• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಏಳು ದಿನದಲ್ಲಿ ಬೆಳೆ ಹಾನಿ ಜಂಟಿ ಸಮೀಕ್ಷೆ ಮಾಡಿ, ವರದಿ ಸಲ್ಲಿಸಿ: ಸಿಎಂ ಸಿದ್ದರಾಮಯ್ಯ
ಜೀವ ಹಾನಿ, ಮಳೆ ಹಾನಿ ಪ್ರದೇಶಗಳಿಗೆ ಜಿಲ್ಲಾಧಿಕಾರಿ, ಜಿಲ್ಲಾ ಉಸ್ತುವಾರಿ ಸಚಿವರು ಹೋಗಿ, ಸಾರ್ವಜನಿಕರನ್ನು ಭೇಟಿ ಮಾಡಿ, ಸಾಂತ್ವನ ಹೇಳಬೇಕು ಎಂದು ಸಿಎಂ ಸೂಚಿಸಿದರು.
ಕಣ್ಮನ ಸೆಳೆಯುತ್ತಿವೆ ಅಲಂಕಾರಿಕ ವಸ್ತುಗಳು
ವಿವಿಧ ಬಗೆಯ ದೀಪಗಳು ಸೇರಿದಂತೆ ಹಲವು ಅಲಂಕಾರಿಕ ವಸ್ತುಗಳು ಗ್ರಾಹಕರ ಗಮನ ಸೆಳೆಯುತ್ತಿವೆ.
ಬ್ರಿಟಿಷರ ವಿರುದ್ಧ ಹೋರಾಡಿದ ದಿಟ್ಟ ಮಹಿಳೆ ಚೆನ್ನಮ್ಮ: ಕೂಡಸಂಗಮ ಬಸವ ಜಯಮೃತ್ಯುಂಜಯ ಶ್ರೀ
ಬ್ರಿಟಿಷರ ವಿರುದ್ಧ ಹೋರಾಡಿ ಜಯ ತಂದುಕೊಡುವಲ್ಲಿ ಚೆನ್ನಮ್ಮ ಅಪ್ರತಿಮ ಹೋರಾಟ ಪ್ರತಿಯೊಬ್ಬರಿಗೂ ಸ್ಫೂರ್ತಿದಾಯಕ ಎಂದು ಕೂಡಸಂಗಮದ ಬಸವ ಜಯಮೃತ್ಯುಂಜಯ ಶ್ರೀಗಳು ಹೇಳಿದರು.
ಅರಣ್ಯ ರಕ್ಷಣೆಯೊಂದಿಗೆ ಹೆಚ್ಚೆಚ್ಚು ಗಿಡ ನೆಡಿ
ಯುವಕರಲ್ಲಿ ಜಾಗತಿಕ ತಾಪಮಾನ ಹಾಗೂ ಪರಿಸರ ಮಾಲಿನ್ಯದಿಂದಾಗುವ ಅಪಾಯಗಳ ಬಗ್ಗೆ ಹೆಚ್ಚೆಚ್ಚು ತಿಳಿಸಿದರೆ ಮುಂದಾಗುವ ಅವಘಢ ತಡೆಯಲು ಅನುಕೂಲವಾಗಲಿದೆ. ಮರ ಕಡಿಯುವ ಅನಿವಾರ್ಯತೆ ಬಂದರೆ ಆ ಮರಕ್ಕೆ ಬದಲಾಗಿ ಇನ್ನೊಂದು ಗಿಡ ನೆಡುವುದು ಕಡ್ಡಾಯವಾಗಬೇಕು.
ಬಾಲ ಮಂದಿರ ಮಕ್ಕಳ ಕೈಯಲ್ಲಿ ಅರಳಿದ ಕಥೆಗಳು!
ಐದು ದಿನಗಳ ಕಥಾ ಕಮ್ಮಟದಲ್ಲಿ ಮಕ್ಕಳು ತಮ್ಮದೇ ಜೀವನದಲ್ಲಿ ಆಗಿರುವ ಅಥವಾ ತಾವು ನೋಡಿರುವ ಘಟನೆಗಳನ್ನು ಆಧರಿಸಿ ಕಥೆಗಳನ್ನು ತಮ್ಮದೇ ರೀತಿಯಲ್ಲಿ ಬರೆದು ತಾವು ಕಥೆಗಾರರಿಗೂ ಕಡಿಮೆ ಏನಿಲ್ಲ ಎಂದು ತೋರಿಸಿದ್ದಾರೆ.
ಮುತ್ತಗಿ ಪ್ರಕರಣ: ಗ್ರಾಮಕ್ಕೆ ಅಧಿಕಾರಿಗಳ ದೌಡು, ಪಿಡಿಒ ಅಮಾನತು
ಹೊಸ ಬೋರ್‌ವೆಲ್‌ ನೀರು ಸೇವಿಸಿ ವಾಂತಿ-ಭೇದಿಯಿಂದ ನರಳುತ್ತಿದ್ದ ಗ್ರಾಮಸ್ಥರಿಗೆ ಚಿಕಿತ್ಸೆ ನೀಡಲು ಸ್ಥಳದಲ್ಲಿಯೇ ತಾತ್ಕಾಲಿಕ ಆಸ್ಪತ್ರೆ ತೆರೆಯಲಾಗಿದೆ. ಇಲ್ಲಿಗೆ ತೆರಳಿದ ಅಧಿಕಾರಿಗಳು, ಚಿಕಿತ್ಸೆಗೆ ಬಂದಿರುವ ಮತ್ತು ಅಲ್ಲಿಯೇ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಜನರ ಆರೋಗ್ಯ ವಿಚಾರಿಸಿದರು.
ಆಡಳಿತದಲ್ಲಿ ಸಾಮಾಜಿಕ ನ್ಯಾಯ ಪಾಲನೆಯಾಗಲಿ
ಸಾಮಾಜಿಕ, ಆರ್ಥಿಕ, ರಾಜಕೀಯ ನ್ಯಾಯ ಸಂವಿಧಾನದ ಅಡಿಪಾಯವಾಗಿದೆ. ಆದರೆ, ಸರಿಯಾಗಿ ಪಾಲನೆ ಆಗುತ್ತಿಲ್ಲ ಎಂಬುದು ಮೇಲ್ನೋಟಕ್ಕೆ ಕಾಣಿಸುತ್ತಿದೆ. ಯಾವುದೇ ನ್ಯಾಯಾಧೀಶರು ತೀರ್ಪು ನೀಡುವಾಗ ಸಾಮಾಜಿಕ ನ್ಯಾಯ ಎತ್ತಿ ಹಿಡಿಯುತ್ತಾರೆ.
ಅಂಜಲಿ ಅಂಬಿಗೇರ್‌ ಕುಟುಂಬಕ್ಕೆ ₹ 5 ಲಕ್ಷ ಪರಿಹಾರ
ಅಂಜಲಿ ಅಂಬಿಗೇರ ಕುಟುಂಬಕ್ಕೆ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಪರಿಹಾರ ನಿಧಿಯಿಂದ ಗಂಗವ್ವ ಅಂಬಿಗೇರ ಹೆಸರಿನಲ್ಲಿ ₹ 5 ಲಕ್ಷ ಪರಿಹಾರ ನೀಡಿದ್ದಾರೆ.
ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ನಮಗೆ ಎದುರಾಳಿಯೇ ಅಲ್ಲ: ಸಿದ್ದರಾಮಯ್ಯ
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಸವರಾಜ ಬೊಮ್ಮಾಯಿ ಆ ಕ್ಷೇತ್ರದಲ್ಲಿ ಜಯ ಗಳಿಸಿರಬಹುದು. ಆದರೆ ಈಗ ಎದುರಾಳಿ ಇಲ್ಲ ಅಂತಲ್ಲ. ಆಗ ನಮ್ಮ ಅಭ್ಯರ್ಥಿ ಪಠಾಣ 68 ಸಾವಿರ ಮತಗಳ ಪಡೆದಿದ್ದರು.
ವ್ಯಕ್ತಿಗಿಂತ ವ್ಯಕ್ತಿತ್ವಕ್ಕೆ ಗೌರವವಿರಲಿ
ಹೂವಿಗೆ ಪರಿಮಳವಿದ್ದಂತೆ ವ್ಯಕ್ತಿಗಳಿಗೂ ವ್ಯಕ್ತಿತ್ವ ಮುಖ್ಯ. ವ್ಯಕ್ತಿಗೆ ಬೆಲೆ ಕೊಡುವುದಕ್ಕಿಂತ ಅವನಲ್ಲಿರುವ ಮೌಲ್ಯಾಧಾರಿತ ವ್ಯಕ್ತಿತ್ವಕ್ಕೆ ಬೆಲೆ ಕೊಡುವುದು ಮುಖ್ಯ.
  • < previous
  • 1
  • ...
  • 162
  • 163
  • 164
  • 165
  • 166
  • 167
  • 168
  • 169
  • 170
  • ...
  • 461
  • next >
Top Stories
ಚಿತ್ರಮಂದಿರ ಉಳಿಸಲು ಸಿಎಂಗೆ ಮೊರೆ : ಶಿವರಾಜ್‌ಕುಮಾರ್‌ ನೇತೃತ್ವ
‘ಪಾಕ್‌ ವಿರುದ್ಧ ಕದನದ ಉದ್ದೇಶ ಈಡೇರಿದೆಯೇ?’
ರೈತರಿಗೆ ಸ್ಥಿರ ಆದಾಯ ಖಾತ್ರಿ ಸರ್ಕಾರದ ಗುರಿ
ತುಮಕೂರಿಗೆ ಮೆಟ್ರೋ: ಸರ್ಕಾರಕ್ಕೆ ಅಧ್ಯಯನ ವರದಿ ಸಲ್ಲಿಕೆ
ಬೆಂಗಳೂರಿಗರ ಮನೆ ಬಾಗಿಲಿಗೆ ಆಸ್ತಿ ಖಾತೆ ದಾಖಲೆ: ಡಿಕೆಶಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved