಪದ್ದತಿಯನ್ನು ನಾಶಪಡಿಸಲು ಮುಂದಾದರು. ಅಲ್ಲದೇ ಇನ್ನೂ ಕೆಲವರು ಗುರುಕುಲ ಪದ್ಧತಿ ಮರೆಮಾಚಲು ಪ್ರಯತ್ನಿಸಿದರು.
ಜೈನ ಅಭಿವೃದ್ಧಿ ನಿಗಮ ಸ್ಥಾಪನೆ ಖಚಿತ: ಡಿಸಿಎಂ ಡಿ.ಕೆ. ಶಿವಕುಮಾರ
ಆಚಾರ್ಯ ಗುಣಧರ ನಂದಿ ಮಹಾರಾಜರು ಮತ್ತು ಸಮಾಜದ ಹಿರಿಯರು ಸರ್ಕಾರದ ಎದುರಿಗೆ ನಿಗಮ ಸ್ಥಾಪಿಸಬೇಕೆಂಬ ಬೇಡಿಕೆ ಇಟ್ಟಿದ್ದು ಅದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಲಾಗುವುದು. ಬಜೆಟ್‌ನಲ್ಲಿ ನಿಗಮ ಸ್ಥಾಪನೆ ಘೋಷಿಸುವ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಕ್ರಮಕೈಗೊಳ್ಳಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ ಹೇಳಿದರು.
ಮೆಣಸಿನಕಾಯಿ ದರ ಕುಸಿತಕ್ಕೆ ರೈತರು ಕಂಗಾಲು
ಕಳೆದ ವರ್ಷ ಮಾರ್ಚ್‌ನಲ್ಲಿ ಮೆಣಸಿನಕಾಯಿ ಬೆಲೆ ಕುಸಿದಿದೆ. 60 ಸಾವಿರಕ್ಕೆ ಮಾರುತ್ತಿದ್ದ ಮೆಣಸಿನಕಾಯಿ ಬರೀ ಕ್ವಿಂಟಲ್‌ಗೆ 10ರಿಂದ 15 ಸಾವಿರ ರು. ಮಾರಾಟವಾಗಿದೆ. ಹೀಗಾಗಿ ಬಳ್ಳಾರಿ ಸೇರಿದಂತೆ ಬ್ಯಾಡಗಿ, ಹುಬ್ಬಳ್ಳಿ ಸೇರಿದಂತೆ ಶೀತಲಗೃಹಗಳಲ್ಲಿ ಕೋಟ್ಯಂತರ ಚೀಲಗಳನ್ನು ಶೇಖರಿಸಿಟ್ಟಿದ್ದು, ಬೆಲೆ ಚೇತರಿಕೆ ಕಾಣದ ಹಿನ್ನೆಲೆಯಲ್ಲಿ ಈ ಮೆಣಸಿನಕಾಯಿ ಸಹ ವಹಿವಾಟು ಆಗಿಲ್ಲ.
ಸ್ಮಾರ್ಟ್‌ಸಿಟಿ ಕಾಮಗಾರಿ ತೃಪ್ತಿದಾಯಕವಾಗಿಲ್ಲ, ಹಸ್ತಾಂತರ ಮಾಡಿಕೊಂಡಿಲ್ಲ: ಮಹಾನಗರ ಪಾಲಿಕೆ ಆಯುಕ್ತ
ವೀರಣ್ಣ ಸವಡಿ ಕೂಡ ಸ್ಮಾರ್ಟ್‌ಸಿಟಿ ಕಾಮಗಾರಿಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು. ಅವೈಜ್ಞಾನಿಕ ಕಾಮಗಾರಿಗಳು, ಕಳಪೆ, ನಿರ್ವಹಣೆ ಸಂಬಂಧಿಸಿದಂತೆ ಹಿಂದಿನ ಮೇಯರ್ ಆಕ್ಷೇಪ ವ್ಯಕ್ತಪಡಿಸಿ ಲೋಕಾಯುಕ್ತಕ್ಕೂ ಪತ್ರ ಬರೆದಿದ್ದರು. ಆದರೆ, ಯಾರೂ ಗಂಭೀರವಾಗಿ ತೆಗೆದುಕೊಂಡಿಲ್ಲ.
  • < previous
  • 1
  • ...
  • 161
  • 162
  • 163
  • 164
  • 165
  • 166
  • 167
  • 168
  • 169
  • ...
  • 534
  • next >
Top Stories
ಎಸ್‌ಐಟಿ ಬಳಿ ಬುರುಡೆ ಗ್ಯಾಂಗ್‌ ಜಾತಕ ಬಿಚ್ಚಿಟ್ಟ ಚಿನ್ನಯ್ಯ? ಪ್ಯಾಂಟ್‌ ಕೊಟ್ಟ ಪೊಲೀಸರು
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್‌ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್‌
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved