• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರೈತರಿಗೆ ಕಣ್ಣೀರು ತರಿಸಿದ ಈರುಳ್ಳಿ
ಮೂರು ವಾರ ಸುರಿದ ಮಳೆಗೆ ಜಿಲ್ಲೆಯಲ್ಲಿ 2380 ಹೆಕ್ಟೇರ್ ಪ್ರದೇಶದಲ್ಲಿನ ಈರುಳ್ಳಿ ಬೆಳೆ ಹಾಳಾಗಿದೆ. ಅದರಲ್ಲಿ ನವಲಗುಂದ, ಅಣ್ಣಿಗೇರಿ ಮತ್ತು ಧಾರವಾಡ ತಾಲೂಕಿನಲ್ಲಿಯೇ ಹೆಚ್ಚಿನ ಪ್ರಮಾಣದ ಈರುಳ್ಳಿ ಮಳೆಗೆ ಸಿಲುಕಿದೆ.
ಮಾದಕವಸ್ತು ಮುಕ್ತ ಜಿಲ್ಲೆ ಜಾಗೃತಿ ಅಭಿಯಾನ
ಪ್ರತಿ ಕಾಲೇಜುಗಳಿಗೆ ತಮ್ಮ ವಿದ್ಯಾರ್ಥಿ ಹಾಗೂ ಪಾಲಕರಿಗೆ, ಸಿಬ್ಬಂದಿಗೆ ಡ್ರಗ್ಸ್ ಕುರಿತು ಜಾಗೃತಿ ಮೂಡಿಸುವ ಜವಾಬ್ದಾರಿ ನೀಡಲಾಗಿದೆ. ಕಾರ್ಯಕ್ರಮವನ್ನು ಯಶಸ್ವಿಯಾಗಿ ಸಂಘಟಿಸುವ ಶಿಕ್ಷಣ ಸಂಸ್ಥೆ, ಕಾಲೇಜುಗಳಿಗೆ ಪ್ರಶಂಸನಾ ಪತ್ರ ನೀಡಿ, ಅಭಿನಂದಿಸಲಾಗುವುದು ಎಂದು ಹೇಳಿದ ಜಿಲ್ಲಾಧಿಕಾರಿ.
ಮುತ್ತಗಿ ತಪ್ಪೊಪ್ಪಿಗೆ ಶಾಸಕ ವಿನಯಗೆ ಸಂಕಷ್ಟ?
ವಿನಯ ಕುಲಕರ್ಣಿ ಪರಮಾಪ್ತನಾಗಿದ್ದ ಬಸವರಾಜ ಮುತ್ತಗಿ ಸಿಬಿಐ ವಿಚಾರಣೆ ವೇಳೆ ಎಲ್ಲಿಯೂ ಅವರ ವಿರುದ್ಧ ಒಂದೇ ಒಂದು ಹೇಳಿಕೆ ನೀಡಿರಲಿಲ್ಲ. ಆದರೆ, ಸಿಬಿಐ ವಿಚಾರಣೆ ಒಂದು ಹಂತಕ್ಕೆ ಬಂದಾಗ ಮುತ್ತಗಿಯನ್ನೇ ಮುಗಿಸಲು ವಿನಯ ಕುಲಕರ್ಣಿ ಸುಪಾರಿ ಕೊಟ್ಟಿದ್ದಾರೆ ಎಂಬ ಸುದ್ದಿ ಹಬ್ಬಿತು.
ತಾಂತ್ರಿಕ ತೊಂದರೆ: ಹರಾಜು ಪ್ರಕ್ರಿಯೆ ಕೈಬಿಟ್ಟ ಹುಡಾ
ಮೂಲೆ ಹಾಗೂ ಬಿಡಿ ನಿವೇಶನಗಳ ಇ -ಹರಾಜು ಪ್ರಕ್ರಿಯೆ ಅ. 2ರಿಂದ ಪ್ರಾರಂಭವಾಗಿತ್ತು. ಪತ್ರಿಕಾ ಪ್ರಕಟಣೆಗಳಲ್ಲಿ ಅ. 25 ಕೊನೆ ದಿನಾಂಕವಾಗಿತ್ತು. ಆದರೆ ಅ. 23ರಂದೇ ಸಾಫ್ಟ್‌ವೇರ್‌ನಲ್ಲಿ ಕೊನೆ ದಿನ ಎಂದು ತೋರಿಸಿ 23ಕ್ಕೆ ಸಾಫ್ಟ್‌ವೇರ್‌ ಸ್ಥಗಿತವಾಗಿತ್ತು.
ಗ್ಯಾರಂಟಿ ತಲುಪಿಸಲು ಗ್ರಾಮಸಭೆ ನಡೆಸಿ: ಬೆಂತೂರ
ಪ್ರತಿತಿಂಗಳು ಗ್ಯಾರಂಟಿ ಯೋಜನೆ ಸಭೆಗೆ ಅಧಿಕಾರಿ ವರ್ಗ ಅನುಪಾಲನಾ ವರದಿ ತರದಿದ್ದರೆ ಅಂಥ ಅಧಿಕಾರಿಗಳು ಹಾಜರಾಗಬೇಡಿ ಎಂದು ಶಿವಾನಂದ ಬೆಂತೂರ ಹೇಳಿದರು.
ಫಲಪುಷ್ಪ ಪ್ರದರ್ಶನ ಸ್ಪರ್ಧೆ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಪ್ರಥಮ
ಸಾರ್ವಜನಿಕ ಚಿಕ್ಕ ಉದ್ಯಾನದಲ್ಲಿ ಮಹಾನಗರ ಪಾಲಿಕೆ ಹುಬ್ಬಳ್ಳಿ ಮುಖ್ಯ ಕಚೇರಿ ಚಾಂಪಿಯನ್ ಹಾಗೂ ಶಿರೂರ ಪಾರ್ಕ್-1ನೇ ಹಂತ ಉದ್ಯಾನ ಮತ್ತು ಮಹಾನಗರ ಪಾಲಿಕೆ ಧಾರವಾಡ ಮುಖ್ಯ ಕಚೇರಿ ಪ್ರಥಮ ಸ್ಥಾನ ಪಡೆದಿವೆ.
ಕಲುಷಿತ ನೀರು ಸೇವನೆ, 100ಕ್ಕೂ ಹೆಚ್ಚು ಜನರು ಅಸ್ವಸ್ಥ, ನಾಲ್ವರು ಗಂಭೀರ
ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಇರುವುದರಿಂದ ಇತ್ತೀಚೆಗೆ ಹೊಸ ಬೋರ್‌ವೆಲ್‌ ಕೊರೆಸಲಾಗಿತ್ತು. ಇತ್ತೀಚೆಗೆ ಸುರಿದ ಮಳೆಯಿಂದ ಬೋರ್‌ವೆಲ್‌ ತುಂಬಿಕೊಂಡಿದೆ. ಇದೇ ನೀರನ್ನು ಗ್ರಾಮಸ್ಥರು ಸೇವಿಸಿದ್ದರಿಂದ ಗುರುವಾರ ಬೆಳಗ್ಗೆ ಅಸ್ವಸ್ಥಗೊಂಡಿದ್ದಾರೆ.
ರೈತರಿಗೆ ಬೆಳೆಹಾನಿ ಪರಿಹಾರ ನೀಡಿ
ಅತಿವೃಷ್ಟಿಯಿಂದ ಸಂಕಷ್ಟಕ್ಕೆ ಒಳಗಾಗಿರುವ ಜನರ ಜತೆಗಿದ್ದು ಅವರಿಗೆ ಧೈರ್ಯ ತುಂಬಿ ಪರಿಹಾರ ಕಲ್ಪಿಸಬೇಕಾಗಿದ್ದ ಸ್ಥಳೀಯ ಶಾಸಕರು ನಾಪತ್ತೆಯಾಗಿದ್ದಾರೆ. ಸ್ಥಳೀಯ ಆಡಳಿತವೂ ಜನರಿಗೆ ಸ್ಪಂದಿಸದೆ ಗಾಢನಿದ್ರೆಗೆ ಜಾರಿದೆ ಎಂದು ಪ್ರತಿಭಟನಾಕಾರರು ದೂರಿದರು.
ಪ್ರತಿಭೆಗೆ ಪ್ರೋತ್ಸಾಹ ಸಿಗಲಿ: ಸುಭಾಸ ನರೇಂದ್ರ
ಸರ್ಕಾರಿ ಶಾಲೆಯ ಹಾಗೂ ಗ್ರಾಮೀಣ ಪ್ರದೇಶದ ಮಕ್ಕಳಿಗೆ ಅಭಿನಯ ತರಬೇತಿ ನೀಡಿ ಅವರಲ್ಲಿನ ಕಲಾ ಪ್ರತಿಭೆಯನ್ನು ನೀರೆರೆದು ಪ್ರೋತ್ಸಾಹಿಸುತ್ತಿದೆ.
ದೀಪಾವಳಿ ಹಬ್ಬದೊಳಗಾದ್ರೂ ಅಂಗಡಿ ಕೊಡ್ರಿ!
ಹು-ಧಾ ಸ್ಮಾರ್ಟ್‌ಸಿಟಿ ಯೋಜನೆಯ ಅಡಿ ₹ 18.5 ಕೋಟಿ ವೆಚ್ಚದಲ್ಲಿ 2019ರಲ್ಲೇ ಕಾಮಗಾರಿ ಪ್ರಾರಂಭಿಸಿ 2022 ಅಕ್ಟೋಬರ್‌ನಲ್ಲಿ ಪೂರ್ಣಗೊಳಿಸಿದ್ದು, 2023ರ ಫೆಬ್ರುವರಿ 19ರಂದು ಉದ್ಘಾಟಿಸಲಾಗಿದೆ.
  • < previous
  • 1
  • ...
  • 163
  • 164
  • 165
  • 166
  • 167
  • 168
  • 169
  • 170
  • 171
  • ...
  • 461
  • next >
Top Stories
ಚಿತ್ರಮಂದಿರ ಉಳಿಸಲು ಸಿಎಂಗೆ ಮೊರೆ : ಶಿವರಾಜ್‌ಕುಮಾರ್‌ ನೇತೃತ್ವ
‘ಪಾಕ್‌ ವಿರುದ್ಧ ಕದನದ ಉದ್ದೇಶ ಈಡೇರಿದೆಯೇ?’
ರೈತರಿಗೆ ಸ್ಥಿರ ಆದಾಯ ಖಾತ್ರಿ ಸರ್ಕಾರದ ಗುರಿ
ತುಮಕೂರಿಗೆ ಮೆಟ್ರೋ: ಸರ್ಕಾರಕ್ಕೆ ಅಧ್ಯಯನ ವರದಿ ಸಲ್ಲಿಕೆ
ಬೆಂಗಳೂರಿಗರ ಮನೆ ಬಾಗಿಲಿಗೆ ಆಸ್ತಿ ಖಾತೆ ದಾಖಲೆ: ಡಿಕೆಶಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved