ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಶಿಕ್ಷಕ ವೃತ್ತಿ ಹೊರತುಪಡಿಸಿ ಉಳಿದೆಲ್ಲ ವೃತ್ತಿಗೆ ನಿವೃತ್ತಿ: ಪಾಟೀಲ್
ಶಿಕ್ಷಣ ಪಡೆದ ವಿದ್ಯಾರ್ಥಿ ಎಷ್ಟೇ ಎತ್ತರಕ್ಕೆ ತಲುಪಿ ಉನ್ನತ ಹುದ್ದೆಯಲ್ಲಿದ್ದರೂ ಗುರುವನ್ನು ಕಂಡಾಗ ಅವರ ಪಾದಗಳಿಗೆ ಎರಗಿ ಭಕ್ತಿಯಿಂದ ಗೌರವ ತೋರುತ್ತಾನೆ.
ಬ್ಯಾಂಕ್ಗಳ ಸುರಕ್ಷತೆಗೆ ಅಗತ್ಯ ಭದ್ರತೆ ಒದಗಿಸಿಕೊಳ್ಳಿ: ಪೊಲೀಸ್ ಆಯುಕ್ತ ಶಶಿಕುಮಾರ
ಬ್ಯಾಂಕ್ ಸೇರಿ ಇತರ ಹಣಕಾಸು ಸಂಸ್ಥೆಗಳು ಭದ್ರತೆ ವಿಷಯದಲ್ಲಿ ಮೈ ಮರೆಯಬಾರದು. ಆಧುನಿಕ ತಂತ್ರಜ್ಞಾನ ಅಳವಡಿಸಿಕೊಳ್ಳುವ ಜತೆಗೆ ಸಿಸಿ ಕ್ಯಾಮೆರಾ ಅಳವಡಿಸಿಕೊಳ್ಳಬೇಕು.
ಅಂಬೇಡ್ಕರ್ಗೆ ಅವಮಾನಿಸಿದ್ದ ಕಾಂಗ್ರೆಸ್ಸಿನಿಂದ ಸಮಾವೇಶದ ಹೆಸರಲ್ಲಿ ಕ್ಷಮೆ ಕೇಳುವ ನಾಟಕ
ಕಾಂಗ್ರೆಸ್ ಹಿಂದೆ ಅಂಬೇಡ್ಕರ್ ಅವರಿಗೆ ಘನಘೋರ ಅಪಮಾನ ಮಾಡಿದೆ. ಸಂವಿಧಾನ ಶಿಲ್ಪಿಯ ಮನೆ ಸ್ಮಾರಕ ಮಾಡಲಿಲ್ಲ. ಅವರನ್ನು ಸಂಸತ್ತಿಗೆ ಬಾರದಂತೆ ನೋಡಿಕೊಂಡಿತು. ಅಂತ್ಯಕ್ರಿಯೆಗೂ ಜಾಗ ನೀಡಲಿಲ್ಲ. ಇಷ್ಟೆಲ್ಲ ಅಪಮಾನ ಮಾಡಿದ್ದ ಕಾಂಗ್ರೆಸ್ ಈಗ ಅಂಬೇಡ್ಕರ್ ಅವರಿಗೆ ಕ್ಷಮೆ ಕೇಳುತ್ತಿದೆಯೆ?.
ಕನ್ನಡಕ್ಕೆ ಕಾಳಿದಾಸನ ಮೇಘದೂತ ಅನುವಾದಿಸಿದ ಮೊದಲಿಗ ಶಾಂತಕವಿಗಳು
ಶಾಂತಕವಿಗಳು 1892ರಲ್ಲಿ ರಚಿಸಿದ ಅನುವಾದಿತ “ಮೇಘದೂತ” ಕಾವ್ಯದಲ್ಲಿ ನಲ್ಲೆಗೆ ಕಳುಹಿಸುವ ಸಂದೇಶವನ್ನು ವರ್ಣಿಸಲಾಗಿದೆ. ಜನರ ಸಂವೇದನೆ, ಸಂಸ್ಕೃತಿ, ಆಹಾರ, ವಿಚಾರಗಳು ಸೇರಿದಂತೆ ಹಲವಾರು ವಿಷಯಗಳು ಮೇಘದೂತದಲ್ಲಿವೆ.
ಹದಿಹರೆಯದ ಮಕ್ಕಳ ಬಗ್ಗೆ ಜಾಗೃತಿ ಇರಲಿ
8, 9,10ನೇ ತರಗತಿಯ ವಿದ್ಯಾರ್ಥಿಗಳದ್ದು, ಆಕರ್ಷಣೆಯ ವಯಸ್ಸು. ಪಾಲಕರು ಎಚ್ಚರಿಕೆ ವಹಿಸಬೇಕು. ಮಕ್ಕಳ ಸಮಗ್ರ ವ್ಯಕ್ತಿತ್ವ ಬೆಳೆಸುವಲ್ಲಿ ಶಿಕ್ಷಣ ಸಂಸ್ಥೆ, ಕುಟುಂಬದವರ ಗಮನವಿರಲಿ. ಮಕ್ಕಳ ಕನಸುಗಳನ್ನು ನನಸು ಮಾಡಿ. ಆದರೆ, ನಿಮ್ಮ ಕನಸುಗಳನ್ನು ಅವರ ಮೇಲೆ ಹೆರಬೇಡಿ.
ಪಿಯುಸಿ ಫಲಿತಾಂಶ ಹೆಚ್ಚಿಸಲು ಶ್ರಮಿಸಿ: ವಿಧಾನ ಪರಿಷತ್ ಸದಸ್ಯ ಸಂಕನೂರು
ವಿದ್ಯಾರ್ಥಿಗಳ ಫಲಿತಾಂಶ ಸುಧಾರಿಸುವಲ್ಲಿ ಪಾಸಿಂಗ್ ಪ್ಯಾಕೇಜ್ ಅನುಕೂಲವಾಗಲಿದೆ. ಬಡ ವಿದ್ಯಾರ್ಥಿಗಳಿಗೆ ನೆರವಾಗಲು ದೃಷ್ಟಿಯಿಂದ ಜೀವಶಾಸ್ತ್ರ ವೇದಿಕೆ ವತಿಯಿಂದ ಕನಿಷ್ಠ 20ರಿಂದ 30 ದಿನ ನೀಟ್ ತರಬೇತಿಯನ್ನು ಜೀವಶಾಸ್ತ್ರ ಉಪನ್ಯಾಸಕರು ನೀಡಬೇಕು.
ಹುಬ್ಬಳ್ಳಿಯ ಕೆಎಂಸಿಆರ್ಐನಲ್ಲಿ ಅಲಿಮ್ಕೋ ಸಂಸ್ಥೆಯ ಶಾಖೆ ಪ್ರಾರಂಭ
ಅಲಿಮ್ಕೋ ಸಂಸ್ಥೆಯು ಅನುದಾನದ ಕೊರತೆಯಿಂದ ಬಂದಾಗಿತ್ತು. ಪ್ರಧಾನಿ ನರೇಂದ್ರ ಮೋದಿ ಬಂದ ಬಳಿಕ ಈ ಸಂಸ್ಥೆಗೆ ಅನುದಾನದ ಬಲ ತುಂಬಿದ್ದು, ಅಂಗವಿಕಲರ ಅಭಿವೃದ್ಧಿಗೆ ಶ್ರಮಿಸುತ್ತಿದೆ. ಈ ಸಂಸ್ಥೆಯ ಮೂಲಕ ದೇಶಾದ್ಯಂತ ಅಂಗವಿಕಲರಿಗೆ ಅಗತ್ಯ ಸಲಕರಣೆ ವಿತರಿಸಲಾಗುತ್ತಿದೆ.
ವಿಶ್ವಶಾಂತಿಗೆ ಅಹಿಂಸೆಯೊಂದೇ ಮೂಲಮಂತ್ರ: ಸಚಿವ ಡಿ. ಸುಧಾಕರ
ಮಾನವ ಕಲ್ಯಾಣ ಮತ್ತು ಅಸ್ತಿತ್ವದ ಉಳಿವಿಗೆ ಜೈನಧರ್ಮದ ಪರಮ ತತ್ವವಾದ ಅಹಿಂಸೆಯನ್ನು ಜಗತ್ತಿನಾದ್ಯಂತ ಪ್ರಚಾರ ಮಾಡುವುದು ಅವಶ್ಯಕವಾಗಿದೆ. ಭಾರತದ ತಳಹದಿಯೇ ಧರ್ಮದ ಮೇಲೆ ನಿಂತಿದೆ. ದೇಶದಲ್ಲಿ ಜೈನ ಧರ್ಮವು ಅತಿ ಪುರಾತನವಾದುದು. ಅದರ ಮೂಲತತ್ವ ಅಹಿಂಸೆಯನ್ನು ಎಲ್ಲ ಧರ್ಮಗಳೂ ಅಂಗೀಕರಿಸಿವೆ.
ಮುಡಾ ಹಗರದಲ್ಲಿ ಭಂಡತನ ತೋರುತ್ತಿರುವ ಸಿಎಂ: ಶಾಸಕ ಅರವಿಂದ ಬೆಲ್ಲದ
ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಭಂಡತನ ತೋರಿದ್ದಾರೆ. ರಾಜ್ಯಪಾಲರು ಮುಡಾ ಪ್ರಕರಣವನ್ನು ಪ್ರಾಸಿಕ್ಯೂಷನ್ಗೆ ಕೊಟ್ಟಾಗ ಬಂಧನ ಆಗುವವರೆಗೂ ಮುಖ್ಯಮಂತ್ರಿಗಳು ಕಾಯಬಾರದು. ಕೂಡಲೇ ರಾಜೀನಾಮೆ ಕೊಟ್ಟು ಕೆಳಗಿಳಿಯಬೇಕು ಎಂಬುದು ಜನರ ಅಪೇಕ್ಷೆಯಾಗಿತ್ತು.
ಸೈನಿಕರ ತ್ಯಾಗ, ಬಲಿದಾನ ಮರೆಯಲ್ಲ: ಕೇಂದ್ರ ಸಚಿವ ಜೋಶಿ
ಹಿಂದಿನ ಸರ್ಕಾರಗಳ ಕೆಟ್ಟ ನಿರ್ಧಾರ ಹಾಗೂ ಸ್ಪಷ್ಟ ನಿರ್ಧಾರಗಳಿಲ್ಲದೇ ಯುದ್ಧಗಳಲ್ಲಿ ನಾವು ಹಿನ್ನಡೆ ಕಂಡಿದ್ದೇವೆ. ಆದರೆ, ನರೇಂದ್ರ ಮೋದಿ ಸರ್ಕಾರ ಬಂದ ಬಳಿಕ ಯೋಧರಿಗೆ ಸಂಪೂರ್ಣ ಸ್ವಾತಂತ್ರ ಕೊಟ್ಟಿದ್ದರಿಂದ ಶತ್ರು ದೇಶಗಳು ನಮ್ಮನ್ನು ಕಂಡರೇ ನಡುಗುತ್ತಿವೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ.
< previous
1
...
163
164
165
166
167
168
169
170
171
...
534
next >
Top Stories
ಎಸ್ಐಟಿ ಬಳಿ ಬುರುಡೆ ಗ್ಯಾಂಗ್ ಜಾತಕ ಬಿಚ್ಚಿಟ್ಟ ಚಿನ್ನಯ್ಯ? ಪ್ಯಾಂಟ್ ಕೊಟ್ಟ ಪೊಲೀಸರು
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ